Saturday, July 27, 2024

ರಾಜ್ಯ

ಕಮರಿಪೇಟ ಪೊಲೀಸ್ ಕಾರ್ಯಾಚರಣೆ : ನಾಲ್ವರು ಗಾಂಜಾ ಮಾರಾಟಗಾರರ ಬಂಧನ..!

Hubli News: ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಗಾಂಜಾ ಘಾಟು ಜೋರಾಗಿದೆ. ಗಾಂಜಾ ಪ್ರಕರಣ ಮಟ್ಟ ಹಾಕಲು ಪೊಲೀಸ್ ಕಮೀಷನರೇಟ್ ದಿಟ್ಟ ನಿರ್ಧಾರ ಮಾಡಿದ್ದು, ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ಕು ಜನ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಕಮರಿಪೇಟ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. https://youtu.be/wIj--sZdc4Q ಪೊಲೀಸ್ ಸಬ್ ಇನ್ಸೆಕ್ಟರ್ ಸುನೀಲ್ ಎಂ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ...

ಕೆ.ಆರ್.ಎಸ್ ಜಲಾಶಯದಿಂದ 1,50,000 ಕ್ಯೂಸೆಕ್ಸ್ ನೀರು ಬಿಡುಗಡೆ ಎಚ್ಚರಿಕೆ ವಹಿಸಿ: ಎನ್ ಚಲುವರಾಯಸ್ವಾಮಿ

Political News: ಕಾವೇರಿ ಮತ್ತು ಹೇಮಾವತಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೆ.ಆರ್.ಎಸ್ ಜಾಲಾಶಯಗಳಿಂದ ಸುಮಾರು 1,50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಹರಿಸಲಾಗುವುದು. ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಯಾವುದೇ ಜನ- ಜನುವಾರುಗಳ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ. https://youtu.be/wIj--sZdc4Q ನದಿ ಪಾತ್ರದ ತಗ್ಗು...

ಕುರಿಗಳ ರಕ್ಷಣೆಗೆ ಹೋಗಿ ಪ್ರಾಣಕ್ಕೆ ಕುತ್ತು ತಂದುಕೊಂಡ ಕುರಿಗಾಹಿ

Tumakuru News: ತುಮಕೂರು: ಕುರಿಗಾಹಿಯೋರ್ವ ಕುರಿಗಳ ರಕ್ಷಣೆಗೆ ಹೋಗಿ, ಪ್ರಾಣ್ಕಕೆ ಕುತ್ತು ತಂದುಕೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ. https://youtu.be/tm-wGQjt7HM ತುಮಕೂರು ತಾಲ್ಲೂಕಿನ ಹಿರೇಹಳ್ಳಿ ಬಳಿಯ ಮಂದಾರಗಿರಿ ಬೆಟ್ಟದ ಪಕ್ಕದಲ್ಲಿ ಈ ಘಟನೆ ನಡೆದಿದೆ. ಕುರಿಗಾಹಿ ಮಂದಾರಗಿರಿ ಬೆಟ್ಟದ ಮೇಲೆ ಕುರಿ ಮೇಯಿಸಲು ತೆರಳಿದ್ದ. ಈ ವೇಳೆ ರಸ್ತೆಗೆ ಹಾಕುವ ಡಾಂಬರು ಸುರಿದಿದ್ದ ಗುಂಡಿಗೆ ಕುರಿಗಳು ಬಿದ್ದಿದೆ. ಆ...

ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ: ಮೈದುಂಬಿ ಹರಿಯುತ್ತಿರುವ ಮಾರ್ಕಂಡೇಯ ನದಿ

Chikkodi News: ಚಿಕ್ಕೋಡಿ: ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಬಿಟ್ಟು ಬಿಡದೇ ಧಾರಾಕಾರ ಮಳೆ ಸುರಿಯುತ್ತಿದ್ದು, ಮಾರ್ಕಂಡೇಯ ನದಿ ಮೈದುಂಬಿ ಹರಿಯುತ್ತಿದೆ. https://youtu.be/tm-wGQjt7HM ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಗೊಡಚಿನಮಲ್ಕಿ ಜಲಪಾತದಲ್ಲೂ ಜಲವೈಭವ ಸೃಷ್ಟಿಯಾಗಿದೆ. ಹಾಗಾಗಿ ಫಾಲ್ಸ್ ನೋಡಲು ಜನರ ಈ ಸ್ಥಳಕ್ಕೆ ಬರುತ್ತಿದ್ದಾರೆ. ಹಾಗೆ ಪ್ರವಾಸಕ್ಕೆ ಬರುತ್ತಿರುವವರು, ಸೆಲ್ಫಿಗಾಗಿ ಜನ ಹುಚ್ಚಾಟ ನಡೆಸಿದ್ದಾರೆ. ಸ್ವಲ್ಪ ಯಾಮಾರಿದರೂ ಜೀವಕ್ಕೆ...

ರಾಜ್ಯದಲ್ಲಿ ನಡೆದಿರುವ ಹಗರಣಗಳ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಶ್ರೀರಾಮಸೇನೆ ಪ್ರತಿಭಟನೆ

Gadag News: ಗದಗ: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ನಡೆದಿವೆ ಎನ್ನಲಾದ ಹಗರಣಗಳ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ, ಶ್ರೀರಾಮಸೇನೆ ಗದಗದಲ್ಲಿ ಪ್ರತಿಭಟನೆ ನಡೆಸಿದೆ. https://youtu.be/tm-wGQjt7HM ಗದಗ ಜಿಲ್ಲಾಡಳಿತ ಭವನದ ಎದುರು ಶ್ರೀರಾಮಸೇನೆ ಪ್ರತಿಭಟನೆ ನಡೆಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ವಾಲ್ಮೀಕಿ ನಿಗಮದ ಹಗರಣ, ಭೋವಿ ಸಮಾಜದ ಅನುದಾನ ಹಗರಣ, SCP/TSP ಹಣ ದುರ್ಬಳಕೆ,...

‘ಪೊಪ್ಪೆ ಸ್ಟ್ರಾ’ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

Hubli News: ಹುಬ್ಬಳ್ಳಿ: ನಗರ ಸಿಇಎನ್ ಪೊಲೀಸರು ಪೊಪ್ಪೆ ಸ್ಟ್ರಾ ಎಂಬ ಮಾದಕ ವಸ್ತು ಡ್ರಗ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸವಲ್ಲಿ ಯಶಸ್ವಿಯಾಗಿದ್ದಾರೆ. https://youtu.be/tm-wGQjt7HM ನಗರದ ಕಾಳಮ್ಮನ ಅಗಸಿ ಬಳಿಯಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಮಾದಕ ವಸ್ತುವಾದ "ಪೊಪ್ಪೆ ಸ್ಟಾರ್ ಮಾರಾಟ ಮಾಡುತ್ತಿದ್ದ ಶರವಣ್ ಗಿರಿ ಮತ್ತು ಲಿಹ‌ ಗಿರಿ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ....

ಅಕ್ರಮ ಗಾಂಜಾ ಮಾರಾಟ ಜಾಲ: 12 ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿ

Hubli News: ಹುಬ್ಬಳ್ಳಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಹಳೇಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರು 12 ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಲ್ಲಿನ ಅರವಿಂದನಗರ ಪಿ & ಟಿ ಕ್ವಾಟರ್ಸ್ ಪಾಳು ಬಿದ್ದ ಕಟ್ಟಡದಲ್ಲಿ ಗಾಂಜಾ ಮಾದಕ ಪದಾರ್ಥವನ್ನು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಸಿಗುತ್ತಿದ್ದಂತೆಯೇ ಹಳೇಹುಬ್ಬಳ್ಳಿಯ ಪೊಲೀಸ್ ಠಾಣೆಯ ಪೋಲಿಸರು...

ಟೈಲ್ಸ್ ಕೆಲಸಗಾರ ಹರೀಶ್ ಕೊ*ಲೆ ಪ್ರಕರಣ: ಆರೋಪಿಗಳು ಅರೆಸ್ಟ್

Dharwad News: ಧಾರವಾಡ: ಧಾರವಾಡದಲ್ಲಿ ಟೈಲ್ಸ್ ಮೇಸ್ತ್ರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ ಹರೀಶ್ ಶಿಂಧೆ ಎಂಬ ಯುವಕನ ಕೊಲೆ ನಡೆದಿತ್ತು. ಧಾರವಾಡ ತಾಲೂಕಿನ ಗೋವನಕೊಪ್ಪ ಬಳಿ ಈ ಘಟನೆ ನಡೆದಿತ್ತು. ಇದೀಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರು ಹರೀಶ್‌ನ ಸ್ನೇಹಿತರೇ ಆಗಿದ್ದಾರೆ. ಸರ್ಫರಾಜ್ ನವಲೂರ, ಶಾಹೀಲ್ ಬಂಧಿತ...

ಬಿಬಿಎಂಪಿ ಚುನಾವಣೆ ಯಾವಾಗ?

ಬೆಂಗಳೂರು: ಬಿಬಿಎಂಪಿ ಚುನಾವಣೆ ವಿಚಾರ ಕಳೆದ 4 ವರ್ಷದಿಂದ ನಿರಂತರವಾಗಿ ಚರ್ಚೆಯಾಗುತ್ತಿದೆ.. ಆದ್ರೆ ಜನ್ರು ಮಾತ್ರ ತಮ್ಮ ಸಮಸ್ಯೆಗಳಿಗೆ ಕಾರ್ಪೋರೇಟರ್ಸ್ ಗಳನ್ನೆ ಆಸರಿಸಿದ್ದಾರೆ..ಆದ್ರೆ ಇತ್ತ ಅಧಿಕಾರ ಇವರ ಬಳಿ ಇಲ್ಲದೇ ಹೋದ್ರು ಸಹ ಜನರ ಕಷ್ಟಕ್ಕೆ ಮಾಜಿ  ಕಾರ್ಪೋರೇಟರ್ಸ್ ಮಿಡಿಯುತ್ತಿದ್ದಾರೆ.. ಈ ಬಗ್ಗೆ ಬಿಬಿಎಂಪಿಯ ಕಾಡುಮಲ್ಲೇಶ್ವರ ವಾರ್ಡ್ ಮಾಜಿ ಕಾರ್ಪೋರೇಟರ್​​ ಮಂಜುನಾಥ್ ರಾಜು ಮಾತನಾಡಿದ್ದು ಹೀಗೆ.... https://www.youtube.com/watch?v=rdxGtJdbP48

Bengaluru: ಟೈಪಿಂಗ್ ಸ್ಟಾರ್​​ನ ಪೇಂಟಿಂಗ್ ಸ್ಕಿಲ್ ನೋಡ್ರಿ…

ಬೆಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ಕಲಾವಿದರು ಸಖತ್ ಅಪ್ಡೇಟ್ ಆಗುತ್ತಿದ್ದು, ಸಾಮಾನ್ಯರನ್ನು ಸೂಜಿಗಪಡಿಸುವಂತೆ ಮಾಡುತ್ತಿದೆ.. ಸಾಮಾನ್ಯವಾಗಿ ನೀವು ಪೇಂಟಿಂಗ್ ಕೇಳಿದ್ದಿರ...ಪೆನ್ಸಿಲ್ ನಲ್ಲಿ ಸ್ಕೆಚ್ ಮಾಡುವುದನ್ನು ನೋಡಿದ್ದೀರಾ....ಆದ್ರೆ ಟೈಪಿಂಗ್ ಮಿಷನ್ ನಲ್ಲಿ ಚಿತ್ರ ಬಿಡಿಸುವುದನ್ನು ಕೇಳಿದ್ದೀರಾ? ನೋಡಿದ್ದೀರಾ? ಆಗಿದ್ರೆ ಈ ಕಲರ್ ಫುಲ್ ಸುದ್ದಿ ನೋಡಿ... ಟೈಪಿಂಗ್ ಮಿಷನ್ನಲ್ಲೇ ಮಹತ್ ವ್ಯಕ್ತಿ ಮತ್ತು ಪ್ರಾಣಿಗಳ ಚಿತ್ರ ಬಿಡಿಸುವುದನ್ನ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img