Sunday, May 10, 2026

ರಾಜ್ಯ

Hubli News: ಸಾಮಾನ್ಯ ಸಭೆಯಲ್ಲಿ ಧರ್ಮಸ್ಥಳ ಪ್ರಕರಣ: ಗಮನ ಸೆಳೆದ ಬುರುಡೆ ಸತ್ಯ..!

Hubli News: ಹುಬ್ಬಳ್ಳಿ: ಧರ್ಮಸ್ಥಳದ ಪ್ರಕರಣ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಸುದ್ಧಿಯಾಗಿದ್ದು, ಧರ್ಮಸ್ಥಳದ ಎಸ್.ಐ.ಟಿ ತನಿಖೆಯ ವಿಷಯ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಗಮನ ಸೂಚಕ ವಿಷಯವಾಗಿ ಚರ್ಚೆಗೆ ಬಂದಿದೆ. ಧರ್ಮಸ್ಥಳದ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಹೆಸರು ಹಾಳು ಮಾಡುವವರ ವಿರುದ್ಧ ಕಾನೂನು ರೀತಿಯಲ್ಲಿ ಸೂಕ್ತ ಕ್ರಮಗಳನ್ನು ಜರುಗಿಸುವಂತೆ, ಸರ್ಕಾರದ ಗಮನಕ್ಕೆ...

14 ವರ್ಷಗಳ ಹೋರಾಟ – ಗುತ್ತಿಗೆ ಶಿಕ್ಷಕರಿಗೆ ಸಿಕ್ತು ನ್ಯಾಯ

ಗುತ್ತಿಗೆ ಶಿಕ್ಷಕರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ಸತತ 14 ವರ್ಷಗಳ ಹೋರಾಟದ ಫಲವಾಗಿ ನೇಮಕಾತಿ ವೇಳೆ ಕೃಪಾಂಕ ನೀಡಲು, ಸುಪ್ರೀಂಕೋರ್ಟ್‌ ಒಪ್ಪಿಗೆ ಸೂಚಿಸಿದೆ. ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಏಕಲವ್ಯ ವಸತಿ ಶಾಲೆಗಳಲ್ಲಿ, ಹಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ಶಿಕ್ಷಕರಿಗೆ, ನೇಮಕಾತಿ ವೇಳೆ 'ಕೃಪಾಂಕ' ನೀಡಲು ಸಮ್ಮತಿಸಿದೆ. ಕಳೆದ 14...

ಪತಿ ಕೊಂದಿದ್ದಕ್ಕೆ ಪತ್ನಿ, ಪ್ರೇಮಿಗೆ ಮರಣದಂಡನೆ!

ಶಿವಮೊಗ್ಗದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಕ್ರೂರವಾಗಿ ಕೊಲೆ ಮಾಡಿರೋದು ಸಾಬೀತಾಗಿದೆ. ಪತ್ನಿ ಹಾಗೂ ಪ್ರಿಯಕರನಿಗೆ ಮರಣ ದಂಡನೆ ವಿಧಿಸಿ, ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ. 2016ರ ಜುಲೈ 7ರಂದು ಭದ್ರಾವತಿಯ ಜನ್ನಾಪುರದಲ್ಲಿ, ಶಿಕ್ಷಕ ಇಮ್ತಿಯಾಜ್‌ ಅಹಮದ್‌ ಕೊಲೆಯಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ನ್ಯೂ ಟೌನ್‌ ಠಾಣೆ ಪೊಲೀಸರು, ಇಮ್ತಿಯಾಜ್‌ ಪತ್ನಿ,...

ನಾವೂ RSS ಗೀತೆ ಹಾಡ್ತೀವಿ.. – ಸತೀಶ್‌ ಜಾರಕಿಹೊಳಿ

ನಮಸ್ತೇ ಸದಾ ವತ್ಸಲೇ.. ವಿಧಾನಸಭೆಯಲ್ಲಿ RSS‌ ಗೀತೆ ಹಾಡಿದ್ದ ಡಿಸಿಎಂ ಡಿಕೆಶಿ ವಿರುದ್ಧ, ಸ್ವಪಕ್ಷದವರೇ ಆದ ಸತೀಶ್‌ ಜಾರಕಿಹೊಳಿ ಪರೋಕ್ಷವಾಗಿ ಟೀಕಿಸಿದ್ದಾರೆ. ಡಿ.ಕೆ ಶಿವಕುಮಾರ್‌ ಸಂಸ್ಕೃತ ಬಲ್ಲವರು. ಹೀಗಾಗಿ ಅಧಿವೇಶನದಲ್ಲಿ ಸಮಯಕ್ಕೆ ತಕ್ಕಂತೆ ಉತ್ತರಿಸುವ ಬದಲು, RSS ಗೀತೆ ಹಾಡಿದ್ದಾರೆ. RSS ಗೀತೆ ಹಾಡಿದ್ರೆ ಮುಖ್ಯಮಂತ್ರಿ ಸ್ಥಾನ ಸಿಗುವುದಾದ್ರೆ, ನಾನು ಮತ್ತು ಶಾಸಕ ಚನ್ನಾರೆಡ್ಡಿ ಪಾಟೀಲ್‌...

ಡಿ.ಕೆ. ಶಿವಕುಮಾರ್ RSS ಗೀತೆ ಹಾಡಿದ ಬಳಿಕ ಪ್ರಿಯಾಂಕ್‌ ಖರ್ಗೆ ಗುಡುಗು

ತುಂಬಿದ ಸದನದಲ್ಲಿ RSS ಗೀತೆಯನ್ನು ಡಿಸಿಎಂ ಡಿಕೆ ಶಿವಕುಮಾರ್ ಹಾಡಿದ್ರು. ಇದಾದ ಬಳಿಕ, ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಅತಿ ದೊಡ್ಡ ಸಂಚಲನ ಸೃಷ್ಟಿಯಾಗಿದೆ. ಪಕ್ಕಾ ಕಾಂಗ್ರೆಸ್‌ವಾದಿಗಳು, ಇದನ್ನ ಒಪ್ಪಿಕೊಳ್ಳುವ ಮನಸ್ಥಿತಿಯಲ್ಲಿಲ್ಲ. ಖರ್ಗೆ, ಸಿದ್ದರಾಮಯ್ಯರಂತ ಹಿರಿಯ ರಾಜಕಾರಣಿಗಳು ಕೂಡ, ಆರ್‌ಎಸ್‌ಎಸ್‌ಗೆ ತದ್ವಿರುದ್ಧ. ಹೀಗಿರುವಾಗ, ಸೋನಿಯಾ ಗಾಂಧಿ ನನ್ನ ತಾಯಿ ಇದ್ದಂತೆ ಎಂದಿದ್ದ ಬಾಯಲ್ಲೇ, ಆರ್‌ಎಸ್‌ಎಸ್‌ ಗೀತೆಯನ್ನು ಡಿಕೆಶಿ...

ರಾಷ್ಟ್ರೀಯ ಪಕ್ಷ V/S ಯತ್ನಾಳ್‌ ಪಕ್ಷ!

ಬಿಜೆಪಿ ಪಕ್ಷದಿಂದ ಉಚ್ಚಾಟನೆ ಬಳಿಕ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ಹೊಸ ಪಕ್ಷ ಕಟ್ಟುವ ಸುಳಿವು ಕೊಡುತ್ತಲೇ ಬಂದಿದ್ರು. ಇದೀಗ ಹಿಂದುತ್ವಕ್ಕೆ ಹೊಸ ವೇದಿಕೆ ಕಲ್ಪಿಸುವ ದೃಷ್ಟಿಯಿಂದ ಸೃಷ್ಟಿಯಾಗುತ್ತಿರುವ, ಹೊಸ ಪಕ್ಷದ ಹೆಸರು, ಫೋಟೋ ವೈರಲ್ ಆಗಿದೆ. ಭಾರತ ರಾಷ್ಟ್ರ ಹಿತ ಪಾರ್ಟಿ ಹೆಸರಿನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗ್ತಿದೆ. ಆದರೆ...

ಆಗಸ್ಟ್‌ 27ರಿಂದ ಮತ್ತೆ ಭಾರೀ ಮಳೆ ಅಲರ್ಟ್

ಕಳೆದ ಎರಡ್ಮೂರು ದಿನಗಳಿಂದ ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಆದ್ರೆ ರಾಜ್ಯದಲ್ಲಿ ಆಗಸ್ಟ್ 27ರಿಂದ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಒಂದೆರಡು ದಿನ ಬಹುತೇಕ ಜಿಲ್ಲೆಗಳಲ್ಲಿ, ಒಣ ಹವೆ ಇರಲಿದೆ. ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಆಗಸ್ಟ್‌ 27ರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ...

Gadag News: ಅಕ್ರಮ ಅಕ್ಕಿ ದಂಧೆಕೋರರ ಮೇಲೆ ಆಹಾರ ಇಲಾಖೆ ಅಧಿಕಾರಿಗಳಿಂದ ದಾಳಿ

Gadag News: ಗದಗ: ಗದಗದ ಬೆಟಗೇರಿಯ ಮಂಜುನಾಥ್ ನಗರದಲ್ಲಿ ಅಕ್ರಮ ಅಕ್ಕಿ ದಂಧೆಕೋರರ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಲ್ಲಿನ ಮನೆಯಲ್ಲಿ ಅಕ್ರಮವಾಗಿ ಅನ್ನ ಭಾಗ್ಯ ಅಕ್ಕಿಯನ್ನು ಸಂಗ್ರಹಿಸಿ ಇಡಲಾಗಿತ್ತು. ಬೆಟಗೇರಿ ಪೊಲೀಸರು ಆಹಾರ ಇಲಾಖೆಯೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ, 3.6 ಕ್ವಿಂಟಲ್ ಅಕ್ರಮ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ, ಅಕ್ರಮ ಅಕ್ಕಿ ದಂಧೆಯಲ್ಲಿ...

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಪ್ರಕರಣ: ಬಳ್ಳಾರಿಯಲ್ಲಿರುವ ಸಮೀರ್ ಮನೆಗೆ ಪೋಲೀಸ್ ನೋಟೀಸ್

Bellary News: ಬಳ್ಳಾರಿ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿದ ಪ್ರಕರಣಕ್ಕೆ, ಬಳ್ಳಾರಿಯಲ್ಲಿರುವ ಸಮೀರ್ ಮನೆಗೆ ಪೋಲೀಸರು ನೋಟೀಸ್ ಅಂಟಿಸಿದ್ದಾರೆ. ಬೆಳ್ತಂಗಡಿ ಪೋಲೀಸರು ಬಳ್ಳಾರಿ ಮನೆಗೆ ನೋಟೀಸ್ ಅಂಟಿಸಿ, ನಾಾಳೆ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ. ಬಳ್ಳಾರಿಯ ಕೌಲಬಜಾರ್ ವ್ಯಾಪ್ತಿಯ ಬಂಡಿ ಹಟ್ಟಿ ಪ್ರದೇಶದಲ್ಲಿ ಸಮೀರ್ ಮನೆ ಇದೆ. ಇದು ಹಳೇ ಮನೆಯಾಗಿದ್ದು, 2011ರಲ್ಲಿ ಸಮೀರ್ ಮನೆಯವರು ಈ...

ಭಾರತದ 3ನೇ ಶ್ರೀಮಂತ CM ಸಿದ್ದರಾಮಯ್ಯ

ದೇಶದ ಅತ್ಯಂತ ಶ್ರೀಮಂತ ಸಿಎಂಗಳ ಪಟ್ಟಿಯಲ್ಲಿ, ಸಿದ್ದರಾಮಯ್ಯ 3ನೇ ಸ್ಥಾನ ಪಡೆದಿದ್ದಾರೆ. ಮಣಿಪುರ ಹೊರತುಪಡಿಸಿ, ದೇಶದ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಸೇರಿ, ಒಟ್ಟು 30 ಮುಖ್ಯಮಂತ್ರಿಗಳ ಒಟ್ಟು ಆಸ್ತಿ, 1,630 ಕೋಟಿ ರೂಪಾಯಿಗಳಷ್ಟಿದೆ. 2024ರ ನಂತರದ ಚುನಾವಣೆಗಳ ಬಳಿಕ, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಬಿಡುಗಡೆಯಾಗಿದೆ. ಭಾರತದ ಟಾಪ್‌ 5 ಶ್ರೀಮಂತ ಸಿಎಂಗಳ್ಯಾರು? 1) ಆಂಧ್ರಪ್ರದೇಶ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img