Tuesday, July 14, 2026

ರಾಜ್ಯ

ಅಪಘಾತದಲ್ಲಿ ಪಬ್ಲಿಕ್ ಟಿವಿ ವರದಿಗಾರ ಸಾವು

ಕರ್ನಾಟಕ ಟಿವಿ : ಪಾದರಾಯನಪುರ ಗಲಭೆಯ ಆರೋಪಿಗಳನ್ನ ರಾಮನಗರದ ಕಾರಾಗೃಹಕ್ಕೆ ಕರೆತಂದಿದ್ದ ಸುದ್ದಿ ಮಾಡಿ ಬರುತ್ತಿದ್ದ ಸಂಧರ್ಭದಲ್ಲಿ ಅಪಘಾತ ಸಂಭವಿಸಿ ರಾಮನಗರದ ಪಬ್ಲಿಕ್ ಟಿವಿ‌ ವರದಿಗಾರ ಹನುಮಂತು ಸಾವನ್ನಪ್ಪಿದ್ದಾರೆ.. ರಾಮನಗರದ ಕಾರಾಗೃಹದ ಬಳಿ ಹಿಂದಿನಿಂದ ಬಂದ ATM ವಾಹನ ಡಿಕ್ಕಿ ಹೊಡೆದು ವರದಿಗಾರ ಹನುಮಂತು ಸಾವನ್ನಪ್ಪಿದ್ದಾರೆ.  ಮೃತ ವರದಿಹಾರ ಹನುಮಂತು ವಿವಾಹವಾಗಿ ಮೂರು ವರ್ಷವಾಗಿತ್ತು. ದಂಪತಿಗೆ ಒಂದು ವರ್ಷದ ಒಂದು ಮಗುವಿದೆ.....

ಸರ್ಕಾರ ವಿರುದ್ಧ ಪ್ರತಿಭಟನೆ ಎಚ್ಚರಿಕೆ ನೀಡಿದ ಹೆಚ್ಡಿ ರೇವಣ್ಣ

ಕರ್ನಾಟಕ ಟಿವಿ ಹಾಸನ : ರಾಜ್ಯ ಸರ್ಕಾರ ರೈತರ ಸಮಸ್ಯೆ ಆಲಿಸಲು ನಿರ್ಲಕ್ಷ್ಯ ತೋರುತ್ತಿದೆ.. ಇದೇ ರೀತಿ ರೈತರ ಸಮಸ್ಯೆ ಆಲಿಸದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಪತಿಭಟನೆ ಮಾಡುವುದಾಗಿ ಮಾಜಿ ಸಚಿವ ರೇವಣ್ಣ ಎಚ್ಚರಿಕೆ ನೀಡಿದ್ದಾರೆ.. ಹಾಸನದಲ್ಲಿ ಮಾತನಾಡಿದ ಮಾಜಿ  ಸಚಿವ ರೇವಣ್ಣ  ಸಿಎಂ ಪರಿಹಾಋ ನಿಧಿಗೆ ಬಂದಿರುವ ಹಣದ ಬಗ್ಗೆ ಶ್ವೇತಪತ್ರ ಹೊರಡಿಸಬೇಕು, ಅಲ್ಲದೇ ಇನ್ನು ನಾಲ್ಕೈದು ದಿನ...

ಪ್ರಧಾನಿ ಏನೇ ಕ್ರಮಕೈಗೊಂಡರು ಕೊರೊನಾ ಕಂಟ್ರೋಲ್ ಆಗ್ತಿಲ್ಲ..!

ಕರ್ನಾಟಕ ಟಿವಿ ಹಾಸನ : ಪ್ರಧಾನಿ ತಮ್ಮದೇ ಆಲೋಚನೆ ಇಟ್ಟುಕೊಂಡು ಲಾಕ್ ಡೌನ್ ಮಾಡಿದ್ರು, ಆದ್ರೆ, ಮೋದಿ ಏನೇ ಕ್ರಮಕೈಗೊಂಡ್ರು ಪರಿಸ್ಥಿತಿ ನಿಯಂತ್ರಣಕ್ಕೆ ಬರ್ತಿಲ್ಲ ಅಂತ ಹಾಸನದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.. ರಾಜ್ಯದಲ್ಲಿ ಕೊರೊನಾ ಪಾಸಿಟಿವ್ 500 ದಾಟಿದೆ  ಇದು ಕಮ್ಮಿ ಆಗುತ್ತೆ ಅಂದ್ರೆ ಇದು ವ್ಯಾಪಕ ಆಗ್ತಿದೆ.  ಅಮೆರಿಕಾದಂತಹ ದೇಶವೇ ತತ್ತರಿಸಿದೆ. ನಮ್ಮ ರಾಜ್ಯದಲ್ಲಿ ಎಲೆಕೋಸು ಕೊಳ್ಳೊರಿಲ್ಲದೆ...

ಲಾಕ್ ಡೌನ್ ಸಡಿಲಿಕೆ ಶಾಕಿಂಗ್ ನ್ಯೂಸ್, ಡಿಕೆಶಿ ಅಸಮಾಧಾನ

ಕರ್ನಾಟಕ ಟಿವಿ ಬೆಂಗಳೂರು : ಸಿಎಂ ಯಡಿಯೂರಪ್ಪ ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ಘೋಷಣೆ ಮಾಡಿರೋದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.. ಇದು ಶಾಕಿಂಗ್ ನ್ಯೂಸ್, ಇದನ್ನ ನಾವು ನಿರೀಕ್ಷೆ ಮಾಡಿರಲಿಲ್ಲ, ಇದು ಪ್ರಧಾನ ಮಂತ್ರಿ ನಿರ್ಧಾರಕ್ಕೆ ವಿರುದ್ಧವಾದ ನಿರ್ಧಾರ ಅಂತ ಡಿಕೆ ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯದ ಜನರ ಆರೋಗ್ಯ ಹಾಗೂ ಆರ್ಥಿಕ ಶಕ್ತಿ ಇಂಪಾರ್ಟೆಂಟ್....

ನಗರದಲ್ಲಿ ತುಂಬಾ ಕೊರೊನಾ ಸೋಂಕು ಸಿಂಪಡಣೆ

ಕರ್ನಾಟಕ ಟಿವಿ ಮಂಡ್ಯ : ಮಂಡ್ಯ ನಗರದ ವಾರ್ಡ್ ಗಳಿಗೆ ಕೊರೊನಾ ಸೋಂಕು ನಿವಾರಕ ಸಿಂಪಡಣೆ ಮಾಡಲಾಗ್ತಿದೆ.. ಮಂಡ್ಯ ಕಾಂಗ್ರೆಸ್ ನಾಯಕರು ಇಡೀ ನಗರವನ್ನ ಸೋಂಕು ಮುಕ್ತವನ್ನಾಗಿ ಮಾಡುವ  ಉದ್ದೇಶದಿಂದ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಕಾರ್ಯಕ್ಕೆ ಚಾಲನೆ ನೀಡಿದ್ರು.. ರಸ್ತೆಗಳಿಗೆ ಕೊರೋನಾ ಸೋಂಕು ನಿವಾರಕ ಸಿಂಪಡಣೆಗೆ ಚಾಲನೆ ನೀಡಿದ ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಸಿ.ಡಿ ಗಂಗಾಧರ್...

ಮಂಡ್ಯದಲ್ಲಿ ಸೋಂಕಿತರ ಸಂಖ್ಯೆ 12ಕ್ಕೆ ಏರಿಕೆ

ಕರ್ನಾಟಕ ಟಿವಿ ಮಂಡ್ಯ : ಮಳವಳ್ಳಿಯಲ್ಲಿ 25 ವರ್ಷದ ಓರ್ವ ವ್ಯಕ್ತಿ ಕೊರೋನಾ ಪಾಸಿಟಿವ್ ಧೃಡವಾಗಿದೆ..  ಈ ವ್ಯಕ್ತಿ ಫೆಬ್ರವರಿ 4 ರಂದು ೭ಜನರ ಜೊತೆ ಇವರು ದೆಹಲಿಯ ತಬ್ಲಿಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎಂದಿ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಮಾಹಿತಿ ನೀಡಿದ್ದಾರೆ.. ಫೆ. ೧೪ರಂದು ಸಂಪರ್ಕ ಕ್ರಾಂತಿ ರೈಲ್ ಮೂಲಕ ಯಶವಂತಪುರಕ್ಕೆ ಬಂದಿದ್ದಾರೆ. ನಂತರ ಯಶವಂತಪುರ ರೈಲ್ವೆ ನಿಲ್ದಾಣದಿಂದ ಸ್ಯಾಟಲೈಟ್...

ರಂಜಾನ್ ಆಚರಣೆ ರದ್ದು ಪಡಿಸಲಾಗಿದೆ – ಜಿಲ್ಲಾಧಿಕಾರಿ ಮನವಿ

ಕರ್ನಾಟಕ ಟಿವಿ ಮಂಡ್ಯ : ಮಳವಳ್ಳಿಯಲ್ಲಿ ಕಂಟೋನ್ಮೆಂಟ್ ಜೋನ್ ಅನ್ನು ಕಟ್ಟುನಿಟ್ಟಾಗಿ ಅನುಸರಿಸಿ, ಮನೆಯಲ್ಲೇ ಇದ್ದು ಗುಂಪು ಗುಂಪಾಗಿ ಸೇರದೆ ಕಟ್ಟುನಿಟ್ಟಾಗಿ ಲಾಕ್ ಡೌನ್ ಪಾಲನೆ ಮಾಡಬೇಕು ಕೊವಿಡ್ ೧೯ರ ನಿಯಂತ್ರಣಕ್ಕೆ ಎಲ್ಲಾರು ಸಹಕಾರಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.. ಇದೆ ತಿಂಗಳ ೨೫ರಂದು ಪ್ರಾರಂಭ ವಾಗುವ ರಂಜಾನ್ ಅನ್ನು ರದ್ದು ಪಡಿಸಲಾಗಿದೆ. ಮುಸ್ಲಿಂ ಭಾಂದವರಲ್ಲಿ ಚರ್ಚಿಸಿ ಮನವಿ ಮಾಡಲಾಗಿದೆ......

ದೆಹಲಿಯಲ್ಲಿ ಆಟೋ ಚಾಲಕರು, ಕಾರ್ಮಿಕರಿಗೆ ಬಿಗ್ ಗಿಫ್ಟ್, ಕರ್ನಾಟಕದಲ್ಲಿ ಜಾರಿಗೆ ಎಎಪಿ ಒತ್ತಾಯ

ಕರ್ನಾಟಕ ಟಿವಿ ಬೆಂಗಳೂರು :  ಸರಕಾರ ಕೊರೋನ ಸಾಂಕ್ರಮಿಕ ರೋಗದ ನಿಯಂತ್ರಣಕ್ಕಾಗಿ ವಿಸ್ತರಣೆಗೊಂಡ ಲಾಕ್ ಡೌನ್ ಆರ್ಥಿಕ ಸಂಕಷ್ಟವನ್ನು ಹೊಂದಿದ್ದ ಜನತೆಯ ಮೇಲೆ ತೀವ್ರ ಪರಿಣಾಮವನ್ನು ಬೀರಿದೆ. ಆಟೋ ಮತ್ತು ಕ್ಯಾಬ್ ಚಾಲಕರು ತಮ್ಮ ಉದ್ಯೋಗವಿಲ್ಲದೆ ಮನೆಯಲ್ಲಿ ಇದ್ದಾರೆ. ಹೋಟೇಲ್ ಉದ್ಯಮ ಸಂಪೂರ್ಣವಾಗಿ ನಿಯಂತ್ರಣದಲ್ಲಿ ಇರುವುದರಿಂದ ಅನೇಕ ಹೋಟೇಲ್ ಗಳು ಮುಚ್ಚಿ ಹೋಗಿವೆ. ಕಟ್ಟಡ ನಿರ್ಮಾಣದ ಕೆಲಸಗಳು ಸಂಪೂರ್ಣವಾಗಿ...

ಕೋವಿಡ್ ಪರೀಕ್ಷೆಗೆ 2250 ರೂ ನಿಗದಿ – ಸರ್ಕಾರದ ನಡೆಗೆ ಸಿಪಿಎಂ ಖಂಡನೆ

ಕರ್ನಾಟಕ ಟಿವಿ : ಒಂದೇ ದಿನದಲ್ಲಿ ರಾಜ್ಯಾದ್ಯಂತ 44 ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಳ, ಬೆಂಗಳೂರಿನಲ್ಲಿ 10 ಸೋಂಕಿತರ ಹೆಚ್ಚಳವು ಅಪಾಯದ ಮುನ್ಸೂಚನೆಯಾಗಿದೆ. ಆದ ಕಾರಣ ವ್ಯಾಪಕವಾಗಿ ತೀವ್ರ ಉಚಿತ ಕಡ್ಡಾಯ ಪರೀಕ್ಷೆಗೆ ಸಕಾ೯ರ ಮತ್ತು ಬಿಬಿಎಂಪಿ ಮುಂದಾಗ ಬೇಕೆಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾಕ್ಸ೯ವಾದಿ) ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕೆ.ಎನ್...

ವಿಜಯೇಂದ್ರ ಯಡಿಯೂರಪ್ಪ ಕೆಲಸಕ್ಕೆ ಜನರ ಮೆಚ್ಚುಗೆ

ಕರ್ನಾಟಕ ಟಿವಿ ಮಂಡ್ಯ : ಲಾಕ್ ಡೌನ್ ನಿಂದ ಇಡೀ ಪ್ರಪಂಚವೇ ಲಾಕ್ ಆಗಿ ಹೋಗಿದೆ.. ಮನೆಯಿಂದ ಹೊರಬರೋದೆ ಕಷ್ಟವಾಗಿದೆ. ಆದ್ರೆ, ದೂರದೂರಿಂದ ತರಬೇಕಾದದ ವಸ್ತುಗಳು ಸಿಗದೆ ಜನ ಕಂಗಾಲಾಗಿದ್ದಾರೆ.. ಮಂಡ್ಯ ಜಿಲ್ಲೆ ತೂಬಿನಕೆರೆ ಗ್ರಾಮದ ಬಾಲಕಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಬೆಂಗಳೂರಿನಿಂದ ಮಾತ್ರೆ ತರಲು ಆಗದಂತಹ ಸ್ಥಿತಿ ನಿರ್ಮಾಣವಾಗಿತ್ತು. ಇದರ ಜೊತೆ ಮಾತ್ರೆ ಕೊಳ್ಳಲು ಅಗತ್ಯ ಹಣವಿಲ್ಲದ ಸಂಕಷ್ಟಕ್ಕೆ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img