Thursday, May 14, 2026

ರಾಜ್ಯ

ಬೆಣಚಿಯಲ್ಲಿ ಗ್ರಾಮದೇವತೆಯ ಜಾತ್ರೆ: ಭಂಡಾರದಿಂದ ಕಂಗೊಳಿಸಿದ ಭಕ್ತರು

Dharwad News: ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಬೆಣಚಿ ಗ್ರಾಮದ ಸುಮಾರು ೧೫ ವರ್ಷಗಳ ಬಳಿಕ ಗ್ರಾಮದ ದೇವಿ ಜಾತ್ರೆ ನಡೆದಿದೆ. ಗ್ರಾಮದ ಲಕ್ಷ್ಮಿದೇವಿ ಜಾತ್ರಾ ಮಹೋತ್ಸವದಲ್ಲಿ ಎರಡು ದಿನ ಹೊನ್ನಾಟ ಆಯೋಜನೆ ಮಾಡಲಾಗಿತ್ತು. ಮೊದಲ ದಿನ ದೇವಿಯ ಭವ್ಯ ಕಳೆ, ಗತ್ತು ಹಾಗೂ ಭಂಡಾರದ ಒಕುಳಿ ಮಾಡಲಾಯಿತು. ‌ಭಂಡಾರ ಪ್ರೀಯೆಯಾದ ಗ್ರಾಮ ದೇವಿಯನ್ನು ಹೊತ್ತ...

ಜನಿವಾರ ಹಾಕಿದ್ದೆ ತಪ್ಪಾಯ್ತಾ..? : ರಾಜ್ಯದಲ್ಲಿ ಉದ್ವಿಗ್ನತೆ ಪಡೆದ ಹೊಸ ವಿವಾದ

News: ರಾಜ್ಯಾದ್ಯಂತ ವೃತ್ತಿಪರ ಕೋರ್ಸ್‌ಗಾಗಿ ಸಿಇಟಿ ಪರೀಕ್ಷೆಗಳು ನಡೆದಿದ್ದು, ಇದರಲ್ಲಿ ಕೆಲ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಜನಿವಾರ ಧರಿಸಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ. ರಾಜ್ಯಾದ್ಯಂತ ಇದು ಭಾರೀ ವಿವಾದಕ್ಕೆ ಕಾರಣವಾಗಿದ್ದು, ಇದಕ್ಕೆ ಬ್ರಾಹ್ಮಣ ಸಂಘಟನೆಯಿಂದ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಬೀದರ್​ನಲ್ಲಿನ ಪರೀಕ್ಷಾ ಕೇಂದ್ರ ವೊಂದರ ಸಿಬ್ಬಂದಿಗಳು ಮೊದಲ ಎರಡು ಪರೀಕ್ಷೆಗೆ ಅವಕಾಶ...

Post office Scheme: 5 ಲಕ್ಷ ಇನ್ವೆಸ್ಟ್ ಮಾಡಿ, 15 ಲಕ್ಷದವರೆಗೆ ಹಣ ಪಡೆಯಬಹುದು..

Post office Scheme: ಇಂದಿನ ಕಾಲದಲ್ಲಿ ಉಳಿತಾಯ ಅನ್ನೋದು ಎಷ್ಟು ಮುಖ್ಯ ಅನ್ನೋದು ಎಲ್ಲರಿಗೂ ಗೊತ್ತು. ಜವಾಬ್ದಾರಿ ಹೆಗಲೇರಿದ ಮೇಲೆ ಹೇಗೆ ಹಣದ ಬೆಲೆ ತಿಳಿಯುವುದೋ, ಜವಾಬ್ದಾರಿ ಎಲ್ಲ ಮುಗಿಸಿ, ರಿಟೈರ್‌ಮೆಂಟ್ ತೆಗೆದುಕೊಂಡಾಗಲೂ ಹಣ ಅಷ್ಟೆ ಮುಖ್ಯವಾಗಿರುತ್ತದೆ. ಹಾಗಾಗಿ ಜವಾಬ್ದಾರಿ ಅಂತಾ ಹಣವನ್ನೆಲ್ಲ ಖರ್ಚು ಮಾಡುವ ಮುನ್ನ, 60 ಕಳೆದ ಮೇಲೆ ಕೂತು ತಿನ್ನಲೊಂದು...

ಡ್ರಗ್ಸ್‌ ಮಾರುತ್ತಿದ್ದ ಎಂಜಿನಿಯರ್‌ ಸೇರಿ 10 ಜನರ ಬೇಟೆಯಾಡಿದ ಸಿಸಿಬಿ : ಬೆಚ್ಚಿ ಬೀಳಿಸುತ್ತೆ ಪೆಡ್ಲರ್‌ ಪ್ಲಾನ್..!

Bengaluru News: ಕಾಲೇಜು ವಿದ್ಯಾರ್ಥಿಗಳು, ಪೇಯಿಂಗ್‌ ಗೆಸ್ಟ್‌ ನಿವಾಸಿಗಳಿಗೆ ಡ್ರಗ್ಸ್‌ ಪೊರೈಸುತ್ತಿದ್ದ ಆರೋಪದ ಮೇಲೆ ಕೇರಳ ಮೂಲದ ಸಿವಿಲ್‌ ಎಂಜಿನಿಯರ್‌ ಬಂಧನವಾಗಿದೆ. ಈ ಮೂಲಕ ರಾಜಧಾನಿಯ ಮಾದಕ ಲೋಕವನ್ನು ಮಟ್ಟ ಹಾಕುವ ಕೆಲಸವನ್ನು ಸಿಸಿಬಿ ಮಾಡುತ್ತಿದೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಎಲೆಕ್ಟ್ರಾನಿಕ್‌ ಸಿಟಿಯ ಎರಡನೇ ಹಂತ, ಬೇಗೂರು ಹಾಗೂ ಯಲಹಂಕ ನ್ಯೂ ಟೌನ್‌ನಲ್ಲಿ...

ಜಾತಿ ಗಣತಿ ವರದಿ ದೋಷ ಪೂರಿತ ವರದಿಯಾಗಿದೆ: ತೋಂಟದಾರ್ಯ ಮಠದ ಪೀಠಾಧಿಪತಿ ಡಾ. ಸಿದ್ದರಾಮ ಶ್ರೀ

Gadag News: ಗದಗ: ಜಾತಿ ಗಣತಿ ವರದಿ ದೋಷ ಪೂರಿತ ವರದಿಯಾಗಿದೆ ಎಂದು ಗದಗನ ತೋಂಟದಾರ್ಯ ಮಠದ ಪೀಠಾಧಿಪತಿ ಡಾ. ಸಿದ್ದರಾಮ ಶ್ರೀಗಳು ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರ ಇನ್ನೊಮ್ಮೆ ಸಮೀಕ್ಷೆ ನಡೆಸಿ ಮತ್ತೊಮ್ಮೆ ಜಾತಿ ಗಣತಿ ವರದಿ ಸಿದ್ದ ಪಡಿಸಬೇಕು ಅಂತ ಸ್ವಾಮೀಜಿ ಒತ್ತಾಯಿಸಿದ್ದಾರೆ. ಜಾತಿ ಗಣತಿಯ ವರದಿ ಸಾರ್ವಜನಿಕರಲ್ಲಿ ಸಂದೇಹ ಹುಟ್ಟುಹಾಕಿದೆ. ಆ ಜಾತಿ ಗಣತಿ ವರದಿ...

ವಿದೇಶದ ನೆಲದಲ್ಲಿ ಮೃತಹೊಂದಿದ ಕನ್ನಡಿಗರ ವಾಪಾಸಾತಿಗೆ ಎನ್ಆರ್ ಐ ಫೋರಂ ನೆರವು

Bengaluru News: ಬೆಂಗಳೂರು: ಆಫ್ರಿಕಾ ದೇಶದ ಎರಡು ಪ್ರತ್ಯೇಕ ಘಟನೆಗಳಲ್ಲಿ ಮೃತ ಹೊಂದಿದ ಕನ್ನಡಿಗರ ಮೃತದೇಹವನ್ನು ಭಾರತಕ್ಕೆ ಕರೆತರುವ ಪ್ರಯತ್ನದಲ್ಲಿ ಅನಿವಾಸಿ ಭಾರತೀಯ ಸಮಿತಿಯು ಯಶಸ್ವಿಯಾಗಿದೆ. ಕರ್ನಾಟಕ ಸರ್ಕಾರದ ಭಾರತೀಯ ಎನ್ಆರ್ ಐ ಫೋರಂ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರ ನೇತೃತ್ವದಲ್ಲಿ ಇಬ್ಬರು ಮೃತ ಕನ್ನಡಿಗರ ಕುಟುಂಬಕ್ಕೆ ಸಹಾಯ ದೊರೆತಂತಾಗಿದೆ. ಇತ್ತೀಚೆಗೆ ಗಿನಿಯಾದಲ್ಲಿ ಆತ್ಮಹತ್ಯೆ...

ಎನ್ಕೌಂಟರ್ ಕೇಸ್‌ಗೆ ಮಾನವ ಹಕ್ಕುಗಳ ಆಯೋಗ ಎಂಟ್ರಿ? ಶಹಬ್ಬಾಸ್‌ಗಿರಿ ಗಿಟ್ಟಿಸಿಕೊಂಡ ಪಿಎಸ್‌ಐಗೆ ಟೆನ್ಶನ್ ಶುರು!

Hubli News: ಹುಬ್ಬಳ್ಳಿ: ಕಳೆದ ಭಾನುವಾರ ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ್ದ ಅಪರಾಧಿಯನ್ನು ಪೊಲೀಸರು ಎನ್‌ಕೌಂಟರ್ ಮಾಡಿದ ಘಟನೆ ನಡೆದಿದೆ. ಆರೋಪಿ ಮೇಲೆ ಗುಂಡು ಹಾರಿಸಿದ ಲೇಡಿ ಪಿಎಸ್‌ಐ ಅನ್ನಪೂರ್ಣ ನಡೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆ ಮಹಿಳಾ ಅಧಿಕಾರಿಯನ್ನು ಲೇಡಿ ಸಿಂಗಂ, ಸಿಂಹಿನಿ, ಭದ್ರಕಾಳಿ ಅಂತೆಲ್ಲ ಜನರು ಹೊಗಳುತ್ತಿದ್ದಾರೆ. ಈ...

Hubli News: ಗ್ಯಾರೇಜ್ ಕಳ್ಳತನ ಮಾಡಲು ಯತ್ನಿಸಿದ್ದ ಗ್ಯಾಂಗ್‌ನ್ನು ಅರೆಬೆತ್ತಲೆ ಮಾಡಿ ಥಳಿಸಿದ ಜನ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಳ್ಳತನಕ್ಕೆ ಯತ್ನಿಸಿದ ದಂಡುಪಾಳ್ಯದ ಮಾದರಿ ಗ್ಯಾಂಗ್‌ಗೆ ಜನ ತಕ್ಕ ಶಾಸ್ತಿ ಮಾಡಿದ್ದಾರೆ. ಗ್ಯಾರೇಜ್ ಕಳ್ಳತನ ಮಾಡಲು ಯತ್ನಿಸಿದ ಕಳ್ಳರಿದೆ ಅರೆಬೆತ್ತಲೆ ಮಾಡಿ, ಕಂಬಕ್ಕೆ ಕಟ್ಟಿ ಹಾಕಿ, ಥಳಿಸಿದ್ದಾರೆ. ಬಳಿಕ ಕಳ್ಳರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಹುಬ್ಬಳ್ಳಿ ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸದ್ಯ...

ಹುಬ್ಬಳ್ಳಿ ಕೇಸ್ ಆರೋಪಿ ಅಂತ್ಯಕ್ರಿಯೆ ಬಗ್ಗೆ ಹುಬ್ಬಳ್ಳಿ ಕಮಿಷನರ್ ಶಶಿಕುಮಾರ್ ರಿಯಾಕ್ಷನ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಎನ್.ಸಶಿಕುಮಾರ್ ಮಾಧ್ಯಮದ ಜೊತೆ ಮಾತನಾಡಿದ್ದು, ಮೊನ್ನೆ ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ಮಗುವಿನ ಹತ್ಯೆ ಆಗಿತ್ತು. ಆರೋಪಿ ತಪ್ಪಿಸಿಕೊಳ್ಳುವ ವೇಳೆ ಗುಂಡು ತಗುಲಿ ಆಸ್ಪತ್ರೆಯಲ್ಲಿ ಸಾವಾಗಿತ್ತು. ಇಂತಹ ಪ್ರಕರಣದಲ್ಲಿ ಏನೆಲ್ಲಾ ಕ್ರಮ ಕೈಗೊಳ್ಳಬೇಕು ಅಂತ ಸುಪ್ರೀಂ ಕೋರ್ಟ್ ಸೂಚನೆ ಇದೆ ಅದರಂತೆ ನಡೆದಿದೆ. ಈಗ ಮರಣೋತ್ತರ ಪರೀಕ್ಷೆ...

Hubli Case: ಮೃತ ಬಾಲಕಿಯ ಸಹೋದರಿಯ ಸಂಪೂರ್ಣ ಶೈಕ್ಷಣಿಕ ಜವಾಬ್ದಾರಿ ಹೊತ್ತ ಕೆಜೆಪಿ ಫೌಂಡೇಶನ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಾಲಕಿ ಆತ್ಮಹತ್ಯೆ ಪ್ರಕರಣ ನಡೆದಿದ್ದು, ವಿವಿಧ ಸಂಸ್ಥೆಗಳು ಬಾಲಕಿಯ ಕುಟುಂಬಕ್ಕೆ ನೆರವಿನ ಹಸ್ತ ನೀಡಿದೆ. ಹುಬ್ಬಳ್ಳಿಯಲ್ಲಿರುವ ಬಾಲಕಿಯ ಮನೆಗೆ ಕೆಜೆಪಿ ಫೌಂಡೇಶನ್ ಸದಸ್ಯರು ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿ, ಧೈರ್ಯ ತುಂಬಿದ್ದಾರೆ. ಅಲ್ಲದೇ ಫೌಂಡೇಶನ್ ಅಧ್ಯಕ್ಷ ಶ್ರೀಗಂಧ ಶೇಟ್, ಸಹಾಯ ಹಸ್ತ ಚಾಚಿದ್ದಾರೆ. ಅಂಗವಿಕಲತೆಯಿಂದ ಬಳಲುತ್ತಿರುವ ಮೃತ ಬಾಲಕಿಯ ಹಿರಿಯ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img