Sunday, July 12, 2026

ರಾಜ್ಯ

ಬೆಳ್ಳಂಬೆಳಿಗ್ಗೆ ಟ್ರಬಲ್ ಶೂಟರ್ ಡಿಕೆಶಿಗೆ ಸಿಬಿಐ ಶಾಕ್..!

ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್‌ಗೆ ಇಂದು ಬೆಳ್ಳಂಬೆಳಿಗ್ಗೆ 6 ಗಂಟೆ ಸುಮಾರಿಗೆ ಸಿಬಿಐ ಶಾಕ್ ನೀಡಿದ್ದು, ಬೆಂಗಳೂರಿನ ಸದಾಶಿವ ನಗರದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿದೆ. ಇಷ್ಟೇ ಅಲ್ಲದೇ, ಡಿ.ಕೆ.ಸುರೇಶ್ ಮನೆ ಮೇಲೂ ಕೂಡ ಸಿಬಿಐ ದಾಳಿ ನಡೆಸಿದೆ. https://youtu.be/a4eylitLFv8 ಸಿಬಿಐ ದಾಳಿ ವೇಳೆ 50 ಲಕ್ಷ ರೂಪಾಯಿ ಸಿಕ್ಕಿದ್ದು, ಮಗಳು ಐಶ್ವರ್ಯಾಗೆ ಸಂಬಂಧಿಸಿದ ಒಡವೆಗಳನ್ನ ಕೂಡ ಪರಿಶೀಲಿಸಲಾಗಿದೆ....

ಬೆಂಕಿ ಅವಘಡದಿಂದ ಮೈತುಂಬ ಸುಟ್ಟ ಗಾಯಗಳಾದ್ರೂ, ಎಮರ್ಜೆನ್ಸಿ ಚಿಕಿತ್ಸೆ ಸಿಗದೇ ಪರದಾಡಿದ ಸಿಬ್ಬಂದಿಗಳು..!

ಬೆಂಗಳೂರು: ಯಲಹಂಕದ ಅನಂತಪುರ ಗೇಟ್ ಬಳಿ ಇರುವ ಕೆಪಿಟಿಸಿಎಲ್ ಪವರ್ ಪ್ಲಾಂಟ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 15ಕ್ಕೂ ಹೆಚ್ಚು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. https://youtu.be/_pLH5uUu0cI 11 ಕೆಪಿಟಿಸಿಎಲ್, 2 ಬಿಎಚ್​​ಇಎಲ್​​ ಹಾಗೂ ಇತರೆ ಇಬ್ಬರು ಇಂಜಿಯರ್‌ಗಳು ಗಾಯಗೊಂಡಿದ್ದು, ಎಲ್ಲರನ್ನೂ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅನಂತ್‌ಪುರ ಗೇಟ್‌ ಬಳಿ ನಸುಕಿನ ಜಾವ...

ಶೇಫಡ್ಸ್ ಇಂಡಿಯಾ ಇಂಟರ್ನ್ಯಾಷನಲ್‌ನ 5ನೇ ವಾರ್ಷಿಕೋತ್ಸವ..

ಬೆಂಗಳೂರು: ಶೇಫಡ್ಸ್ ಇಂಡಿಯ ಇಂಟರ್ನ್ಯಾಷನಲ್ ನ 5ನೇ ವಾರ್ಷಿಕೋತ್ಸವ ರಾಜಾಜಿನಗರದ ಮಹಾಲಕ್ಷ್ಮಿ ಲೇಔಟ್ ನಲ್ಲಿ ಇರುವ ಕದಂಬ ಕನ್ವೆನ್ಷನ್ ಸೆಂಟರ್ ನಲ್ಲಿ ವರ್ಚುವಲ್ ಮೂಲಕ ಸಮಾವೇಶಗೊಂಡಿತು. https://youtu.be/DisHboS14sY https://youtu.be/ujUYUCJuMDE ಶೇಫಡ್ಸ್ ಇಂಡಿಯ ಇಂಟರ್ನ್ಯಾಷನಲ್ ನ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಶ್ರೀ ಅಡಗೂರು ಹೆಚ್. ವಿಶ್ವನಾಥ, ರಾಷ್ಟ್ರೀಯ ಸಂಚಾಲಕರಾದ ಶ್ರೀ ಹೆಚ್. ಎಂ.ರೇವಣ್ಣ,...

ಉತ್ತರಪ್ರದೇಶದಲ್ಲಿ ನಡೆದ ಅತ್ಯಾಚಾರ ವಿರೋಧಿಸಿ ಎಬಿವಿಪಿಯಿಂದ ಪ್ರೊಟೆಸ್ಟ್..!

ಯಲಹಂಕ: ಉತ್ತರಪ್ರದೇಶದಲ್ಲಿ ದಲಿತ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ABVP) ಕಾರ್ಯಕರ್ತರು ಯಲಹಂಕ ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿದರು. https://youtu.be/a4eylitLFv8 ಹತ್ರಾಸ್ ನಲ್ಲಿ ಯುವತಿ ಮೇಲೆ ಕ್ರೂರವಾಗಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಲ್ಲದೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಸಾಕ್ಷ್ಯವನ್ನು ನಾಶಪಡಿಸುವ ದುರುದ್ದೇಶದಿಂದ ಯುವತಿಯ ನಾಲಿಗೆ ಕತ್ತರಿಸಿ...

ಈ ಚುನಾವಣೆ ಮದ್ದೂರು ರಾಜಕೀಯಕ್ಕೆ ಟರ್ನಿಂಗ್ ಪಾಯಿಂಟ್..!

ಕರ್ನಾಟಕ ಟಿವಿ ಮಂಡ್ಯ : ಹಳೇ ಮೈಸೂರು ಭಾಗದಲ್ಲಿ ಉಸಿರೇ ಇಲ್ಲದ ಬಿಜೆಪಿ ಕಳೆದ ಉಪಚುನಾವಣೆಯೆ ಸಂದರ್ಭದಲ್ಲಿ ಕೆ.ಆರ್ ಪೇಟೆಯಲ್ಲಿ ಗೆಲುವು ಸಾಧಿಸಿತ್ತು. ಈ ಮೂಲಕ ದಳಪತಿಗಳು ಹಾಗೂ ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಿತ್ತು.. ಇದೀಗ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಜಿಪಂ ಅಧ್ಯಕ್ಷೆ ನಾಗರತ್ನ ಅವರ ಪತಿ ಎಸ್ಪಿ ಸ್ವಾಮಿಗೌಡ ಬಿಜೆಪಿ ಪರ ಅಲೆ...

ಕೋಲಾರ ವಿಧಾನಸಭಾ ಕ್ಷೇತ್ರದ ಮೇಲೆ ಕೊತ್ತೂರು ಮಂಜುನಾಥ್ ಕಣ್ಣು

ಕೋಲಾರ : ಕೋಲಾರ ಜಿಲ್ಲೆಯ ಮುಳಬಾಗಿಲು ಕ್ಷೇತ್ರದ ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮುಳಬಾಗಿಲು ತಾಲೂಕಿನ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಅವರ ಜಾತಿ ಪ್ರಮಾಣಪತ್ರ ಮೇಲಿನ ತಕರಾರಿಂದ, ಅವರು ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಸಾಧ್ಯವಾಗಲಿಲ್ಲ. ಇದೀಗ ಕೊತ್ತೂರು ಮಂಜುನಾಥ್ ಅವರ ದೃಷ್ಟಿ ಸಾಮಾನ್ಯ ಕ್ಷೇತ್ರವಾಗಿರುವ ಕೋಲಾರ ವಿಧಾನಸಭಾ ಕ್ಷೇತ್ರದ...

ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು ಮನ್ ಮುಲ್ ನಿರ್ದೇಶಕ ಎಸ್ ಪಿ ಸ್ವಾಮಿ ಮನವಿ

ಮದ್ದೂರು: TAPCMS ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು ಮನ್ ಮುಲ್ ನಿರ್ದೇಶಕ ಎಸ್ ಪಿ ಸ್ವಾಮಿ ಮನವಿ ಮಾಡಿದರು. ತಾಲೂಕಿನ ಗೊಲ್ಲರದೊಡ್ಡಿ ಶ್ರೀ ಗೋಪಾಲಸ್ವಾಮಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ. ನಂತರ ಮತಯಾಚಿಸಿದರು. ಈ ಸಂದರ್ಭದಲ್ಲಿ ಅಭ್ಯರ್ಥಿಗಳಾದ ಕೃಷ್ಣ. ಮಹಾದೇವ. ಜಾವಿದ್ ಉಲ್ಲಾಖಾನ್.ಸುಧಾ. ಬ್ಯಾಲೆಟ್ ಪೇಪರ್ ಗಳು ನೀಡಿ ಮತಯಾಚಿಸಿದರು. ಈ ಸಂದರ್ಭದಲ್ಲಿ...

ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ವತಿಯಿಂದ (CITU) ಕಾರ್ಮಿಕರ ಜನಾಂದೋಲನ

ತುಮಕೂರು : ಜಿಲ್ಲಾಧಿಕಾರಿಯವರಿಗೆ ಮನವಿ ನೀಡುವುದರ ಮೂಲಕ ರಾಜ್ಯ ಸರ್ಕಾರಕ್ಕೆ ಒತ್ತಾಯ ತುಮಕೂರು ಜಿಲ್ಲಾಧಿಕಾರಿ ಕಛೇರಿ ಮುಂದೆ ಕಾರ್ಮಿಕರಿಂದ ಪ್ರತಿಭಟನೆ. ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡುವುದರ ಪ್ರತಿಭಟನೆ. ಕೋವಿಡ್ 19 ಲಾಕ್ ಡೌನ್ ಸಂತ್ರಸ್ತರಿಗೆ ಪರಿಹಾರ ಹಾಗೂ ಆರ್ಥಿಕ ಪುನಶ್ಚೇತನಕ್ಕೆ ಪರ್ಯಾಯ ನೀತಿಗಳ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಜಿಲ್ಲಾಧಿಕಾರಿಗಳಿಗೆ ಮನವಿನೀಡಲಾಗಿದೆ. ಲಾಕ್ ಡೌನ್...

ಭೂಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ರೈತರ ಪ್ರತಿಭಟನೆ

ಯಲಹಂಕ: ಭೂಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅನ್ನದಾತರ ಪ್ರತಿಭಟನೆಗೆ ರಾಷ್ಟ್ರೀಯ ಕಿಸಾನ್ ಸಂಘಟನೆ ಸಾಂಕೇತಿಕವಾಗಿ ಬೆಂಬಲ ಘೋಷಿಸಿದ್ದು, ನೂರಾರು ರೈತರು, ಕಾರ್ಯಕರ್ತರು ದೊಡ್ಡಬಳ್ಳಾಪುರ - ಬೆಂಗಳೂರು - ದೇವನಹಳ್ಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಭೂಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ...

ಕೊರೊನಾಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಬಲಿ

ಕರ್ನಾಟಕ ಟಿವಿ : ಕೇಂದ್ರ ಸಚಿವ, ಬೆಳಗಾವಿ ಸಂಸದ ಸುರೇಶ್ ಅಂಗಡಿ ಕೊರೊನಾಗೆ ಬಲಿಯಾಘಿದ್ದಾಋಎ.. ಕೊರೊನಾ ಸೊಂಕು ಹಿನ್ನೆಲೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಿದ್ದ ಸುರೇಶ್ ಅಂಗಡಿ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.. ೨೦೦೪ರಿಂದ ಸತತವಾಗಿ ೪ ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಸುರೇಶ್ ಅಂಗಡಿ ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವರಾಗಿ ಕರ‍್ಯನಿರ್ವಹಿಸಿದ್ರು.....
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img