ಕರ್ನಾಟಕ ಟಿವಿ ಮಂಡ್ಯ : ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಮಂಡ್ಯ ಜಿಲ್ಲೆ ಮದ್ದೂರಿನ ಇತಿಹಾಸ ಪ್ರಸಿದ್ಧ ಹೊಳೆ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ರು. ಪೂಜೆ ಸಲ್ಲಿಸಿದ ಭಾಸ್ಕರ್ ರಾವ್ ಇದೇ ವೇಳೆ 20 ವರ್ಷಗಳ ಹಿಂದೆ ತನ್ನ ಜೊತೆ ಕೆಲಸ ಮಾಡಿದ್ದ ಪೇದೆಯನ್ನ ಆತ್ಮೀಯವಾಗಿ ಮಾತನಾಡಿಸಿದ್ರು. ಭಾಸ್ಕರ್ ಆಗಮನ ಹಿನ್ನೆಲೆ...
www.karnatakatv.net ಮೈಷುಗರ್ ಕಾರ್ಖಾನೆಯ ಆಸ್ತಿ ಸರ್ಕಾರೀ ವ್ಯವಸ್ಥೆಯಲ್ಲೇ ಉಳಿಯುತ್ತಿರುವುದು ಸಂತಸದ ವಿಷಯ. ಈ ವರ್ಷವೇ ಕಬ್ಬು ಅರೆಯಬೇಕಾಗಿರುವುದು ಪ್ರಸ್ತುತ. ಸರ್ಕಾರ ಈ ವಿಷಯದಲ್ಲಿ ಉದಾಸೀನ ಮಾಡದೇ ಕಬ್ಬು ಅರೆಯಲು ಈ ವರ್ಷವೇ ಪ್ರಾರಂಭಿಸಬೇಕು. Operation and maintainance ವಿಧಾನದಲ್ಲಿ ತಾತ್ಕಾಲಿಕವಾಗಿ ಪ್ರಾರಂಭಿಸಲು ನಮ್ಮ ವಿರೋಧವಿಲ್ಲ. ಈ ಬಗೆಗೆ, ನಾವು ಹಳ್ಳಿಗಳಿಗೆ ಸುತ್ತಿದಾಗಲೂ ಹೇಳಿದ್ದೇವೆ.. ...
ಕರ್ನಾಟಕ ಟಿವಿ ಮಂಡ್ಯ : ಮಂಡ್ಯ ಜಿಲ್ಲೆಯ ರಾಜಕಾರಣ ಇಡೀ ರಾಜ್ಯದಲ್ಲಿ ಸದ್ದು ಮಾಡುತ್ತೆ.. ಮಂಡ್ಯ ಅಂದ್ರೆ ಇಂಡಿಯಾ ನೋಡುತ್ತೆ ಅನ್ನುವ ಮಾತಿದೆ. ಕಾವೇರಿ ನದಿ, ಕೃಷ್ಣರಾಜಸಾಗರ ಅಣೆಕಟ್ಟು, ಮೈಷುಗರ್ ಫ್ಯಾಕ್ಟರಿ, ರೈತರಿಗೆ ಅನುಕೂಲ ಮಾಡಿಕೊಟ್ಟಿದ್ರೆ, ನವೋದಯ ವಿದ್ಯಾಲಯ, ವಿದ್ಯಾಪೀಠ ಶಿಕ್ಷಣಕ್ಕೆ ಹೆಸರುವಾಸಿಯಾಗಿದ್ವು.. ಇದೆಲ್ಲವೂ ಮಂಡ್ಯ ಹೆಸರನ್ನ ರಾಜ್ಯದಲ್ಲಿ ದೊಡ್ಡದಾಗಿ ಬಿಂಬಿಸಿದ್ವು.. ಎಸ್.ಎಂ ಕೃಷ್ಣ...
ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಸರ್ಕಾರ ಶಾಕ್ ನೀಡಿದೆ. ಇದೇ ಜೂನ್ 15ರೊಳಗೆ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರು ಸಂಬಂಧಪಟ್ಟ ಕಚೇರಿಗೆ ವಾಪಸ್ ತಂದುಕೊಡಬೇಕು ಎಂದು ಸೂಚನೆ ನೀಡಿದೆ. ಹೀಗೆ ಮಾಡದಿದ್ದರೆ ಅಂತಹ ಕುಟುಂಬಗಳನ್ನು ಇಲಾಖೆಯಿಂದಲೇ ಪತ್ತೆ ಮಾಡಿ, ನಿಯಮಾನುಸಾರವಾಗಿ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಜಿಲ್ಲಾಧಿಕಾರಿ ಖಡಕ್...
ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬೇಕು ಎಂಬುದನ್ನೇ ಪ್ರತಿಷ್ಠೆಯಾಗಿಸಿಕೊಂಡು ವಿದ್ಯಾರ್ಥಿಗಳಲ್ಲಿ, ಪೋಷಕರಲ್ಲಿ ಗೊಂದಲ ಮೂಡಿಸುತ್ತಿರುವ ರಾಜ್ಯ ಸರ್ಕಾರದ ಹಾಗೂ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರ ಗೊಂದಲದ ನಡೆಯನ್ನು ಆಮ್ ಆದ್ಮಿ ಪಕ್ಷ ಖಂಡಿಸಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡಿ ಸಾಮೂಹಿಕವಾಗಿ ಉತ್ತೀರ್ಣಗೊಳಿಸುವ ಮೂಲಕ ವಿದ್ಯಾರ್ಥಿಗಳನ್ನು ನಿರಾಳಗೊಳಿಸಬೇಕು. ತಜ್ಞರ ಸಮಿತಿಯನ್ನು ನೇಮಿಸಿ ಮುಂದಿನ ಹಂತದ...
ಕಸ ನಿರ್ವಹಣೆಗಾಗಿ ಆಸ್ತಿ ತೆರಿಗೆ ಜೊತೆ ಉಪಕರ (ಸೆಸ್) ವಿಧಿಸುವುದರ ಜೊತೆಗೆ ಬಳಕೆದಾರರ ಶುಲ್ಕ ಸಂಗ್ರಹಿಸಲು ಹೊರಟಿರುವ ಬಿಬಿಎಂಪಿ ಮತ್ತೆ ಸಾರ್ವಜನಿಕರನ್ನು ಸುಲಿಗೆ ಮಾಡಲು ಹೊರಟಿದೆ. ಬಿಬಿಎಂಪಿಯ ಈ ತೀರ್ಮಾನವನ್ನು ಆಮ್ಆದ್ಮಿ ಪಕ್ಷ ತೀವ್ರವಾಗಿ ವಿರೋಧಿಸುತ್ತದೆ. ಈ ಕೂಡಲೇ ಈ ಆದೇಶವನ್ನು ಹಿಂಪಡೆಯದೇ ಹೋದರೆ ಕರ ನಿರಾಕರಣೆ ಚಳವಳಿ ಪ್ರಾರಂಭಿಸಬೇಕಾಗುತ್ತದೆ ಎಂದು ಎಎಪಿ...
ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಸುಧಾಕರ್, ಸಾರ್ವಜನಿಕರು ಸಹಕರಿಸಿದರೆ ಮಾತ್ರ ಕೊರೊನಾ ಕಂಟ್ರೋಲ್ ಮಾಡಲು ಸಾಧ್ಯ ಎಂದಿದ್ದಾರೆ.
ಇನ್ನು ಕೊರೊನಾ ಕೇಸ್ಗಳಲ್ಲಿ ರೋಗಿಗಳು ಕೊನೆಯ ಹಂತದಲ್ಲಿ ಆಸ್ಪತ್ರೆಗೆ ಬರುತ್ತಿದ್ದಾರೆ. ಹೀಗೆ ಕೊನೆಯ ಹಂತದಲ್ಲಿ ಆಸ್ಪತ್ರೆಗೆ ಬಂದರೆ ಪರಿಣಾಮಕಾರಿ ಚಿಕಿತ್ಸೆ ನೀಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಯಾರಿಗಾದರೂ ಕೊರೊನಾ ಲಕ್ಷಣ ಕಾಣಿಸಿಕೊಂಡಿದ್ದಲ್ಲಿ ಬೇಗ ಬಂದು...
ಮಂಡ್ಯ: ಮಂಡ್ಯದಲ್ಲಿ ಹುಚ್ಚಾ ವೆಂಕಟ್ ಪುಂಡಾಟ ಮುಂದುವರೆದಿದ್ದು, ಹುಚ್ಚಾ ವೆಂಕಟ್ ಕಿರಿಕಿರಿಗೆ ಬೇಸತ್ತು, ಯುವಕರು ಆತನನ್ನು ಕಾಲಿನಡಿ ಹಾಕಿ ತುಳಿದಿದ್ದಾರೆ.
ಮಂಡ್ಯ ತಾಲೂಕಿನ ಮೈ-ಬೆಂ ಹೆದ್ದಾರಿ ಸಮೀಪದ ಹುಮ್ಮಡಹಳ್ಳಿ ಬಳಿ ಈ ಘಟನೆ ನಡೆದಿದ್ದು, ಮಾತನಾಡಿಸಲು ಬಂದ ಯುವಕರ ಮೇಲೆ ಹುಚ್ಚಾವೆಂಕಟ್ ಹಲ್ಲೆಗೆ ಯತ್ನಿಸಿದ್ದಾರೆ.
ಹೀಯಾಳಿಸಿ ಹಲ್ಲೆಗೆ ಯತ್ನಿಸುತ್ತಿದ್ದಂತೆ ಯುವಕರು ಹಿಗ್ಗಾಮುಗ್ಗಾ ಗೂಸಾ...
ಪದ್ಮಶ್ರೀ ಪ್ರಶಸ್ತಿ, ಪದ್ಮಭೂಷಣ ಪ್ರಶಸ್ತಿ, ಪದ್ಮ ವಿಭೂಷಣ ಅವಾರ್ಡ್, ಭಾರತ ರತ್ನ ಪ್ರಶಸ್ತಿ, ಜ್ಞಾನಪೀಠ ಪ್ರಶಸ್ತಿ, ಆಸ್ಕರ್ ಅವಾರ್ಡ್ ಹೀಗೆ ಹಲವು ಅವಾರ್ಡ್ಗಳ ಬಗ್ಗೆ ನಾವು ಕೇಳಿರ್ತಿವಿ. ರಾಷ್ಟ್ರಮಟ್ಟ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿಯನ್ನ ನೀಡಲಾಗತ್ತೆ. ಆದ್ರೆ ಕರ್ನಾಟಕದಲ್ಲೇ ರಾಜ್ಯ ಮಟ್ಟದ ಸಾಧನೆ ಮಾಡಿದವರಿಗೆ 10 ತರಹದ ಪ್ರಶಸ್ತಿಗಳನ್ನ ನೀಡಲಾಗತ್ತೆ....
ಯುವಬ್ರೀಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ತಮ್ಮ ತಂಡದವರೊಂದಿಗೆ ಸೇರಿ ರೆಲ್ಲೊಪ್ಲೇಕ್ಸ್ ಎಂಬ ವೆಬ್ಸೈಟ್ ಶುರು ಮಾಡಿದ್ದು, ಈ ವೆಬ್ಸೈಟನ್ನ ಕರ್ನಾಟಕದ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಉದ್ಘಾಟಿಸಿದ್ದಾರೆ. ರೆಲ್ಲೊಪ್ಲೇಕ್ಸ್ ವೆಬ್ಸೈಟ್ ಮೂಲಕ ಪೌರಾಣಿಕ ಮತ್ತು ಐತಿಹಾಸಿಕ ಸ್ಥಳಗಳ ಬಗ್ಗೆ ಮಾಹಿತಿ ಪಡೆಯಬಹುದು.
ವೆಬ್ಸೈಟ್ ಉದ್ಘಾಟಿಸಿ ಮಾತನಾಡಿದ ಸಚಿವ ಸಿ.ಟಿ.ರವಿ, ಅಭಿನಂದನೆ ಸಲ್ಲಿಸಿದ್ದು, ಕರ್ನಾಟಕದ ಇತಿಹಾಸದಲ್ಲಿ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...