Friday, March 29, 2024

ರಾಜ್ಯ

ಧಾರವಾಡದ ಮತ್ತೊಬ್ಬ ರೌಡಿಶೀಟರ್ ಗಡಿಪಾರು

Dharwad News: ಧಾರವಾಡ : ಧಾರವಾಡ ತೇಜಸ್ವಿನಗರ ನಿವಾಸಿ ರೌಡಿಶೀಟ‌ರ್ ಇರ್ಫಾನ್ ಶೇಖ್ ಅಲಿಯಾಸ್ ಛೋಟಾ ಇರ್ಫಾನ್ ಎಂಬಾತನನ್ನು ಗಡಿಪಾರು ಮಾಡಿ ಪೊಲೀಸ್ ಆಯುಕ್ತ ರೇಣುಕಾ ಸುಕುಮಾರ ಆದೇಶ ಹೊರಡಿಸಿದ್ದಾರೆ. ಕೊಲೆ ಪ್ರಕರಣವೊಂದರಲ್ಲಿ ಇರ್ಫಾನ್ ಜೈಲು ಸೇರಿದ್ದ. ಜೈಲಿನಿಂದ ಬಿಡುಗಡೆಯಾಗಿ ಬಂದ ಬಳಿಕವೂ ಆತ ಅಪರಾಧ ಕೃತ್ಯ ಮುಂದುವರೆಸಿದ್ದ. ಕಲಬುರ್ಗಿ ಜಿಲ್ಲೆ ನೆಲೋಗಲ್ ಪೊಲೀಸ್ ಠಾಣಾ...

ಸದ್ಗುರು ಜಗ್ಗಿ ವಾಸುದೇವ್ ಗುರೂಜಿಗೆ ಮೆದುಳಿನ ಚಿಕಿತ್ಸೆ

News: ಸದ್ಗುರು ಜಗ್ಗಿ ವಾಸುದೇವ್ ಗುರೂಜಿ ಅವರಿಗೆ ಮೆದುಳಿನ ಶಸ್ತ್ರ ಚಿಕಿತ್ಸೆಯಾಗಿದೆ. ರಕ್ತಸ್ರಾವ ಮತ್ತು ಮೆದುಳು ಊದಿದ್ದ ಕಾರಣ, ಗುರೂಜಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಮೆದುಳಿನ ಆಪರೇಷನ್ ಮಾಡಲಾಗಿದೆ. ಕಳೆದ ನಾಲ್ಕು ವಾರಗಳಿಂದ ಜಗ್ಗಿ ವಾಸುದೇವ್ ಗುರೂಜಿ ತೀವ್ರ ತಲೆನೋವಿನಿಂದ ಬಳಲುತ್ತಿದ್ದು, ಸಾಮಾನ್ಯ ತಲೆನೋವೆಂದು ತಿಳಿದು ಸುಮ್ಮನಾಗಿದ್ದಾರೆ. ಆದರೆ ಮಾರ್ಚ್ 14ರಂದು ದೆಹಲಿಗೆ ಬಂದಿದ್ದಾಗ,...

ಮದ್ಯಪ್ರಿಯರಿಗೆ ಬಿಗ್ ಶಾಕ್: ಅವಳಿ ನಗರದಲ್ಲಿ 5 ದಿನ ಮದ್ಯ ಮಾರಾಟ ಬಂದ್

Hubli News: ಹುಬ್ಬಳ್ಳಿ: ಮದ್ಯಪ್ರಿಯರೇ ನೀವು ನೋಡಲೇ ಬೇಕಾದ ಸುದ್ದಿ ಇದು. ಅವಳಿ ನಗರದಲ್ಲಿ ಐದು ದಿನಗಳ ಕಾಲ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಹೋಳಿ ಹುಣ್ಣಿಮೆ ಅಂಗವಾಗಿ, ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಮಾರ್ಚ್ 25 ರಿಂದ 29 ರವರೆಗೆ ಬಣ್ಣದ ಓಕುಳಿ (ರಂಗಪಂಚಮಿ) ಆಚರಿಸುವುದರಿಂದ, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ...

ಗೃಹ‌ಬಳಕೆ ಸಿಲಿಂಡರ್ ಸ್ಪೋಟ: ಓರ್ವ ಮಹಿಳೆ ಸಾವು, ನಾಲ್ವರಿಗೆ ಗಂಭಿರ ಗಾಯ

Dharwad News: ಗೃಹ ಬಳಕೆ ಸಿಲಿಂಡರ್ ಸ್ಪೋಟಗೊಂಡು ಮಹಿಳೆಯೋರ್ವಳು ಸಾವನ್ನಪ್ಪಿ ನಾಲ್ವರು ಗಂಭಿರವಾಗಿ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ ಕಲ್ಲೆ ಗ್ರಾಮದಲ್ಲಿ ನಡೆದಿದ್ದು, ಭಾರಿ‌ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.‌ ಧಾರವಾಡ ತಾಲೂಕಿನ ಕಲ್ಲೆ ಗ್ರಾಮದಲ್ಲಿ‌ ದುರ್ಘಟನೆ ನಡೆದಿದ್ದು, ಮಹಾದೇವಿ ವಗೆಣ್ಣವರ (30) ಎಂಬ ಮಹಿಳೆಯೇ ಈ ಘಟನೆಯಲ್ಲಿ ಸಾವನ್ನಪ್ಪಿದ ದುರ್ದೈವಿಯಾಗಿದ್ದಾರೆ. ಉಳಿದಂತೆ ಸುರೇಶ ವಗೆಣ್ಣವರ, ಶ್ರೀಧರ...

ನದಿ ನೀರಿನ ವಿಷಯದಲ್ಲಿ ಅನ್ಯಾಯವಾದಾಗ ಏಕೆ ಇವರ ರಕ್ತ ಕುದಿಯಲಿಲ್ಲ?: ಸಚಿವ ದಿನೇಶ್ ಗುಂಡೂರಾವ್

Political News: ಬೆಂಗಳೂರಿನ ಅಂಗಡಿಯೊಂದರಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕಾಗಿ, ಹಲ್ಲೆಗೊಳಗಾಗಿದ್ದ ವ್ಯಕ್ತಿಯ ಪರ ಇಂದು, ಶೋಭಾ ಕರಂದ್ಲಾಜೆ ಮತ್ತು ತೇಜಸ್ವಿ ಸೂರ್ಯ ಪ್ರತಿಭಟನೆ ಮಾಡಿದ್ದರು. ಈ ವೇಳೆ ಹೈಡ್ರಾಮಾ ಕೂಡ ನಡೆದಿದೆ. ಈ ಬ್ಗಗೆ ಸಚಿವ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಕೊನೆಗೂ ರಾಜ್ಯದ ಬಿಜೆಪಿ ಸಂಸದರಾದ ಶೋಭಾ ಕರಂದ್ಲಾಜೆ ಮತ್ತು ತೇಜಸ್ವಿ...

ಈ ವರ್ಷ ದೀಪಾವಳಿ ಹೊತ್ತಿಗೆ 70 ಸಾವಿರ ದಾಟಬಹುದು ಚಿನ್ನದ ಬೆಲೆ.. ಕಾರಣವೇನು ಗೊತ್ತಾ..?

News: ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನ ಕುಸುಮವಾಗುತ್ತಿದೆ. ಬಡವರು, ಮಧ್ಯಮ ವರ್ಗದವರು ಚಿನ್ನದ ಅಂಗಡಿಯ ಕಡೆ ತಲೆ ಹಾಕಿ ಮಲಗುವಂತೆಯೂ ಇಲ್ಲ, ಆ ರೀತಿ ಬೆಲೆಯಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 66 ಸಾವಿರದ ಗಡಿ ದಾಟಿದೆ. ಇದು ಬೇರೆ ಮದುವೆ ಮುಂಜಿ ಸಮಯ, ಇನ್ನೆರಡು ತಿಂಗಳು ಕಳೆದರೆ, ಅಕ್ಷಯ ತೃತೀಯ ಕೂಡ ಬರುತ್ತದೆ....

ಟ್ಯಾಂಕರ್ ಮಾಲೀಕರು ನಿಗದಿ ದರಕ್ಕಿಂತ ಹೆಚ್ಚು ಹಣ ಪಡೆದರೆ ಈ ನಂಬರ್‌ಗೆ ದೂರು ಸಲ್ಲಿಸಿ..

Bengaluru News: ಬೆಂಗಳೂರಿನಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಕುಡಿಯಲು, ಬಳಸಲು ನೀರಿನಲ್ಲದೇ, ಎಷ್ಟೋ ಜನ ಬೇರೆ ಮನೆಗೆ ಬಾಡಿಗೆ ಹೋಗಿದ್ದಾರೆ. ಅಂಥ ಪರಿಸ್ಥಿತಿ ಸಿಲಿಕಾನ್ ಸಿಟಿ ಜನರದ್ದಾಗಿದೆ. ಬೇಸಿಗೆ ಮುಗಿಯುವವರೆಗೂ ಈ ತೊಂದರೆ ತಪ್ಪಿದ್ದಲ್ಲ. ಹಾಗಾಗಿ ಹಲವರು ನೀರಿಗಾಗಿ ಟ್ಯಾಂಕರ್ ಮೊರೆ ಹೋಗಿದ್ದಾರೆ. ಆದರೆ ಕೆಲ ಟ್ಯಾಂಕರ್ ಮಾಲೀಕರು ನಿಗದಿ ದರಕ್ಕಿಂತ ಹೆಚ್ಚು ರೇಟಿಗೆ ನೀರನ್ನು...

ಹುಬ್ಬಳ್ಳಿ ಸುಳ್ಳ ರೋಡ್ ಕ್ರಾಸ್ ಚೆಕ್ ಪೋಸ್ಟ್‌ನಲ್ಲಿ ದಾಖಲೆ ಇಲ್ಲದ ನಗದು ವಶಕ್ಕೆ..

Hubli News: ಹುಬ್ಬಳ್ಳಿ: ದಾಖಲೆ ಇಲ್ಲದ ಸಾಗಟವಾಗುತ್ತಿದ್ದ 3ಲಕ್ಷ82 ಸಾವಿರ ನಗದು ಹಣವನ್ನು ಚೆಕ್‌ ಪೋಸ್ಟ್ ತಪಾಸಣಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಘಟನೆ ಹುಬ್ಬಳ್ಳಿಯ ಸುಳ್ಳ ರೋಡ್ ಕ್ರಾಸ್‌ನ ಚೆಕ್ ಪೋಸ್ಟ್ ನಡೆದಿದೆ.‌ ಹುಬ್ಬಳ್ಳಿ ತಾಲೂಕಿನ ಕಿರೆಸೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ GJ 05 JB7162 ಕಾರನ್ನು ಕರ್ತವ್ಯದಲ್ಲಿ ಹಾಜರಿದ್ದ ಮ್ಯಾಜಿಸ್ಟ್ರೇಟ್ ರಮಜಾನಸಾಬ ಕಿಲ್ಲೇದಾರ , ಎಸ್...

ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ, ಮೂವರ ಬಂಧನ

Bengaluru News: ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ, ನಾಲ್ಕೈದು ಜನ ದುಷ್ಕರ್ಮಿಗಳು ಅಂಗಡಿಗೆ ನುಗ್ಗಿ, ಅಂಗಡಿ ಮಾಲೀಕನಿಗೆ ಆವಾಜ್ ಹಾಕಿದ್ದಾರೆ. ಈ ಮೂಲಕ ಜಗಳ ಶುರುಮಾಡಿ, ಬಳಿಕ ಕಾಲರ್ ಹಿಡಿದು, ಹಲ್ಲೆ ನಡೆಸಿದ್ದಾರೆ. ಈ ದೃಶ್ಯ ಅಂಗಡಿಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ರೋಹಿತ್, ಸುಲೇಮಾನ್, ಶಹಜಾನ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ನಗರತ್...

ಚುನಾವಣೆ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಧಾರವಾಡ ಜಿಲ್ಲಾಧಿಕಾರಿ

Dharwad News: ಧಾರವಾಡ: ಧಾರವಾಡದಲ್ಲಿ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಸುದ್ದಿಗೋಷ್ಟಿ ನಡೆಸಿದ್ದು, ಚುನಾವಣಾ ದಿನಾಂಕ ನಿಗದಿಯಾದ ಬಗ್ಗೆ ಮಾತನಾಡಿದ್ದಾರೆ. ರಾಜ್ಯದಲ್ಲಿ 2 ಫೇಸ್ ನಲ್ಲಿ ಚುನಾವಣೆ ನಡೆಯುತ್ತಿದೆ. ಫೇಸ್ 3 ರಲ್ಲಿ ಧಾರವಾಡದಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಮಾಡಬಹುದು.  ಏಪ್ರಿಲ್ 19 ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಎಪ್ರಿಲ್...
- Advertisement -spot_img

Latest News

ಬೀದರ್‌ನಲ್ಲಿ ಉತ್ತಮ ವಾತಾವರಣ ಇದೆ: 28 ಸೀಟ್ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಕಾಶಂಪೂರ್

Political News: ಬೆಂಗಳೂರಿನಲ್ಲಿ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್, ಎನ್‌ಡಿಎ ಮೈತ್ರಿ ಆದ ಮೇಲೆ ಎಲ್ಲಾ ವರಿಷ್ಠರು ಸೇರಿ, ಮೋದಿ...
- Advertisement -spot_img