Sunday, May 3, 2026

ರಾಜ್ಯ

ಕೇವಲ ₹10,500 ವೆಚ್ಚದಲ್ಲಿ 30 ವರ್ಷ ಅಡುಗೆ ಅನಿಲ ಫ್ರೀ!

ರಾಜ್ಯಾದ್ಯಂತ LPG ಸಿಲಿಂಡರ್ ಕೊರತೆ ಜನರಿಗೆ ತೀವ್ರ ತೊಂದರೆ ಉಂಟುಮಾಡುತ್ತಿರುವ ಸಂದರ್ಭದಲ್ಲಿ, ರಾಯಚೂರಿನ ಪೊಲೀಸ್ ಕಾನ್‌ಸ್ಟೇಬಲ್ ವಿನೋದ್ ಅವರು ಅಳವಡಿಸಿಕೊಂಡಿರುವ ಬಯೋಗ್ಯಾಸ್ ವ್ಯವಸ್ಥೆ ಇದೀಗ ಗಮನ ಸೆಳೆಯುತ್ತಿದೆ. ಇತ್ತೀಚೆಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಉಂಟಾದ ಉದ್ವಿಗ್ನತೆ, ವಿಶೇಷವಾಗಿ ಇಸ್ರೇಲ್–ಇರಾನ್ ನಡುವಿನ ಸಂಘರ್ಷದ ಪರಿಣಾಮವಾಗಿ LPG ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದ ಹಲವು ಪ್ರದೇಶಗಳಲ್ಲಿ ಜನರು ಕಿಲೋಮೀಟರ್‌ಗಳಷ್ಟು...

ಬೈಕ್ ಕಳೆದುಕೊಂಡವರಿಗೆ ಭರ್ಜರಿ ಗುಡ್ ನ್ಯೂಸ್!

ಬೈಕ್ ಕಳ್ಳರ ವಿರುದ್ಧ ಮಂಡ್ಯ ಪೂರ್ವ ಪೊಲೀಸ್ ಠಾಣೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಡ್ಯ ಹಾಗೂ ಮೈಸೂರು ಜಿಲ್ಲೆಯ ವಿವಿಧೆಡೆ ಕ್ಷಣಾರ್ಧದಲ್ಲಿ ಬೈಕ್‌ಗಳನ್ನು ಕದ್ದು ಪರಾರಿಯಾಗುತ್ತಿದ್ದ ಖದೀಮರ ವಿರುದ್ಧ ಕಾರ್ಯಾಚರಣೆ ನಡೆಸಿದ ಪೊಲೀಸರು, ಒಟ್ಟು 27 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ವಾಹನಗಳ ಒಟ್ಟು ಮೌಲ್ಯ...

ಹಬ್ಬಕ್ಕೆ ಊರಿಗೆ ಹೋಗೋರಿಗೆ ಶಾಕ್ ನೀಡಿದ ಖಾಸಗಿ ಬಸ್!

ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸತತ ನಾಲ್ಕು ದಿನಗಳ ರಜೆ ಇರುವ ಹಿನ್ನೆಲೆ, ಬೆಂಗಳೂರಿನಿಂದ ತಮ್ಮೂರಿಗೆ ತೆರಳಲು ಯೋಜನೆ ಮಾಡಿರುವ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ಭಾರೀ ದರ ಏರಿಕೆ ಮಾಡಿದ್ದು, ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಬ್ಬದ ಸೀಸನ್‌ನ್ನು ಬಂಡವಾಳ ಮಾಡಿಕೊಂಡಿರುವ ಖಾಸಗಿ ಸಾರಿಗೆ ಸಂಸ್ಥೆಗಳು, ಟಿಕೆಟ್ ದರವನ್ನು ಎರಡು ರಿಂದ ಮೂರು ಪಟ್ಟು...

Mandya: ಪ್ರತ್ಯೇಕ ಕೇಸ್: ಬೈಕ್ ಕಳ್ಳತನ ಮಾಡುತ್ತಿದ್ದ ಖದೀಮರ ಬಂಧನ

Mandya News: ಬೈಕ್ ಕಳ್ಳತನ ಮಾಡುತ್ತಿದ್ದ ಖದೀಮರನ್ನು ಪೋಲೀಸರು ಬಂಧಿಸಿದ್ದಾರೆ. ಮಂಡ್ಯ ಪೂರ್ವ(East) ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿವಿಧೆಡೆ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ ಮಾಡಲಾಗಿದೆ. ಇವು ಪ್ರತ್ಯೇಕ ಪ್ರಕರಣವಾಗಿದ್ದು, ಮಂಡ್ಯದ ಪೂರ್ವ ಠಾಣೆ ಪೊಲೀಸರಿಂದ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಿ, ಬಂಧಿತರಿಂದ 14 ಲಕ್ಷ ರೂ ಮೌಲ್ಯದ 27 ಬೈಕ್ ಗಳು ವಶಕ್ಕೆ ಪಡೆಯಲಾಗಿದೆ. ಮಂಡ್ಯ ತಾಲ್ಲೂಕು...

ಆಡುತ್ತಿದ್ದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದ ಮಗು: ಬಾವಿಗೆ ಜಿಗಿದು ಕಂದಮ್ಮನ ರಕ್ಷಣೆ ಮಾಡಿದ ಅಧಿಕಾರಿ

Sirsi News: ಶಿರಸಿ : ಆಕಸ್ಮಿಕವಾಗಿ ಬಾವಿಗೆ ಬಿದ್ದ ಎರಡು ವರ್ಷದ ಬಾಲಕಿಯನ್ನು ರಕ್ಷಿಸಿದ ಪಯುಚೌಟಿ. ಎರಡು ವರ್ಷದ ಮಗು ಆಟವಾಡುತ್ತಾ ಆಕಸ್ಮಿಕವಾಗಿ ಬಾವಿಗೆ ಬಿದ್ದ ಘಟನೆ ಸಿರಸಿ ನಗರದ ಕಸ್ತೂರಿಬಾ ನಗರದಲ್ಲಿ ನಡೆದಿದೆ. ಅಲ್ಲಿ ಹತ್ತಿರದಲ್ಲಿದ್ದ ಸಾರಿಕಾ ಟ್ರಸ್ಟ್ ಅಧ್ಯಕ್ಷರಾದ ಪಯು ಚೌಟಿ ಅವರಿಗೆ ವಿಷಯ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ ಕೊಡಲೆ ಬಾವಿಗೆ ಜಿಗಿದು ಬಾಲಕಿಯನ್ನು...

Tumakuru: ಚಿನ್ನಕ್ಕಾಗಿ ವೃದ್ಧೆಯನ್ನ ಹ*ತ್ಯೆಗೈದ ತುಮಕೂರಿನ ಜೆಡಿಎಸ್ ಮಾಜಿ ಗ್ರಾಮಪಂಚಾಯಿತಿ ಅಧ್ಯಕ್ಷ

Tumakuru: ತುಮಕೂರು: ತುಮಕೂರಿನಲ್ಲಿ ಜೆಡಿಎಸ್ ಮಾಜಿ ಗ್ರಾಮಪಂಚಾಯಿತಿ ಅಧ್ಯಕ್ಷನಿಂದ ವೃದ್ಧೆಯ ಹತ್ಯೆ ನಡೆದಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗದ ಉಜ್ಜಿನಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚಿನ್ನದ ಆಸೆಗೆ ಒಂಟಿಯಾಗಿ ವಾಸವಾಗಿದ್ದ ವೃದ್ಧೆಯನ್ನೇ ಹತ್ಯೆಗೈಯ್ಯಲಾಗಿದೆ. ಮುತ್ತುರಾಜ್ ಎಂಬಾತ 75 ವರ್ಷದ ನಾಗಮ್ಮ ಎಂಬ ವೃದ್ಧೆಯನ್ನು ಹತ್ಯೆ ಮಾಡಿ, ಮೂರು ಮಂದಿ ದರೋಡೆಕೋರರು ಬಂದು ಹತ್ಯೆ...

Haveri: ಹಾವೇರಿಯಲ್ಲಿ ಮಹಿಳಾ ದಿನಾಚರಣೆ ಆಚರಣೆ: ನಿವೃತ್ತ ಸೈನಿಕರ ಮನೆಯವರಿಗೆ ಸನ್ಮಾನ

Haveri News: ಹಾವೇರಿ: ಹಾವೇರಿಯಲ್ಲಿ ಮಹಿಳಾ ದಿನಾಚರಣೆ ವಿಶೇಷವಾಗಿ ಆಚರಿಸಲಾಗಿದೆ. ಹಾವೇರಿಯ ಹಾನಗಲ್ನಲ್ಲಿ ಮಹಿಳಾ ದಿನಾಚರಣೆ ಆಚರಿಸಿದ್ದು, ಕರ್ನಾಟಕ ಟಿವಿ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆಯ ಬಗ್ಗೆ ವೈಭವಿ ಮಹಿಳಾ ಸಂಘದ ವತಿಯಿಂದ ಧನ್ಯವಾದ ಅರ್ಪಿಸಲಾಯಿತು. ಇನ್ನು ಈ ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರ ಮನೆಯವರಿಗೆ ಸನ್ಮಾನ ಕಾರ್ಯಕ್ರಮ ಕೂಡ ನಡೆಯಿತು. ಈ ಕಾರ್ಯಕ್ರಮವನ್ನು ದಿವಂಗತ ಸಿಎಂ ಉದಾಸಿ...

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ ಫೈ ಜೀವನ ನಡೆಸುತ್ತಿದ್ದಾನೆ. ಜೈಲಿನಲ್ಲಿ ಇದ್ದೇ ಅಪ್ರಾಪ್ತ ಬಾಲಕಿ ಜತೆ ಫೋನ್ ಕರೆಯಲ್ಲಿ ಸಂಭಾಷಣೆ ನಡೆಸಿರುವ ಆರೋಪ ಕೇಳಿಬಂದಿದೆ. ಶಾಕಿಂಗ್ ಆಡಿಯೋ ವೈರಲ್ ಆಗಿದ್ದು, ಖೈದಿ ಅಪ್ರಾಪ್ತ ಬಾಲಕಿಗೆ...

ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ಓರ್ವ ಸಾ*, ಮತ್ತೋರ್ವನಿಗೆ ಗಂಭೀರ ಗಾಯ

Uttara Kannada News: ಉತ್ತರ ಕನ್ನಡ: ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲಿ ಓರ್ವ ಸಾವನಪ್ಪಿ, ಮತ್ತೊಬ್ಬ ಗಂಭೀರ ಗಾಯಗ``ಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ನಡೆದಿದೆ. ಮುಂಡಗೋಡು ತಾಲೂಕಿನ ಕಲಕೋಪ್ಪ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮೃತ ವ್ಯಕ್ತಿ ಎಲ್ಲಪ್ಪ.ಎಸ್.ಕೊಡದ್ ಎಂದು ಗುರುತಿಸಲಾಗಿದ್ದು, ವಿಟ್ಟಲ್ ಎಸ್ ಚೋಳಪ್ಪನವರ್ ಗಾಯಾಳುವಾಗಿದ್ದಾರೆ....

Tumakuru: ಇ-ಕೆವೈಸಿ ಹೆಸರಲ್ಲಿ ವಂಚನೆ ಸಾಧ್ಯತೆ: ತುಮಕೂರು ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಎಚ್ಚರಿಕೆ

ತುಮಕೂರು: Tumakuru: ಮಧ್ಯಪ್ರಾಚ್ಯದಲ್ಲಿ ಯುದ್ಧವಾಗುತ್‌ತಿರುವ ಹಿನ್ನೆಲೆ, ಭಾರತದಲ್ಲೂ ಅದರ ಎಫೆಕ್ಟ್ ಜೋರಾಗಿದೆ. ಎಲ್‌ಪಿಜಿ ಗ್ಯಾಸ್ ಸಿಲಂಡರ್ ಸಿಗದೇ ಹೋಟೇಲ್ ಮಾಲೀಕರು ಪರದಾಡುತ್ತಿದ್ದಾರೆ. ಸಾಮಾನ್ಯ ಜನರು, ಆಟೋ ಚಾಲಕರು ಸೇರಿ ಹಲವು ಸಿಲಿಂಡರ್‌ಗಾಗಿ ಪರದಾಡುತ್ತಿದ್ದಾರೆ. ಇದೇ ಸಂದರ್ಭದಿಂದ ಲಾಭ ಪಡೆಯಲು ಯತ್ನಿಸುತ್ತಿರುವ ಮೋಸಗಾರರು, ಇ-ಕೆವೈಸಿ ಹೆಸರಲ್ಲಿ ವಂಚನೆ ಮಾಡಲು ಮುಂದಾಗಿದ್ದಾರಂತೆ, ಜಿಲ್ಲಾಧಿಕಾರಿ ಕಚೇರಿಯಿಂದ ಈ ಪ್ರಕಟಣೆ ಮಾಡಿದ್ದು,...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img