Saturday, March 7, 2026

ರಾಜ್ಯ

ಬೆಳಗಾವಿಯಲ್ಲಿ ನಿಗೂಢ ”ಡಿನ್ನರ್” ಮೀಟಿಂಗ್!

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದ ಮಧ್ಯೆ, ರಾಜ್ಯ ಕಾಂಗ್ರೆಸ್‌ನಲ್ಲಿ “ಡಿನ್ನರ್ ಪಾಲಿಟಿಕ್ಸ್” ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರು ಬಳಿಕ ಇದೀಗ ಬೆಳಗಾವಿಯಲ್ಲಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಪ್ರಮುಖ ನಾಯಕರು ಸೇರಿಕೊಂಡಿರುವ ''ಡಿನ್ನರ್ ಮೀಟಿಂಗ್'' ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ಅಹಿಂದ ಶಕ್ತಿ ಕೇಂದ್ರ ಎಂದು ಪರಿಗಣಿಸಲಾದ ಈ ನಾಯಕರ ಹಾಜರಾತಿ ರಾಜಕೀಯ ನಿರೀಕ್ಷೆಗಳನ್ನು...

ಇಂಡಿಗೋ ಕ್ಯಾನ್ಸಲ್ ಹಾವಳಿ: ಪ್ರಯಾಣಿಕರ ಸಂಕಷ್ಟಕ್ಕೆ ‘ರಕ್ಷಕ’ ರೈಲ್ವೆ

ಇಡೀ ದೇಶಾದ್ಯಂತ ಇಂಡಿಗೋ ಏರ್ಲೈನ್ ದೇ ಚರ್ಚೆಯಾಗಿತ್ತು. ವಿಮಾನ ಪ್ರಯಾಣಕ್ಕೆ ಬುಕ್ ಮಾಡಿದ ಪ್ರಯಾಣಿಕರು ಕಂಗಾಲಾಗಿದ್ದರು. ಸರಿಯಾದ ಸಮಯಕ್ಕೆ ಹೋಗದೆ ಜನರಿಗೆ ಅಡತಡೆಯನ್ನುಂಟಾಗಿತ್ತು.‌ ಆಗ ನೆರವಾಗಿದ್ದೇ ನೈರುತ್ಯ ರೈಲ್ವೆ. ದೇಶಾದ್ಯಂತ ಸಂಚರಿಸುತ್ತಿದ್ದ ಸಾವಿರಾರು ವಿಮಾನಗಳು ರದ್ದಾಗಿ ಪ್ರಯಾಣಿಕರ ರೈಲ್ವೆಯತ್ತ ಮುಖ ಮಾಡಿದ್ದಾರೆ. ಹಾಗಾಗಿ ರೈಲ್ವೆ ಇಲಾಖೆ ದೇಶಾದ್ಯಂತ ವಿಶೇಷ ರೈಲುಗಳನ್ನು ಓಡಿಸುವ ಮೂಲಕ ಇಂಡಿಗೋ...

ಅಧಿಕಾರಿಗಳಿಗೆ ನಿಂತ್ಕೊಂಡೆ ಕೆಲಸ: ಪಾಠ ಕಲಿಸಿದ ರೈತ!

ತುಮಕೂರಿನಲ್ಲಿ ಭೂಸ್ವಾಧೀನ ಪರಿಹಾರ ನೀಡದ ಪ್ರಕರಣದಲ್ಲಿ ವಿಶೇಷ ಭೂ ಸ್ವಾಧೀನ ಅಧಿಕಾರಿ ಕಚೇರಿಯನ್ನು ರೈತನೇ ಜಪ್ತಿ ಮಾಡಿರುವ ಘಟನೆ ಸ್ಥಳೀಯವಾಗಿ ಸಂಚಲನ ಮೂಡಿಸಿದೆ. ತುಮಕೂರು–ರಾಯದುರ್ಗ ಹಾಗೂ ತುಮಕೂರು–ದಾವಣಗೆರೆ ರೈಲ್ವೆ ಮಾರ್ಗಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ಭೂಸ್ವಾಧೀನ ಅಧಿಕಾರಿಗಳ ಕಚೇರಿ, ಮಹಾತ್ಮ ಗಾಂಧಿ ಕ್ರೀಡಾಂಗಣದ ಒಳಗೆ ಕಾರ್ಯನಿರ್ವಹಿಸುತ್ತಿತ್ತು. ತುಮಕೂರು ತಾಲ್ಲೂಕಿನ ಹರಿಯಪ್ಪನಹಳ್ಳಿ ಗ್ರಾಮಕ್ಕೆ ಸೇರಿದ ರೈತ ಚಿಕ್ಕವೀರಯ್ಯ ಅವರ 1...

ವಿದ್ಯಾರ್ಥಿಗಳಿಗೆ ಸೂಪರ್ ಸೌಲಭ್ಯ: ಶಾಲಾ ಕ್ಯಾಂಪ್‌ಗಳಲ್ಲೇ ”ಆಧಾರ್” ಅಪ್ಡೇಟ್!

ಆಧಾರ್ ನವೀಕರಣಕ್ಕಾಗಿ ಮಕ್ಕಳು ಇನ್ಮುಂದೆ ಸೈಬರ್ ಸೆಂಟರ್‌ಗಳಲ್ಲಿ ಗಂಟೆಗಳಷ್ಟು ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇಲ್ಲ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಾಲಾ–ಕಾಲೇಜುಗಳಲ್ಲೇ ಆಧಾರ್ ನವೀಕರಣ ಶಿಬಿರಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಿದ್ಯಾರ್ಥಿವೇತನ, ಪರೀಕ್ಷಾ ಅರ್ಜಿ ಹಾಗೂ ಇತರ ಸೇವೆಗಳ ವೇಳೆ ವಿದ್ಯಾರ್ಥಿಗಳು ಎದುರಿಸುತ್ತಿದ್ದ ಅಡೆತಡೆಗಳನ್ನು ನಿವಾರಿಸುವ ನಿಟ್ಟಿನಲ್ಲಿ, 5ರಿಂದ 15 ವರ್ಷದೊಳಗಿನ ಶಾಲಾ ಮಕ್ಕಳ ಆಧಾರ್ ಬಯೋಮೆಟ್ರಿಕ್...

ಪರಿಷತ್ತಿನಲ್ಲಿ 30% ಮಹಿಳಾ ಮೀಸಲು – ಸುಪ್ರೀಂನಿಂದ ಹೊಸ ಮಾರ್ಗಸೂಚಿ

ರಾಜ್ಯ ವಕೀಲರ ಪರಿಷತ್ತುಗಳಲ್ಲಿ ಮಹಿಳಾ ಪ್ರತಿನಿಧಿತ್ವವನ್ನು ಹೆಚ್ಚಿಸಲು ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ. ಚುನಾವಣಾ ಪ್ರಕ್ರಿಯೆ ಆರಂಭವಾಗದ ರಾಜ್ಯಗಳ ವಕೀಲರ ಪರಿಷತ್ತುಗಳಲ್ಲಿ ಕನಿಷ್ಠ ಶೇ 30ರಷ್ಟು ಸ್ಥಾನಗಳನ್ನು ಮಹಿಳಾ ವಕೀಲರಿಗೆ ಮೀಸಲಿಡಬೇಕು ಎಂದು ನ್ಯಾಯಾಲಯ ಸೋಮವಾರ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ನಿ ಅವರ ಪೀಠವು, ಈ ಮೀಸಲಾತಿಯಲ್ಲೂ...

ಪ್ರಯಾಣಿಕರಿಲ್ಲದೇ ಟ್ಯಾಕ್ಸಿಗಳು ಖಾಲಿ : ಓಲಾ–ಉಬರ್ ಚಾಲಕರಿಗೂ ನಷ್ಟ

ಇಂಡಿಗೊ ವಿಮಾನಗಳ ಹಾರಾಟ ರದ್ದಾದ ಆರಂಭಿಕ ದಿನಗಳಲ್ಲಿ ಉಂಟಾದ ಅವ್ಯವಸ್ಥೆಯ ಲಾಭ ಪಡೆದಿದ್ದ ಟ್ಯಾಕ್ಸಿ ಚಾಲಕರು ಈಗ ಪ್ರಯಾಣಿಕರ ಕೊರತೆಯಿಂದ ನಷ್ಟಕ್ಕೆ ಒಳಗಾಗುತ್ತಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಅಗ್ರಿಗೇಟರ್ ಕ್ಯಾಬ್‌ಗಳು ಹಾಗೂ ಖಾಸಗಿ ಟ್ಯಾಕ್ಸಿಗಳ ಆದಾಯದಲ್ಲಿ ತೀವ್ರ ಕುಸಿತ ದಾಖಲಾಗಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 10 ಸಾವಿರಕ್ಕೂ ಹೆಚ್ಚು ಟ್ಯಾಕ್ಸಿಗಳು ಸಂಚರಿಸುತ್ತಿವೆ. ಇಂಡಿಗೊ ವಿಮಾನ...

ಸಾರ್ವಜನಿಕ ಸಾರಿಗೆ ‘ಕ್ರಾಂತಿ’ E-RT ಬಸ್ ಯೋಜನೆಗೆ ಮತ್ತೊಂದು ಹೆಜ್ಜೆ!

ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಆರಂಭಿಸಲು ಉದ್ದೇಶಿಸಿರುವ Electric Rapid Transit (E-RT) ಯೋಜನೆ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಬೆಳಗಾವಿಯ ಸುವರ್ಣ ಸೌಧದಲ್ಲಿ ಸಭೆ ನಡೆಸಿ, ಪ್ರಾತ್ಯಕ್ಷಿಕೆ ವೀಕ್ಷಿಸಿದರು. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಯೋಜನೆ...

ಹು-ಧಾ ಅಭಿವೃದ್ಧಿ ಯಾವಾಗ? ಸೆಷನ್ನಲ್ಲಿ ಗಟ್ಟಿಯಾಗುತ್ತಾ ಬೇಡಿಕೆ!

ಕಲ್ಯಾಣ ಕರ್ನಾಟಕಕ್ಕೆ 370 ಜೆ ಕಲಂನಿಂದಾಗಿ ಹೆಚ್ಚಿನ ಅನುದಾನ ಸಿಗುತ್ತದೆ. ಕಿತ್ತೂರ ಕರ್ನಾಟಕಕ್ಕೆ ಕನಿಷ್ಠ 10 ಸಾವಿರ ಕೋಟಿ ವಿಶೇಷ ಅನುದಾನ ಬಿಡುಗಡೆಗೆ ಈ ಚಳಿಗಾಲದ ಅಧಿವೇಶನದಲ್ಲಿ ಘೋಷಣೆಯಾಗಬೇಕು ಎನ್ನುವ ಬೇಡಿಕೆ ಕೇಳಿ ಬಂದಿದೆ. ಈ ವರ್ಷ ಅತಿ ಹೆಚ್ಚು ಮಳೆ ಎದುರಿಸಿದ್ದು ಕಿತ್ತೂರ ಹಾಗೂ ಕಲ್ಯಾಣ ಕರ್ನಾಟಕ. ಲಕ್ಷಗಟ್ಟಲೇ ಹೆಕ್ಟೇರ್‌ ಪ್ರದೇಶದ ಬೆಳೆ...

BSPL ಸ್ಥಾಪಿಸಿ ಇಲ್ಲವೇ ”ಸರ್ಕಾರೀ ನೌಕರಿ ಕೊಡಿ”

ಕೊಪ್ಪಳದ ಬಲ್ದೋಟ ಕಂಪನಿಗೆ ಭೂಮಿ ಕಳೆದುಕೊಂಡ ರೈತ ಮಕ್ಕಳು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಇಂದು ಐದನೇ ದಿನಕ್ಕೆ ಕಾಲಿಟ್ಟಿದೆ. ಕೊಪ್ಪಳ ತಾಲೂಕಿನ ಹಾಲವರ್ತಿ, ತಿಡಿದಾಳ್, ಬೇವಿನಾಳ ಮತ್ತು ಕೊಪ್ಪಳ ಸುತ್ತ ಮುತ್ತಲಿನ ಭೂಮಿ ಕಳೆದುಕೊಂಡ ನಿರಾಶ್ರಿತ ರೈತ ಒಕ್ಕೂಟದಿಂದ ತಹಸಿಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಕಂಪನಿಯ ಸ್ಥಾಪನೆಗೆ ಸರ್ಕಾರದ ಮೂಲಕ ಭೂಮಿ ಕೊಟ್ಟು 18...

CM ಹೇಳಿಕೆಗೆ ವಿರೋಧ: ಧಾರವಾಡದಲ್ಲಿ ಗದ್ದಲ!

ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ವಿರುದ್ಧ ಹಗುರವಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯೆಯರು ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಮಹಿಳಾ ಸದಸ್ಯೆಯರು, ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಭಾರತೀಯ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img