Monday, July 14, 2025

ರಾಜ್ಯ

ಫಿಲ್ಮಿ ಸ್ಟೈಲ್ ದರೋಡೆಗೆ ಸಾಕ್ಷಿ : ಮಾಸ್ಟರ್‌ ಮೈಂಡ್‌ನ ಬಲೆಗೆ ಬೀಳಿಸಿದ್ದೇಗೆ ಪೋಲಿಸರು?

ಇಡೀ ಕಲಬುರಗಿ ಬೆಚ್ಚಿ ಬಿದ್ದಿದ್ದ ದರೋಡೆ ಕೇಸ್‌ ಗೆ ಟ್ವಿಸ್ಟ್‌ ಸಿಕ್ಕಿದೆ. ಶನಿವಾರ ಅಂದರೆ ನೆನ್ನೆ ಮಧ್ಯಾಹ್ನ 12.30ಕ್ಕೆ ಚಿನ್ನದಂಗಡಿಗೆ ನುಗ್ಗಿದ ನಾಲ್ವರು ಖದೀಮರು, ಗನ್ ತೋರಿಸಿ ಕೋಟ್ಯಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಇದೀಗ ದರೋಡೆಕೋರರ ಬಗ್ಗೆ ಪೋಲೀಸರು ಮಹತ್ವದ ಸುಳಿವು ಪತ್ತೆ ಹಚ್ಚಿದ್ದಾರೆ. ದರೋಡೆ ಹಿಂದೆ ಇದ್ದಿದ್ದು ನಾಲ್ವರ ಕೈವಾಡವಲ್ಲ ಬದಲಿಗೆ...

ಮತ್ತೆ 6 ಹೃದಯ ಸ್ತಬ್ಧ : ರಾಜ್ಯದಲ್ಲಿ ನಿಲ್ಲದ ಹೃದಯಾಘಾತ ಪ್ರಕರಣಗಳು ಏನಾಗ್ತಿದೆ?

ಕರ್ನಾಟಕದಲ್ಲಿ ಅದರಲ್ಲೂ ಹಾಸನದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಹೃದಯಾಘಾತ ಸಾವಿನ ಸರಣಿ ಮುಂದುವರಿದೆ. ನಿಂತಲ್ಲೇ ಕುಳಿತಲ್ಲೇ, ಕೆಲಸ ಕಾರ್ಯ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪುತ್ತಿದ್ದಾರೆ. ಅದರಂತೆ ಇಂದು ಒಂದೇ ದಿನ ರಾಜ್ಯದಲ್ಲಿ ಆರು ಮಂದಿ ಹಾರ್ಟ್​ ಅಟ್ಯಾಕ್​ಗೆ ಬಲಿಯಾಗಿದ್ದಾರೆ. ಆರು ಮಂದಿ ಪೈಕಿ ಬಹುತೇಕರು 45 ವರ್ಷದೊಳಗಿನವರು ಎನ್ನುವುದು ಮತ್ತೆ ಆತಂಕ ಹೆಚ್ಚುವಂತೆ ಮಾಡಿದೆ. ಬೆಂಗಳೂರಿನ...

ಪರಿಷತ್‌ ಪಟ್ಟಿಗೆ ಬ್ರೇಕ್ : ಕೈ ನಾಯಕರು ಶಾಕ್‌! ; ನಿಜವಾಗಿ ಆಗಿದ್ದೇನು?

ಬೆಂಗಳೂರು : ರಾಜ್ಯದಲ್ಲಿ ಸಿಎಂ ಖರ್ಚಿ ಕದನ ಇನ್ನೊಂದು ಹಂತಕ್ಕೆ ಹೋಗಿ ತಲುಪುವ ಲಕ್ಷಣಗಳು ಗೋಚರವಾಗುತ್ತಿವೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಒಳಗೊಳಗೆ ಕೆಂಡಕಾರುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್‌ ಇದೀಗ ಹೊಸ ದಾರಿಯನ್ನು ಹುಡುಕಿಕೊಂಡಿದ್ದಾರೆ. ಆ ಹಾದಿ ಹಿಡಿದು ಸಿದ್ದು ಕಟ್ಟಿ ಹಾಕಲು ಡಿಕೆಶಿ ಪ್ಲ್ಯಾನ್‌ ಮಾಡಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಘೋಷಿಸಿರುವಂತೆ ರಾಜ್ಯ ವಿಧಾನ ಪರಿಷತ್‌ನ...

ನಮ್ಮ ತಂದೆಯ ಕಾಲದಿಂದಲೂ ಶಾಂತವಾಗಿದ್ದೇನೆ ಈ ಸಲ ಮಂತ್ರಿ ಆಗೇ ಆಗ್ತೀನಿ : ಶಾಸಕ ಡಾ. ಅಜಯ್‌ ಸಿಂಗ್‌ ವಿಶ್ವಾಸ

ಕಲಬುರಗಿ : ರಾಜ್ಯದಲ್ಲಿ ಕುರ್ಚಿ ಕದನ ನಡೆಯುತ್ತಿರುವಾಗಲೇ ಶಾಸಕರಲ್ಲಿ ಈಗಿನಿಂದಲೇ ಮಂತ್ರಿಗಿರಿಯ ಕನಸು ಚಿಗುರೊಡೆಯುತ್ತಿದೆ. ಸಚಿವ ಸಂಪುಟ ಪುನಾರಚನೆ ಮಾಡುವುದಿಲ್ಲ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಹೇಳಿದರೂ ಕೂಡ ಶಾಸಕರ ಅಧಿಕಾರ ದಾಹ ತೀರುತ್ತಿಲ್ಲ. ಇನ್ನೂ ಈಗಾಗಲೇ ಕಲ್ಯಾಣ ಕರ್ನಾಟಕದಲ್ಲಿ ಆರು ಸಚಿವ ಸ್ಥಾನ ನೀಡಿದ್ದರೂ ಸಹ ಕಾಂಗ್ರೆಸ್ ಶಾಸಕ ಹಾಗೂ ಕೆಕೆಆರ್​ಡಿಬಿ ಅಧ್ಯಕ್ಷ...

“ಸಿದ್ದರಾಮಯ್ಯ ಅವರನ್ನು ಯಾರೂ ಏನು ಮಾಡೋಕಾಗಲ್ಲ, ಸಿದ್ದು ಕಂಡ್ರೆ ಕೆಲವರಿಗೆ ಹೊಟ್ಟೆ ಉರಿ”

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 42 ವರ್ಷ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಾಯಕರಾಗಿದ್ದಾರೆ. ಅವರ ವಿರುದ್ಧ ಏನೇ ಆಪಾದನೆ ಮಾಡಿರೂ ಕೂಡ ಅದಕ್ಕೆ ಪೂರಕ ದಾಖಲೆಗಳು ಇರುವುದಿಲ್ಲ. ಈ ಮುನ್ನ ರಾಜಕಾರಣದಲ್ಲಿ ಕುರುಬ ಅಂತ ಹೇಳಲು ಆಗುತ್ತಿರಲಿಲ್ಲ. ಆದರೆ ಈಗ ನಾನು ಕುರುಬ ಎಂದು ಹೇಳಲು ಹೆಮ್ಮಯಿದೆ ಎಂದು ನಗರಾಭಿವೃದ್ದಿ...

ಇವ್ರು ಜನರಿಗೆ ಸುಳ್ಳು ಹೇಳಿ ಪಿಕ್ಚರ್‌ ನಡೆಸಿಕೊಂಡು ಹೋಗ್ತಿದ್ದಾರೆ : ಸುಡುಗಾಡಲ್ಲೂ ತೆಂಗಿನಕಾಯಿ ಒಡೆಯೋಕೂ ಜಿಎಸ್‌ಟಿ ಕಟ್ಟಬೇಕಂತೆ ; ಕೇಂದ್ರದ ವಿರುದ್ದ ಸಚಿವ ಲಾಡ್‌ ವಾಗ್ದಾಳಿ

ಚಿತ್ರದುರ್ಗ : ದೇಶದಲ್ಲಿ ಶೇಕಡಾ 70 ರಷ್ಟು ಜನರು ಜಿಎಸ್‌ಟಿ ಪಾವತಿಸುತ್ತಿದ್ದಾರೆ. ಇದರಿಂದ ಶ್ರೀಮಂತ ವರ್ಗದವರಿಗೆ ಅನುಕೂಲವಾಗುತ್ತಿದೆ. ಹಾಲು, ಮೊಸರು ಅರಿಶಿಣ -ಕುಂಕುಮಕ್ಕೂ ಶೇಕಡಾ 60 ರಿಂದ 70ರಷ್ಟು ಜಿಎಸ್‌ಟಿ ಕಟ್ಟಬೇಕಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಜಿಎಸ್‌ಟಿಯಿಂದ ದೇಶದಲ್ಲಿ...

ಆರು ದಶಕದ ಕನಸು ನನಸಾಗ್ತಿದೆ : BSY, ಬದಲಿಗೆ ಈ ಹೆಸರುಗಳನ್ನು ಇಡಬಹುದು ಎಂದ ರಾಘವೇಂದ್ರ

ಬೆಂಗಳೂರು : ಸಿಗಂದೂರು ಸೇತುವೆಗೆ ರಾಣಿ ಚೆನ್ನಬೈರಾದೇವಿ, ಕೆಳದಿ ರಾಣಿ ಚೆನ್ನಮ್ಮಾಜಿ, ಶರಾವತಿ ಸೇತುವೆ, ಅಂಬಾರಗೋಡ್ಲು-ಕಳಸವಳ್ಳಿ ಸೇರಿದಂತೆ ಇನ್ನಿತರ ಹೆಸರನ್ನು ಇಡುವ ಚರ್ಚೆಗಳು ನಡೆಯುತ್ತಿವೆ. ಆದರೆ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಹೆಸರನ್ನಿಡುವಂತೆ ನ್ಯಾಯಾಲಯದ ಮೆಟ್ಟಿಲೂ ಏರಿದ್ದಾರೆ. ಹೀಗಿರುವಾಗ ಸೇತುವೆಗೆ ನಾಮಕರಣ ಮಾಡುವಾಗ ಅದ್ದರದ್ದೆ ಕೆಲವು ನಿಯಮಗಳಿರುತ್ತವೆ. ಅವುಗಳ ಬಗ್ಗೆಯೂ ಗಮನಹರಿಸಬೇಕಾಗುತ್ತದೆ ಎಂದು...

FASTag ಅಂಟಿಸಿಲ್ವಾ ಡಬಲ್ ಫೈನ್!

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಇತ್ತೀಚೆಗೆ ಹೊಸ ಮಾರ್ಗಸೂಚಿಗಳನ್ನ ಪ್ರಕಟಿಸಿದೆ. ಫಾಸ್ಟ್‌ಟ್ಯಾಗ್ ತಪ್ಪು ಬಳಕೆ ಮಾಡುವವರ ವಿರುದ್ಧ ಈಗ ಕಟ್ಟುನಿಟ್ಟಾದ ಕ್ರಮ ಜಾರಿಯಾಗುತ್ತಿದೆ. ಇತ್ತೀಚೆಗೆ, ಕೆಲವರು ಫಾಸ್ಟ್‌ಟ್ಯಾಗ್ ಅಳವಡಿಸಿಕೊಂಡರೂ ಅದನ್ನು ಸರಿಯಾಗಿ ಅಂಟಿಸದೆ ವಾಹನದಲ್ಲಿ ಇಟ್ಟುಕೊಳ್ಳುತ್ತಿರುವುದು ಕಂಡು ಬಂದಿದೆ. ಇವು 'ಲೂಸ್ ಫಾಸ್ಟ್‌ಟ್ಯಾಗ್' ಎಂದೇ ಕರೆಯಲ್ಪಡುತ್ತವೆ. ಅಂದರೆ — ಟೋಲ್ ಪ್ಲಾಜಾಗಳಲ್ಲಿ ಸ್ಕ್ಯಾನ್ ಆಗದೆ ಟೋಲ್...

ವೈದ್ಯನ ಅಪಹರಣ – 25 ಜನರ ಗ್ಯಾಂಗ್ ದಾಳಿ!

ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ, ವೈದ್ಯನನ್ನು ಅಪಹರಿಸಿ, ಇಬ್ಬರು ಮಕ್ಕಳ ತಂದೆಯನ್ನು ಕರುಣೆ ಇಲ್ಲದೆ ಹಲ್ಲೆ ಮಾಡಿರುವುದು ಇಡೀ ಜಿಲ್ಲೆಯಲ್ಲೇ ಬೇಸರ ಹುಟ್ಟಿಸಿದೆ. ಹಣಕಾಸಿನ ವಿವಾದವೇ ಈ ಅಮಾನವೀಯ ಕ್ರೌರ್ಯಕ್ಕೆ ಕಾರಣವೆಂದು ಶಂಕೆ ವ್ಯಕ್ತವಾಗುತ್ತಿದೆ. ಈ ವೇಳೆ ಪೊಲೀಸ್ ಇಲಾಖೆಯ ನಿರ್ಲಕ್ಷ್ಯವೂ ಬಹಿರಂಗವಾಗಿದ್ದು, ಜನತೆ ಆಕ್ರೋಶದಲ್ಲಿದ್ದಾರೆ. ಜುಲೈ 10, ಮಧ್ಯಾಹ್ನ. ಅಥಣಿ ತಾಲೂಕಿನ ಸವದಿ ಗ್ರಾಮದ ಸರ್ಕಾರಿ...

ಗೋಕರ್ಣ ಗುಹೆಯಲ್ಲಿ 7 ವರ್ಷ ಗುಟ್ಟಾಗಿದ್ದ ರಷ್ಯಾ ಮಹಿಳೆ!

ಗೋಕರ್ಣ ಗುಹೆಯಲ್ಲಿ 7 ವರ್ಷದಿಂದ ಗುಟ್ಟಾಗಿ ಪಾಂಡುರಂಗ ಮೂರ್ತಿಯನ್ನು ಆರಾಧಿಸುತ್ತಿದ್ದ ರಷ್ಯಾ ಮಹಿಳೆಯೊಬ್ಬರು ಪತ್ತೆಯಾಗಿದ್ದಾರೆ. ಇವರನ್ನ ಆಧುನಿಕ ಸಕ್ಕೂಬಾಯಿ ಎಂದು ಕರೆಯಲಾಗಿದೆ. ರಷ್ಯಾ ಮೂಲದ ಈಕೆ ತನ್ನ ಇಬ್ಬರು ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದಾರೆ. ಕಳೆದ 7 ವರ್ಷದಿಂದ ಗೋಕರ್ಣದ ಗುಹೆಯೊಂದರಲ್ಲಿ ದೇವರ ಆರಾಧನೆ, ಧ್ಯಾನದಲ್ಲಿ ತೊಡಗಿಸಿಕೊಂಡು ಜೀವಿಸುತ್ತಿದ್ದ ಕಥೆ ಈಗ ಬಹಿರಂಗವಾಗಿದೆ. ಪಾಸ್‌ಪೋರ್ಟ್ ಇಲ್ಲದೇ, ವೀಸಾ...
- Advertisement -spot_img

Latest News

ಸಿಎಂ ಸ್ಟಾಲಿನ್​ಗೆ ಆರಂಭಿಕ ಆಘಾತ! ಏನು ಹೇಳುತ್ತೆ ಚುನಾವಣಾ ಪೂರ್ವ ಸಮೀಕ್ಷೆ?

ಬೆಂಗಳೂರು : 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ಕಿತ್ತೊಗೆದು ಎನ್​​ಡಿಎ ಮೈತ್ರಿಕೂಟ ಅಧಿಕಾರ ಹಿಡಿಯುವ ತಂತ್ರಗಾರಿಕೆ ರೂಪಿಸಿದೆ. ಸ್ಟಾಲಿನ್ ಮಣಿಸಿ...
- Advertisement -spot_img