9 ಜನರ ಸಾವಿಗೆ ಕಾರಣನಾದ ಟ್ರಕ್ ಚಾಲಕನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಾಸನದ ಮೊಸಳೆ ಹೊಸಹಳ್ಳಿ ಬಳಿ ಸೆಪ್ಟೆಂಬರ್ 12ರ ರಾತ್ರಿ ಘೋರ ದುರಂತ ಸಂಭವಿಸಿತ್ತು. ಟ್ರಕ್ ಚಾಲಕ ಭುವನೇಶ್ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎನ್ನಲಾಗ್ತಿದೆ. ಈಗ ಆರೋಪಿ ಭುವನೇಶ್ ವಿರುದ್ಧ, ಡನಾಯಕನಹಳ್ಳಿ ಕೊಪ್ಪಲು ನಿವಾಸಿ ಮೃತ ಈಶ್ವರ್ ಚಿಕ್ಕಪ್ಪ ಮಂಜೇಗೌಡ್ರು ದೂರು...
ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಟ್ರಕ್ ಹರಿದು, 9 ಮಂದಿ ದಾರುಣವಾಗಿ ಅಂತ್ಯಕಂಡಿದ್ದಾರೆ. 25 ಜನರ ಸ್ಥಿತಿ ಗಂಭೀರವಾಗಿದೆ. ವಿಘ್ನ ನಿವಾರಕ ಗಣೇಶನ ಕಣ್ಮುಂದೆಯೇ, ಯಾರೂ ಊಹಿಸದ ಘನಘೋರ ದುರಂತ ಸಂಭವಿಸಿದೆ. ಅಷ್ಟಕ್ಕೂ ಹಾಸನ ಮರಣ ಮೃದಂಗಕ್ಕೆ, ಚಾಲಕನ ಅಜಾಗರೂಕತೆಯೇ ಕಾರಣ ಎನ್ನಲಾಗ್ತಿದೆ.
ಟ್ರಕ್ ಚಾಲಕ ಭುವನೇಶ್ವರ್ ಮದ್ಯಪಾನ ಮಾಡಿ ಡ್ರೈವಿಂಗ್ ಮಾಡ್ತಿದ್ದ ಅಂತಾ ಹೇಳಲಾಗ್ತಿದೆ....
ಹಾಸನ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ, 9 ಮಂದಿ ಸಾವನ್ನಪ್ಪಿದ್ದಾರೆ. ದುರಂತದಲ್ಲಿ ಮೃತಪಟ್ಟವರಲ್ಲಿ 8 ಮಂದಿ ಯುವಕರು. ಓರ್ವ ವ್ಯಕ್ತಿಗೆ 55 ವರ್ಷವಾಗಿತ್ತು. ಮನೆಗೆ ಆಧಾರವಾಗಬೇಕಿದ್ದವರು ಸಾವಿನ ಕದ ತಟ್ಟಿದ್ದಾರೆ. ಒಬ್ಬೊಬ್ಬರದ್ದು ಒಂದೊಂದು ಕಣ್ಣೀರ ಕಥೆ. ಎದೆಯುದ್ದ ಬೆಳೆದು ನಿಂತಿದ್ದ ಮಕ್ಕಳು ಮನೆಗೆ ಆಧಾರವಾಗಬೇಕಿತ್ತು. ಯಮಸ್ವರೂಪಿ ಟ್ರಕ್ ಯುವಕರ ಬದುಕನ್ನೇ ಅಂತ್ಯಗೊಳಿಸಿದೆ.
ಚಿತ್ರದುರ್ಗ ಜಿಲ್ಲೆ ಹೊಸದುರ್ಗ...
ಹಾಸನದ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ನಡೆದ ಘನಘೋರ ದುರಂತದಲ್ಲಿ 9 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಲಾಗಿದೆ. ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ, 9 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇನ್ನು, 25 ಮಂದಿಗೆ ಗಂಭೀರ ಗಾಯಗಳಾಗಿದ್ದು, ಹಿಮ್ಸ್ ಮತ್ತು...
ಹಾಸನ ಜಿಲ್ಲೆಯಲ್ಲಿ ಸೆಪ್ಟೆಂಬರ್ 12ರ ರಾತ್ರಿ, ಜವರಾಯ ಮರಣ ಮೃದಂಗ ಬಾರಿಸಿದ್ದ. ರಾಷ್ಟ್ರೀಯ ಹೆದ್ದಾರಿ 373ರ ಬಳಿ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ, ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಸಾಗಿತ್ತು. ನೂರಾರು ಜನರು, ಡಿಜೆ ಸದ್ದಿಗೆ ಹೆಜ್ಜೆ ಹಾಕುತ್ತಾ ಹೊರಟಿದ್ರು. ಪ್ರತಿ ವರ್ಷದಂತೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಪಕ್ಕದಲ್ಲೇ ಗಣಪತಿ ಕೂರಿಸಲಾಗಿತ್ತು. ಹೀಗಾಗಿ ಮೆರವಣಿಗೆಯಲ್ಲಿ ಹಲವು...
News: ಪೋಸ್ಟ್ ಕಾರ್ಡ್ ಸುದ್ದಿ ವಾಹಿನಿಯ ಸಂಸ್ಥಾಪಕರಾದ ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಬಂಧನ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಫೋಟೋ ಬಳಸಿ, ಪ್ರಚೋದನಕಾರಿ ಪೋಸ್ಟ್ ಹಾಕಿದ್ದಕ್ಕೆ, ಮಹೇಶ್ ಅವರನ್ನು ಮೂಡಬಿದಿರೆ ಪೋಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ, ಬಂಧಿಸಿದ್ದಾರೆ. ಮೂಡಬಿದಿರೆ ಪಿಎಸ್ಐ ಕೃಷ್ಣಪ್ಪ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಬಂಧಿಸಲಾಗಿದ್ದು, ಸೋಮವಾರದವರೆಗೆ ಕೋರ್ಟ್...
ಕರ್ನಾಟಕದಲ್ಲಿ ಕನ್ನಡ ಮಾತನಾಡಬಾರದು. ಮಾತನಾಡಿದ್ರೆ ದಂಡ ಹಾಕ್ತಾರಂತೆ. ಇದೆಂಥಾ ವಿಚಿತ್ರ ಆಲ್ವಾ? ಕರ್ನಾಟಕದಲ್ಲಿ ಕನ್ನಡ ಮಾತನಾಡೋಕೆ ಬೇರೆಯವರ ಪರ್ಮಿಷನ್ ಕೇಳಬೇಕಾದ ಪರಿಸ್ಥಿತಿ ಕನ್ನಡಿಗರಿಗೆ ಬಂದೊದಗಿದೆ. ಹೌದು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿನ ಖ್ಯಾತ ಶಾಲೆಯಲ್ಲಿ ಕನ್ನಡ ಮಾತನಾಡೋ ಹಾಗಿಲ್ಲ. ವಿದ್ಯಾರ್ಥಿಗಳು ಕನ್ನಡದಲ್ಲಿ ಮಾತನಾಡಿದರೆ ದಂಡ ವಿಧಿಸುತ್ತಿದೆ ಎಂಬ ಗಂಭೀರ ಆರೋಪದ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕನ್ನಡ...
ಕೋಟೆನಾಡು ಚಿತ್ರದುರ್ಗ ಈ ಬಾರಿ ಭಕ್ತಿಯ ಹಬ್ಬದಲ್ಲಿ ಮುಳುಗಿದೆ. ಗಣೇಶ ಚತುರ್ಥಿಯ ವಿಸರ್ಜನಾ ಮೆರವಣಿಗೆ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಸಂಭ್ರಮ ಮನೆ ಮಾಡಿದೆ. ಬೀದಿ ಬೀದಿಗಳಲ್ಲಿ ದೀಪಾಲಂಕಾರ, ಸಡಗರ, ಜಾತ್ರೆಯ ಖುಷಿ ಎಲ್ಲೆಡೆ ಹಬ್ಬದ ವಾತಾವರಣ ಮನೆ ಮಾಡಿದೆ. ಚಿತ್ರದುರ್ಗದಲ್ಲಿ ಪ್ರತಿ ವರ್ಷ ಬೃಹತ್ ಶೋಭಯಾತ್ರೆ ಇಲ್ಲಿ ನಡೆಯುತ್ತೆ. ಇಡೀ ಏಷ್ಯಾ ಖಂಡದಲ್ಲಿಯೇ ಮುಂಬೈ ನಂತರದ...
ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಯೋಜನೆ. ಹೆಸರು ಕೇಳಿರ್ದೇನೆ ತುಮಕೂರು ಜನರ ರಕ್ತ ಕೊತ ಕೊತ ಕುದಿಯೋಕೆ ಶುರುವಾಗುತ್ತೆ. ತುಮಕೂರು ಜಿಲ್ಲೆಯ ನೀರನ್ನು, ಮಾಗಡಿಗೆ ಹರಿಸೋಕೆ ಕುತಂತ್ರ ಹೆಣೆಯಲಾಗಿದೆ ಅನ್ನೋ ಜನರ ಆಕ್ರೋಶ, ಇನ್ನೂ ಆರಿಲ್ಲ. ಮೇ 31, ಸಂಕಾಪುರದ ಬಳಿ ರೈತ ಪರ ಸಂಘಟನೆಗಳು, ಬಿಜೆಪಿ ನಾಯಕರು, ಕೆನಾಲ್ ಕಾಮಗಾರಿಗೆ ಮುತ್ತಿಗೆ ಹಾಕಿದ್ರು....
Chikkodi: ಚಿಕ್ಕೋಡಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್ ಚುನಾವಣೆ ದಿನೇ ದಿನೇ ಶಾಂತಿದಾಯಕ ಪ್ರಕ್ರಿಯೆಯಿಂದ ದೂರ ಸರಿದು ಗಲಾಟೆ ಮತ್ತು ಹಿಂಸಾಚಾರದ ವೇದಿಕೆ ಆಗುತ್ತಿದೆ. ಕಳೆದ ಒಂದು ವಾರದಿಂದ ಚುನಾವಣೆ ಪೂರ್ವ ಸಭೆಗಳು ಜಗಳ, ಬಡಿದಾಟ, ಜೈಕಾರ ಕೂಗಾಟಗಳಿಂದ ಅಶಾಂತ ವಾತಾವರಣಕ್ಕೆ ತಿರುಗಿವೆ.
ಹೆಂಡತಿ ಗಂಡನ ಕೊರಳಪಟ್ಟಿ ಹಿಡಿದು ಹೊಡೆದಾಡಿದ ಘಟನೆ ಜನರ...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...