Saturday, May 9, 2026

ರಾಜ್ಯ

ಬ್ಯಾಂಗಲ್‌ ಬಂಗಾರಿಗೆ ಯುವ-ಅಮೃತ ಸ್ಟೆಪ್ಸ್‌! : ಮಳೆಯಲ್ಲೂ ಕಿಚ್ಚೆಬ್ಬಿಸಿದ ಯುವ ಸಂಭ್ರಮ

ನಾಡಹಬ್ಬ ದಸರಾ ಸಂಭ್ರಮದ ಅಂಗವಾಗಿ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ತುಂತುರು ಮಳೆಯ ನಡುವೆಯೇ ಯುವ ಸಂಭ್ರಮ ಅದ್ಧೂರಿಯಾಗಿ ಜರಗಿತು. ಇದು ಸಾಂಸ್ಕೃತಿಕ ದಸರೆಯ ವೈಭವಕ್ಕೆ ಸುಂದರ ಮುನ್ನುಡಿಯಾಯಿತು. ಯುವ ಸಮುದಾಯದಿಂದ ಕಂಗೊಳಿಸಿದ್ದ ವೇದಿಕೆಗೆ ಚಲನಚಿತ್ರ ನಟರು ಯುವ ರಾಜ್‌ಕುಮಾರ್ ಮತ್ತು ಅಮೃತಾ ಅಯ್ಯಂಗಾರ್ ಕಾಲಿಟ್ಟ ಕ್ಷಣದಲ್ಲಿ ಶಿಳ್ಳೆ–ಚಪ್ಪಾಳೆಗಳ ಘೋಷಣೆ ಮುಗಿಲು ಮುಟ್ಟಿತು. ವಿವಿಧ ಕಾಲೇಜುಗಳಿಂದ...

Gadag News: ಹೆಚ್ಚುತ್ತಿರುವ ವೈರಲ್ ಜ್ವರ್; ಗ್ರಾಮ ಪಂಚಾಯತಿಗಳ ನಿರ್ಲಕ್ಷ್ಯ..!

Gadag News: ಕಳೆದ ಎರಡು ತಿಂಗಳದಿಂದ ವೈರಲ್ ಜ್ವರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಜನ ಜೀವನ ತತ್ತರವಾಗಿದೆ ಅಲ್ಲದೇ ಬಹುತೇಕ ಮಕ್ಕಳಲ್ಲಿ ಈ ವೈರಲ್ ಜ್ವರ ಹೆಚ್ಚಾಗಿ ಕಾಣುಸುತ್ತಿದೆ.ಇನ್ನೂ ಯುವಕರಲ್ಲಿ ಟೈಫಾಯಿಡ್ ಜ್ವರ್ ಕೂಡ ಕಾಣಿಸಿಕೊಳ್ಳುತ್ತಿದೆ.ಇದಕ್ಕೆಲ್ಲ ಕಾರಣ ಹವಾಮಾನ ವೈಪರಿತ್ಯ ಹಾಗೂ ಗ್ರಾಮಗಳಲ್ಲಿ ಸ್ವಚ್ಚತೆ ಹಾಗೂ ಸೊಳ್ಳೆಗಳ ಹಾವಳಿ ಎಂದು ತಿಳಿದು ಬಂದಿದೆ. ಸದ್ಯ ಗದಗ...

Dharwad News: ಗೋವಿನ ಜೋಳದ ಬೆಳೆ ನಾಶವಾದ ಕಾರಣ ಆತ್ಮ*ಹತ್ಯೆಗೆ ಶರಣಾದ ರೈತ

Dharwad News: ಕುಂದಗೋಳ: ಧಾರವಾಡದ ಕುಂದಗೋಳದಲ್ಲಿ ಓರ್ವ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅತೀವೃಷ್ಟಿ ಮಳೆಯಿಂದ ಗೋವಿನ ಜೋಳದ ಬೆಳೆ ನಾಶವಾಗಿದ್ದು, ಇದಕ್ಕೆ ಮನನ``ಂದ ರೈತ, ಜೀವ ಹಾನಿಮಾಡಿಕ``ಂಡಿದ್ದಾರೆ. ಬುತರ್ಲಘಟ್ಟ ಗ್ರಾಮದ ರುದ್ರಗೌಡ ಹುತ್ತನಗೌಡ ರಾಮನಗೌಡ್ರ ಎಂಬ ರೈತ ಆತ್ಮಹತ್ಯೆಗೀಡಾಗಿದ್ದು, ರೈತನಿಗೆ ಒಟ್ಟು 3‌ ಜಮೀನು ಇತ್ತು. ಹಾಗಾಗಿ ಜಮೀನಿನಲ್ಲಿ ಉತ್ತಮ ಬೆಳೆ ಬರಿಸಲು ರೈತ, ಕೆವಿಜಿ &...

ಸೊಸೆಗೆ ವರದಕ್ಷಿಣೆ ಕಿರುಕುಳ – S. ನಾರಾಯಣ್ ವಿರುದ್ಧ FIR

ಸ್ಯಾಂಡಲ್‌ವುಡ್‌ ಖ್ಯಾತ ನಿರ್ದೇಶಕ ಎಸ್‌. ನಾರಾಯಣ್‌ ಕೌಟುಂಬಿಕ ಕಲಹ ಬೀದಿಗೆ ಬಂದಿದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ, ನಾರಾಯಣ್ ಕುಟುಂಬಸ್ಥರ ಮೇಲೆ ವರದಕ್ಷಿಣೆ ಕೇಸ್‌ ದಾಖಲಾಗಿದೆ. ಸೊಸೆ ಪವಿತ್ರಾ ದೂರು ಹಿನ್ನೆಲೆ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ. 2021ರಲ್ಲಿ ಎಸ್.ನಾರಾಯಣ್​ ಪುತ್ರ ಪವನ್ ಹಾಗೂ ಪವಿತ್ರಾ ಮದುವೆ ಅದ್ದೂರಿಯಾಗಿ ನಡೆದಿತ್ತು. ಪವನ್‌ ಡಿಗ್ರಿಯಾಗಿರದ ಕಾರಣ, ಕೆಲಸ ಇರ್ಲಿಲ್ಲ. ಹೀಗಾಗಿ...

ನಾವು ಸಿಡಿದೆದ್ರೆ ಅಷ್ಟೇ.. ಯತ್ನಾಳ್ ಖಡಕ್ ಎಚ್ಚರಿಕೆ

ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಿಗ್ಗಾಮುಗ್ಗ ವಾಗ್ದಾಳಿ ನಡೆಸಿದ್ದಾರೆ. ಈದ್‌ ಮಿಲಾದ್‌ಗೆ ಡಿಜೆ ಅನುಮತಿ ಕೊಡ್ತಾರೆ. ಪಾಕಿಸ್ತಾನದ ಧ್ವಜ ಹಾರಿಸೋಕೆ ಅನುಮತಿ ಕೊಡ್ತಾರೆ. ಪಾಕ್‌ ಪರ ಘೋಷಣೆ ಕೂಗಬಹುದು. ಪ್ಯಾಲೆಸ್ತೇನ್‌ ಧ್ವಜ ಹಾರಿಸೋಕೂ ಅನುಮತಿ ಕೊಡ್ತಾರೆ. ಬರೀ 15 ನಿಮಿಷ ಕೊಡಿ. ಪೊಲೀಸರು ಹಿಂದೆ ಸರಿಯಿರಿ. ಇಡೀ ಹಿಂದೂಗಳನ್ನು...

ಧರ್ಮಸ್ಥಳಕ್ಕೆ ಇಂದು ಪವರ್ ಸ್ಟಾರ್ ಪವನ್‌ ಕಲ್ಯಾಣ್‌

ಧರ್ಮಸ್ಥಳ ಪ್ರಕರಣದ ಬುರುಡೆ ಗ್ಯಾಂಗ್‌ಗೆ ಎಸ್‌ಐಟಿ ಅಧಿಕಾರಿಗಳು ಸಖತ್‌ ಗ್ರಿಲ್‌ ಮಾಡ್ತಿದ್ದಾರೆ. ನಿರಂತರವಾಗಿ ಹಲವರ ವಿಚಾರಣೆ ನಡೀತಿದೆ. 7ನೇ ದಿನ ಮಟ್ಟಣ್ಣವರ್‌ ವಿಚಾರಣೆಗೆ ಬಂದಿದ್ರೆ, 8ನೇ ದಿನವೂ ಸಾಮಾಜಿಕ ಕಾರ್ಯಕರ್ತ ಜಯಂತ್‌ ವಿಚಾರಣೆ ನಡೆಸಲಾಗ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಎಸ್‌ಐಟಿ ಕಚೇರಿಯಲ್ಲಿ, ವಿಚಾರಣೆ ನಡೀತಿದೆ. ಮಹೇಶ್ ತಿಮರೋಡಿ, ಮಟ್ಟಣ್ಣವರ್‌, ಜಯಂತ್‌, ಪ್ರದೀಪ್‌, ಯೂಟ್ಯೂಬರ್‌ ಅಭಿಷೇಕ್‌,...

ಮದ್ದೂರಲ್ಲಿ C.T ರವಿ ವಿರುದ್ಧ ಕೇಸ್‌ ದಾಖಲು

ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ವಿರುದ್ಧ, ಮದ್ದೂರು ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ. ಸೆಪ್ಟೆಂಬರ್‌ 10ರಂದು ಪಟ್ಟಣದಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಯ್ತು. ಮೆರವಣಿಗೆ ವೇಳೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ನಾಯಕರ ದಂಡೇ ಭಾಗಿಯಾಗಿತ್ತು. ಈ ವೇಳೆ ಸಿ.ಟಿ. ರವಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹೀಗಾಗಿ ಮದ್ದೂರು ಠಾಣೆ ಪಿಎಸ್‌ಐ...

ಬಾನು ಮುಷ್ತಾಕ್‌ ವಿರುದ್ಧ 3 PIL

ನಾಡಹಬ್ಬ ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನ ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಇದನ್ನ ವಿರೋಧಿಸಿ, ಹೈಕೋರ್ಟ್‌ಗೆ ಮತ್ತೆರಡು ಪಿಐಎಲ್ ಸಲ್ಲಿಕೆ ಮಾಡಲಾಗಿದೆ. ಸರ್ಕಾರ ತಮ್ಮ ಆಹ್ವಾನ ಹಿಂಪಡೆಯುವಂತೆ ಸೂಚಿಸಲು ಮನವಿ ಮಾಡಿ, ಮಾಜಿ ಸಂಸದ ಪ್ರತಾಪ್‌ ಸಿಂಹ ಅರ್ಜಿ ಸಲ್ಲಿಸಿದ್ರು. ಇದೀಗ ಪ್ರತ್ಯೇಕವಾಗಿ 2 ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು...

D.K. ಶಿವಕುಮಾರ್‌ ಬಳಿಕ G. ಪರಮೇಶ್ವರ್ RSS ಪ್ರೇಮ

ವಿಧಾನಸಭಾ ಅಧಿವೇಶನದಲ್ಲಿ RSS ಗೀತೆ ಹಾಡಿ, ವಿವಾದ ಮೈಮೇಲೆ ಎಳೆದುಕೊಂಡಿದ್ದ ಡಿ.ಕೆ. ಶಿವಕುಮಾರ್‌ ಕ್ಷಮೆ ಕೇಳಿದ್ದಾಯ್ತು. ಈಗ ಗೃಹ ಸಚಿವ ಜಿ. ಪರಮೇಶ್ವರ್‌ ಸರದಿ. ಎಬಿವಿಪಿ ಕಾರ್ಯಕ್ರಮದಲ್ಲಿ ಪರಂ ಭಾಗಿಯಾಗಿರೋದು, ಕಾಂಗ್ರೆಸ್ ಪಕ್ಷದಲ್ಲೇ ಭಾರೀ ಚರ್ಚೆಗೆ ಗ್ರಾಸವಾಗಿದೆ. ಆರ್‌ಎಸ್‌ಎಸ್‌ ಬೆಂಬಲಿತ ವಿದ್ಯಾರ್ಥಿ ಸಂಘಟನೆಯೇ ಅಖಿಲ ಭಾರತ ವಿದ್ಯಾರ್ಥಿ ಪರಿಷತ್. ವೀರ ರಾಣಿ ಅಬ್ಬಕ್ಕ ಅವರ 500ನೇ...

ಅನರ್ಹ BPL ಕಾರ್ಡ್‌ಗಳಿಗೆ ಬ್ರೇಕ್ – ಸಿದ್ದರಾಮಯ್ಯ ಖಡಕ್ ಸೂಚನೆ!

ರಾಜ್ಯದಲ್ಲಿ ಅನರ್ಹ BPL ಪಡಿತರ ಚೀಟಿದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳೋಕೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಆಹಾರ ಇಲಾಖೆಯ ಮಹತ್ವದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಪತ್ರಿಕೆಗಳಲ್ಲಿ ವರದಿಯಾದ ಅನರ್ಹ ಪಡಿತರ ಚೀಟಿಗಳ ಕುರಿತು ಸಿಎಂ ಕಣ್ಣಿಟ್ಟಿದ್ದಾರೆ. ಅನರ್ಹ ಕಾರ್ಡ್‌ಗಳನ್ನು ಯಾವುದೇ ಮುಲಾಜಿಲ್ಲದೆ ತಕ್ಷಣವೇ ರದ್ದುಪಡಿಸಬೇಕು. ಆದರೆ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img