Sunday, May 3, 2026

ರಾಜ್ಯ

ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನರಿಗೆ ತಂಪೆರದ ಮಳೆರಾಯ!

ಗಡಿ ಜಿಲ್ಲೆ ಬೀದರ್‌ನಲ್ಲಿ ಅಕಾಲಿಕ ಮಳೆಯ ಅಬ್ಬರ ಜೋರಾಗಿದೆ. ಭಾರೀ ಗಾಳಿ, ಗುಡುಗು ಮತ್ತು ಸಿಡಿಲಿನೊಂದಿಗೆ ಸುರಿದ ಧಾರಾಕಾರ ಮಳೆ ಜನಜೀವನವನ್ನು ತತ್ತರಗೊಳಿಸಿದೆ. ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ ಸುರಿದ ಪರಿಣಾಮ ಜನರು ಹೈರಾಣಾಗಿದ್ದಾರೆ. ಬೀದರ್, ಹುಮನಾಬಾದ್, ಔರಾದ್ ಹಾಗೂ ಬಸವಕಲ್ಯಾಣ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಆಲಿಕಲ್ಲು ಮಳೆ ಕಂಡುಬಂದಿದೆ. ಇನ್ನೊಂದೆಡೆ, ಮನೆಗಳ ಮುಂದೆ ಬಿದ್ದ...

Mandya News: ಯುಗಾದಿ ಜೂಜಾಡಿದರೆ ಕಾನೂನು ಕ್ರಮ ಎಚ್ಚರಿಕೆ ನೀಡಿದ ಮಂಡ್ಯ ಎಸ್ಪಿ ಶೋಭಾರಾಣಿ..

Mandya News: ಯುಗಾಾದಿ ವೇಳೆ ಕೆಲವು ಕಡೆ ಜೂಜಾಡಲಾಗುತ್ತದೆ. ಕೆಲವರು ಇದನ್ನು ಪದ್ಧತಿ ಎಂದು ಕರೆದರೂ, ಜೂಜಾಡುವುದು ಕಾನೂನು ಬಾಹಿರ. ಹಾಗಾಗಿಯೇ ಮಂಡ್ಯ ಎಸ್ಪಿ ಡಾ.ಶೋಭಾರಾಣಿ ಈ ಬಗ್ಗೆ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಜೂಜಾಡುವುದು & ಇಸ್ಪೀಟ್ ಆಡುವುದನ್ನು ಕಡ್ಡಾಯವಾಗಿ ನಿಷೇಧಿಸಿರುವ ಎಸ್ಪಿ, ಹಬ್ಬದ ಸಂದರ್ಭದಲ್ಲಿ ಜೂಜಾಡುವುದು ಕಂಡು ಬಂದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು...

Hubli News: ಹು–ಧಾ ನೂತನ ಡಿಸಿಪಿಯಾಗಿ ಶ್ರುತಿ ಎನ್.ಎಸ್. ನೇಮಕ

Hubli News: ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ ಮಹಾನಗರದ ಅಪರಾಧ ಮತ್ತು ಕಾನೂನು ಸುವ್ಯವಸ್ಥೆಯ ನೂತನ ಡಿಸಿಪಿಯಾಗಿ ಶ್ರುತಿ ಎನ್‌.ಎಸ್‌. ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಗುಪ್ತದಳದ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರನ್ನು ಮಂಗಳವಾರ ಡಿಸಿಪಿ ಹುದ್ದೆಗೆ ವರ್ಗಾಯಿಸಲಾಗಿದೆ. 2019ನೇ ಐಪಿಎಸ್‌ ರ‍್ಯಾಂಕ್‌ನ ಅಧಿಕಾರಿಯಾಗಿದ್ದ ಅವರು, ಈ ಮೊದಲು ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚುವರಿ...

Dharwad News: ಕಾಶ್ಮೀರದಂತಾದ ಧಾರವಾಡದ ಕಲಘಟಗಿ

Dharwad News: ಧಾರವಾಡ: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸುತ್ತ ಮುತ್ತಲಿನ ಪ್ರದೇಶದಲ್ಲಿ ಮಂಗಳವಾರ ಭಾರಿ ಆಲಿಕಲ್ಲು ಮಳೆಯಾದ ಪರಿಣಾಮ ಇಡೀ ಕಲಘಟಗಿ ಗ್ರಾಮದಲ್ಲಿ ಆಲಿಕಲ್ಲುಗಳ ರಾಶಿ ಬಿದ್ದು, ಇದು ಕಲಘಟಗಿಯೋ, ಕಾಶ್ಮೀರವೋ ಎಂಬ ಜಿಜ್ಞಾಸೆಗೆ ಎಡೆ ಮಾಡಿಕೊಟ್ಟಿತ್ತು. ಕಲಘಟಗಿ ಗ್ರಾಮದ ಸುತ್ತ ಸುರಿದ ಮಳೆಯ ಜೊತೆಗೆ ಭಾರೀ ಪ್ರಮಾಣದಲ್ಲಿ ಆಲಿಕಲ್ಲುಗಳು ಬಿದ್ದಿದ್ದು, ರಸ್ತೆ, ಮನೆ...

ಭಯವಿಲ್ಲದೇ ರಿವಾಲ್ವರ್ ಬಳಸುವ ರೀತಿ ಹೇಳುವ ರೀಲ್ಸ್ ಮಾಡಲು ಹೋಗಿ ಸಾವನ್ನಪ್ಪಿದ ಯುವಕ

Delhi News: ರೀಲ್ಸ್ ಮಾಡಲು ಹೋಗಿ ಸಾವನ್ನಪ್ಪಿದ ಕೇಸ್‌ಗಳು ಬಹಳ ಇದೆ. ಆದರೆ ಇಲ್ಲೋರ್ವ ಯುವಕ ರಿವಾಲ್ವರ್ ಅನ್ನು ಬಳಸುವ ರೀತಿ ಹೇಳಲು ಹೋಗಿ, ಎದೆಗೆ ಗುಂಡು ತಾಗಿ, ಸಾವನ್ನಪ್ಪಿದ್ದಾನೆ. ದೆಹಲಿಯ ದಲ್ಲುಪುರದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ನಿವಾಸಿ ಪವನ್ ರೀಲ್ಸ್ ಮಾಡಿ, ಪ್ರಾಣಬಿಟ್ಟ ಯುವಕ. ಈತ ತನ್ನ ಗೆಳೆಯನ ಬಳಿ ವೀಡಿಯೋ ರೆಕಾರ್ಡ್...

ಸಾವಿನ ದವಡೆಯಿಂದ 4 ಜನ ಕಾರ್ಮಿಕರನ್ನ ಪಾರು ಮಾಡಿದ ಖಾಕಿ

ಹುಬ್ಬಳ್ಳಿಯಲ್ಲಿ ಕೆಮಿಕಲ್ ರಿಯಾಕ್ಷನ್ ನಿಂದ ಉಸಿರುಗಟ್ಟಿ ಅಸ್ವಸ್ಥರಾಗಿದ್ದ ನಾಲ್ವರು ಕಾರ್ಮಿಕರ ಪ್ರಾಣವನ್ನು ಉಪನಗರ ಠಾಣೆಯ PSI ಚಂದ್ರಶೇಖರ ಅವರು ಸಮಯಪ್ರಜ್ಞೆ ಮೆರೆದು ರಕ್ಷಿಸಿದ್ದಾರೆ. ಗಸ್ತು ತಿರುಗುತ್ತಿದ್ದ ಪಿಎಸ್‌ಐ ಚಂದ್ರಶೇಖರ ಪರಿಸ್ಥಿತಿ ಅರಿತು ತಕ್ಷಣವೇ ಸ್ಥಳಕ್ಕಾಗಮಿಸಿ, ನಾಲ್ವರನ್ನು ಆಂಬುಲೆನ್ಸ್ ಮೂಲಕ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಹುಬ್ಬಳ್ಳಿಯ ದೇಶಪಾಂಡೆ ನಗರದ ಖಾಸಗಿ ಕಟ್ಟಡವೊಂದರಲ್ಲಿ LED ಕೆಲಸಕ್ಕೆಂದು...

ಸಿಲಿಂಡರ್‌ಗೆ 2 ಸಾವಿರ ರೂಪಾಯಿ; 105 ಸಿಲಿಂಡರ್‌ಗಳು ಜಪ್ತಿ!

ಅಡುಗೆ ಸಿಲಿಂಡರ್ ಕೊರತೆಯನ್ನು ದುರ್ಬಳಕೆ ಮಾಡಿಕೊಂಡು ಕಾಳಸಂತೆಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬೀದರ್ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಿ 105 LPG ಸಿಲಿಂಡರ್‌ಗಳನ್ನು ಜಪ್ತಿ ಮಾಡಲಾಗಿದೆ. ಜಪ್ತಿಗೊಂಡ ಸಿಲಿಂಡರ್‌ಗಳ ಒಟ್ಟು ಮೌಲ್ಯ ಸುಮಾರು ₹2.55 ಲಕ್ಷಕ್ಕೂ ಅಧಿಕವಾಗಿದ್ದು, ಗೃಹ ಬಳಕೆಯ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ದ್ವಿಗುಣ ಬೆಲೆಗೆ ಮಾರಾಟ ಮಾಡಲಾಗುತ್ತಿತ್ತು ಎಂಬುದು ತನಿಖೆಯಿಂದ...

ಆಸ್ಪತ್ರೆ ಅವ್ಯವಸ್ಥೆಗೆ ಜನರ ಆಕ್ರೋಶ; ಸ್ಥಳದಲ್ಲೇ ಸಮಸ್ಯೆ ಬಗೆಹರಿಸಿದ DC!

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮತ್ತಿಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಇಂದು ಜನಸಂಪರ್ಕ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ ಸಾರ್ವಜನಿಕರು ತಮ್ಮ ವಿವಿಧ ಸಮಸ್ಯೆಗಳು ಮತ್ತು ಅಹವಾಲುಗಳನ್ನು ಜಿಲ್ಲಾಧಿಕಾರಿಗಳ ಮುಂದಿಟ್ಟರು. ಸಭೆಯಲ್ಲಿ ಗ್ರಾಮಸ್ಥರು ಮತ್ತಿಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದ ಅವ್ಯವಸ್ಥೆಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಆಸ್ಪತ್ರೆಯಲ್ಲಿ ವೈದ್ಯರು...

ಗೂಡ್ಸ್ ಮ್ಯಾನೇಜರ್ LDC ಹುದ್ದೆಗಳ ಮುಂಬಡ್ತಿ ಪರೀಕ್ಷೆ ಮುಂದೂಡಿಕೆ!

ಕರ್ನಾಟಕ ರಕ್ಷಣಾ ವೇದಿಕೆ ನಡೆಸಿದ ಭಾರಿ ಪ್ರತಿಭಟನೆಗೆ ಕೊನೆಗೂ ರೈಲ್ವೆ ಇಲಾಖೆ ಮಣಿದಿದೆ. ಗೂಡ್ಸ್ ಮ್ಯಾನೇಜರ್ LDC ಹುದ್ದೆಗಳಿಗಾಗಿ ಮಾರ್ಚ್ 17 ರಂದು ನಡೆಸಲಿದ್ದ ಮುಂಬಡ್ತಿ ಪರೀಕ್ಷೆಯನ್ನು ರದ್ದುಪಡಿಸಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿನ ಕೆಲವು ಅವ್ಯವಸ್ಥೆಗಳು ಮತ್ತು ಸ್ಥಳೀಯ ಭಾಷೆಗಳ ಕಡೆಗಣನೆ ಕುರಿತು ಕರವೇ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ತೀವ್ರ ಹೋರಾಟ ನಡೆಸಿದ್ರು. ಈ ಹೋರಾಟದ ಪರಿಣಾಮವಾಗಿ,...

‘ಗ್ಯಾಸ್’ ಗಂಡಾಂತರಕ್ಕೆ 3,000 ಕಾರ್ಖಾನೆಗಳು ಬಂದ್!

ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳು ಗಂಭೀರ ಸಂಕಷ್ಟಕ್ಕೆ ಸಿಲುಕಿವೆ. ಈ ಪರಿಸ್ಥಿತಿ ಮುಂದುವರಿದರೆ ಕಾರ್ಯಾಚರಣೆ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ಫ್ಯಾಬ್ರಿಕೇಷನ್, ವೇಲ್ಡಿಂಗ್, ಹೀಟ್ ಟ್ರೀಟ್ಮೆಂಟ್, ಆಹಾರ ಸಂಸ್ಕರಣೆ ಸೇರಿದಂತೆ ಹಲವು ಕೈಗಾರಿಕೆಗಳಲ್ಲಿ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img