Monday, July 13, 2026

ರಾಜ್ಯ

ಸರಣಿ ಬಾಂಬ್ ಸ್ಪೋಟ ಪ್ರಕರಣದ ಉಗ್ರನನ್ನ ಕರೆತಂದ ಸಿಸಿಬಿ ಅಧಿಕಾರಿಗಳು

ದೇವನಹಳ್ಳಿ: ಸರಣಿ ಬಾಂಬ್ ಸ್ಪೋಟ ಪ್ರಕರಣದ ಉಗ್ರನನ್ನ ಸಿಸಿಬಿ ಅಧಿಕಾರಿಗಳು ಕರೆತಂದಿದ್ದಾರೆ. 2008ರಲ್ಲಿ ಸರಣಿ ಬಾಂಬ್ ಸ್ಪೋಟದ ಉಗ್ರ ಶೋಯಬ್‌ನನ್ನು ಕೇರಳದ ಕೊಚ್ಚಿನ್‌ನಿಂದ ಕೆಐಎಎಲ್‌ಗೆ ಕರೆತರಲಾಗಿದೆ. ಅಲ್ಲದೇ, ಕೆಐಎಎಲ್‌ನಿಂದ ಎಫ್ಎಸ್ಎಲ್‌ಗೆ ಜೀಪ್ನಲ್ಲಿ ರವಾನಿಸಲಾಗಿದೆ. https://youtu.be/_INPgz6R1Dc ಬಾಂಬ್ ಸ್ಪೋಟದ ಬಳಿಕ ಉಗ್ರ ಶೋಯಬ್, ಕಣ್ಮರೆಸಿಕೊಂಡಿದ್ದ. ಬರೋಬ್ಬರಿ 12 ವರ್ಷಗಳ ನಂತರ ಸಿಸಿಬಿ ಎಸಿಪಿ ವೇಣುಗೋಪಾಲ್...

ನಾಟಕದ ಮೂಲಕ ಕೊರೊನಾ ಬಗ್ಗೆ ಸಂದೇಶ ರವಾನಿಸಿದ ಕಲಾವಿದರು..

ಡಮರುಗ ರಂಗ ಸಂಪನ್ಮೂಲ ಕೇಂದ್ರ. ಇದರ ಆಯೋಜಕರಾದ ಡಮರುಗ ಉಮೇಶ ಅವರಿಂದ ಬಿತ್ತರಿಸಿದ ಕೊರೋನಾ ಮುಕ್ತ ರಂಗ ನಾಟಕ ಮಹಾ ಭಾರತದ ಭೀಮ ಮತ್ತು ದುರ್ಯೋಧನ ಕಾಳಗ ಸರೋವರದಲ್ಲಿ ಅಡಗಿಕೊಂಡಿರುವ ದೃಶ್ಯ "ವ್ಯೆಶಂಪಾಯನ ಸರೋವರದಲ್ಲಿ" ರಂಗ ನಾಟಕ ರೂಪದಲ್ಲಿ ಬಿತ್ತರಗೊಂಡು ಕೊರೋನಾ ಮುಕ್ತ ಭಾರತವನ್ನಾಗಿಸಲು ಅರಿವು ಮೂಡಿಸಿದರು. https://youtu.be/_INPgz6R1Dc ಈ ಸಮಯದಲ್ಲಿ...

ಸಾಮಾಜಿಕ ನ್ಯಾಯ ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ನಿರಂತರ 7 ದಿನಗಳ ಅಹೋರಾತ್ರಿ ಧರಣಿ

ತುಮಕೂರು: ಪ್ರತಿಭಟನಾ ಸಮಾವೇಶವನ್ನು ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹಮ್ಮಿಕೊಳ್ಳಲಾಗಿದೆ. ನಮ್ಮ ಭವ್ಯ ಭಾರತ ಜಾಗತಿಕ ಮಟ್ಟದಲ್ಲಿ ಉನ್ನತ ಮನ್ನಣೆ ಪಡೆದಿರುವ ದೇಶ. ಹಾಗೆಯೇ ಸದಾ ಒಗ್ಗಟ್ಟಿನ ಹೆಸರಿನಲ್ಲಿ ಶ್ರಮಿಕ ಸಮುದಾಯಗಳನ್ನು ಶೋಷಣೆ ಮಾಡುತ್ತಾ ಸಾಗಿ ಬರುತ್ತಿರುವ ದೇಶ ನಮ್ಮದು. https://youtu.be/1i0LDO-kQ4U ಅನ್ನ ನೀರು ಆಹಾರಗಳಿಗಾಗಿ ಪರಿತಪಿಸುವ ಅಸಂಖ್ಯಾತ ಸಮುದಾಯಗಳು ನಮ್ಮ ಮುಂದೆ...

ನಶಾ ಮುಕ್ತ ಭಾರತಕ್ಕಾಗಿ ಎಬಿವಿಪಿ ಸಂಕಲ್ಪ, ಸಹಿ ಸಂಗ್ರಹ ಅಭಿಯಾನ

ಯಲಹಂಕ: ರಾಜ್ಯದಲ್ಲಿ ಕಳೆದೊಂದು ವಾರದಿಂದ ಡ್ರಗ್ಸ್ ಸುದ್ದಿ ಭಾರಿ ಸದ್ದು ಮಾಡುತ್ತಿದೆ. ಹೀಗಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜಾನುಕುಂಟೆ ಶಾಖೆ ವತಿಯಿಂದ ನಶಾ ಮುಕ್ತ ಭಾರತಕ್ಕಾಗಿ ಎಬಿವಿಪಿ ಸಂಕಲ್ಪ ಸಹಿ ಸಂಗ್ರಹ ಅಭಿಯಾನ ನಡೆಯಿತು. https://www.youtube.com/watch?v=x3n2dQLCGw0&t=105s ಡ್ರಗ್ಸ್ ದಂಧೆಯಿಂದ ಇಡೀ ಸಮಾಜವೇ ತಲೆತಗ್ಗಿಸುವಂತಾಗಿದೆ. ಯುವಕರು, ಅಮಾಯಕರು ಬಲಿಯಾಗುತ್ತಿದ್ದಾರೆ. ಮೋಜು ಮಸ್ತಿಗಾಗಿ ಇಡೀ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ....

ಜೆಲ್ಲಿ ಚಾಕ್ಲೆಟ್​ ರೂಪದಲ್ಲಿ ಡ್ರಗ್ಸ್​ ಮಾರಾಟ: ಇಬ್ಬರ ಬಂಧನ

ಬೆಂಗಳೂರು: ಮಾದಕವಸ್ತು(ಮಾರಿವಾನಾ) ಲೇಪಿತ ಚಾಕ್ಲೆಟ್​ ಮಾರಾಟ ಮಾಡುತ್ತಿದ್ದ ಜಾಲವನ್ನ ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಸುಮಾರು 4 ಲಕ್ಷ ರೂಪಾಯಿ ಬೆಲೆಬಾಳುವ ಮಾದಕವಸ್ತು ಮಾರಾಟ ಮಾಡುತ್ತಿದ್ದ ಜಾನ್ ನಿಕೋಲಸ್ ಹಾಗೂ ಇರ್ಫಾನ್ ಶೇಖ್ ಎಂಬ ಇಬ್ಬರು ಆರೋಪಿಗಳು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. https://youtu.be/jHwl9j1uvus ಬಂಧಿತ ಆರೋಪಿಗಳು, ಮಕ್ಕಳನ್ನ ಟಾರ್ಗೆಟ್ ಮಾಡಿ ಆರೋಪಿಗಳು ಜೆಲ್ಲಿ ಚಾಕ್ಲೆಟ್ ರೂಪದ ಡ್ರಗ್ಸ್ ಮಾರುತ್ತಿದ್ದರು. ಬಂಧಿತರಿಂದ...

ಬೈಕ್ ಸವಾರರಿಗೆ ಬಿಸಿ ಮುಟ್ಟಿಸಿದ ಪೊಲೀಸರು

ಮಾಸ್ತಿ ಪೊಲೀಸರು ಬೈಕ್ ಸವಾರರಿಗೆ ಖಡಕ್ ಆಗಿ ಬಿಸಿ ಮುಟ್ಟಿಸಿದ್ದಾರೆ. ಹಲವು ದಿನಗಳಿಂದ ಮಾಸ್ತಿ ಸುತ್ತಮುತ್ತಲು ಹಲವು ಬೈಕ್ ಗಳು ಕಳುವಾಗುತ್ತಿದ್ದವು.ಈ ಸಂಬಂಧ ಮಾಸ್ತಿ ಪೊಲೀಸ್ ಠಾಣೆಗೆ ಹಲವು ಬಾರಿ ದೂರುಗಳು ಬಂದಿತ್ತು. ದಾಖಲೆಗಳು ಇಲ್ಲದೆ ನೂರಾರು ಬೈಕ್ ಗಳು ರಸ್ತೆಯಲ್ಲಿ ಸಂಚಾರ ಮಾಡುತ್ತಿದ್ದವು. ಇವುಗಳನ್ನು ಮಟ್ಟ ಹಾಕಲು ಮಾಸ್ತಿ ಪೊಲೀಸರು...

ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಕರೊನಾ ಪಾಸಿಟಿವ್​

ಗೃಹ ಸಚಿವ ಬಸರಾಜ ಬೊಮ್ಮಾಯಿಗೆ ಕರೊನಾ ಸೋಂಕು ದೃಢಪಟ್ಟಿದೆ. ಈ ವಿಚಾರವನ್ನ ಸ್ವತಃ ಬಸವರಾಜ್ ಬೊಮ್ಮಾಯಿ ತಮ್ಮ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. https://www.youtube.com/watch?v=ejvPX_KA-SY ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು...

ಜೆಡಿಎಸ್​ ಶಾಸಕ ಡಿ.ಸಿ ಗೌರಿಶಂಕರ್​ಗೆ ಕರೊನಾ ಪಾಸಿಟಿವ್​

ಜೆಡಿಎಸ್ ಶಾಸಕ ಡಿ.ಸಿ.ಗೌರಿ ಶಂಕರ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. https://www.youtube.com/watch?v=8SR1WiVuhBs ಈ ಸಂಬಂಧ ಟ್ವೀಟ್​ ಮಾಡಿರೋ ಡಿ,ಸಿ ಗೌರಿಶಂಕರ್​, ನಿನ್ನೆ ಜ್ವರ ಇದ್ದ ಹಿನ್ನೆಲೆ ಕರೊನಾ ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ನನಗೆ ಕರೊನಾ ಇರೋದು ದೃಢಪಟ್ಟಿದ್ದು ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ...

ಯಲಹಂಕ ಸರ್ಕಾರಿ ಆಸ್ಪತ್ರೆ ಸೀಲ್​ ಡೌನ್​

ಯಲಹಂಕ ಸರ್ಕಾರಿ ಆಸ್ಪತ್ರೆಯ ಬಹುತೇಕ ಎಲ್ಲ ವೈದ್ಯರು ಹಾಗೂ ಸಿಬ್ಬಂದಿಗೆ ಕರೊನಾ ಸೋಂಕು ದೃಢವಾದ ಹಿನ್ನೆಲೆ ಆಸ್ಪತ್ರೆಯನ್ನ ಸೀಲ್​ಡೌನ್​ ಮಾಡಲಾಗಿದೆ. ಆಸ್ಪತ್ರೆಯಲ್ಲಿ 60ಕ್ಕೂ ಹೆಚ್ಚು ವೈದ್ಯರು ಹಾಗೂ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, 40ಕ್ಕೂ ಹೆಚ್ಚು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆ 15 ದಿನಗಳ ಕಾಲ ಸರ್ಕಾರಿ ಆಸ್ಪತ್ರೆಯನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದೆ. ...

ಎಸ್​.ಆರ್​.ವಿಶ್ವನಾಥ್​ ಶೀಘ್ರ ಚೇತರಿಕೆಗೆ ಪೂಜೆ

ಕರೊನಾ ಸೋಂಕಿತರಾಗಿರೋ ಸಿಎಂ ರಾಜಕೀಯ ಕಾರ್ಯದರ್ಶಿ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಯಲಹಂಕ ತಾಲೂಕು ಕಚೇರಿ ಸಮೀಪದ ಗಣೇಶ ದೇವಸ್ಥಾನದಲ್ಲಿ ಹೋಮ - ಹವನ ನಡೆಸಲಾಯ್ತು. https://www.youtube.com/watch?v=8SR1WiVuhBs ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ವಸಂತ್ ಕುಮಾರ್, ನವೀನ್ ಕುಮಾರ್, ಸ್ಲಂ ಮೋರ್ಚಾ ಅಧ್ಯಕ್ಷ ವೀರಭದ್ರೇಗೌಡ, ಯಲಹಂಕ ಎಸ್ ಸಿ ಮೋರ್ಚಾ ಉಪಾಧ್ಯಕ್ಷ ಜಯಣ್ಣ ಸೇರಿದಂತೆ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img