Sunday, September 13, 2026

ರಾಜ್ಯ

Hubli News: ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿ.. ನಡು ರಸ್ತೆಯಲ್ಲೇ ಅಡ್ಡಗಟ್ಟಿ ಮಚ್ಚಿನಿಂದ ಏಕಾಏಕಿ ದಾಳಿ..

Hubli: ಇಷ್ಟು ದಿನ ಶಾಂತವಾಗಿದ್ದ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇದೀಗ ಭೀಕರ ಮರ್ಡರ್ ನಡೆದಿದೆ.. ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ನಡು ರಸ್ತೆಯಲ್ಲೇ ಅಡ್ಡಗಟ್ಟಿದ ಇಬ್ಬರು ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.. ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.. ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿ.. ನಡು ರಸ್ತೆಯಲ್ಲೇ ಅಡ್ಡಗಟ್ಟಿದ...

ಕೊಪ್ಪಳದ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸುವಂತೆ ಒತ್ತಾಯಿಸಿ ಬಿಜೆಪಿ ಹೋರಾಟ

Koppala News: ಕೊಪ್ಪಳ :- ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸುವಂತೆ ಒತ್ತಾಯಿಸಿ,ಕೊಪ್ಪಳದಲ್ಲಿ ಬಿಜೆಪಿ ಪಕ್ಷದಿಂದ ಹೋರಾಟ ನಡೆಸಲಾಯಿತು. ಯಲಬುರ್ಗಾ,ಕುಷ್ಟಗಿ ಹಾಗೂ ಕೊಪ್ಪಳ ತಾಲ್ಲೂಕುಗಳ ರೈತರ ಪರವಾಗಿ ಧ್ವನಿ ಎತ್ತುವ ಮೂಲಕ ಸಚಿವ ಶಿವರಾಜ್ ತಂಗಡಗಿ ಭಾವಚಿತ್ರ ಹಿಡಿದು ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಲಾಯಿತು. ರಾಜ್ಯ ಸರ್ಕಾರದ ಅವೈಜ್ಞಾನಿಕ ಹಾಗೂ ತಾರತಮ್ಯಪೂರ್ಣ ರೈತವಿರೋಧಿ ಆದೇಶದ ವಿರುದ್ಧ ಆಕ್ರೋಶ...

Hubli News: RSS ವತಿಯಿಂದ ರಕ್ಷಾಬಂಧನ ಆಚರಣೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿ

Hubli News: ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ರಕ್ಷಾಬಂಧನ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಗೋಕುಲ ರಸ್ತೆಯ ವಾಸವಿ ನಗರದ ವಾಸವಿ ಮಹಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಪರಸ್ಪರ ರಕ್ಷೆ ಕಟ್ಟಿಕೊಂಡರು. ಹುಬ್ಬಳ್ಳಿಯ ಗೋಕುಲ ರಸ್ತೆಯ ವಾಸವಿ ನಗರದ ವಾಸವಿ ಮಹಲ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ...

Uttara Kannada News: ಅಪಘಾತದ ಗಾಯಾಳುಗಳಿಗೆ ಶಾಸಕ ಶಿವರಾಮ ಹೆಬ್ಬಾರ್ ಸಾಂತ್ವನ

UttaraKannada: ಯಲ್ಲಾಪುರ: ಮುಂಡಗೋಡ ತಾಲ್ಲೂಕಿನ ಶಿಡ್ಲಗುಂಡಿ ಗ್ರಾಮದಲ್ಲಿ ಬುಧವಾರ ಎರಡು ಸಾರಿಗೆ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ಬಸ್ ಚಾಲಕ ಸೇರಿದಂತೆ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡು ಯಲ್ಲಾಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳನ್ನು ಶಾಸಕ ಶಿವರಾಮ ಹೆಬ್ಬಾರ್ ಅವರು ಗುರುವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಗಾಯಾಳುಗಳಿಗೆ ಧೈರ್ಯ...

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಉತ್ತರ ಕರ್ನಾಟಕದ ರೈತರಿಂದಲೇ ವಿರೋಧ ವ್ಯಕ್ತವಾಗಿದೆ. ಮುಂಗಾರು ಬೆಳೆ ಕೈಕೊಟ್ಟ ಬಳಿಕ ಇದೀಗ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ ಎಂದು ರೈತರು ಪ್ರಶ್ನಿಸಿದ್ದಾರೆ. ಈ ವರ್ಷ...

Uttara Kannada News: ಶಿಡ್ಲಗುಂಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ

Mundagodu: ಮುಂಡಗೋಡ: ತಾಲೂಕಿನ ಶಿಡ್ಲಗುಂಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಬೆಂಗಳೂರು–ಯಲ್ಲಾಪುರ ಮಾರ್ಗದ ಬಸ್‌ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು–ಯಲ್ಲಾಪುರ ಹಾಗೂ ಮುಂಡಗೋಡ–ಯಲ್ಲಾಪುರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಎರಡು ಬಸ್‌ಗಳು ಶಿಡ್ಲಗುಂಡಿ ಬಳಿ ಮುಖಾಮುಖಿಯಾಗಿ ಡಿಕ್ಕಿಯಾಗಿವೆ. ಡಿಕ್ಕಿಯ ರಭಸಕ್ಕೆ ಎರಡೂ ಬಸ್‌ಗಳ ಮುಂಭಾಗ...

Dharwad News: ಧಾರವಾಡದಲ್ಲಿ 14 H1N1 ಪಾಸಿಟಿವ್ ಪ್ರಕರಣಗಳು ಪತ್ತೆ

Dharwad News: ರಾಜ್ಯದಲ್ಲಿ H1N1 ಹಾಗೂ ವೈರಲ್ ಫೀವರ್ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹುಬ್ಬಳ್ಳಿ-ಧಾರವಾಡದಲ್ಲೂ ಜ್ವರ, ನೆಗಡಿ, ಕೆಮ್ಮಿನಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಕಿಮ್ಸ್‌ನಲ್ಲೂ ಹೊರರೋಗಿಗಳ ಸಂಖ್ಯೆ ಏರಿಕೆಯಾಗಿದ್ದು, ಇದುವರೆಗೆ 14 H1N1 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇದೀಗ ವೈರಲ್ ಫೀವರ್ ಆತಂಕ ಹೆಚ್ಚಾಗಿದೆ. ಜ್ವರ, ನೆಗಡಿ, ಕೆಮ್ಮು...

Koppala: ಕೊಪ್ಪಳದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Koppala: ಕೊಪ್ಪಳ :ಮುಸ್ಲಿಂ ಸಮುದಾಯದ ಪವಿತ್ರ ಹಬ್ಬಗಳಲ್ಲಿ ಒಂದಾದ ಈದ್ ಮಿಲಾದ್ ಹಬ್ಬವನ್ನು ಕೊಪ್ಪಳ ಜಿಲ್ಲೆಯಲ್ಲಿ ಇಂದು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಜಿಲ್ಲೆಯ ವಿವಿಧೆಡೆ ಮುಸ್ಲಿಂ ಧರ್ಮಗುರುಗಳು, ಸಮುದಾಯದ ಮುಖಂಡರು ಹಾಗೂ ಅಪಾರ ಸಂಖ್ಯೆಯ ಸಮುದಾಯದ ಯುವಕರು ಪಾಲ್ಗೊಂಡಿದ್ದರು. ವಿಶೇಷವಾಗಿ ಚಿಕ್ಕ ಚಿಕ್ಕ ಮಕ್ಕಳು ಇಸ್ಲಾಂ ಧರ್ಮದ ಬಾವುಟಗಳನ್ನು ಹಿಡಿದು ಸಂಭ್ರಮಿಸುತ್ತಾ, ಹಬ್ಬದ...

Haveri News: ಹಾವೇರಿ ಜಿಲ್ಲಾಸ್ಪತ್ರೆಗೆ ಉಪಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ!

Haveri News: ಹಾವೇರಿ ಜಿಲ್ಲಾಸ್ಪತ್ರೆಗೆ ಉಪಲೋಕಾಯುಕ್ತ ಬಿ. ವೀರಪ್ಪ ಅವರು ಇಂದು ದಿಢೀರ್ ಭೇಟಿ ನೀಡಿ ಕಟ್ಟುನಿಟ್ಟಿನ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ವಿವಿಧ ವಾರ್ಡ್‌ಗಳು ಹಾಗೂ ಔಷಧೀಯ ವಿಭಾಗಗಳಿಗೆ ಖುದ್ದಾಗಿ ತೆರಳಿದ ಲೋಕಾಯುಕ್ತರ ತಂಡ, ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಬಳಿ ತೆರಳಿ ಆಸ್ಪತ್ರೆಯಲ್ಲಿ ಸಿಗುತ್ತಿರುವ ಸೌಲಭ್ಯಗಳ ಕುರಿತು ಮಾಹಿತಿ ಪಡೆಯಿತು. ಈ ವೇಳೆ ಲೋಕಾಯುಕ್ತರನ್ನು...

ಜನರ ಸಮಸ್ಯೆಗೆ ಅಲ್ಲೇ ಪರಿಹಾರ – ಡಿಕೆಶಿ ಸರ್ಕಾರದ ಹೊಸ ಹೆಜ್ಜೆ!

ಜನರ ಸಮಸ್ಯೆಗಳಿಗೆ ನೇರವಾಗಿ ಮತ್ತು ತುರ್ತಾಗಿ ಸ್ಪಂದಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಹಾಗೂ ವಿನೂತನ ಹೆಜ್ಜೆಯೊಂದನ್ನು ಇಟ್ಟಿದ್ದಾರೆ. ಇನ್ನುಮುಂದೆ ಎಲ್ಲಾ ಸಚಿವರು ತಿಂಗಳಿಗೆರಡು ದಿನ ಕಡ್ಡಾಯವಾಗಿ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಜನರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ ಎಂದು ಸಿಎಂ ಘೋಷಿಸಿದ್ದಾರೆ. ಸಾರ್ವಜನಿಕರೊಂದಿಗೆ ನೇರ ಸಂಪರ್ಕ ಸಾಧಿಸಲು ಮತ್ತು ಅವರ ಸಮಸ್ಯೆಗಳನ್ನು ಸ್ಥಳದಲ್ಲೇ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img