Wednesday, July 15, 2026

ರಾಜ್ಯ

ಡಿಕೆಶಿ ಬೆಂಬಲಿಗರ ಆಕ್ರೋಶ : ಬಿಜೆಪಿ ಕಚೇರಿಗೆ ಭಾರೀ ಭದ್ರತೆ

ಕರ್ನಾಟಕ ಟಿವಿ ಬೆಂಗಳೂರು :  ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಪ್ರತಿಭಟನೆಗಳಾಗುತ್ತಿವೆ.. ಈ ಹಿನ್ನೆಲೆ ಮಲ್ಲೇಶರಂ ಬಿಜೆಪಿ ಕಚೇರಿಗೆ ಭಾರೀ ಭದ್ರತೆ ಒದಗಿಸಲಾಗಿದೆ.. ಡಿಕೆ ಶಿವಕುಮಾರ್ ಬೆಂಬಲಿಗರು ಪ್ರಧಾನಿ ಮೋದಿ, ಅಮಕಿತ್ ಸೇರಿದಂತೆ ಬಿಜೆಪಿ ವಿರುದ್ಧ ಆಕ್ರೋಶಗೊಂಡಿದ್ದಾರೆ. ಈ ಹಿನ್ನೆಲೆ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಸಾಧ್ಯತೆ ಹಿನ್ನೆಲೆ ಮುನ್ನಚ್ಚರಿಕೆ ಕ್ರಮವಾಗಿ ಭಾರೀ ಭದ್ರತೆಯನ್ನ...

ಡಿಕೆಶಿ ಬೆಂಬಲಿಗರಿಂದ 2 KSRTC ಬಸ್ ಉಡೀಸ್

ಕರ್ನಾಟಕ ಟಿವಿ : ಇಡಿ ಅಧಿಕಾರಿಗಳು ಡಿಕೆ ಶಿವಕುಮಾರ್ ಬಂಧಿಸಿದ ಹಿನ್ನೆಲೆ ಬೆಂಬಲಿಗರು ತೀವ್ರಪ್ರತಿಭಟನೆ ನಡೆಸ್ತಿದ್ದಾರೆ. ಕನಕಪುರ ತಾಲೂಕಿನ ವ್ಯಾಪ್ತಿಯಲ್ಲಿ ಎರಡು Ksrtc ಬಸ್ ಗಳಿಗ ಗಾಜುಗಳನ್ನ ಪುಡಿಪುಡಿಮಾಡಿ ಡಿಕೆಶಿ ಬೆಂಬಲಿಗರು ದಾಂಧಲೆ ನಡೆಸಿದ್ದಾರೆ. ಇನ್ನು ಬೆಂಗಳೂರ-ಮೈಸೂರು ರಸ್ತೆಯಲ್ಲಿ ರಾಮನಗರ ನಗರ ವ್ಯಾಪ್ತಿಯಲ್ಲಿ ಡಿಕೆ ಬೆಂಬಲಿಗರು ರಸ್ತೆ ತಡೆ ನಡೆಸುತ್ತಿರುವ ಪರಿಣಾಮ ಕಿಲೋಮೀಟರ್ ಗಟ್ಟಲೇ...

ಕನಕಪುರ, ರಾಮನಗರದಲ್ಲಿ ಡಿಕೆಶಿ ಬೆಂಬಲಿಸಿ ಬಂದ್

ಕರ್ನಾಟಕ ಟಿವಿ : ಇಡಿ ಅಧಿಕಾರಿಗಳಿಂದ ಡಿಕೆ ಶಿವಕುಮಾರ್ ಬಂಧನ ಹಿನ್ನೆಲೆ ಕನಕಪುರದಲ್ಲಿ ಡಿಕೆಶಿ ಅಭಿಮಾನಿಗಳು ಪ್ರತಿಭಟನೆಗಿಳಿದಿದ್ದಾರೆ. ಡಿಕೆ ಶಿವಕುಮಾರ್ ರನ್ನ ಬಿಜೆಪಿ ರಾಜಕೀಯ ದ್ವೇಷ ಹಿನ್ನೆಲೆ ಬಂಧಿಸಿದೆ ಎಂದು ಆರೋಪಿಸಿರುವ ಬೆಂಬಲಿಗರು ನಾಳೆ ಕನಕಪುರ ಬಂದ್ ಗೆ ಕರೆ ನೀಡಿದ್ದಾರೆ. ಇತ್ತ ರಾಮನಗರದಲ್ಲೂ ಸಹ ಡಿಕೆಶಿ ಬೆಂಬಲಿಗರು ಬೀದಿಗಿಳಿದು ಬಿಜೆಪಿ ವಿರುದ್ಧ ಆಕ್ರೋಶ...

ಅಧಿಕಾರಿಗಳಿಗೆ ಚಳಿಬಿಡಿಸಿದ ಸಚಿವ ಸುರೇಶ್ ಕುಮಾರ್

ಸಕಾಲ ಯೋಜನೆಯಡಿಯ ಅರ್ಜಿಗಳ ವಿಲೇವಾರಿ ತೀವ್ರ ವಿಳಂಬ ಹಿನ್ನೆಲೆ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಕಾಲ ಯೋಜನೆ ಪರಿಶೀಲನೆ ನಡೆಸಿದ ಸುರೇಶ್ ಕುಮಾರ್ ಜಿಲ್ಲಾಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ್ರು. ಅಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ಪ್ರತಿ ತಿಂಗಳು ಸಕಾಲದ ಪ್ರಗತಿ ಪರಿಶೀಲನೆ ಮಾಡಲು ಸುರೇಶ್ ಕುಮಾರ್...

ಮಠದಲ್ಲಿ ಸಿಂಗಂ ಅಣ್ಣಾಮಲೈ..!

ಕರ್ನಾಟಕ ಟಿವಿ : ಪೊಲೀಸ್ ಇಲಾಖೆಗೆ ರಾಜೀನಾಮೆ ಕೊಟ್ಟಿರುವ ನಮ್ಮ ಸಿಂಗಂ ಅಣ್ಣಾಮಲೈ ಮಠಕ್ಕೆ ಭೇಟಿ ನೀಡಿದ್ರು.. ರಾಜೀನಾಮೆ ನೀಡಿದ ನಂತರ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗ್ತಿರುವಅಣ್ಣಾ ಮಲೈ ಇಂದು ಉತ್ತರ ಕನ್ನಡ ಜಿಲ್ಲೆ ಶಿರಸಿಯ ಸೋಂದಾ ಊರಿನ ವಾಧಿರಾಜ ಮಠಕ್ಕೆ ಭೇಟಿ ನೀಡಿದ್ರು. ಶ್ರೀಗಳ ಜೊತೆ ಆಧ್ಯಾತ್ಮದ ಬಗ್ಗೆ ಅಣ್ಣಾಮಲೈ ಚರ್ಚೆ ಸ್ನೇಹಿತರೊಂದಿಗೆ ಮಠಕ್ಕೆ ಭೇಟಿ ನೀಡಿದ್ದ...

ಬಿಜೆಪಿ ವಿರುದ್ಧ ಬೀದಿಗಿಳಿದ ಮಹಿಳಾ ಕಾಂಗ್ರೆಸ್

ಕರ್ನಾಟಕ ಟಿವಿ : ಇಂದು ರಾಜ್ಯಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ ಪುಷ್ಟಾ ಅಮರ್ ನಾಥ್ ನೇತೃತ್ವದಲ್ಲಿ ಸಾವಿರಾರು ಮಹಿಳಾಕಾಂಗ್ರೆಸ್ ಕಾರ್ಯಕರ್ತೆಯರು ಮಲ್ಲೇಶ್ವರಂ ಬಿಜರೆಪಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ರು.. ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ನಾಯಕರು ಸೇಡಿನ ರಾಜಕಾರಣ ಮಾಡ್ತಿದ್ದಾರೆ. ಇದು ಹೆಚ್ಚು ದಿನ ನಡೆಯೋದಿಲ್ಲ.. ಬಿಜೆಪಿ ಈ ಕೂಡಲೇ ದ್ವೇಷ ರಾಜಕಾರಣ ನಿಲ್ಲಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಭಾರೀ...

ರಾಜ್ಯದಲ್ಲಿ ನೆರೆಯಿಂದ ನಷ್ಟವಾಗಿದ್ದು ಇಷ್ಟೇನಾ..? ಸಚಿವರು ಹೇಳಿದ್ದೇನು..?

ರಾಜ್ಯದಲ್ಲಿ ತೀವ್ರ ನೆರೆಯಿಂದ ಸಾವಿರಾರು ಜನ ಮನೆಮಠ  ಕಳೆದುಕಂಡಿದ್ದಾರೆ.. ಕೃಷ್ಣೆಯಿಂದ ಕಾವೇರಿವರೆಗೆ ಮಳೆಯ ಆರ್ಭಟಕ್ಕೆ ರಾಜ್ಯ ನಲುಗಿ ಹೋಗಿದೆ.. ಸಾವಿರಾರು ಕಿಲೋಮೀಟರ್ ರಸ್ತೆ, ಹಾಳಾಗಿದ್ರೆ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ.. ಲಕ್ಷಕೋಟಿ ಸಮೀಪ ಆಸ್ತಿ-ಪಾಸ್ತಿ ಜೀವ ಹಾನಿಯಾಗಿದೆ.. ಆದ್ರೆ, ರಾಜ್ಯ ಸರ್ಕಾರ 32 ಸಾವಿರ ಕೋಟಿ ನಷ್ಟವಾಗಿದೆ ಎಂದ ವರದಿ ರೆಡಿ ಮಾಡಿಟ್ಟುಕೊಂಡಿದೆ. ಮೋದಿಗೆ ವರದಿ ಕೊಡಲು ರಾಜ್ಯ ಸರ್ಕಾರ...

ಅಮಿತ್ ಶಾ ನಿರ್ಧಾರ ಪ್ರಶ್ನೆ ಮಾಡುವ ಸ್ಥಿತಿಯಲ್ಲಿ ನಾವಿಲ್ಲ

ಕರ್ನಾಟಕ ಟಿವಿ : ಮೂರು ಮಂದಿ ಡಿಸಿಎಂ ನೇಮಕ ಮಾಡಿರೋದನ್ನ ಚಾಮರಾಜನಗರ ಬಿಜೆಪಿ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಟೀಕಿಸಿದ್ರು.. ಈ ಸಂಬಂಧ ಮಂಡ್ಯದಲ್ಲಿಂದು ಪ್ರತಿಕ್ರಿಯೆ ನೀಡಿದ ಸಚಿವ ಜೆ.ಸಿ ಮಾಧುಸ್ವಾಮಿ ಒಬ್ಬೊಬ್ಬ್ರದ್ದು ಒಂದೊಂದು ಅಭಿಪ್ರಾಯ ಇರುತ್ತೆ. ಮೇಲಿನರು ತೀರ್ಮಾನ ಮಾಡ್ತಾರೆ. ನಮಗಿಂತ ಜಾಸ್ತಿ ತಿಳುವಳಿಕೆ ಜಾಸ್ತಿ ಅವರಿಗಿದೆ ಅಂತ ಹೈಕಮಾಂಡ್ ಕಡೆ ಮಾಧುಸ್ವಾಮಿ ಬೊಟ್ಟುಮಾಡಿ ಸುಮ್ಮನಾದ್ರು. ಎಂಎಲ್ ಎ ಆದವರು...

ಕೆ.ಎಂ.ಎಫ್ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ ಆಯ್ಕೆ

ಕರ್ನಾಟಕ ಟಿವಿ : ಹಲವು ದಶಕಗಳ ನಂತರ ಕೆಎಂಎಫ್ ಅಧ್ಯಕ್ಷ ಸ್ಥಾನ ಉತ್ತರಕರ್ನಾಟಕ ಪಾಲಾಗಿದೆ. ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೂತನ ಕೆಎಂಎಫ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ದೇವೇಗೌಡರ ಪುತ್ರ ಕುಮಾರಸ್ವಾಮಿ ಸಹೋದರ ಹೆಚ್.ಡಿ ರೇವಣ್ಣ ಕೆ.ಎಂಎಫ್ ಅಧ್ಯಕ್ಷರಾಗಲು ಕಾಂಗ್ರೆಸ್ ಪರವಾದ ನಿರ್ದೇಶಕರನ್ನ ಹೈಜಾಕ್ ಮಾಡಿ ಕಳೆದ ತಿಂಗಳು ಮುಂಬೈಗೆ ಕರೆದೊಯ್ದಿದ್ರು.. ದಿಢೀರನೇ ರಾಜ್ಯ ಸರ್ಕಾರ ಚುನಾವಣೆಯನ್ನ ಮುಂದೂಡಿ ಗೌಡರ ಪುತ್ರನಿಗೆ ಶಾಕ್...

ಸಿದ್ದರಾಮಯ್ಯ ಸೋಲಿನ ರಹಸ್ಯ

ಕರ್ನಾಟಕ ಟಿವಿ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಆಗಿದ್ದ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೀನಾಯವಾಗಿ ಸೋತು ಬಾದಾಮಿ ಯಲ್ಲಿ ಅಲ್ಪಮತಗಳಿಂದ ರಾಮುಲು ವಿರುದ್ಧ ಗೆದ್ದು ಮಾನ ಉಳಿಸಿಕೊಂಡಿದ್ರು.. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್- ಬಿಜೆಪಿ ಒಳ ಒಪ್ಪಂದ ಮಾಡಿಕೊಂಡ ಪರಿಣಾಮ ಸಿದ್ದರಾಮಯ್ಯ ಸೋಲಿಗೆ ಕಾರಣ ಅನ್ನೋದು ಓಪನ್ ಸೀಕ್ರೆಟ್. ಇದೀಗ ಜಿ.ಟಿ.ದೇವೆಗೌಡ ಚಾಮುಂಡೇಶ್ವರಿಯಲ್ಲಿ ಗೆಲ್ಲೋದಕ್ಕೆ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img