Monday, May 11, 2026

ರಾಜ್ಯ

ಕೊಬ್ಬರಿ ಬೆಲೆ ಕುಸಿತ ಅನ್ನದಾತ ಕಂಗಾಲು – ಇಳಿಕೆಯತ್ತ ಸಾಗಿದ ಕೊಬ್ಬರಿ ದರ!

ಇತ್ತೀಚಿನ ಕೆಲ ವಾರಗಳಿಂದ, ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಉಂಡೆ ಕೊಬ್ಬರಿ ಧಾರಣೆ ನಿರಂತರವಾಗಿ ಇಳಿಕೆಯತ್ತ ಸಾಗುತ್ತಿದ್ದು, ಇದರಿಂದ ರೈತರ ಆತಂಕ ಹೆಚ್ಚಾಗಿದೆ. ಉಂಡೆ ಕೊಬ್ಬರಿ ಬೆಲೆ ಏರಿಕೆಯಿಂದಾಗಿ, ಉತ್ತರ ಭಾರತದ ರಾಜ್ಯಗಳಲ್ಲಿ ಬೇಡಿಕೆ ಕಡಿಮೆಯಾಗಿದೆ. ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಗುರುವಾರ ಗರಿಷ್ಠ ದರ, ಕ್ವಿಂಟಲ್ ₹26,500ಕ್ಕೆ ಇಳಿಕೆಯಾಗಿದೆ. ಕನಿಷ್ಠ ₹24,000, ಮಾದರಿ ₹25,500ಕ್ಕೆ ಮಾರಾಟವಾಗಿದೆ. ಮಾರುಕಟ್ಟೆಗೆ...

ಸ್ವಚ್ಛ ನಗರಿ ಮೈಸೂರಿಗೆ ಒಂದೇ ಒಂದು ತ್ಯಾಜ್ಯ ಘಟಕವಿಲ್ಲ

ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು ಸಂಸ್ಕರಣೆಗೆ ಒಂದಿಂಚೂ ಜಾಗವಿಲ್ಲ. ಪ್ರತಿ ಕೈಗಾರಿಕಾ ಪ್ರದೇಶದಲ್ಲಿಯೂ ಒಂದು ತ್ಯಾಜ್ಯ ವಸ್ತು ಸಂಸ್ಕರಣಾ ಘಟಕಕ್ಕೆ ಸ್ಥಳ ನೊಗದಿ ಮಾಡಬೇಕೆಂಬ ನಿಯಮವಿದ್ದರೂ ಅನುಷ್ಠಾನಗೊಳ್ಳದ ಪರಿಣಾಮ ಮೈಸೂರಿನಲ್ಲಿ ಕೈಗಾರಿಕಾ ತ್ಯಾಜ್ಯ ವಿಲೇವಾರಿ...

ಸೀತಾರಾಮು ಬಂಧಿಸಿ ಇಲ್ಲ ಹೋರಾಟ : ಒಕ್ಕಲಿಗರಿಂದ ಎಚ್ಚರಿಕೆ

ಒಕ್ಕಲಿಗ ಸಮುದಾಯದ ವಿರುದ್ಧ ಹೇಳಿಕೆ ನೀಡಿರುವ ಕಾಂಗ್ರೆಸ್ ವಕ್ತಾರ ಜಿ.ವಿ.ಸೀತಾರಾಮು ಅವರನ್ನು 15 ದಿನದ ಒಳಗೆ ಬಂಧಿಸಬೇಕು. ಇಲ್ಲವಾದಲ್ಲಿ ಸಮುದಾಯದಿಂದ ಹೋರಾಟ ತೀವ್ರಗೊಳಿಸಲಾಗುವುದು ಎಂದು ಜಯನಗರ ನೇಗಿಲಯೋಗಿ ಸಮಾಜಸೇಚಾ ಟ್ರಸ್ಟ್‌ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು. ಒಕ್ಕಲಿಗ ಅಭಿವೃದ್ಧಿಯ ಹಿತಚಿಂತಕರು ಹೆಸರಿನಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಸಮುದಾಯದ ಮುಖಂಡರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಸೀತಾರಾಮು ವಿರುದ್ಧ ಸಾಮಾಜಿಕ...

ಬೆಂಗಳೂರಿನಲ್ಲಿ ಫ್ರೆಂಡ್ ಹೆಂಡ್ತಿ ಮರ್ಡರ್‌ ಆಮೇಲೆ ಏನಾಯ್ತು?

ಬೆಂಗಳೂರನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಯುವಕನೊಬ್ಬ ಸ್ನೇಹಿತನ ಪತ್ನಿಯನ್ನು ಚಾಕುವಿನಿಂದ ಕುತ್ತಿಗೆಗೆ ಇರಿದು ಕೊಲೆ ಮಾಡಿ, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೆಬ್ಬಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ. ಹೆಬ್ಬಗೋಡಿಯ ತಿರುಪಾಳ್ಯ ನಿವಾಸಿ 27 ವರ್ಷದ ಮಂದಿರಾ ಮಂಡಲ್‌ ಎಂಬುವವಳನ್ನು ಕೊಂದು, ಬಳಿಕ ಋತ್ಯ ಎಸಗಿದ...

Sandalwood: ಪತ್ನಿಗೆ ಜೀವ ಬೆದರಿಕೆ: ಡಿಜಿಐಜಿಪಿಗೆ ಬಿಗ್‌ಬಾಸ್ ಸ್ಪರ್ಧಿ ರಜತ್ ದೂರು

Sandalwood: ಬಿಗ್‌ಬಾಸ್ ಸ್ಪರ್ಧಿ ರಜತ್ ಸೌಜನ್ಯ ಪರ ನ್ಯಾಯ ಕೇಳಲು, ದಕ್ಷಿಣಕನ್ನಡದಲ್ಲಿರುವ ಮೃತ ಸೌಜನ್ಯಳ ಮನೆಗೆ ಹೋಗಿ, ಅವರ ಮನೆಯವರನ್ನು ಮಾತನಾಡಿಸಲು ಹೋಗಿದ್ದರು. ಆದರೆ ಇದೇ ವೇಳೆ ಧರ್ಮಸ್ಥಳ ಪರ ಇದ್ದ ಕೆಲವರು, ರಜತ್ ಮೇಲೆ ಹಲ್ಲೆಗೆ ಪ್ರಯತ್ನಿಸಿದ್ದಲ್ಲದೇ, ಅವರ ಪತ್ನಿಗೂ ಬೆದರಿಕೆ ಹಾಕಿದ್ದಾರೆಂದು ರಜತ್ ಆರೋಪಿಸಿದ್ದಾರೆ. ಅಲ್ಲದೇ, ಈ ಬಗ್ಗೆ ದೂರು ನೀಡಲು ಡಿಜಿಐಜಿಪಿ...

Chikkodi News: ತಾಲೂಕು ಮಟ್ಟದ ಕಚೇರಿಗಳಿಗೆ ಲೋಕಾಯುಕ್ತ ದಿಢೀರ್ ಭೇಟಿ

Chikkodi News: ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ತಾಲೂಕು ಮಟ್ಟದ ಕಚೇರಿಗಳಿಗೆ ಇಂದು ಲೋಕಾಯುಕ್ತರು ಭೇಟಿ ನೀಡಿ, ಕಡತ ಪರಿಶೀಲನೆ ಮಾಡಿದ್ದಾರೆ. ತಹಶೀಲ್ದಾರ ಕಚೇರಿ, ಸಬ್ ರೆಜಿಸ್ಟರ್, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಕಡತ ಪರಿಶೀಲನೆ ಮಾಡಲಾಗಿದೆ. ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿದ್ದು, ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿದೆ. ಕಡತದಲ್ಲಿ ಲೋಪ...

ಸಾರಿಗೆ ನೌಕರರಿಗೆ ಜೆಡಿಎಸ್ ಬೆಂಬಲ!

ಸಾರಿಗೆ ನೌಕರರ ಹೋರಾಟಕ್ಕೆ ಜೆಡಿಎಸ್ ಕೂಡ ಬೆಂಬಲ ಘೋಷಿಸಿದೆ. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಸಾರಿಗೆ ನೌಕರರಿಗೆ ಸ್ಪಂದಿಸಬೇಕು ಅಂತಾ, ಜೆಡಿಎಸ್‌ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿಗಳು ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ, ಹಿಂದೆ ಮುಂದೆ ನೋಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಒಂದು ಹೇಳಿಕೆ, ಅಧಿಕಾರ ಇಲ್ಲದಿದ್ದಾಗ ಒಂದು ರೀತಿಯ ವರ್ತನೆ. ಇದು ಡಬಲ್...

ನಕಲಿ ಮತಗಳ್ಳತನಕ್ಕೆ ಸಾಕ್ಷಿ ಬಿಡುಗಡೆ!

ರಾಜ್ಯದಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ದಾಖಲೆ ಸಮೇತ ರಾಹುಲ್‌ ಗಾಂಧಿ ಅವರು ಆರೋಪಿಸಿದ್ದಾರೆ. ಕರ್ನಾಟಕದಲ್ಲಿ ನಾವು 16 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವುದಾಗಿ, ಆಂತರಿಕ ಸಮೀಕ್ಷೆ ಹೇಳಿತ್ತು. ಆದರೆ ನಾವು 9 ರಲ್ಲಿ ಗೆದ್ದೆವು. 7 ರಲ್ಲಿ ಅನಿರೀಕ್ಷಿತವಾಗಿ ಜಯವನ್ನ ಕಳೆದುಕೊಂಡೆವು. ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲೂ ಅಕ್ರಮ ಮತಗಳ್ಳತನ ಆಗಿದೆ ಎಂದು ಕಾಂಗ್ರೆಸ್ ಹೇಳಿದೆ. ಬೆಂಗಳೂರು ಕೇಂದ್ರ...

ಬೆಳಿಗ್ಗೆ 4 ಗಂಟೆಯಿಂದ ಕಾದರೂ ಒಬ್ಬರಿಗೆ ಒಂದೇ ಚೀಲ ಯೂರಿಯಾ ಗೊಬ್ಬರ, ರೈತರ ಪರದಾಟ

Gadag News: ಗದಗ: ಗದಗ ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರಕ್ಕಾಗಿ ಕಾದು ನಿಲ್ಲುವ ಗೋಳಾಟ ಇನ್ನೂ ಹಾಗೇ ಮುಂದುವರೆದಿದೆ. ರೈತರು ಬೆಳಿಗ್ಗೆ 4 ಗಂಟೆಯಿಂದ ಯೂರಿಯಾ ಗೊಬ್ಬರಕ್ಕಾಗಿ ಸರತಿ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ಹಾಗೇ ಇದೆ. ಗದಗ ನಗರದ ನಾಮಜೋಶಿ ರಸ್ತೆಯಲ್ಲಿ ಆಗ್ರೋ ಏಜನ್ಸಿಯಲ್ಲಿ ಗೊಬ್ಬರಕ್ಕಾಗಿ ಜನ, ಮಕ್ಕಳ ಜತೆ ಕ್ಯೂನಲ್ಲಿ ನಿಂತಿದ್ದಾರೆ. ಗೊಬ್ಬರ ಬೇಕಾದವರು, ಆಧಾರ್...

Belagavi News: ಮಸೀದಿಯಲ್ಲಿ 5 ವರ್ಷದ ಬಾಲಕಿಗೆ ಲೈ*ಗಿಕ ದೌರ್ಜನ್ಯ ಆರೋಪಿ ಬಂಧನ

Belagavi News: ಯರಗಟ್ಟಿ ಐದು ವರ್ಷದ ಬಾಲಕಿಯನ್ನು ಪುಸಲಾಯಿಸಿ ಮಸೀದಿಯೊಳಗೆ ಕರೆತಂದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾದ ಆರೋಪಿಯನ್ನು ಬೆಳಗಾವಿ ಜಿಲ್ಲೆಯ ಮುರಗೋಡ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮಹಾಲಿಂಗಪುರ ಪಟ್ಟಣದ ತುಫೇಲ್ ಅಹ್ಮದ್ ದಾದಾಫೀರ್ (22) ಬಂಧಿತ ವ್ಯಕ್ತಿ. 2023 ಅಕ್ಟೋಬರ್ 5ರಂದು ಬಾಲಕೀಯ ಮೇಲೆ ಅತ್ಯಾಚಾರ ಎಸಗಿರುವ ಕೃತ್ಯ...
- Advertisement -spot_img

Latest News

ಮುನ್ನೆಚ್ಚರಿಕೆ ಇಲ್ಲದೆ ರಸ್ತೆ ಬಂದ್ | ಹೆದ್ದಾರಿಯಲ್ಲಿ ಸಾರ್ವಜನಿಕರ ಪರದಾಟ!

ಯಾವುದೇ ಮುನ್ನಚ್ಚರಿಕೆಯನ್ನು ನೀಡದೇ ರಸ್ತೆ ಬಂದ್‌ ಮಾಡಿ ಏಕಾಏಕಿ ಮಹಾನಗರ ಪಾಲಿಕೆಯಿಂದ ರಾಷ್ಟ್ರೀಯ ಹೆದ್ದಾರಿಯನ್ನು ಕಿತ್ತುಹಾಕಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಇಲ್ಲೇನು ಹೇಳೊರಿಲ್ವಾ ಕೇಳೊರಿಲ್ವಾ ಈಗಾಗಲೇ ಫ್ಲೈಓವರ್...
- Advertisement -spot_img