Monday, May 11, 2026

ರಾಜ್ಯ

ಅನಾಮಿಕನಿಗೆ ಇನ್ಸ್‌ಪೆಕ್ಟರ್‌ ಒತ್ತಡ?

ಧರ್ಮಸ್ಥಳ ನಿಗೂಢ ಸಾವುಗಳ ಕೇಸ್​ ನಿರ್ಣಾಯಕ ಹಂತ ತಲುಪಿದೆ. ಕುತೂಹಲ ಘಟ್ಟದಲ್ಲಿ ದೂರುದಾರ, ಅನಾಮಿಕನ ಮೇಲೆ ಒತ್ತಡ ಹೇರಲಾಗಿದೆ ಎನ್ನುವ ಬಹುದೊಡ್ಡ ಆರೋಪ ಕೇಳಿ ಬಂದಿದೆ. ಇನ್ಸ್‌ಪೆಕ್ಟರ್ ಮಂಜುನಾಥ್ ಗೌಡ ಅವರ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿರುವುದರಿಂದ ತೀವ್ರ ಸಂಚಲನ ಸೃಷ್ಟಿಯಾಗಿದೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ವೇಗವಾಗಿದೆ....

ಮಂಡಿಯೂರಿದ ಸರ್ಕಾರ – ಆಗಸ್ಟ್‌ 4ಕ್ಕೆ ಸಂಧಾನ ಸಭೆ?

ಕೊನೆಗೂ ಸಾರಿಗೆ ನೌಕರರ ಬೇಡಿಕೆ ಈಡೇರಿಸುವ ಹೋರಾಟಕ್ಕೆ ರಾಜ್ಯ ಸರ್ಕಾರ ಮಂಡಿಯೂರಿದೆ. ಬಾಕಿ ವೇತನ ಪಾವತಿ, ವೇತನ ಪರಿಷ್ಕರಣೆ, ರಜೆಯ ಹಕ್ಕು ಸೇರಿ, ಹಲವು ಬೇಡಿಕೆಗಳ ಈಡೇರಿಕೆಗೆ, ನೌಕರರು ಬಿಗಿ ಪಟ್ಟು ಹಿಡಿದಿದ್ದಾರೆ. ನೌಕರರ ಸಂಘ ಹಲವು ಬಾರಿ ಸಿಎಂ, ಸಾರಿಗೆ ಸಚಿವರ ಭೇಟಿಗೆ ಪ್ರಯತ್ನಿಸಿದ್ರೂ ಯಾವುದೇ ಜಯ ಸಿಕ್ಕಿಲ್ಲ. ಮೊದಲ ಸಭೆಯಲ್ಲಿ ನೌಕರರ ಬೇಡಿಕೆಗಳ...

ಇಬ್ಬರು ಅರೆಸ್ಟ್.. ದರ್ಶನ್ ಫ್ಯಾನ್ಸ್‌ಗೆ ರಮ್ಯಾ ಕ್ಲಿಯರ್ ಮೆಸೇಜ್!

ಸ್ಯಾಂಡಲ್‌ವುಡ್‌ ನಟಿ ರಮ್ಯಾ​ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ ದರ್ಶನ್ ಫ್ಯಾನ್ಸ್‌ಗೆ ಬೆಂಗಳೂರಿನ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಅಶ್ಲೀಲ ಪದ ಬಳಸಿ ಕಾಮೆಂಟ್ ಮಾಡಿದ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಸೋಷಿಯಲ್ ಮೀಡಿಯಾ ಐಡಿಗಳ ಮೂಲಕ ಈ ಇಬ್ಬರನ್ನು ಸೈಬರ್ ಕ್ರೈಮ್ ಪೊಲೀಸರು ಪತ್ತೆ ಮಾಡಿದ್ದಾರೆ. ಸೈಬರ್ ಕ್ರೈಮ್ ಪೊಲೀಸರು ಆಗಸ್ಟ್ 1ರಂದು ಮೂವರನ್ನ ವಶಕ್ಕೆ ಪಡೆದು ವಿಚಾರಣೆ...

ಸಾರಿಗೆ ನೌಕರರ ಬಳಿಕ ಆಶಾ ಕಾರ್ಯಕರ್ತೆಯರ ಮುಷ್ಕರ!

ಸಾರಿಗೆ ನೌಕರರ ಮುಷ್ಕರದ ಬೆನ್ನಲ್ಲೇ, ರಾಜ್ಯ ಸರ್ಕಾರಕ್ಕೆ ಮತ್ತೊಂದು ಶಾಕ್‌ ಎದುರಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಧರಣಿಗೆ ಕರೆ ಕೊಟ್ಟಿದ್ದಾರೆ. ಆಗಸ್ಟ್‌ 12, 13, 14ರಂದು, 3 ದಿನಗಳ ಕಾಲ ಹೋರಾಟಕ್ಕೆ ಧುಮುಕಲಿದ್ದಾರೆ. ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಹೋರಾಟಕ್ಕೆ ಕರೆ ಕೊಟ್ಟಿದೆ. ಆಗಸ್ಟ್‌ 1ರಂದು ನಡೆದ ಸುದ್ದಿಗೋಷ್ಠಿಯಲ್ಲಿ,...

14 ತಿಂಗಳು ಕಳೆದಿದ್ದಲ್ಲ.. ಇಂದಿನಿಂದ ರೇಪಿಸ್ಟ್‌ ಪ್ರಜ್ವಲ್‌ಗೆ ನರಕ

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ತಪ್ಪಿಗೆ ಜೀವಾವಧಿ ಶಿಕ್ಷೆಯಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಹಾಗೂ 11 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಪ್ರಜ್ವಲ್ ರೇವಣ್ಣ ಈಗಾಗಲೇ 14 ತಿಂಗಳಿನಿಂದ ಅಂದರೆ ಒಂದು ವರ್ಷ 2 ತಿಂಗಳಿನಿಂದ ಬೆಂಗಳೂರಿನ ಪರಪ್ಪನ...

ರೇಪಿಸ್ಟ್‌ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ

ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆಯಾಗಿದೆ. ಆಗಸ್ಟ್‌ 1ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ದೋಷಿ ಅಂತಾ ತೀರ್ಪು ನೀಡಿತ್ತು. ಇಂದು ಶಿಕ್ಷೆ ಪ್ರಮಾಣಕ್ಕೆ ಸಂಬಂಧಿಸಿದಂತೆ, ವಾದ-ಪ್ರತಿವಾದವನ್ನು ಕೋರ್ಟ್‌ ಆಲಿಸಿತ್ತು. ಇದಾದ ಬಳಿಕ ಪ್ರಜ್ವಲ್ ರೇವಣ್ಣ ಅವರಿಗೆ ಜೀವನ ಪರ್ಯಂತ ಸೆರೆವಾಸ ಅನುಭವಿಸುವಂತಾಗಿದೆ. ಸರ್ಕಾರದ ಪರ ವಕೀಲರ ವಾದ! 1) ಕೋರ್ಟ್‌ ವಿಚಾರಣೆ ವಿಳಂಬ ಮಾಡುವ...

ನಿಲ್ಲದ ಡ್ರಂಗ್ಸ್‌ ದಂಧೆ 23 ಕೇಸ್‌ ದಾಖಲು : ಸದೆಬಡಿದ ಪೊಲೀಸ್!

ಮೈಸೂರಲ್ಲಿ ಡ್ರಗ್ಸ್‌ ದಂಧೆ ಪ್ರಕರಣ ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಈಗಾಗಲೇ ಬಹಳಷ್ಟು ಪೆಡ್ಲರ್ಸ್‌ಗಳನ್ನು ಬಂಧನ ಕೂಡ ಮಾಡಲಾಗಿದೆ. ಇನ್ನು ನಗರದಲ್ಲಿ ಮಾದಕವಸ್ತು ತಯಾರಿಕೆ ಘಟಕ ಪತ್ತೆಯಾದ ಬಳಿಕ ಮಾದಕ ವ್ಯಸನಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು, ಗಾಂಜಾ ಸೇವಿಸಿದ್ದವರ ವಿರುದ್ಧ 23 ಪ್ರಕರಣವನ್ನು ದಾಖಲಿಸಿದ್ದಾರೆ. ನಗರ ಪೊಲೀಸ್‌ ಆಯುಕ್ತ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಪೊಲೀಸರ ತಂಡವು...

ಮೈಸೂರಿಗೆ ಎಂಟ್ರಿ ಸಜ್ಜಾದ ದಸರಾ ಗಜಪಡೆ

ನಾಡಹಬ್ಬ ಮೈಸೂರು ದಸರಾಗೆ ದಿನಗಣನೆ ಪ್ರಾರಂಭವಾಗಿದೆ. ನಾಡಹಬ್ಬದ ಪ್ರಮುಖ ಆಕರ್ಷಣೆ ಗಜಪಯಣ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆದಿದ್ದು, ಆಗಸ್ಟ್‌ ೪ ರಂದು ೧೪ ಆನೆಗಳು ಅರಮನೆಗೆ ಎಂಟ್ರಿ ಕೊಡಲಿವೆ. ನಾಗರಹೊಳೆ ವೀರನಹೊಸಹಳ್ಳಿ ಗ್ರಾಮದ ಬಳಿ ದಸರಾ ಗಜಪಯಣಕ್ಕೆ ಸಕಲ ಸಿದ್ಧತೆ ವೀಕ್ಷಿಸಿ ಮಾತನಾಡಿದರುವ ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭುಗೌಡ ಐ.ಬಿ. ಅವರು,...

ರೇಪಿಸ್ಟ್‌ ಪ್ರಜ್ವಲ್ ಕೇಸ್‌‌ ತೀರ್ಪಿನಲ್ಲೂ ದಾಖಲೆ!!

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅಪರಾಧ ಸಾಬೀತಾಗಲು, ಸಾವಿರಾರು ಫೋಟೋಗಳು, ವೀಡಿಯೋಗಳು ಸಾಕ್ಷಿ ಹೇಳಿವೆ. ಎಸ್‌ಐಟಿ ಸಂಗ್ರಹಿಸಿದ್ದು, ಒಂದಲ್ಲ.. ಎರಡಲ್ಲ.. ಬರೋಬ್ಬರಿ 15 ಸಾವಿರ ಫೋಟೋಗಳು, 2 ಸಾವಿರ ವೀಡಿಯೋಗಳು. ಇವುಗಳನ್ನು ತೆಗೆದಿದ್ದು ಬೇರ್ಯಾರು ಅಲ್ಲ.. ಸ್ವತಃ ಪ್ರಜ್ವಲ್‌ ರೇವಣ್ಣ. ತಮ್ಮ ಕೈಯ್ಯಾರೆ ಗುಂಡಿ ತೋಡಿ, ಅದರೊಳಗೆ ಅವರೇ ಬಿದ್ದಿದ್ದಾರೆ. ಕಾರು ಚಾಲಕ ಕೊಟ್ಟ ಫೋಟೋ,...

ಸಾರಿಗೆ ನೌಕರರ ಶಕ್ತಿ ಪ್ರದರ್ಶನ : ಇಕ್ಕಟ್ಟಿನಲ್ಲಿ ಸಿದ್ದು ಸರ್ಕಾರ

ರಾಜ್ಯಾದ್ಯಂತ KSRTC, BMTC ಸಾರಿಗೆ ನೌಕರರ ಹೋರಾಟದ ಕಿಚ್ಚು ಹೆಚ್ಚಾಗಿದೆ. ನಮ್ಮ ಮುಷ್ಕರ ನಿಲ್ಲಿಸುವ ಮಾತೇ ಇಲ್ಲವೆಂದು ನೌಕರರು ಪಟ್ಟು ಹಿಡಿದು ಕೂತಿದ್ದಾರೆ. ರಾಜ್ಯ ಸರ್ಕಾರದ ಮುಂದೆ ಬಹಳಷ್ಟು ಬೇಡಿಕೆಗಳನ್ನು ಇಟ್ಟಿದ್ದಾರೆ. ತಮ್ಮ ಬೇಡಿಕೆಗಳು ಈಡೇರುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಇದೀಗ ಈ ಸಾರಿಗೆ ನೌಕರರ ಹೋರಾಟಕ್ಕೆ ವಿರೋಧ ಪಕ್ಷಗಳು ಕೈ ಜೋಡಿಸಿದೆ. ಸಾರಿಗೆ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img