Friday, May 8, 2026

ರಾಜ್ಯ

ಮಾನವ ಹಕ್ಕು ಆಯೋಗದ ಮೊರೆ ಹೋಗಲಿರುವ ನಟ ದರ್ಶನ್

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್, ಪವಿತ್ರಾ ಹಾಗೂ ಇತರರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈ ಹಿಂದೆ ಜೈಲಿನಲ್ಲಿ ದರ್ಶನ್ ಕೆಲ ಅಕ್ರಮ ಸೌಲಭ್ಯಗಳನ್ನು ಪಡೆದಿದ್ದರು ಎನ್ನುವ ಆರೋಪದ ಹಿನ್ನೆಲೆಯಲ್ಲಿ, ಈ ಬಾರಿ ಜೈಲಧಿಕಾರಿಗಳು ಹೆಚ್ಚಿನ ಶಿಸ್ತಿನೊಂದಿಗೆ ಅವರನ್ನು ಇರಿಸಿಕೊಂಡಿದ್ದಾರೆ. ಆದರೆ ಇದರಿಂದ ಅಸಮಾಧಾನಗೊಂಡ ದರ್ಶನ್, ತಮಗೆ ಸಾಮಾನ್ಯ ಸೌಕರ್ಯಗಳು ದೊರೆಯುತ್ತಿಲ್ಲವೆಂದು...

ನವೆಂಬರ್‌ನಲ್ಲಿ CM ಬದಲಾವಣೆ? DK ಬಣ ಫುಲ್ ಆ್ಯಕ್ಟೀವ್!

ದಸರಾ ಹಬ್ಬ ಮುಗಿಯುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಕ್ರಾಂತಿಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಸಿಎಂ ಬದಲಾವಣೆ ಆಗಲ್ಲ.. ಸಿಎಂ ಬದಲಾವಣೆ ಆಗಲ್ಲ ಎನ್ನುತ್ತಿದ್ದ ಕಾಂಗ್ರೆಸ್ ನಾಯಕರು ತಮ್ಮ ಮಾತು ಬದಲಿಸುತ್ತಿದ್ದಾರೆ. ನವೆಂಬರ್‌ನಲ್ಲಿ ಕ್ಯಾಬಿನೆಟ್ ರೀಶಫಲ್ ಅಲ್ಲ ಸಿಎಂ ಕುರ್ಚಿಯೇ ಎಕ್ಸ್‌ಚೇಂಜ್ ಆಗಲಿದೆ ಎನ್ನುತ್ತಿದ್ದಾರೆ. ನವೆಂಬರ್ 20ಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಎರಡೂವರೆ ವರ್ಷದ ಅಧಿಕಾರಾವಧಿ ಪೂರ್ಣಗೊಳಿಸುತ್ತಿದ್ದಾರೆ....

ವಿದ್ಯಾರ್ಥಿನಿ ಸಾವಿಗೆ ‘ರಸ್ತೆ ಗುಂಡಿ ಕಾರಣವಲ್ಲ’ ಬಿಜೆಪಿ ಆರೋಪಕ್ಕೆ ಡಿ.ಕೆ. ಶಿವಕುಮಾರ್ ಕಿಡಿ!

ಬೆಂಗಳೂರು ನಗರದ ಬೂದಿಗೆರೆ ಕ್ರಾಸ್ ಬಳಿ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿದ್ದರು. ಈ ಘಟನೆಗೆ ರಸ್ತೆ ಗುಂಡಿಯೇ ಕಾರಣ ಎಂದು ಬಿಜೆಪಿಯು ಆರೋಪಿಸಿದ್ದಾರೆ. ಆದ್ರೆ ಈಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳವಾರ ಈ ಆರೋಪವನ್ನು ತಳ್ಳಿ ಹಾಕಿದ್ದು, ಈ ಹೇಳಿಕೆ "ಫೇಕ್" ಎಂದು ಟೀಕಿಸಿದ್ದಾರೆ. ಇದು ಬಿಜೆಪಿ ಹುಟ್ಟುಹಾಕಿರುವ ಸುಳ್ಳು ಕತೆ. ನಮ್ಮ ಸರ್ಕಾರ...

ಸಿದ್ದರಾಮಯ್ಯ ಮೈಸೂರು ಪ್ರವಾಸ : ಏನೆಲ್ಲಾ ಕಾರ್ಯಕ್ರಮಗಳು?

ನಾಳೆ ಮೈಸೂರಿನಲ್ಲಿ ವಿಜಯದಶಮಿ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 1 ಹಾಗೂ 2 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅ.1ರಂದು ಮಧ್ಯಾಹ್ನ 3.25ಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದು ವಾಸ್ತವ್ಯ ಹೂಡುವರು. 2ರಂದು ಬೆಳಿಗ್ಗೆ 8.30ಕ್ಕೆ ಗಾಂಧಿ ವೃತ್ತದಲ್ಲಿ ಗಾಂಧಿ ಜಯಂತಿ ಅಂಗವಾಗಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವರು. ಬೆಳಿಗ್ಗೆ 9ಕ್ಕೆ ಚಾಮುಂಡಿಬೆಟ್ಟದ...

ಅಂಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ : ಖಾಸಗಿ ದರ್ಬಾರ್ ವೈಭವ

ಇಂದು ದೇಶದೆಲ್ಲಡೆ ಆಯುಧಪೂಜೆಯ ಸಂಭ್ರಮ ಮನೆಮಾಡಿದೆ. ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಇನ್ನು ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ ಮಾಡಿದೆ. ಯದುವೀರ್‌ ಒಡೆಯರ್‌ ಅವರು ಪೂಜೆ ಕಾರ್ಯ ನೆರೆವೇರಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಚಂಡಿಕಾ ಹೋಮ ಆರಂಭವಾಗಿದ್ದು, 7.55 ಕ್ಕೆ ಅರಮೆನಯಿಂದ ಕೋಡಿ ಸೋಮೇಶ್ವರ ದೇವಾಲಯಕ್ಕೆ ಪಲ್ಲಕ್ಕಿಯಲ್ಲಿ ಆಯುಧಗಳನ್ನು ಕೊಂಡೊಯ್ಯಲಾಗಿದೆ. ನಂತರ ಆಯುಧಗಳನ್ನು ಶುಚಿಗೊಳಿಸಿ...

ಭೀಮಾ ನದಿ ನೀರಿಗಾಗಿ ಪ್ರಶ್ನೆ ಮಾಡ್ತೀನಿ, ನ್ಯಾಯಕ್ಕಾಗಿ ಸಿಎಂ ಸಿದ್ದರಾಮಯ್ಯ ಕಿಡಿ!

ಮಹಾರಾಷ್ಟ್ರಕ್ಕೆ ಭೀಮಾ ನದಿಯಲ್ಲಿ ನ್ಯಾಯಸಮ್ಮತವಾಗಿ ನೀರಿನ ಹಂಚಿಕೆಯಾಗಿದೆ. ಆದ್ರೆ ನಿಗದಿ ಗಿಂತ ಹೆಚ್ಚಿನ ನೀರನ್ನ ಹಿಡಿದಿಟ್ಟುಕೊಂಡು ನದಿಪಾತ್ರದಲ್ಲಿ ತನ್ನ ಅಧಿಪತ್ಯ ಸ್ಥಾಪಿಸಲು ಯಾವ ಕಾರಣಕ್ಕೂ ಬಿಡೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾಡಿದ್ದಾರೆ. ಬಚಾವತ್‌ ತೀರ್ಪಿನಂತೆ ಭೀಮಾ ನದಿಯಲ್ಲಿ ಕರ್ನಾಟಕಕ್ಕೆ ಹಂಚಿಕೆಯಾದ ನೀರನ್ನು ತಪ್ಪದೆ ಪಡೆಯಲು ಕೇಂದ್ರ ಜಲ ಆಯೋಗದ ಮೊರೆ ಹೋಗುತ್ತೇವೆ. ಅಗತ್ಯ...

RSS @100 – ಶತಮಾನೋತ್ಸವಕ್ಕೆ ಭಾರೀ ತಯಾರಿ, ಲಕ್ಷಕ್ಕೂ ಅಧಿಕ ಸಭೆಗಳ ಯೋಜನೆ!!!

27 ಸೆಪ್ಟೆಂಬರ್ 1925 ರಂದು ಸ್ಥಾಪನೆಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘ RSS 100 ವರ್ಷದ ಸಂಭ್ರಮದಲ್ಲಿದೆ. ತನ್ನ ಸ್ಥಾಪನೆಯ 100ನೇ ವರ್ಷವನ್ನು ಆಚರಿಸಲು ಶತಮಾನೋತ್ಸವ ಕಾರ್ಯಕ್ರಮಗಳ ಘೋಷಣೆ ಮಾಡಿದೆ. ದೇಶದಾದ್ಯಂತ ಭಾರೀ ಮಟ್ಟದ ಕಾರ್ಯಕ್ರಮಗಳನ್ನ ಆಯೋಜಿಸಲು ಸಜ್ಜಾಗಿದೆ. ಶತಮಾನೋತ್ಸವ ತ್ಯಾಗ, ಭಕ್ತಿ ಹಾಗೂ ಸ್ಥಿತಿಸ್ಥಾಪಕತ್ವದ ನಿದರ್ಶನವಾಗಿದೆ ಎಂದು ಸಂಘದ ಹಿರಿಯರು ತಿಳಿಸಿದ್ದಾರೆ. RSS ಪ್ರಚಾರ ಮುಖ್ಯಸ್ಥ...

ಹಬ್ಬದ ಜೋಶ್ ಇಳಿಸಿದ LPG ಸಿಲಿಂಡರ್ ದರ ಏರಿಕೆ

ದಸರಾ ಹಬ್ಬದ ಸಂಭ್ರಮದಲ್ಲಿರುವ ದೇಶದ ಜನರಿಗೆ ಬೆಲೆ ಏರಿಕೆಯ ಶಾಕ್ ಸಿಕ್ಕಿದೆ. ತೈಲ ಕಂಪನಿಗಳು ದೇಶಾದ್ಯಂತ ಎಲ್‌ಪಿಜಿ ದರವನ್ನು ಪರಿಷ್ಕರಿಸಿ, ನೂತನ ಪಟ್ಟಿ ಘೋಷಣೆ ಮಾಡಿದೆ. ಚಿನ್ನದ ಬೆಲೆ ಏರಿಕೆಯಿಂದ ಸುಸ್ತಾಗಿರುವ ಜನರಿಗೆ ಈಗ ಎಲ್‌ಪಿಜಿ ದರ ಏರಿಕೆಯ ಬಿಸಿ ಕೂಡ ತಟ್ಟಲಿದೆ. ದಸರಾ ಹಬ್ಬದ ಜೋಶ್‌ಗೆ ಸರಿಯಾಗಿ ಬೆಲೆ ಏರಿಕೆ ಮಾಡುವ ಮೂಲಕ ಪೆಟ್ರೋಲಿಯಂ...

ಆನೆ ಮೇಲೆ ಚಿನ್ನದ ಅಂಬಾರಿ : ಸಿದ್ದರಾಗಿ ನಾಳೆ ಜಂಬೂಸವಾರಿ

ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಅಂತಿಮ ಆಕರ್ಷಣೆಯಾದ ಜಂಬೂಸವಾರಿಯು ವಿಜಯದಶಮಿ ದಿನವಾದ ಅಕ್ಟೋಬರ್‌ 2, ಗುರುವಾರ ನಡೆಯಲಿದೆ. ಹನ್ನೊಂದು ದಿನಗಳ ನಾಡಹಬ್ಬಕ್ಕೆ ಇದರೊಂದಿಗೆ ತೆರೆ ಬೀಳಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಸಾಗುವ ಮಾರ್ಗವನ್ನು ಅಂದಗೊಳಿಸುವ ಅಂತಿಮ ಹಂತದ ಕೆಲಸಗಳು ನಡೆಯುತ್ತಿವೆ. ಕಾನೂನು ಸುವ್ಯವಸ್ಥೆಗಾಗಿ ಪೊಲೀಸ್ ಇಲಾಖೆ ಭದ್ರತಾ ವ್ಯವಸ್ಥೆ ಕಟ್ಟುಕಥೆಯಂತೆ ಜಾರಿಗೊಳಿಸಿದೆ. ಅ.2ರಂದು ಮಧ್ಯಾಹ್ನ 1.00ರಿಂದ 1.18ರೊಳಗಿನ...

ನೆರೆಹಾನಿಗೆ 2000 ಕೋಟಿ ಯಾವುದಕ್ಕೆ ಎಷ್ಟು? ಇಲ್ಲಿದೆ

ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ಬೆಳೆ ಹಾನಿ ಅನುಭವಿಸುತ್ತಿರುವ ರೈತರ ಕಣ್ಣೀರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. ಪ್ರತಿ ಹೆಕ್ಟೇರ್‌ ಬೆಳೆ ಹಾನಿಗೆ NDRF ಪರಿಹಾರಕ್ಕೇರಿಕೆ ಆಗಿ ರಾಜ್ಯ ಸರ್ಕಾರದಿಂದ ಹೆಚ್ಚುವರಿ ₹8,500 ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಮಂಗಳವಾರ ಕಲಬುರಗಿ, ವಿಜಯಪುರ, ಬೀದರ್‌ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ನಂತರ ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿದ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img