ಕರ್ನಾಟಕ ಟಿವಿ
: ಸತತ 6 ಬಾರಿ ಆಪರೇಷನ್ ಕಮಲ ಫೇಲ್ ಆದರೂ ಛಲಬಿಡದೇ 7ನೇ ಬಾರಿ ಕುಮಾರಸ್ವಾಮಿ ಸರ್ಕಾರ ಕೆಡವಿದ ತಂಡದ
ಪ್ರಮುಖ ಸದಸ್ಯ ಚನ್ನಪಟ್ಟಣ ಮಾಜಿ ಶಾಸಕ, ಸೈನಿಕ ಸಿ.ಪಿ ಯೋಗೀಶ್ವರ್ ಬಿಎಸ್ ವೈ ಯಡಿಯೂರಪ್ಪ ಸಂಪುಟದಲ್ಲಿ
ಸಚಿವ ಸ್ಥಾನ ಪಡೆಯೋದು ಗ್ಯಾರಂಟಿಯಾಗಿದೆ. ಕಡೇ ಹಂತದ ಆಪರೇಷನ್ ಕಮಲ ನಡೆಸಿದ್ದೇ ಅಮಿತ್ ಶಾ ಅನ್ನೋದನ್ನ
ಸ್ವತಃ ಕೃಷ್ಣ...
ಕರ್ನಾಟಕ ಟಿವಿ : ಸಾಮಾನ್ಯವಾಗಿ ದೊಡ್ಡದೊಡ್ಡ ಅಧಿಕಾರಿಗಳು ಕಾಸು ಸಿಗುವ ಹುದ್ದೆಯಲ್ಲಿ ಕೂರಬೇಕು ಅಂತ ನಾನಾ ಸರ್ಕಸ್ ಮಾಡೋದು ಓಪನ್ ಸೀಕ್ರೆಟ್.. ಹೀಗಾಗಿ ಸಚಿವರು ಶಾಸಕರ ಇನ್ ಫ್ಲೂಯನ್ಸ್ ಮೂಲಕ ಅಥವಾ ಜಾತಿ ಸ್ಲೇಟ್ ಹಿಡಿದುಕೊಂಡೋ, ಇಲ್ಲ ಹಣ ಕೊಟ್ಟೊ ಆಯಕಟ್ಟಿನ ಜಾಗಕ್ಕೆ ಬಂದು ಕೂತಿರ್ತಾರೆ.. ಹೀಗೆ ಕಳೆದ ಸರ್ಕಾರದ ಕೃಪಾಕಟಾಕ್ಷದಿಂದ ವರ್ಗಾವಣೆಗೊಂಡಿದ್ದಅಧಿಕಾರಿಗಳನ್ನ ಸಿಎಂ...
ಮುಳ್ಳಯ್ಯನ ಗಿರಿಯಲ್ಲಿ ಬೀಳುವ ಮಳೆ ಹನಿ.. ಆಗುಂಬೆಯಲ್ಲಿ ಸುರಿಯುವ ವರ್ಷಧಾರೆ ತುಂಗಭದ್ರೆಯಾಗಿ ಹರಿದು.. ಆಂಧ್ರಪ್ರದೇಶದಲ್ಲಿ ಕೃಷ್ಣೆಯಲ್ಲಿ ಲೀನವಾಗಿ ಸಮುದ್ರ ಸೇರುವ ರೋಚಕ ಕಹಾನಿ.. ಇದಿಷ್ಟೆ ಅಲ್ಲ.. ಕೃಷ್ಣನಾಗಿ ಮಹಾರಾಷ್ಟ್ರದಲ್ಲಿ ಹುಟ್ಟಿ ಕೃಷ್ಣೆಯಾಗಿ ಕರ್ನಾಟಕದಲ್ಲಿ ಹರಿದು ಕೃಷ್ಣವೇಣಿಯಾಗಿ ತೆಲುಗು ನೆಲದ ಮೂಲಕ ಸಮುದ್ರ ಸೇರುವ ದೇಶದ ನಾಲ್ಕನೇ ದೊಡ್ಡ ನದಿಯ ಬಗ್ಗೆ ನಾವು ತಿಳಿದುಕೊಳ್ಳೋಣ. ಹೌದು...
ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಿಸಲು 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ತಾತ್ಕಾಲಿಕ ಪರಿಹಾರವಾಗಿ ಪ್ರವಾಹಕ್ಕೆ ತುತ್ತಾಗಿರುವ ಪ್ರತಿ ಕುಟುಂಬಕ್ಕೆ ತಲಾ 10 ಸಾವಿರ ರೂ. ವಿತರಿಸಲಾಗುವುದು ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಮೈಸೂರಿನಲ್ಲಿ ಮಾತನಾಡಿದ ಅವರು, ಕೆಲವು...
ಭೀಕರ ಪ್ರವಾಹಕ್ಕೆ ತುತ್ತಾಗಿರುವ ಕರ್ನಾಟಕಕ್ಕೆ ನೆರವು ಬೇಕಾಗಿದೆ. ಸದ್ಯ ರಾಜ್ಯದಾದ್ಯಂತ ಹಲವು ಕಡೆಗಳಿಂದ ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಿನ ಮಹಾಪೂರವೇ ಹರಿದು ಬರುತ್ತಿದೆ. ಈ ನಡುವೆ ರೈಲ್ವೆ ಇಲಾಖೆ ಕೂಡ ಪ್ರವಾಹ ಪೀಡಿತ ಕರ್ನಾಟಕ, ಕೇರಳ, ಮಹಾರಾಷ್ಟ್ರಗಳ ನೆರವಿಗೆ ಮುಂದಾಗಿದೆ. ದೇಶದ ಯಾವುದೇ ಭಾಗದಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಬರುವ ಯಾವುದೇ ಪರಿಹಾರ...
ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಸೇರಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು, ಹಾಸನ ಸೇರಿದಂತೆ ರಾಜ್ಯದ ಒಟ್ಟು 17 ಜಿಲ್ಲೆಗಳ 80 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳು ಎಂದು ರಾಜ್ಯ ಘೋಷಿಸಿದೆ. ಒಂದು ಕಡೆ ಆಗಸ್ಟ್ 1 ರಿಂದ 9ರವರೆಗೆ ಕರ್ನಾಟಕ ರಾಜ್ಯದಲ್ಲಿ ಮಹಾ...
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಕರ್ನಾಟಕದಾದ್ಯಂತ ಎಡಬಿಡದೆ ಮಳೆ ಸುರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜಲ ದಿಗ್ಬಂಧನಕ್ಕೆ ರಾಜ್ಯಕ್ಕೆ ರಾಜ್ಯವೆ ಮುಳುಗಿದ್ದು, ಲೆಕ್ಕವಿಲ್ಲದಷ್ಟು ಆಸ್ತಿಪಾಸ್ತಿ ನೀರಿನಲ್ಲಿ ಕೊಚ್ಚಿಹೊಗಿದ್ದು, ಜನ ಜಾನುವಾರುಗಳಿಗೆ ಸಂಕಷ್ಟ ಎದುರಾಗಿದೆ.
ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳು ಬೀಕರ ಪ್ರವಾಹ ಎದುರಿಸುತ್ತಿವೆ. ಈ ನಿಟ್ಟಿನಲ್ಲಿ...
ರಾಜ್ಯದ ಜನರಿಗೆ ಜಲ ದಿಗ್ಬಂಧನ, ಅದರಲ್ಲೂ ಉತ್ತರ ಕರ್ನಾಟಕದ ಸ್ಥಿತಿಯಂತೂ ಕರುಣಾಜನಕವಾಗಿದೆ. ಎಲ್ಲಿ ನೋಡಿದ್ರೂ ನೀರು. ಜೀವ ನದಿಗಳ ರೌದ್ರಾವತಾರಕ್ಕೆ ರಾಜ್ಯಕ್ಕೆ ರಾಜ್ಯವೆ ಬೆಚ್ಚಿ ಬಿದ್ದಿದೆ. ಲೆಕ್ಕವಿಲ್ಲದಷ್ಟು ಮಂದಿ ಸರ್ವಸ್ವವನ್ನೂ ಕಳೆದುಕೊಂಡಿದ್ದು ನೆರವಿಗಾಗಿ ಅಂಗಲಾಚುತ್ತಿದ್ದಾರೆ. ಪ್ರವಾಹಕ್ಕೆ ಸಿಲುಕಿರುವ ಎಲ್ಲಾ ಜಿಲ್ಲೆಗಳಲ್ಲೂ ಜನರು ಪರಿಸ್ಥಿತಿ ಒಂದೇ ಆಗಿದೆ. ಹಸಿವು ನೀರಾಡಿಕೆಯಿಂದ ಜನರು ಕಂಗಾಲಾಗಿದ್ದಾರೆ.
ಸಾವಿರಕ್ಕೂ...
ಕರ್ನಾಟಕ ಟಿವಿ
: ಉತ್ತರ ಕರ್ನಾಟಕ ಕಳೆದೊಂದು ವಾರದಿಂದ ನೀರಿನಲ್ಲಿ ಮುಳುಗಿದೆ.. ಮಹಾರಾಷ್ಟ್ರದಲ್ಲಿ ತೀವ್ರ ಮಳೆಯಿಂದಾಗಿ
ಕೃಷ್ಣಾ ನದಿ ಉಗ್ರರೂಪದಲ್ಲಿ ಹರಿಯುತ್ತಿದೆ. ಇತ್ತ ಘಟಪ್ರಭಾ, ಮಲಪ್ರಭಾ ಕೂಡ ರುದ್ರ ನರ್ತನ ಮಾಡುತ್ತಿವೆ.
ಲಕ್ಷಾಂತರ ಜನ ನಿರಾಶ್ರಿತರಾಗಿದ್ದು ಸಾವಿರಾರು ಕೋಟಿ ಆಸ್ತಿಪಾಸ್ತಿ ನಷ್ಟವಾಗಿದ್ದು ನದಿ ಪಾತ್ರದಲ್ಲಿ
ಬೆಳೆ ಸಂಪೂರ್ಣ ನಾಶವಾಗಿದೆ..
ಉತ್ತರ ಕರ್ನಾಟಕದ ನೆರವಿಗೆ ಧಾವಿಸುವಂತೆ ಡಿ ಬಾಸ್ ಕರೆ
https://twitter.com/dasadarshan/status/1159133338747060226
ಇನ್ನು ಚಾಲೆಂಜಿಂಗ್
ಸ್ಟಾರ್...
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಪ್ರದೇಶಗಳ ವೀಕ್ಷಣೆಗೆ ಕಾಂಗ್ರೆಸ್ ಮುಂದಾಗಿದೆ. ಪ್ರವಾಹ ಪೀಡಿತ ಪ್ರದೇಶಗಳ ವಾಸ್ತವತೆಯ ಅಧ್ಯಯನ, ಪರಿಹಾರ ಕಾರ್ಯಗಳ ಪರಿಶೀಲನೆ ಹಾಗೂ ಅಗತ್ಯ ನೆರವು ನೀಡುವ ಸಲುವಾಗಿ ಕೆಪಿಸಿಸಿಯಿಂದ 2 ತಂಡಗಳನ್ನು ರಚಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಪ್ರಮುಖ ನಾಯಕರುಗಳನ್ನು ವೀಕ್ಷಕರನ್ನಾಗಿ ನೇಮಿಸಿ ಆದೇಶ ಮಾಡಿದ್ದಾರೆ .
ಮಳೆಯಿಂದಾಗಿ ಉತ್ತರ...
ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಸಿಎಂ ಹುದ್ದೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಬೆಂಗಳೂರಿನಲ್ಲಿ ನಡೆದ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಅವರ ಕುರಿತಾದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ...