Sunday, May 10, 2026

ರಾಜ್ಯ

ಮಾಸ್ಕ್‌ಮ್ಯಾನ್ ಚಿನ್ನಯ್ಯ SIT ಕಸ್ಟಡಿಗೆ

ಧರ್ಮಸ್ಥಳದ ಮಾಸ್ಕ್‌ಮ್ಯಾನ್‌ ಅನ್ನ ಎಸ್‌ಐಟಿಗೆ ಕಸ್ಟಡಿಗೆ ನೀಡಿ, ಬೆಳ್ತಂಗಡಿ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಮಹತ್ವದ ಆದೇಶ ನೀಡಿದೆ. 2 ದಿನಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ SIT ಆಗಸ್ಟ್‌ 23ರ ಬೆಳಗ್ಗೆ ಚಿನ್ನಯ್ಯನನ್ನ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರ ಎದುರು ಚಿನ್ನಯ್ಯ ಸತ್ಯ ಒಪ್ಪಿಕೊಂಡಿದ್ದಾನೆ....

ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು – ವೀರೇಂದ್ರ ಹೆಗ್ಗಡೆ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಹೇಳಿದ್ದ ಮಾಸ್ಕ್‌ಮ್ಯಾನ್‌ ನಾಟಕ, ಕೊನೆಗೂ ಬಯಲಾಗಿದೆ. ಹೆಚ್ಚಿನ ವಿಚಾರಣೆ ಅಗತ್ಯ ಹಿನ್ನೆಲೆ ಚಿನ್ನಯ್ಯನನ್ನ, SIT ಅಧಿಕಾರಿಗಳು ಬಂಧಿಸಿದ್ರು. 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ, ಬೆಳ್ತಂಗಡಿ ನ್ಯಾಯಾಲಯ ಆದೇಶಿಸಿದೆ. ಈ ಬೆನ್ನಲ್ಲೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು, ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಜನರ ಪ್ರೀತಿ ಕ್ಷೇತ್ರದ ಮೇಲೆ ಹೀಗೆಯೇ...

ಮನೆಯ ಬೀಗ ಮುರಿದು ವಕೀಲ ಜಗದೀಶ್ ಬಂಧನಕ್ಕೆ ಹರಸಾಹಸ!

ಸೌಜನ್ಯ ಪರ ಹೋರಾಟ ಮಾಡಿದ ಮಹೇಶ್ ತಿಮರೋಡಿ ಅವರ ಬಂಧನದ ಬಳಿಕ ಲಾಯರ್ ಜಗದೀಶ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಮಾಜದಲ್ಲಿ ಶಾಂತಿ ಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ಇವರ ಮೇಲೆ ಪ್ರಕರಣ ದಾಖಲಾಗಿತ್ತು. ಮನೆಗೆ ಬೀಗ ಹಾಕಿಕೊಂಡು ಕೂತಿದ್ದ ವಕೀಲ ಜಗದೀಶ್ ಅವರನ್ನು ಕೊಡಿಗೇಹಳ್ಳಿ ಪೊಲೀಸರು ಶುಕ್ರವಾರವೇ ಬಂಧಿಸಿದ್ದಾರೆ. ಬಂಧನದ ವೇಳೆ ಮನೆಯ ಬೀಗ...

Hubli News: ಧಾರವಾಡದ ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣಪತಿ ಮೂರ್ತಿ ಸೀಜ್…ಪಿಓಪಿ ವಿಶೇಷ ಕಾರ್ಯಪಡೆ ಕಾರ್ಯಚರಣೆ.

Hubli News: ಪರಿಸರ ಹಾನಿಕಾರಕ ಪಿಓಪಿ ಗಣೇಶ ಮೂರ್ತಿಗಳಿಗೆ ನಿಷೇಧ ಹೇರಿದರು ಕೂಡಾ ಕೆಲವು ಮೂರ್ತಿಕಾರರು, ಜಿಲ್ಲಾಡಳಿತ ಕಣ್ಣು ತಪ್ಪಿಸಿ ವಿಗ್ರಹಗಳ ತಯಾರು ಮಾಡಿದ್ದಾರೆ. ಇಂತಹ ಮೂರ್ತಿಗಳ ಖಚಿತ ಮಾಹಿತಿ ಮೇರೆಗೆ ಧಾರವಾಡದಲ್ಲಿ ಕಾರ್ಯಾಚರಣೆ ನಡೆಸಿ ಪಿಓಪಿ ವಿಶೇಷ ಕಾರ್ಯಪಡೆ ಹೆಬ್ಬಳ್ಳಿಯಲ್ಲಿ 91 ಮೂರ್ತಿಗಳನ್ನು ಸೀಜ್ ಮಾಡಿದ್ದಾರೆ. ಹೌದು ಧಾರವಾಡ ಜಿಲ್ಲಾಧಿಕಾರಿ ದಿವ್ಯಫ್ರಭು ಆದೇಶದಂತೆ ರಚಿಸಿದ...

ಜಸ್ಟ್ ಮಿಸ್ ಆದ ಸಮೀರ್? ಅಸಲಿಗೆ ಏನಾಯ್ತು?

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ಊಹೆಗೂ ಮೀರಿದ ರೀತಿಯಲ್ಲಿ ದಿನಕ್ಕೊಂದು ದಾರಿ ಹಿಡಿಯುತ್ತಿದೆ. ಈಗಾಗಲೇ ಈ ವಿಚಾರದಲ್ಲಿ ಸಾಮಾಜಿಕ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಬಂಧನ ಮಾಡಿ ತನಿಖೆ ಮಾಡಲಾಗುತ್ತಿದೆ. ಇತ್ತ ಈ ಧರ್ಮಸ್ಥಳ ಪ್ರಕರಣದ ಬಗ್ಗೆ ನಾಂದಿ ಹಾಡಿದ ಯೂಟ್ಯೂಬರ್‌, ಧೂತ ಖ್ಯಾತಿಯ ಸಮೀರ್‌ಗೂ ಸಂಕಷ್ಟ ಎದುರಾಗಿದೆ. ಇದೀಗ ಧರ್ಮಸ್ಥಳ ಅಪಪ್ರಚಾರ ಮಾಡಿದ ಆರೋಪದ...

ಬೈಕ್ ಟ್ಯಾಕ್ಸಿಗೆ ಅನುಮತಿ? ಗೊಂದಲಕ್ಕೆ ತೆರೆ ಎಳೆದ ಕೋರ್ಟ್!

ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ನಿಷೇಧ ವಿಚಾರವಾಗಿ ಉಂಟಾಗಿದ್ದ ಬಹಳಷ್ಟು ಗೊಂದಲಗಳು ಉಂಟಾಗಿತ್ತು. ಈಗ ಇದಕ್ಕೆ ಖುದ್ದು ಕರ್ನಾಟಕ ಹೈಕೋರ್ಟ್ ತೆರೆ ಎಳೆದಿದೆ. ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಿ ಹೈಕೋರ್ಟ್ ಆದೇಶಿಸಿಲ್ಲ ಎಂದು ಸಿಜೆ ವಿಭು ಬಕ್ರು ಮತ್ತು ನ್ಯಾಯಧೀಶರಾದ ಸಿ.ಎಂ.ಜೋಶಿ ಅವರಿದ್ದ ಪೀಠ ಸ್ಪಷ್ಟನೆ ನೀಡಿದೆ. ಆ ಮೂಲಕ ಬೈಕ್ ಟ್ಯಾಕ್ಸಿಗೆ...

ಯೂಟ್ಯೂಬರ್‌ ಸಮೀರ್‌ ವಿರುದ್ಧ 2ನೇ ದೂರು

ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ ಪ್ರಕರಣದಲ್ಲಿ, ಯೂಟ್ಯೂಬರ್‌ ಸಮೀರ್‌ಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಪ್ರಕರಣ ಸಂಬಂಧ ಸಮೀರ್‌ನನ್ನ ಬಂಧಿಸಲು, ಧರ್ಮಸ್ಥಳ ಪೊಲೀಸರು ಬೆಂಗಳೂರಿಗೆ ಬಂದಿದ್ರು. ಆದ್ರೆ ಸಮೀರ್‌ ಸಿಕ್ಕಿರಲಿಲ್ಲ. ಇದಾದ ಕೆಲ ಹೊತ್ತಲ್ಲೇ, ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯ ಆಗಸ್ಟ್‌ 21ರಂದು ನಿರೀಕ್ಷಣಾ ಜಾಮೀನು ನೀಡಿತ್ತು. ಇದರ ಬೆನ್ನಲ್ಲೇ ಯೂಟ್ಯೂಬರ್ ಸಮೀರ್ ವಿರುದ್ಧ ಮತ್ತೊಂದು ದೂರು...

ಫಾರೆನ್ಸಿಕ್ ವೈದ್ಯರಿಗೆ SIT ಬುಲಾವ್

ನೇತ್ರಾವತಿ ಅರಣ್ಯದಲ್ಲಿ ಆಪರೇಷನ್‌ ಅಸ್ಥಿಪಂಜರಕ್ಕೆ, ತಾತ್ಕಾಲಿಕ ಬ್ರೇಕ್‌ ಬಿದ್ದಿದೆ. ಆದರೆ ಎಸ್‌ಐಟಿ ಅಧಿಕಾರಿಗಳು ಮಾತ್ರ ಸುಮ್ಮನೆ ಕುಳಿತಿಲ್ಲ. ಅಸ್ಥಿಪಂಜರ ಶೋಧ ಕಾರ್ಯಾಚರಣೆ ನಿಲ್ಲಿಸಿದ್ರೂ, ತನಿಖೆ ಮಾತ್ರ ಮುಂದುವರೆದಿದೆ. ಪ್ರತಿ ದಿನವೂ ಹೊಸ ಹೊಸ ಆಯಾಮಗಳಲ್ಲಿ ತನಿಖೆ ನಡೆಸ್ತಿದ್ದಾರೆ. SIT ಅಧಿಕಾರಿಗಳು ದೂರುದಾರನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಆಗಸ್ಟ್‌ 21ರಂದು ಎಸ್‌ಐಟಿ ಮುಖ್ಯಸ್ಥ ಪ್ರಣವ್‌ ಮೊಹಾಂತಿ ಅವರೇ...

‘ನೆಕ್ಸ್ಟ್ ನೀವು’ ಬಂಧನ – ಗಿರೀಶ್ ಮಟ್ಟಣ್ಣವರ್‌ಗೆ ಧಮ್ಕಿ!

ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ಸೇರಿದಂತೆ 30 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಗಿರೀಶ್ ಹಾಗೂ ಇತರರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಕೇಳಿ ಬಂದಿದೆ. ಈಗಾಗಲೇ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕೇಸ್ ಹಿನ್ನೆಲೆಯಲ್ಲಿ ಗಿರೀಶ್ ಮಟ್ಟಣ್ಣವರ್ ಮಾನವ ಹಕ್ಕುಗಳ ಹೋರಾಟಗಾರರು ಹಾಗೂ ವಕೀಲರ...

ಸಿದ್ದುನೇ ಮಾಸ್ಟರ್‌ಮೈಂಡ್‌ – R. ಅಶೋಕ್‌ ಹೊಸ ಬಾಂಬ್

ಎಡಪಂಥಿಯರಿಗೆ ಓನರ್‌, ಮಾಸ್ಟರ್‌ ಮೈಂಡ್‌ ಸಿದ್ದರಾಮಯ್ಯ. ಇವರೆಲ್ಲರೂ ಸೇರುತ್ತಿದ್ದದ್ದು ಸಿದ್ದರಾಮಯ್ಯ ಮನೆಯಲ್ಲಿ. ಧರ್ಮಸ್ಥಳ ಪ್ರಕರಣವನ್ನು, ಎಸ್‌ಐಟಿಗೆ ಕೊಡೋಕೆ ಆದೇಶ ಮಾಡಿದ್ದು ಇದೇ ಎಡಪಂಥಿಯರು. ಇಂಥಾ 10 ಸಭೆ ಮಾಡಲಿ. ಇಂದು ರಾಜ್ಯದ ಜನರಿಗೆ ಸ್ಪಷ್ಟವಾಗಿದೆ. ಎಸ್‌ಐಟಿಯ ಮೊಹಾಂತಿಯವರ ಹೆಸರನ್ನು ಕೂಡ, ಈ ಎಡಪಂಥಿಯರೇ ಹೇಳಿದ್ದು. ಈಗ ಇಲ್ಲ ಅಂತಾ ಹೇಳಿದ್ರೆ, ಜನ ಸರಿಯಾದ ಪಾಠ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img