Monday, May 4, 2026

ರಾಜ್ಯ

‘ಬಿಗ್ ಬಾಸ್’ ಖ್ಯಾತಿ ಚೈತ್ರಾಗೆ, ಕುಂದಾಪುರ ಕೋರ್ಟ್ ಶಾಕ್!

‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋ ಸ್ಪರ್ಧಿ ಚೈತ್ರಾ ಕುಂದಾಪುರ ಅವರು ತಂದೆಗೆ ಕಿರುಕುಳ ನೀಡದಂತೆ ಕೋರ್ಟ್ ಆದೇಶ ನೀಡಿದೆ. ತಂದೆಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಬಾರದು ಮತ್ತು ಅವರು ತಮ್ಮ ಸ್ವಂತ ಮನೆಯಲ್ಲಿ ವಾಸಿಸುವುದಕ್ಕೆ ಅಡ್ಡಿಪಡಿಸಬಾರದು ಎಂದು ಕುಂದಾಪುರ ಉಪವಿಭಾಗಾಧಿಕಾರಿಗಳ ನ್ಯಾಯಾಲಯವು ಚೈತ್ರಾ ಕುಂದಾಪುರ ಅವರಿಗೆ ನಿರ್ದೇಶನ ನೀಡಿದೆ. 71 ವರ್ಷದ ಬಾಲಕೃಷ್ಣ...

ಕ್ರಿಸ್ಮಸ್ ಗೆ ರಾಜ್ಯಾದ್ಯಂತ ವಿಶೇಷ ಬಸ್ ಸಂಚಾರ

ಕ್ರಿಸ್ಮಸ್ ಹಬ್ಬದ ಹಿನ್ನಲೆಯಲ್ಲಿ ಪ್ರಯಾಣಿಕರಿಗೆ KSRTC ಗುಡ್ ನ್ಯೂಸ್ ನೀಡಿದೆ. ಡಿಸೆಂಬರ್ 19, 20 ಮತ್ತು 24ರಂದು ಬೆಂಗಳೂರಿನಿಂದ ರಾಜ್ಯದಾದ್ಯಂತ ಹೆಚ್ಚುವರಿ ಬಸ್ ಸೇವೆ ಸಂಚರಿಸಲಿದ್ದು, ನಗರದಿಂದ ಪ್ರಮುಖ ಸ್ಥಳಗಳಿಗೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಹಬ್ಬದ ನಂತರ ಡಿಸೆಂಬರ್ 26 ಹಾಗೂ 28ರಂದು ವಾಪಸ್ ಬರುವ ಪ್ರಯಾಣಿಕರಿಗೂ ವಿಶೇಷ ಬಸ್ ಸೇವೆ ಲಭ್ಯವಿದ್ದು, ಎಲ್ಲಾ...

KPSC 384 ಹುದ್ದೆಗಳು: ಜನವರಿಗೆ ಸಂದರ್ಶನ?

ರಾಜ್ಯದ ವಿವಿಧ ಇಲಾಖೆಗಳ 2023-24ನೇ ಸಾಲಿನ 384 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುನ್ನಡೆಸುತ್ತಿದೆ. ಈ ಹುದ್ದೆಗಳ ಮುಖ್ಯ ಪರೀಕ್ಷೆಯ ಮೌಲ್ಯಮಾಪನ ಭರದಿಂದ ಪೂರ್ಣಗೊಂಡಿದ್ದು, ಜನವರಿಯಲ್ಲಿ ಸಂದರ್ಶನ ನಡೆಯುವ ಸಾಧ್ಯತೆ ಇದೆ ಎಂದು ಕೆಪಿಎಸ್‌ಸಿ ಮೂಲಗಳು ತಿಳಿಸಿವೆ. ಈ ಬಾರಿಯ ಮೌಲ್ಯಮಾಪನದಲ್ಲಿ UPSC ಮಾದರಿಯನ್ನು ಅಳವಡಿಸಲಾಗಿದೆ. ಪಾರದರ್ಶಕತೆ ಮತ್ತು ನಿಷ್ಪಕ್ಷಪಾತತೆಯನ್ನು ಹೆಚ್ಚಿಸಲು ತಂತ್ರಜ್ಞಾನ ಸೇರಿದಂತೆ...

ಪುಟ್ಟ ಬಾಲಕನನ್ನ ಫುಟ್‌ಬಾಲ್‌ನಂತೆ ಒದ್ದ ಜಿಮ್ ಟ್ರೈನರ್

ತನ್ನ ಪಾಡಿಗೆ ತಾನು ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕನ ಮೇಲೆ ಜಿಮ್ ಟ್ರೈನರ್ ಒಬ್ಬ ವಿಕೃತಿ ಮೆರೆದಿರುವ ಘಟನೆ ಬೆಂಗಳೂರಿನ ತ್ಯಾಗರಾಜನಗರದಲ್ಲಿ ನಡೆದಿದೆ. ಆಟವಾಡುತ್ತಿದ್ದ ಬಾಲಕನನ್ನು ಪಕ್ಕದ ಮನೆಯಿಂದ ಹೊರಗೆ ಬಂದ ವ್ಯಕ್ತಿ ಕಾಲಿನಿಂದ ಒದ್ದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಅಜ್ಜಿ ಮನೆಗೆ ಬಂದಿದ್ದ...

ನ್ಯಾಯಕ್ಕಾಗಿ ಎಂ.ಎಸ್ ರಾಮಯ್ಯ ಇನ್ಸ್ಟಿಟ್ಯೂಟ್ ಮಹತ್ತರ ಹೆಜ್ಜೆ – ನ್ಯಾಯ ರಥ ವಾಹನ ಲೋಕಾರ್ಪಣೆ..

ನಮಗೆ ನ್ಯಾಯ ಸಿಕ್ಕಿಲ್ಲ ಅಂತ ಅದೆಷ್ಟೋ ಜನ ಪ್ರತಿನಿತ್ಯ ಕೋರ್ಟ್ ಗೆ ಅಲೆದಾಡುತ್ತಾರೆ,ಕೆಲವರಿಗಂತು ವಕೀಲರನ್ನು ಇಟ್ಟು ತಮ್ಮ ಕೇಸ್‌ ನಡೆಸುವುದಕ್ಕಾಗದೆ ಇರುವುದನ್ನು ಸಹ ನೋಡಿದ್ದೇವೆ.ಆದರೆ ಇದೀಗ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಎಂ.ಎಸ್ ರಾಮಯ್ಯ ಕಾನೂನು ಮಹಾವಿದ್ಯಾಲಯದ ವತಿಯಿಂದ ನ್ಯಾಯ ರಥವನ್ನು ಲೋಕಾರ್ಪಣೆ ಮಾಡಿ ಜನಸಾಮಾನ್ಯರಿಗೆ ಅನುಕೂಲ ಮಾಡಿ ಕೊಟ್ಟಿದೆ. ಹಾಗಿದ್ರೆ ಏನಿದು?...

ಬಿಜೆಪಿಗ ಬೈರತಿ ಬಸವರಾಜ್‌ಗೆ ಬಂಧನ ಭೀತಿ

ರೌಡಿ ಬಿಕ್ಲು ಶಿವ ಕೊಲೆ ಕೇಸ್‌ನಲ್ಲಿ ಬೈರತಿ ಬಸವರಾಜ್‌ಗೆ ಬಂಧನದ ಭೀತಿ ಶುರುವಾಗಿದೆ. ಬೈರತಿ ಬಸವರಾಜ್‌ಗೆ ಬಂಧನದಿಂದ ರಕ್ಷಣೆ ನೀಡಲು ಕೋರ್ಟ್‌ ನಿರಾಕರಿಸಿದೆ. ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ನೀಡುವಂತೆ ಬೈರತಿ ಬಸವರಾಜ್‌ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಸುನಿಲ್‌ ದತ್‌ ಯಾದವ್‌ ಅವರಿದ್ದ ಹೈಕೋರ್ಟ್‌ ಪೀಠದಲ್ಲಿ ವಿಚಾರಣೆ ನಡೆಸಲಾಗಿದೆ. ಮತ್ತು ವಿಚಾರಣಾ ನ್ಯಾಯಾಲಯದಲ್ಲೇ ಸೂಕ್ತ ಅರ್ಜಿ ಸಲ್ಲಿಸುವಂತೆ...

5 ನಗರ ಪಾಲಿಕೆಗಳ ಚುನಾವಣೆ ವೇಳಾಪಟ್ಟಿ ಬದಲಾವಣೆ

ಐದು ನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ವಾರ್ಡ್‌ವಾರು ಮತದಾರರ ಪಟ್ಟಿ ತಯಾರಿಸುವ ಪ್ರಕ್ರಿಯೆಯ ವೇಳಾಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗವು ಒಂದೂವರೆ ತಿಂಗಳು ವಿಸ್ತರಿಸಿದೆ. ರಾಜ್ಯ ಚುನಾವಣಾ ಆಯೋಗವು 2025ರ ಅಕ್ಟೋಬರ್ 27ರಂದು ಪ್ರಕಟಿಸಿದ್ದ ವೇಳಾಪಟ್ಟಿಯ ಪ್ರಕಾರ, 2026ರ ಜನವರಿ 29ರಂದು ವಾರ್ಡ್‌ವಾರು ಮತದಾರರ ಅಂತಿಮ ಪಟ್ಟಿ ಪ್ರಕಟವಾಗಬೇಕಿತ್ತು. ಆದರೆ ಪ್ರಕ್ರಿಯೆಗಳು ಮುಂದುವರಿದಿರುವ ನಡುವೆಯೇ ವೇಳಾಪಟ್ಟಿಯನ್ನು...

ಜಮೀನು ಮಾಲೀಕತ್ವಕ್ಕಾಗಿ ಮಾಜಿ ಶಾಸಕರ ಕುಟುಂಬ ಸದಸ್ಯರಿಂದ ವಕೀಲನ ಹಲ್ಲೆ, ಕೊಲೆ ಯತ್ನ ಆರೋಪ

Mandya News: ಮಾಜಿ ಶಾಸಕ ಹಾಗು ಕುಟುಂಬ ಸದಸ್ಯರಿಂದ ವಕೀಲ ನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಮಂಡ್ಯದ ಕೆ.ಆರ್.ಪೇಟೆಯಲ್ಲಿ ಈ ಘಟನೆ ನಡೆದಿದೆ. ಕೆ.ಆರ್.ಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಹಾಗು ಪುತ್ರ ಶ್ರೀಕಾಂತ್ ಸೇರಿ ಅವರ ಕುಟುಂಬ ಸದಸ್ಯರಿಂದ ದೌರ್ಜನ್ಯ ನಡೆದಿದ್ದು, ಜಮೀನು ಮಾಲೀಕತ್ವ ವಿಚಾರಕ್ಕೆ ಪಟ್ಟಣದ ವಕೀಲ ಶ್ರೀನಿವಾಸ್ ಮೇಲೆ...

27 ಲಕ್ಷ ಮಂದಿಗೆ ಮಧುಮೇಹ : ಮನೆ ಬಾಗಿಲಲ್ಲೇ ತಪಾಸಣೆ

ಬದಲಾದ ಜೀವನಶೈಲಿ, ಆಹಾರ ಪದ್ಧತಿ ಸೇರಿದಂತೆ ಹಲವು ಕಾರಣಗಳಿಂದ ರಾಜ್ಯದಲ್ಲಿ ಮಧುಮೇಹ ಸಮಸ್ಯೆ ಎದುರಿಸುತ್ತಿರುವವರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಜಾರಿಗೆ ತಂದಿರುವ ‘ಗೃಹ ಆರೋಗ್ಯ’ ಯೋಜನೆಯಡಿ ನಡೆಸಿದ ತಪಾಸಣೆಯಲ್ಲಿ 27.62 ಲಕ್ಷಕ್ಕೂ ಅಧಿಕ ಮಂದಿಯಲ್ಲಿ ಮಧುಮೇಹ ಪತ್ತೆಯಾಗಿದೆ. ಆರಂಭಿಕ ಹಂತದಲ್ಲಿಯೇ ಮಧುಮೇಹ ಸೇರಿದಂತೆ ಅನಾರೋಗ್ಯ ಸಮಸ್ಯೆಗಳನ್ನು ಪತ್ತೆಹಚ್ಚಿ ಚಿಕಿತ್ಸೆ ಒದಗಿಸುವ...

Mandya News: ಆಸ್ತಿ ಕಬಳಿಕೆಗಾಗಿ ಸಂಚು ನಡೆಸಿ ಮನೆ ಮೇಲೆ ದಾಳಿ, ಕಾಂಪೌಂಡ್ ಧ್ವಂಸ

Mandya News: ಮಂಡ್ಯ: ಮಂಡ್ಯದಲ್ಲಿ ಆಸ್ತಿ ಕಬಳಿಕೆಗಾಗಿ ಸಂಚು ನಡೆಸಿ 15ಕ್ಕೂ ಹೆಚ್ಚು ಜನ ಮನೆ ಮೇಲೆ ದಾಳಿ ಮಾಡಿ ಕಾಂಪೌಂಡ್ ಧ್ವಂಸ ಮಾಡಿದ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾ. ಕೃಷ್ಣಪುರ ಗ್ರಾಮದ ಬಳಿ ಘಟನೆ ನಡೆದಿದ್ದು, ಕೃಷ್ಣಾಪುರ ನಿವಾಸಿ ಚಂದ್ರಶೇಖರ ಹಲ್ಲೆಗೊಳಗಾದ ಬಡಕುಟುಂಬವಾಗಿದೆ. ಚೌಡೇನಹಳ್ಳಿ ನಿವಾಸಿ ಶಂಕರ್ ಸೇರಿ 15ಕ್ಕೂ ಹೆಚ್ಚು...
- Advertisement -spot_img

Latest News

Political News: ಬಹುಮತ ಸಾಧಿಸಿದ ದಳಪತಿ ವಿಜಯ್‌ಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಪಂಚರಾಜ್ಯಗಳ ಚುನಾವಣೆ ಹಾಗೂ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ್ದು, ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ದಾವಣಗೆರೆಯಲ್ಲಿ...
- Advertisement -spot_img