ಮಂಗಳೂರು: ಉದ್ಯಮಿ ಸಿದ್ಧಾರ್ಥ್ ನಾಪತ್ತೆಯಾಗಿ ಇದೀಗ 24 ಗಂಟೆಗಳೇ ಕಳೆದುಹೋಗಿದೆ. ಆದರೂ ಕೂಡ ಈ ವರೆಗೂ ಸಿದ್ಧಾರ್ಥ್ ಸಂಬಂಧಿಸಿದಂತೆ ಯಾವುದೇ ಸುಳಿವು ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಸಿದ್ಧಾರ್ಥ್ ಕಾರು ಚಾಲಕ ಬಸವರಾಜ್ ವಿಚಾರಣೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ.
ನಿನ್ನೆ ಸಂಜೆಯಿಂದಲೂ ನಿಗೂಢವಾಗಿ ನಾಪತ್ತೆಯಾಗಿರುವ ಕುರಿತು ಪೊಲೀಸರು ತಲೆ ಕಡೆಸಿಕೊಂಡು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಆದರೆ ಈ...
ಬೆಂಗಳೂರು: ಕಾಂಗ್ರೆಸ್ ಸರ್ಕಾರಾವಧಿಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದ ಟಿಪ್ಪು ಜಯಂತಿ ಆಚರಣೆ ರದ್ದುಗೊಳಿಸಿರೋ ಬಿಜೆಪಿ ಸರ್ಕಾರದ ವಿರುದ್ಧ ಜಮೀರ್ ಅಹಮದ್ ಖಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ರದ್ದುಗೊಳಿಸಿದ್ರೇನಂತೆ, ನಾವು ಅದಕ್ಕಿಂತ ಅದ್ದೂರಿಯಾಗಿ ಟಿಪ್ಪು ಜಯಂತಿ ಆಚರಿಸ್ತೇವೆ, ಇದನ್ನು ಯಾರಿಂದಲೂ ತಡಯೋಕೆ ಸಾಧ್ಯವಿಲ್ಲ ಅಂತ ಬಿಜೆಪಿಗೆ ಟಾಂಗ್ ನೀಡಿದ್ದಾರೆ.
ಟಿಪ್ಪು ಜಯಂತಿ ರದ್ದುಗೊಳಿಸಿ ಆದೇಶ...
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ವಿರಾಜಪೇಟೆ ಶಾಸಕ ಬರೆದ ಪತ್ರಕ್ಕೆ ಸ್ಪಂದಿಸಿರೋ ಬಿಎಸ್ವೈ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದ್ದ ಆಚರಣೆಗೆ ಬ್ರೇಕ್ ಹಾಕಿದ್ದಾರೆ.
ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಸಿಎಂ ಸಿದ್ದರಾಮಯ್ಯ ಟಿಪ್ಪು ಜಯಂತಿಯನ್ನು ಸರ್ಕಾರಿ ಆಚರಣೆಯನ್ನಾಗಿ ಘೋಷಣೆ ಮಾಡಿದ್ದನ್ನು ತೀವ್ರವಾಗಿ ವಿರೋಧಿಸಿದ್ದ ಬಿಜೆಪಿ ಇದೀಗ ಸೇಡು...
ಬೆಂಗಳೂರು: ನಾಪತ್ತೆಯಾಗುವುದಕ್ಕೂ ಮುನ್ನ ಉದ್ಯಮಿ ಸಿದ್ದಾರ್ಥ್ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಕರೆ ಮಾಡಿ ಭೇಟಿ ಮಾಡಬೇಕೆಂದು ತಿಳಿಸಿದ್ದು, ಏನೋ ಮುಖ್ಯವಾದ ವಿಷಯ ಚರ್ಚಿಸಬೇಕು ಅಂತ ಹೇಳಿದ್ದರು ಅಂತ ಖುದ್ದು ಡಿಕೆಶಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಚಿವ ಡಿಕೆಶಿ, ಸಿದ್ದಾರ್ಥ್ ಓರ್ವ ಧೈರ್ಯವಂತ ವ್ಯಕ್ತಿ, ಆತ ಆತ್ಮಹತ್ಯೆ ಮಾಡಿಕೊಳ್ಳುವ ಮನಸ್ಥಿತಿಯವರಲ್ಲ ಅಂತ...
ಚಿಕ್ಕಮಗಳೂರು: ನಿಗೂಢವಾಗಿ ನಾಪತ್ತೆಯಾಗಿರುವ ಮಾಜಿ ಸಿಎಂ ಎಸ್.ಎಂ ಕೃಷ್ಣ ಅಳಿಯ, ಉದ್ಯಮಿ ಸಿದ್ದಾರ್ಥ್ ಪತ್ತೆಗಾಗಿ ತನಿಖಾ ತಂಡ ಕಾರ್ಯಾಚರಣೆ ನಡೆಸುತ್ತಿರೋ ಮಧ್ಯೆ ಇದೀಗ ಗೌರಿಗದ್ದೆಯ ವಿನಯ್ ಗುರೂಜಿ ಸಿದ್ದಾರ್ಥ್ ಕುರಿತಾಗಿ ಈ ಮೊದಲೇ ಭವಿಷ್ಯ ನುಡಿದಿದ್ದು ಬಹಿರಂಗವಾಗಿದೆ.
ಯಶಸ್ವಿ ಉದ್ಯಮಿ ಅಂತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದೇ ಪದೇ ಸುದ್ದಿಯಾಗುತ್ತಿದ್ದ ಉದ್ಯಮಿ ಸಿದ್ದಾರ್ಥ್ ಇಂದು ವ್ಯವಹಾರಿಕ ನಷ್ಟದಿಂದಾಗಿ...
ಮಂಗಳೂರು: ಪತ್ರ ಬರೆದಿಟ್ಟು ನಿಗೂಢವಾಗಿ ಉದ್ಯಮಿ ಸಿದ್ಧಾರ್ಥ್ ನಾಪತ್ತೆಯಾಗಿರುವ ಪ್ರಕರಣಕ್ಕೆ ಕುರಿತಂತೆ ಕ್ಷಣಕ್ಕೊಂದು ಮಾಹಿತಿ ಲಭ್ಯವಾಗುತ್ತಿದೆ. ಐಟಿ ಡಿಜಿ ಕಿರುಕುಳ ನೀಡಿದ್ದ ಮಾಹಿತಿ ಬಹಿರಂಗವಾದ ಬೆನ್ನಲ್ಲೇ ಇದೀಗ ಸೇತುವೆ ಮೇಲಿನಿಂದ ವ್ಯಕ್ತಿಯೊಬ್ಬರು ನೀರಿಗೆ ಜಿಗಿದಿದ್ದನ್ನು ಕಣ್ಣಾರೆ ಕಂಡದ್ದಾಗಿ ಮೀನುಗಾರನೊಬ್ಬ ಮಾಹಿತಿ ನೀಡಿದ್ದಾನೆ.
ವ್ಯಾವಹಾರಿಕ ನಷ್ಟದಿಂದ ಬೇಸತ್ತು ಸುದೀರ್ಘ ಪತ್ರವೊಂದನ್ನು ಬರೆದಿಟ್ಟು ನಿಗೂಢವಾಗಿ ನಾಪತ್ತೆಯಾಗಿರುವ ಮಾಜಿ ಸಿಎಂ...
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ ಅಳಿಯ, ಉದ್ಯಮಿ ಸಿದ್ಧಾರ್ಥ್ ನಾಪತ್ತೆಯಾಗಿರುವ ಪ್ರಕರಣ ಇದೀಗ ರೋಚಕ ತಿರುವು ಪಡೆದುಕೊಂಡಿದೆ. ಐಟಿ ಇಲಾಖೆಯ ಹಿಂದಿನ ಡಿಜಿ ತಮಗೆ ಕಿರುಕುಳ ನೀಡಿದ್ದಾರೆಂದು ನಾಪತ್ತೆಯಾಗುವ ಮುನ್ನ ಬರೆದಿರುವ ಪತ್ರದಲ್ಲಿ ಸಿದ್ಧಾರ್ಥ್ ಉಲ್ಲೇಖಿಸಿದ್ದಾರೆ. ಅಲ್ಲದೆ ಸಾಲದ ಸುಳಿಯಲ್ಲಿ ಸಿಲುಕಿ ಸಂಕಷ್ಟ ಎದುರಿಸುತ್ತಿದ್ದ ವಿಚಾರವನ್ನೂ ಸಿದ್ಧಾರ್ಥ ಪತ್ರದಲ್ಲಿ ಬಹಿರಂಗ ಪಡಿಸಿದ್ದಾರೆ.
ನಿನ್ನೆ...
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿರುವ ಬಿ.ಎಸ್ ಯಡ್ಯೂರಪ್ಪನವರನ್ನು ಭೇಟಿಯಾಗಿ ಶುಭಾಶಯ ಕೋರಲು ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ. ತಾವು ಹೋದಲ್ಲೆಲ್ಲಾ ಕಾರ್ಯಕರ್ತರು ನೂತನ ಸಿಎಂಗೆ ಹೂಗುಚ್ಚ, ಹಾರ ತುರಾಯಿ ಮತ್ತಿತರ ವಸ್ತುಗಳನ್ನು ನೀಡಿ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಬಿಎಸ್ವೈ ಇಂಥಹ ವಸ್ತುಗಳನ್ನು ಖರೀದಿಸೋ ಮೂಲಕ ವೃಥಾ ಹಣ ವ್ಯಯಿಸಬೇಡಿ ಅಂತ ಮನವಿ ಮಾಡಿದ್ದಾರೆ.
ಸಿಎಂ ಆಗಿ...
ಬೆಂಗಳೂರು: ವಿಧಾನಸಭೆಯಲ್ಲಿ ಸೋಮವಾರ ಬಹುಮತ ಸಾಬಿತುಪಡಿಸಲು ತುದಿಗಾಲಲ್ಲಿ ನಿಂತಿದೆ. ಏನೇ ಆಗಲಿ ಬಹುಮತ ನಮಗೇ ಅಂತ ವಿಶ್ವಾಸದಿಂದ ಬೀಗುತ್ತಿರುವ ಬಿಜೆಪಿ ನಂಬರ್ ಗೇಮ್ ನಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದೆ.
ಸೋಮವಾರ ಬಹುಮತ ಸಾಬೀತುಪಡಿಸಲು ಸದನವನ್ನು ಕರೆಯಲಾಗಿದ್ದು ಬಿಜೆಪಿ ತನ್ನ ಬಲಾಬಲ ಪ್ರದರ್ಶಿಸಲು ಸಿದ್ಧವಾಗಿದೆ. ಇನ್ನು ಬಹುಮತ ಸಾಬೀತಿಗೆ ಒಂದು ವಾರ ಗಡುವಿದ್ದರೂ ಸಹ...
Bagalakote News: ಬಾಗಲಕೋಟೆ: ರಾಜ್ಯದ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಿಗೆ ವೇದಿಕೆ ಸಿದ್ಧವಾಗುತ್ತಿದೆ. ಈ ನಡುವೆ...