Saturday, June 20, 2026

ರಾಜ್ಯ

Belagavi News: ದೀಪಸ್ವರೂಪದಲ್ಲಿ ಭಕ್ತೆಗೆ ದರ್ಶನ ನೀಡಿದ ಗುರು ರಾಘವೇಂದ್ರ ಶ್ರೀಗಳು

Belagavi News: ದೀಪ ಸ್ವರೂಪ ರೀತಿಯಲ್ಲಿ ಭಕ್ತೆಗೆ ಮಂತ್ರಾಲಯದ ರಾಘವೇಂದ್ರ ಸಾಮಿಗಳು ದರ್ಶನ ನೀಡಿದ ಪವಾಡ ಸದೃಶ್ಯ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ ನಡೆದಿದೆ. ಈ ಮೂಲಕ ಗುರು ರಾಯರು ಭಕ್ತೆಯೊಬ್ಬಳಿಗೆ ದರ್ಶನ ನೀಡಿದ್ದಾರೆ. ತನ್ನಷ್ಟಕ್ಕೆ ತಾನು ರಾಯರ ನಾಮಸ್ಮರಣೆ ಮಾಡುತ್ತ ಪೂಜ್ಯಾಯ ರಾಘವೇಂದ್ರಾಯ ಮಂತ್ರ ಮಂತ್ರ ಪಠಿಸುತ್ತಿದ್ದ ವೇಳೆ...

Hubli News: ಗುಜರಾತ್‌ ಮೂಲದ ಮನೆಗಳ್ಳರ ಮೇಲೆ ಬೆಂಡಿಗೇರಿ ಪೊಲೀಸರಿಗೆ ಫೈರಿಂಗ್

Hubli News: ಹುಬ್ಬಳ್ಳಿ: ಬೈಕ್ ಸವಾರರಿಗೆ ಚಾಕು ತೋರಿಸಿ ದೋಚುವ ಯತ್ನ ಮತ್ತು ಮನೆಗಳ್ಳತನಕ್ಕೆ ಹೊಂಚು ಹಾಕಿದ್ದ ಇಬ್ಬರು ಗುಜರಾತ್ ಮೂಲದವರ ಮೇಲೆ ಬೆಂಡಿಗೇರಿ ಪೊಲೀಸರು ಗುಂಡು ಹಾರಿಸಿದ್ದಾರೆ. ಬೆಳಗಿನ ಜಾವ 3-45 ಸುಮಾರಿಗೆ ಪೇಪರ್ ಹಾಕುವ ರವಿ ಸಹಿತ ಕೆಲವು ಬೈಕ್ ಸವಾರರಿಗೆ ಇರಿದು ಹಣ ದೋಚಲು ಯತ್ನಿಸಿದ ಬಗ್ಗೆ ಬೆಂಡಿಗೇರಿ ಪೊಲೀಸರಿಗೆ ತಿಳಿದು...

ಹಿಂದೂ ಎಂಬ ಕಾರಣಕ್ಕೆ ಅಂಗಡಿ ಬಾಡಿಗೆ ನೀಡದ ಸೌಧಾಗರ ಮಸೀದಿಯ ಆಡಳಿತ ಮಂಡಳಿ.!

Dharwad News: ಧಾರವಾಡ: ಹಿಂದೂ ಎಂಬ ಕಾರಣಕ್ಕೆ ಅಂಗಡಿ ಬಾಡಿಗೆ ನೀಡಲಿಲ್ಲವೆಂದು ಸೌದಾಗರ್ ಮಸೀದಿಯ ಆಡಳಿತ ಮಂಡಳಿಯ ವಿರುದ್ಧ ಆರೋಪ ಮಾಡಲಾಗಿದೆ. ಸೌಧಾಗರ್ ಮಸೀದಿ ವಕ್ಫ್ ಬೋರ್ಡ್ ಮಂಡಳಿಗೆ ಸೇರಿದೆ. ಧಾರವಾಡದ ಟಿಕಾರೆ ರಸ್ತೆಯಲ್ಲಿರುವ ಅಂಗಡಿಗಳು ಈ ಮಸೀದಿಯ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ಟೆಂಡರ್ ಕರೆಯದೇ ತಮಗೆ ಬೇಕಿದ್ದವರಿಗೆ ಮಾತ್ರ ಅಂಗಡಿಗಳನ್ನು ಬಾಡಿಗೆ ನೀಡಿದ್ದಾರೆ ಎಂದು...

Bengaluru News: ಸಾವಿರಾರು ಜನರಿಂದ ವಾಕ್ ಥಾನ್ ಮೂಲಕ ಕ್ಯಾನ್ಸರ್ ಕುರಿತು ಜಾಗೃತಿ

Bengaluru News: ಬೆಂಗಳೂರು: ಪ್ರಕ್ರಿಯಾ ಆಸ್ಪತ್ರೆಯ ಸಹಯೋಗದೊಂದಿಗೆ ಅದ್ವಿಕಾ ಫೌಂಡೇಶನ್ ಆಯೋಜಿಸಿದ್ದ ಬೃಹತ್ ವಾಕಥಾನ್ ನಲ್ಲಿ ಸಾವಿರಾರು ಜನ ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಿದರು. ವಿಧಾನಸೌಧದಿಂದ ಪ್ರಾರಂಭವಾದ ಈ ವಾಕಥಾನ್ ಬಾಲ ಭವನದಲ್ಲಿ ಮುಕ್ತಾಯಗೊಂಡಿತು. ಈ ಸಂದರ್ಭದಲ್ಲಿ ಕ್ಯಾನ್ಸರ್ ನಿಂದ ಗುಣಮುಖರಾದವರು ಈ ಕಾಯಿಲೆಯ ವಿರುದ್ಧದ ತಮ್ಮ ಹೋರಾಟದ ಸ್ಪೂರ್ತಿದಾಯಕ ಕಥೆಗಳನ್ನು ಹಂಚಿಕೊಂಡರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ...

ರಾಜಕೀಯ ದ್ವೇಷದಿಂದ ನನ್ನ ಮಗಳ ಕೊ* ನಡೆದಿದೆ. ಆದರೆ ಇನ್ನೂ ನ್ಯಾಯ ಸಿಗಲಿಲ್ಲ: ನಿರಂಜನಯ್ಯ

Hubli News: ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ತಂದೆ ನಿರಂಜನಯ್ಯ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಮಗಳ ಕೊಲೆ ಪ್ರಕರಣದ ತನಿಖೆ ಸಿಬಿಐಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರದಿಂದ ನಮ್ಮ ಮಗಳ ಕೊಲೆಗೆ ನ್ಯಾಯ ಸಿಗುವುದಿಲ್ಲ. ಮಗಳ‌ ಕಳೆದುಕೊಂಡ ಬಳಿಕ ತ್ವರಿತವಾಗಿ ನ್ಯಾಯ ಕೋಡಿಸುವುದಾಗಿ ಹೇಳಿದ ಸರ್ಕಾರ. ಕೊಲೆ ನಡೆದು 9 ತಿಂಗಳಾದ್ರೂ ಯಾವುದೇ ನ್ಯಾಯ...

ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು: ನಿರಂಜನಯ್ಯ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ನೇಹಾ ಹಿರೇಮಠ ಹಂತಕನಿಗೆ ಶಿಕ್ಷೆಯಾಗಿಲ್ಲ. 120 ದಿನಗಳಲ್ಲಿ ನೇಹಾಳ ಸಾವಿಗೆ ನ್ಯಾಯ ಕೊಡಿಸುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಆದರೆ, ಇನ್ನೂವರೆಗೂ ನ್ಯಾಯ ದೊರೆತಿಲ್ಲ. ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ....

Hubli News: ನಂಬಿಸಿ 62 ಲಕ್ಷ ರೂ. ವಂಚಿಸಿದ್ದ ಪ್ರತಿಷ್ಠಿತ ಮನೆತನದ “ತಂದೆ-ಮಗ” ಅರೆಸ್ಟ್…!

Hubli News: ಹುಬ್ಬಳ್ಳಿ: ನೌಕರಿ ಕೊಡಿಸುವ ನೆಪದಲ್ಲಿ ನಂಬಿಕೆ ಬೆಳೆಸಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ತಂದೆ-ಮಗನನ್ನ ವಿದ್ಯಾನಗರ ಠಾಣೆಯ ಪೊಲೀಸರು ಬಂಧಿಸಿ ಕಾನೂನು ಕ್ರಮ ಜರುಗಿಸಿದ್ದಾರೆ. ಮಿಥುನ ಲಕ್ಷ್ಮಣ ತೋಡಕರ ಎಂಬುವವರಿಗೆ ವಂಚನೆ ಮಾಡಿದ್ದ ರಾಜೇಂದ್ರ ಕೊಕಟನೂರ ಹಾಗೂ ರಾಜೇಂದ್ರ ಅವರ ಪುತ್ರ ಕಾರ್ತೀಕ ಕೊಕಟನೂರ ಎಂಬುವವರೇ ಬಂಧನಕ್ಕೆ ಒಳಗಾಗಿದ್ದಾರೆ. ದೊಡ್ಡ ದೊಡ್ಡವರ ಪರಿಚಯ ಇದೆ...

Hubli News: ಹುಬ್ಬಳ್ಳಿಯಲ್ಲೂ ಸದ್ದು ಮಾಡಿದ ಮೈಕ್ರೋ ಫೈನಾನ್ಸ್ ಕಿರುಕುಳ… ಆತ್ಮಹ*ತ್ಯೆಗೆ ಯತ್ನಿಸಿದ ವ್ಯಕ್ತಿ..

Hubli News: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಈಗ ಫೈನಾನ್ಸ್ ಕಿರುಕುಳಕ್ಕೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ವರದಿಯಾಗಿದೆ. ಹುಬ್ಬಳ್ಳಿಯ ಕಮರಿಪೇಟೆಯ ಪೆಂಡಾರಗಲ್ಲಿಯ ನಿವಾಸಿ ಮೆಹಬೂಬ್ ಅಲಿ ಬಕಾಲ ಎಂಬಾತನೇ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. ಇನ್ನೂ ಈತನು ಕಳೆದ ಹಲವು ವರ್ಷಗಳಿಂದ...

Hubli News: 2 ಪ್ರಕರಣ ಪತ್ತೆ ಹಚ್ಚಿ ಐವರನ್ನು ಬಂಧಿಸಿ, ಗಾಂಜಾ, ಹಣ ವಶಕ್ಕೆ ಪಡೆದ ಪೊಲೀಸರು

Hubli News: ಹುಬ್ಬಳ್ಳಿ: ಎರಡು ಪ್ರಕರಣಗಳನ್ನ ಪತ್ತೆ ಹಚ್ಚಿರುವ ಕಸಬಾಪೇಟೆ ಠಾಣೆಯ ಪೊಲೀಸರು ಐವರನ್ನ ಬಂಧಿಸಿ, ಚಿನ್ನ ಸೇರಿದಂತೆ ಗಾಂಜಾ ಹಣ ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಈಶ್ವನಗರದಲ್ಲಿ ನಡೆದ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯಪುರದ ಅಶೋಕ ಸೊನ್ನದ ಎಂಬಾತನನ್ನ ಬಂಧಿಸಿರುವ ಪೊಲೀಸರು ಆತನಿಂದ ಒಂದು ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರ ಹಾಗೂ ಕಿವಿಯೋಲೆ...

ತಂದೆ ದಾನ ಮಾಡಿದ ಆಸ್ತಿಯ ಬಗ್ಗೆ ಮಗನ ತಕರಾರು: ಉರಿ ಬಿಸಿಲಲ್ಲಿ ಪಾಠ ಕೇಳುವ ಪರಿಸ್ಥಿತಿಗೆ ಬಂದ ಮಕ್ಕಳು

Kalaghatgi: ಕಲಘಟಗಿ: ತಂದೆಯ ಕಾಲದಲ್ಲಿ ದಾನವಾಗಿ ಕೊಟ್ಟ ಜಾಗದಲ್ಲಿ ಶಾಲೆ ನಿರ್ಮಾಣವಾಗಿದ್ದು ಈಗ ಜಾಗ ನನ್ನ ತಂದೆಯದು ಜಾಗ ಖಾಲಿ ಮಾಡಿ ಎಂದು ಮಾಲಿಕ ಶಾಲೆಯಿಂದ ಮಕ್ಕಳನ್ನು ಹಾಗೂ ಶಿಕ್ಷಕರನ್ನು ಹರದಬ್ಬಿದ ಘಟನೆ ಕಲಘಟಗಿ ತಾಲೂಕಿನ ಕಲಕುಂಡಿ ಗ್ರಾಮದಲ್ಲಿ ನಡೆದಿದೆ. ಮಕ್ಕಳು ಉರಿ ಬಿಸಿಲಿನಲ್ಲಿ ಗೇಟ್ಸ್ ಆಚೆ ಕುಳಿತಿದ್ದು. ಶಿಕ್ಷಕರು ಕೂಡಾ ಅವರ ಜೊತೆ ಕುಳಿತಿದ್ದಾರೆ....
- Advertisement -spot_img

Latest News

Life lesson: ಪತಿ-ಪತ್ನಿ ಸಂಬಂಧ ಅತೀ ಉತ್ತಮವಾಗಿರಬೇಕಾದ್ರೆ ಈ ನಿಯಮಗಳನ್ನು ನೀವು ಅನುಸರಿಸಬೇಕು

Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...
- Advertisement -spot_img