Saturday, June 20, 2026

ರಾಜ್ಯ

Bengaluru News: ಮಾಂಸಕ್ಕಾಗಿ ಹಸು-ಕುರಿ ಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ

Bengaluru News: ಬೆಂಗಳೂರಿನ ಹೊರವಲಯದಲ್ಲಿ ಹಸು ಕುರಿಗಳನ್ನು ಕಳುವು ಮಾಡುತ್ತಿದ್ದ ಇಬ್ಬರು ಮಾಂಸ ಮಾರಾಟಗಾರರನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ. ಆನೆಕಲ್ ತಾಲೂಕಿನ ಸರ್ಜಾಪುರದ ಅಡಿಗಾರನಹಳ್ಳಿ ನಿವಾಸಿ ಫೈರೋಜ್ ಬೇಗ್ ಹಾಗೂ ಅಡಿಗಾರ ಕಲ್ಲಹಳ್ಳಿ ಗ್ರಾಮದ ಸೈಯದ್ ರಿಸ್ವಾನ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳಿಂದ 2 ಕಾರು ಮತ್ತು 1 ಲಕ್ಷ ದುಡ್ಡು ಸೇರಿ 5 ಲಕ್ಷ ಮೌಲ್ಯದ...

ಮಕ್ಕಳು, ಗರ್ಭಿಣಿ, ಬಾಣಂತಿಯರಿಗೆ ಕೊಡಬೇಕಿದ್ದ ಆಹಾರಕ್ಕೆ ಕನ್ನ ಪ್ರಕರಣ: 26 ಜನರ ಬಂಧನ

Hubli News: ಹುಬ್ಬಳ್ಳಿ: ಮಕ್ಕಳು, ಗರ್ಭಿಣಿ, ಬಾಣಂತಿಯರಿಗೆ ಕೊಡಬೇಕಿದ್ದ ಆಹಾರಕ್ಕೆ ಕನ್ನ ಪ್ರಕರಣಕ್ಕೆ ಸಂಬಂಧಿಸಿದಂತೆ, ಹುಬ್ಬಳ್ಳಿ ಪೊಲೀಸರಿಂದ 26 ಜನರ ಬಂಧನವಾಗಿದ್ದು, ಎರಡು ವಾಹನ, 4 ಲಕ್ಷ ಮೌಲ್ಯದ ಪೌಷ್ಟಿಕ ಆಹಾರ ವಶಕ್ಕೆ ಪಡೆಯಲಾಗಿದೆ. ಶಿವಕುಮಾರ ದೇಸಾಯಿ, ಬಸವರಾಜ ಭದ್ರಶೆಟ್ಟಿ, ಮೊಹಮ್ಮದ್ ಗೌಸ್ ಖಲೀಫಾ, ಗೌತಮ್ ಸಿಂಗ್ ಠಾಕೂರ್, ಮಂಜುನಾಥ ಮಾದರ, ಫಕ್ಕೀರೇಶ ಹಲಗಿ, ಕೃಷ್ಣ ಮಾದರ, ರವಿ...

News: ಭುಜದ ನೋವಿನಿಂದ ಬಳಲುತ್ತಿದ್ದ ರೋಗಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

News: ಭುಜದ ನೋವಿನಿಂದ ಬಳಲುತ್ತಿದ್ದ ರೋಗಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಕೈಗೊಂಡಿರುವ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. 49 ವರ್ಷದ ಟೆಕ್ಕಿಯೊಬ್ಬರು ಕಳೆದ 10 ವರ್ಷಗಳಿಂದ ಎಡ ಭುಜದ ನೋವಿನಿಂದ ಬಳಲುತ್ತಿದ್ದರು. ಆದ ಕಾರಣ ವೈದ್ಯರು ಶಸ್ತ್ರಚಿಕಿತ್ಸೆಯ ಕೈಗೊಂಡಿದ್ದರು. ಆದ್ರೆ ತದನಂತರ ಅವರಿಗೆ ಸಹಜವಾಗಿ ದೈನಂದಿನ ಚಟುವಟಿಕೆಗಳಲ್ಲಿ ಭಾಗವಹಿಸುವುದಕ್ಕೆ ಸಾಧ್ಯವಾಗುತ್ತಿರಲಿಲ್ಲ. ಕ್ರಮೇಣ ಭುಜದ ನೋವು ಹೆಚ್ಚಾಗುತ್ತಾ...

ಚಿಕ್ಕಮಗಳೂರಿನಲ್ಲಿ ಮನೆ ಮೇಲೆ ಕಲ್ಲು ತೂರಾಟ ಕೇಸ್: 12 ಜನರ ಬಂಧನ

Chikkamagaluru News: ಚಿಕ್ಕಮಗಳೂರಿನ ಮನೆಯೊಂದರ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 12 ಜನರನ್ನು ಬಂಧಿಸಿದ್ದಾರೆ. ರಾತ್ರೋ ರಾತ್ರಿ ಯುವಕರ ಗುಂಪೊಂದು ಮನೆಯೊಂದರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಅನ್ಯಕೋಮಿನ ಯುವಕರೆಂದು ಹೇಳಲಾಗಿತ್ತು. ಇದೀಗ ಅನ್ಯಕೋಮಿನ 9 ಅಪ್ರಾಪ್ತ ಬಾಲಕರು ಮತ್ತು ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.  ಇಲ್ಲಿನ ವಿಜಯಪುರ ಬಡಾವಣೆಯ, ಇಲೆಕ್ಟ್ರಿಕ್...

News: ನರ್ಸಿಂಗ್ ಪರೀಕ್ಷೆಯಲ್ಲಿ ಮತ್ತೆ ಅಕ್ರಮದ ವಾಸನೆ. ರಾಜೀವ್ ಗಾಂಧಿ ವಿವಿ ಎಡವಿತಾ..?

News: ರಾಜ್ಯದ ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿ ಪರಿಶೀಲನೆಯ ಕುರಿತು ನಡೆದ ಸಚಿವ ಸಂಪುಟದ ಉಪಸಮಿತಿಯ ಸಭೆಯಲ್ಲಿ ರಾಜ್ಯದಲ್ಲಿರುವ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರಕ್ಕೆ ಬರಲಾಗಿದ್ದು, ಈ ಮೂಲಕ ರಾಜ್ಯದ ವಿಶ್ವ ವಿದ್ಯಾಲಯಗಳಿಗೆ ಇದೀಗ ಕಂಟಕ ಎದುರಾಗಿದೆ. ಈ ಕುರಿತು ಸ್ವತಃ ಸಭೆಯ ಸಭೆಯ ಅಧ್ಯಕ್ಷತೆ ವಹಿಸಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ...

Political News: ಬಿಜೆಪಿ ಬೆಂಬಲಿತ 12 ಅಭ್ಯರ್ಥಿಗಳಿಗೆ ಜಯ

Political News: ಆನೇಕಲ್ ತಾಲೂಕು ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ, ಬಿಜೆಪಿ ಬೆಂಬಲಿತ 12 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ವಿ.ಎಚ್.ಸೋಮಶೇಖರ್ ರೆಡ್ಡಿ, ಎಂ.ನಾರಾಯಣ್ ಸ್ವಾಮಿ, ಎಂ.ನವೀನ್‌ಕುಮಾರ್, ಆರ್.ಮಂಜುನಾಥ್, ಎನ್.ವೆಂಕಟೇಶ್, ಪಿ.ರಾಜು, ಸಾಮಾನ್ಯ ಕ್ಷೇತ್ರದಿಂದ ಜಯ ಗಳಿಸಿದ್ದಾರೆ. ಹಿಂದುಳಿದ ವರ್ಗದಿಂದ ಎಂ.ಶ್ರೀನಿವಾಸ್, ಎಂ.ತಿಲಕ್ ಕುಮಾರ್ ಗೆಲುವು ಸಾಧಿಸಿದ್ದಾರೆ. ಪರಿಶಿಷ್ಠ ಜಾತಿ ಮೀಸಲು ಸ್ಥಾನದಿಂದ ಎಂ.ರಾಜಪ್ಪ...

Hubli News: ಮೇವಿನ ಬಣವೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರ ಬದುಕಿಗೆ ಬರಸಿಡಿಲು..!

Hubli News: ಹುಬ್ಬಳ್ಳಿ: ದುಷ್ಕರ್ಮಿಗಳು ರೈತರ ಮೇವಿನ ಬಣಿವೆಗೆ ಬೆಂಕಿ ಹಚ್ಚಿದ ಪರಿಣಾಮ ಲಕ್ಷಾಂತರ ಮೌಲ್ಯದ ಮೇವು ಸುಟ್ಟು ಕರಕಲಾಗಿರುವ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ನಡೆದಿದೆ. ನಿಂಗಪ್ಪ ಕಲಘಟಗಿ ಎಂಬುವ ರೈತರ ಬಣಿವೆಗೆ ಯಾರೋ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ದನಗಳು ತಿನ್ನುವ ಮೇವಿಗೆ ಸಂಕಷ್ಟ ಬಂದೊದಗಿದೆ. ಏಕಾಏಕಿ ಬೆಂಕಿ ಹತ್ತಿದ ಪರಿಣಾಮ ಬೆಂಕಿಯ...

ಅಕ್ರಮ ಬಡ್ಡಿ ದಂಧೆಕೋರರ ಮೇಲೆ ಗದಗ ಪೊಲೀಸರ ದಾಳಿ: ಕಂತೆ ಕಂತೆ ಹಣ ಖಾಕಿ ವಶಕ್ಕೆ

Gadag News: ಗದಗ: ಅಕ್ರಮ ಬಡ್ಡಿ ದಂಧೆಕೋರರ ಮೇಲೆ ಮತ್ತೆ ಗದಗ ಪೊಲೀಸರು ದಾಳಿ ನಡೆಸಿದ್ದಾರೆ. ಗದಗ- ಬೆಟಗೇರಿ ಅವಳಿ ನಗರದಲ್ಲಿ ಪೊಲೀಸರು ಭರ್ಜರಿ ದಾಳಿ ಮಾಡಿದ್ದಾರೆ. ಬೆಟಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದಾಳಿ ನಡೆದಿದ್ದು, 15ಕ್ಕೂ ಹೆಚ್ಚು ಕಡೆ ಪೊಲೀಸರು ದಾಳಿ ನಡೆಸಿದ್ದಾರೆ. ಗದಗ ಎಸ್ಪಿ ಬಿ.ಎಸ್.ನೇಮಗೌಡ ನೇತೃತ್ವದಲ್ಲಿ ದಾಳಿ ನಡೆದಿದ್ದು, ಬಡ್ಢಿ...

Dharwad News: ಕೊನೆ ಕ್ಷಣದಲ್ಲಿ ರೈತನ ಕೈತಪ್ಪಿದ ಕಷ್ಟಪಟ್ಟು ಬೆಳೆದ ಬೆಳೆ, ಬೆಂಕಿ ಆಟಕ್ಕೆ ರೈತ ಕಂಗಾಲು

Dharwad News: ಕಡಲೆ ಹಾಗೂ ಹುರುಳಿ ಬೆಳೆ ರಾಶಿ ಮಾಡುವ ಉದ್ದೇಶದಿಂದ ಗ್ರಾಮದ ಹೊರವಲಯದಲ್ಲಿ ಒಟ್ಟಲಾದ ಕಷ್ಟಪಟ್ಟು ಸಾಲಾ ಸೋಲಾ ಮಾಡಿ ಬೆಳೆ ಒಂದು ಕಡೆ ಕೂಡಿ ಬೆಳೆಗೆ ಆಕಸ್ಮಿಕ ಬೆಂಕಿ ಬಿದ್ದು ಹೊತ್ತಿ ಉರಿದು ಲಕ್ಷಾಂತರ ರೂಪಾಯಿ ಬೆಳೆ ಕೊನೆ ಕ್ಷಣದಲ್ಲಿ ರೈತನ ಕೈ ತಪ್ಪಿ ಹೋಗುರುವ ಘಟನೆ ಧಾರವಾಡ ತಾಲೂಕಿನ ಕರಡಿಗುಡ್ಡ...

Chitradurgaನಿಧಿ ಆಸೆಗೆ ನರ ಬಲಿ ! ಮೂಡ ನಂಬಿಕೆಗೆ ಮುಗ್ದನ ಬಲಿ !

ಚಿತ್ರದುರ್ಗ : ನಾವು ಕಲಿಯುಗದಲ್ಲಿ ಇದ್ದೇವೆ ಹೇಳಿ ಕೇಳಿ ಇದು ತಂತ್ರಜ್ಞಾನ ಯುಗ ಜಗತ್ತು ಎಷ್ಟೇ ಮುಂದುವರಿದರು ಕೂಡ ಕೆಲವೊಮ್ಮೆ ಮನುಷ್ಯರು ಮಾಡುವ ಕೆಲಸಗಳು ಅಚ್ಚರಿ ಪಡುವಂತೆ ಭಯ ಪಡುವಂತೆ ಇರುತ್ತವೆ. ಮಾನವ ನಂಬಿಕೆಯ ಜೊತೆ ಮೂಢನಂಬಿಕೆಯನ್ನ ಸಹ ಹೊಂದಿದ್ದಾನೆ ಕೆಲವರು ಈ ಮೂಢನಂಬಿಕೆ ಆಚರಣೆಗಳಿಗೆ ಪ್ರಾಮುಖ್ಯತೆ ಕೊಡ್ತಾರೆ ಅದರಿಂದ ಕೆಲವೊಮ್ಮೆ ದೊಡ್ಡ ದೊಡ್ಡ...
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img