Monday, May 11, 2026

ರಾಜ್ಯ

₹1.11 ಕೋಟಿ ಕೊಡ್ತೀವಿ ಯತ್ನಾಳ್‌ಗೆ ಮುಸ್ಲಿಂ ನಾಯಕನ ಸವಾಲ್!

ನಿಮ್ಮ ಮನೆ ಹುಡುಗಿನ ಮದುವೆ ಮಾಡಿ ಕೊಟ್ರೆ 1 ಕೋಟಿ ರೂಪಾಯಿ ಕೊಡ್ತೇವೆ ಎಂದ ಯತ್ನಾಳ್‌ಗೆ ಮುಸ್ಲಿಂ ಮುಖಂಡರು ಸವಾಲು ಹಾಕಿದ್ದಾರೆ. ಇತ್ತೀಚೆಗೆ ರಾಜ್ಯದಲ್ಲಿ ಮುಸ್ಲಿಂ ಯುವತಿ ಮದುವೆಯಾಗುವ ಯುವಕರಿಗೆ 5 ಲಕ್ಷ ರೂ. ನೀಡಲಾಗುವುದು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಘೋಷಿಸಿದ್ದರು. ಇದಕ್ಕೆ ಮುಸ್ಲಿಂ ಸಮುದಾಯದಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಈ...

ಬೆಂಗಳೂರಿಗರೇ ಹುಷಾರ್‌.. 100ಕ್ಕೂ ಹೆಚ್ಚು ಏರಿಯಾಗಳಲ್ಲಿ ಕರೆಂಟ್‌ ಕಟ್‌

ಸಿಲಿಕಾನ್‌ ಸಿಟಿಯಲ್ಲಿ ನೂರಕ್ಕೂ ಹೆಚ್ಚು ಏರಿಯಾ ಪ್ರದೇಶಗಳಲ್ಲಿ ಕರೆಂಟ್‌ ಕಟ್‌ ಆಗಲಿದೆ. ವಿದ್ಯುತ್‌ ಸ್ಟೇಷನ್‌ ನಿರ್ವಹಣಾ ಕಾಮಗಾರಿ ಹಿನ್ನೆಲೆ ಆಗಸ್ಟ್‌ 19 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. ಈ ಬಗ್ಗೆ ಈ ಬಗ್ಗೆ ಬೆಸ್ಕಾಂ ಮಾಹಿತಿ ನೀಡಿದೆ. ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆ.ವಿ. ಜಕ್ಕಸಂದ್ರ ಉಪಕೇಂದ್ರ ಕೋರಮಂಗಲ ವ್ಯಾಪ್ತಿಯಲ್ಲಿ ಆಗಸ್ಟ್‌...

ಲೋಕೋಪಯೋಗಿ ಇಲಾಖೆ ಅಧಿಕಾರಿಗಳೇ ನಿದ್ದೆಯಿಂದ ಎದ್ದೇಳಿ , ಸರ್ಕಾರಿ ಶಾಲೆಯತ್ತ ಗಮನ ಕೊಡಿ.

Tumakuru: ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿ ವ್ಯಾಪ್ತಿಗೆ ಬರುವ ಟಿ ಬಿ ಕ್ರಾಸ್ ಬಳಿ ಲೋಕೋಪಯೋಗಿ ಇಲಾಖೆಗೆ ಒಳಪಡುವ ರಸ್ತೆಗೆ ಹೊಂದಿಕೊಂಡಂತೆ ಒಂದರಿಂದ ಐದನೇ ತರಗತಿ ವರೆಗೂ ಇರುವ ಸರ್ಕಾರಿ ಶಾಲೆ ಇದೆ. ಶಾಲೆಗೆ ಹೊಂದಿಕೊಂಡಂತೆ ಪಕ್ಕದಲ್ಲಿ ಕಸದ ರಾಶಿ, ಹುಳ ತುಂಬಿದ ಕೊಳಚೆ ನೀರು, ಯಾವುದೇ ಚರಂಡಿ ವ್ಯವಸ್ಥೆ ಇಲ್ಲದೆ ಹರಿಯದೆ ನಿಂತಲ್ಲಿಯೇ...

ಹುಬ್ಬಳ್ಳಿ : ನರೇಗಾದಲ್ಲಿ ಸತ್ತವರ ಪೋಟೋ ಬಳಕೆ ! ಪಿಡಿಓ ಪೂರ್ಣಿಮಾ ವ್ಹಿ, ಮೇಟ್ ಪ್ರಭು ಮಂಗೂಣಿಗೆ ದಂಡ

Hubli News: ಹುಬ್ಬಳ್ಳಿ : ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಎನ್.ಎಮ್.ಎಮ್.ಎಸ್ ತಂತ್ರಾಂಶಕ್ಕೆ ಮಣ್ಣೆರೆಚಿ ಸತ್ತವರ ಪೋಟೋ ಅಪ್ಲೋಡ್ ಮಾಡಿದ್ದ ಕಿರೇಸೂರ ಗ್ರಾಮ ಪಂಚಾಯಿತಿಗೆ ತಕ್ಕ ಶಾಸ್ತಿಯಾಗಿದೆ. ಹುಬ್ಬಳ್ಳಿ ತಾಲೂಕು ಕಿರೇಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2024 ಡಿಸೆಂಬರ್'ನಲ್ಲಿ ಕೈಗೊಂಡ ನರೇಗಾ ಸಮುದಾಯ ಕಾಮಗಾರಿಯಲ್ಲಿ ಯಲ್ಲವ್ವ ಕಣಕಣ್ಣನವರ ಎಂಬ ಮಹಿಳೆ ಪೋಟೋ ನರೇಗಾ...

Belagavi News: ಸವದತ್ತಿಯಲ್ಲಿ ನವಿಲು ತೀರ್ಥ ಡ್ಯಾಮ್‌ನಿಂದ ನೀರು ಬಿಡುಗಡೆ

Belagavi News: ಸವದತ್ತಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಸವದತ್ತಿಯಲ್ಲಿ ನವಿಲು ತೀರ್ಥ ಡ್ಯಾಮ್‌ನಿಂದ ನೀರು ಬಿಡುಗಡೆ ಮಾಡಲಾಗಿದೆ. ಬೆಳಗಾವಿ ಬಳಿ ಮಳೆ ಜೋರಾಗಿದ್ದು, ಮಲಪ್ರಭಾ ನದಿ ತುಂಬಿ ತುಳುಕುತ್ತಿದೆ. ಈ ಹಿನ್ನೆಲೆಯಲ್ಲಿ ಒಳಹರಿವು ಹೆಚ್ಚಳ ಹಿನ್ನೆಲೆ ನವಿಲು ತೀರ್ಥ ಜಲಾಶಯ ಭರ್ತಿಯಾಗಿದೆ. ಹಾಗಾಗಿ 4ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಡ್ಯಾಮ ಸುರಕ್ಷತೆ ದೃಷ್ಟಿಯಿಂದ...

ಗಣೇಶ & ಈದ್ ಮಿಲಾದ್ ಹಬ್ಬದ ಹಿನ್ನಲೆ ಧಾರವಾಡದ ಸೂಕ್ಷ್ಮ ಏರಿಯಾಗಳಲ್ಲಿ ಪೊಲೀಸ್ ಹೆಜ್ಜೆ ಸೌಂಡ್

Hubli News: ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬ ಸಮೀಪ ಹಿನ್ನಲೆಯಲ್ಲಿ, ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂಬ ನಿಟ್ಟಿನಲ್ಲಿ ಶನಿವಾರ ಸಂಜೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಧಾರವಾಡದಲ್ಲಿ ಪಥಸಂಚಲನ ಮಾಡುವ ಮೂಲಕ ದೊಂಬಿ ಗಲಭೆ ನಡೆಸುವ ದುಷ್ಟರಿಗೆ ಪೊಲೀಸ್ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ. ಹೌದು ಅವಳಿನಗರ ಖಡಕ್ ಕಮಿಷನರ್...

Hubli News: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಹೆಚ್ಚಾಯ್ತು ಬೀದಿನಾಯಿಗಳ ಹಾವಳಿ

Hubli News: ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಬೀದಿ ನಾಯಿಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ.‌ ಸಾರ್ವಜನಿಕರು ಮನೆ ಬಿಟ್ಟು ಹೊರಗೆ ಬರಲು ಭಯಪಡುವಂತಾಗಿದೆ. ಅದರಲ್ಲೂ ವಾರ್ಡ್ ನಂಬರ 76ರಲ್ಲಿ ಬರುವ ಹಳೇ ಹುಬ್ಬಳ್ಳಿ ಎನ್. ಎ ನಗರ ಮತ್ತು ವಾರ್ಡ್ ನಂಬರ 82ರಲ್ಲಿ ಬರುವ ಬಸವ ನಗರ ಅಂಚಟಗೇರಿ ಪ್ಲಾಟ್ ಬಿಡ್ನಾಳ ರಸ್ತೆಯಲ್ಲಿ...

ಡಿಕೆಶಿ ಫುಲ್ ಜಾಲಿ ರೈಡ್‌! : ಇದು ಯಾರ ಬೈಕ್‌? DK ಬೈಕ್ ಸೀಕ್ರೆಟ್‌

ಬಹಳ ದಿನಗಳಿಂದ ಬೆಂಗಳೂರಿಗರು ಕಾದು ಕುಳಿತಿದ್ದ ಹೆಬ್ಬಾಳ ಮೇಲ್ಸೇತುವೆಗೆ ಇವತ್ತು ಗ್ರೀನ್‌ ಸಿಗ್ನಲ್ ಸಿಕ್ಕಿದೆ. ಹೆಬ್ಬಾಳ ಜಂಕ್ಷನ್‌ನಲ್ಲಿ ಕೆ.ಆರ್‌.ಪುರಂ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಸಂಚರಿಸಲು ನಿರ್ಮಿಸಿರುವ ಈ ಸೇತುವೆಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಉದ್ಘಾಟನೆ ಮಾಡಿದರು. ವಿಶೇಷವಾಗಿ ಡಿಕೆ ಶಿವಕುಮಾರ್‌ ಅವರು ತಮ್ಮ ಕಾಲೇಜಿನ ರೋಡ್ ಕಿಂಗ್‌ ಯೆಜ್ಡಿ ಬೈಕಿನಲ್ಲಿ ಹೆಬ್ಬಾಳ...

ದಸರಾ ಅಂಬಾರಿ11,600 ಆಸನ ಕಡಿತ – VIPಗೂ ಅಡಚಣೆ!

ಈ ಬಾರಿ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಜೋರಾಗಿದೆ. ಜಂಬೂಸವಾರಿ ವೇಳೆ ಅರಮನೆ ಆವರಣದಲ್ಲಿ ಸುಮಾರು 11,600 ಆಸನಗಳ ಕಡಿತ ಮಾಡಲಾಗುತ್ತಿದೆ. ಕಳೆದ ವರ್ಷಗಳಿಗೆ ಹೋಲಿಸಿದರೆ ಈ ಕ್ರಮವು ಗಣನೀಯವಾಗಿದೆ. ಆಸನಗಳ ಈ ಕಡಿತಕ್ಕೆ ಕಾರಣವೆಂದರೆ, ಆರ್‌ಸಿಬಿ ವಿಜಯೋತ್ಸವ ವೇಳೆ ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆ. ಆ ಘಟನೆಯ ಹಿನ್ನೆಲೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಪ್ರಮಾಣೀಕೃತ...

ಮಹಿಳೆಯರಿಗೆ ದೌರ್ಜನ್ಯ, ವರದಕ್ಷಿಣೆಗೆ 340 ಸಾವು – ರಾಜ್ಯದಲ್ಲಿ 40,000 ಕೇಸ್!

ರಾಜ್ಯದಲ್ಲಿ ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಹೆಚ್ಚುತ್ತಿದೆ. 2023ರಿಂದ 2025ರ ಜುಲೈವರೆಗೆ ಒಟ್ಟು 43,053 ಪ್ರಕರಣಗಳು ದಾಖಲಾಗಿರುವುದು ಪೊಲೀಸ್ ಇಲಾಖೆಯ ಅಂಕಿ-ಅಂಶಗಳಿಂದ ಬಹಿರಂಗವಾಗಿದೆ. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕಳೆದ 2 ವರ್ಷಗಳಲ್ಲಿ ಅತ್ಯಾಚಾರ, ಲೈಂಗಿಕ...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img