Friday, January 30, 2026

ರಾಜ್ಯ

ಬೆಂಗಳೂರಿಗೆ ಲಂಡನ್ ಟಚ್: ಡಬಲ್ ಡೆಕ್ಕರ್ ಬಸ್ ಹೇಗಿದೆ ನೋಡಿ

ರಾಜಧಾನಿ ಬೆಂಗಳೂರು ಐತಿಹಾಸಿಕ ಮತ್ತು ಸಾಂಸ್ಕೃತಿಕ ತಾಣಗಳನ್ನು ಹೊಂದಿದ್ದರೂ, ಪ್ರವಾಸಿ ತಾಣವಾಗಿ ಅಗತ್ಯ ಮಟ್ಟದಲ್ಲಿ ಪ್ರಚಾರವಾಗಿರಲಿಲ್ಲ. ಈ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಲಂಡನ್ ಮಾದರಿಯ ‘ಅಂಬಾರಿ ಡಬಲ್ ಡೆಕ್ಕರ್’ ಪ್ರವಾಸಿ ಬಸ್ ಸೇವೆ ಪ್ರಾರಂಭಿಸಲಾಗಿದ್ದು, ಇದು ಬೆಂಗಳೂರಿನ ಪ್ರವಾಸೋದ್ಯಮಕ್ಕೆ ಹೊಸ ಉತ್ತೇಜನ ನೀಡಲಿದೆ ಎಂದು ಪ್ರವಾಸೋದ್ಯಮ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ...

Tumakuru: ತ್ರಿವಿಧ ದಾಸೋಹಿಗಳಾದ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 7ನೇ ಪುಣ್ಯ ಸ್ಮರಣೆ ಆಚರಣೆ

Tumakuru News: ಕರ್ನಾಟಕ ರತ್ನ, ಪದ್ಮ ವಿಭೂಷಣ, ತ್ರಿವಿಧ ದಾಸೋಹಿಗಳು ಆದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 07ನೇ ವರ್ಷದ ಪುಣ್ಯ ಸ್ಮರಣೋತ್ಸವವನ್ನು ಆಚರಿಸಲಾಯಿತು. ತಿಪಟೂರು ನಗರದ ಅರಳಿಕಟ್ಟೆ ಸುತ್ತ ಮುತ್ತಲಿನ ಎಲ್ಲಾ ವ್ಯಾಪಾರಸ್ಥರು ಹಾಗೂ ಮಹಾ ಸ್ವಾಮೀಜಿಗಳ ಭಕ್ತ ವೃಂದದವರು, ಶ್ರೀ ಶಾರದಾ ದೇವಿ ಚಾರಿಟಬಲ್ ಟ್ರಸ್ಟ್ ಹಿರಿಯರ ಮನೆ ವೃದ್ದಾಶ್ರಮ, ಸೊಗಡು...

ಹೆಚ್ಚು ಕೂಲಿ ಆಮಿಷವೊಡ್ಡಿ ಅಮಾನವೀಯವಾಗಿ ನಡೆಸಿಕೊಂಡ್ರು!

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕೂಸನೂರು ಗ್ರಾಮದಲ್ಲಿ ನಡೆದ ಘಟನೆಯೊಂದು, ಇಡೀ ನಾಗರಿಕ ಸಮಾಜವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಮಲಗುಂಡಿಯೊಳಗೆ ಕೂಲಿ ಕಾರ್ಮಿಕರನ್ನು ಇಳಿಸಿ ಸ್ವಚ್ಛಗೊಳಿಸಿ, ಬಳಿಕ ಅದೇ ಮಲವನ್ನು ಅವರ ತಲೆ ಮೇಲೆ ಹೊತ್ತು ಸಾಗಿಸುವಂತೆ ಮಾಡಿದ ಘಟನೆ ಸಂಭವಿಸಿದೆ. ಕೂಸನೂರು ಗ್ರಾಮದ ಸುರೇಶ್ ಪೂಜಾರ ಮತ್ತು ಬಸವರಾಜ್ ಪೂಜಾರ ಎಂಬುವರ ಮನೆಗಳ ಮಲಗುಂಡಿಯನ್ನು...

ಅಧಿಕಾರಿಗಳ ಕೆಲಸಕ್ಕೆ ಅಡ್ಡಿ ಮಾಡ್ತಿರೋದು ಯಾರು?

ತುಮಕೂರು ಜಿಲ್ಲೆಯ ತಿಪಟೂರು ನಗರದಲ್ಲಿ ರಸ್ತೆ ಒತ್ತುವರಿ ತೆರವು ಮಾಡಲಾಗ್ತಿದೆ. ಕಳೆದ ಎರಡ್ಮೂರು ದಿನಗಳಿಂದ ನಗರಸಭೆ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದಾರೆ. ಪೊಲೀಸರ ಬಿಗಿ ಭದ್ರತೆಯೊಂದಿಗೆ ಒತ್ತುವರಿ ಮಾಡಿಕೊಂಡಿದ್ದ ಅಂಗಡಿಗಳನ್ನು ತೆರವುಗೊಳಿಸಲಾಗ್ತಿದೆ. ಆದ್ರೆ, ಕೆಲವು ಏರಿಯಾಗಳಿಗಷ್ಟೇ ಸೀಮಿತವಾಗಿರೋದು, ನಗರದ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಬಿ.ಹೆಚ್. ರಸ್ತೆ, ಹುಳಿಯಾರು ರಸ್ತೆ ಹಾಗೂ ಬಸ್ ನಿಲ್ದಾಣಗಳ ರಸ್ತೆಗಳಲ್ಲಿ ಅನಧಿಕೃತವಾಗಿ ತಲೆ...

Tipaturu: ಅತಿಕ್ರಮ ಭಲಾಢ್ಯರ ಒತ್ತಡಕ್ಕೆ ಮಣಿದ ನಗರಸಭೆ ಅಧಿಕಾರಿಗಳು, ಸಾರ್ವಜನಿಕರ ಆಕ್ರೋಶ

Tumakuru:ತಿಪಟೂರು: ನಗರದ ಬಿ ಎಚ್ ರಸ್ತೆ ಹುಳಿಯಾರು ರಸ್ತೆ ಹಾಗೂ ಬಸ್ ನಿಲ್ದಾಣಗಳ ರಸ್ತೆಗಳಲ್ಲಿ ಅನಧಿಕೃತವಾಗಿ ತಲೆಯೆತ್ತಿರುವ ಅಂಗಡಿಗಳನ್ನು ನಗರಸಭೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಚರಣೆ ಮೂಲಕ ತೆರವು ಗೊಳಿಸುತ್ತಿರುವುದು ಸ್ವಾಗತ. ಆದರೆ ಇಂತಹ ಕಾನೂನು ಎಲ್ಲರಿಗೂ ಒಂದೇ ಎಂಬಂತೆ ವರ್ತಿಸಬೇಕಾದ ಅಧಿಕಾರಿಗಳು ಇಂದು ದಿವ್ಯ ಮೌನಕ್ಕೆ ಒಳಗಾಗಿರುವುದು ಆಶ್ಚರ್ಯಕ್ಕೆ ಎಡೆ ಮಾಡಿಕೊಟ್ಟಿದೆ. ತಿಪಟೂರು...

Mandya: ಉದ್ಘಾಟನೆಯಾಗದೆ ಧೂಳು ಹಿಡಿಯುತ್ತಿದೆ 27 ಕೋಟಿ ವೆಚ್ಚದ ತಾಯಿ ಮಗು ಆಸ್ಪತ್ರೆ

Mandya News: ಮಂಡ್ಯದಲ್ಲಿ 27 ಕೋಟಿ ರೂಪಾಯಿ ವೆಚ್ಚದಲ್ಲಿ ತಾಯಿ-ಮಗು ಆಸ್ಪತ್ರೆ ಸ್ಥಾಪಿಸಲಾಗಿದೆ. ಆದರೆ ಅದರಿಂದೇನೂ ಪ್ರಯೋಜನವೇ ಆಗಿಲ್ಲ. ಕಾರಣ ಆ ಆಸ್ಪತ್ರೆ ಕಟ್ಟಿ 1 ವರ್ಷ ಕಳೆದರೂ ಇದುವರೆಗೂ ಉದ್ಘಾಟನೆಯಾಗಿಲ್ಲ. ಮಂಡ್ಯದ ಕೆ.ಆರ್.ಪೇಟೆಯಲ್ಲಿ ಈ ಆಸ್ಪತ್ರೆ ಕಟ್ಟಲಾಗಿದ್ದು, ರಾಜಕೀಯದ ಕಾರಣಕ್ಕೆ ಇದನ್ನು ಇನ್ನುವರೆಗೂ ಉದ್ಘಾಟನೆ ಮಾಡಲಾಗಿಲ್ಲವೆಂಬ ಮಾತು ಕೇಳಿ ಬರುತ್ತಿದೆ. ಅಂದಹಾಗೆ ಯಡಿಯೂರಪ್ಪನವರು ಸಿಎಂ...

ರಾಷ್ಟ್ರಾಧ್ಯಕ್ಷರ ಆಯ್ಕೆ ಬೆನ್ನಲ್ಲೇ ಉಸ್ತುವಾರಿಗಳ ನೇಮಕ

2026ರ ಜೂನ್ 30ರೊಳಗೆ ಜಿಬಿಎ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆ ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪಾಲಿಕೆಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್, ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಹಲವು ವರ್ಷಗಳ ಬಳಿಕ ಗ್ರೇಟರ್ ಬೆಂಗಳೂರು ಚುನಾವಣೆ ನಡೆಯುತ್ತಿದೆ. ಬಿಜೆಪಿ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್...

Mandya: ಪುರಾಣ ಪ್ರಸಿದ್ಧ ಹೇಮಗಿರಿ ದನಗಳ ಜಾತ್ರೆಯಲ್ಲಿ ಹಳ್ಳಿಕಾರ್ ತಳಿಯ ಹೋರಿಗಳ ಪಾರಮ್ಯ

Mandya: ಮಂಡ್ಯ: ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಪುರಾಣ ಪ್ರಸಿದ್ಧ ಹೇಮಗಿರಿ ದನಗಳ ಜಾತ್ರೆ ಶುರುವಾಗಿದ್ದು, ರಾಜ್ಯದ ಬೇರೆ ಬೇರೆ ಸ್ಥಳಗಳಿಂದ ರೈತರು ತಮ್ಮ ಹಸುಗಳನ್ನು ಜಾತ್ರೆಗೆ ತಂದಿದ್ದಾರೆ. ಅದರಲ್ಲೂ ಈ ಜಾತ್ರೆಯ ಸೆಂಟರ್ ಆಫ್ ಅಟ್ರ್ಯಾಕ್ಷನ್ ಅಂದ್ರೆ ಅದು ಹಳ್ಳಿಕಾರ್ ಹಸು. ಹಳ್ಳಿಕಾರ್ ಹಸುಗಳನ್ನು ಶೃಂಗಾರ ಮಾಡಿ, ಈ ಜಾತ್ರೆಗೆ ಕರೆತರಲಾಗತ್ತೆ. ಈ ಬಾರಿ ಈ...

Tumakuru News: ಪ್ರಸಿದ್ಧ ಶ್ರೀ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿಯ ರಾಸುಗಳ ಜಾತ್ರೆ ಆರಂಭ

Tumakuru News: ಇತಿಹಾಸ ಪ್ರಸಿದ್ಧ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಶ್ರೀ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿಯ ರಾಸುಗಳ ಜಾತ್ರೆ ಅಂದ್ರೆ ಅದು ಕರ್ನಾಟಕದಲ್ಲೇ ಮನೆ ಮಾತು. ಪೂರ್ವಿಕರ ಆಚರಣೆಯಂತೆ ಮೊದಲಿಂದೂ ದನಗಳ ಜಾತ್ರೆ ಬಾರಿ ಸದ್ದು ಮಾಡುತ್ತೆ. ರಾಸುಗಳ ಜಾತ್ರೆ ಪ್ರಾರಂಭಗೊಂಡಿದ್ದು ಇಡೀ ಮೈದಾನವೆಲ್ಲಾ ತರೇವಾರಿ ರಾಸುಗಳೇ ತುಂಬಿ ಹೋಗಿವೆ.. ಹಳ್ಳಿಕಾರ್ ತಳಿಯ ಪುಟ್ಟ ಕರಗಳಿಗೆ...

ಹೆಂಡ್ತಿಯನ್ನೇ ಅಕ್ಕ ಅಂತ ಹೇಳಿ ಯುವತಿಗೆ ವಂಚನೆ

ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿ ಮದುವೆ ಆಸೆ ತೋರಿಸಿ ಯುವತಿಗೆ ಕೋಟಿ ಕೋಟಿ ರೂಪಾಯಿಗಳ ವಂಚನೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ, ವಿಜಯ್ ರಾಜ್ ಗೌಡ, ಬೋರೆಗೌಡ ಮತ್ತು ಸೌಮ್ಯ ಎಂಬ ಮೂವರ ವಿರುದ್ಧ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ವೈಟ್‌ಫೀಲ್ಡ್ ಮೂಲದ ಯುವತಿ, ವೃತ್ತಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್, ಮ್ಯಾಟ್ರಿಮೋನಿಯಲ್ ಮೂಲಕ ಪರಿಚಯವಾದ ವ್ಯಕ್ತಿಯ...
- Advertisement -spot_img

Latest News

ರಾಜ್ಯದಲ್ಲಿ ಮತ್ತೆ ನಡುಕ ಹುಟ್ಟಿಸುತ್ತಿರುವ ನಿಫಾ ವೈರಸ್!

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡಿರುವ ನಿಫಾ ವೈರಸ್ ಜನರಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಒಂದಿಬ್ಬರು ಈ ಮಾರಕ ಸೋಂಕಿಗೆ ಬಲಿಯಾಗಿದ್ದು, ಮುಂಜಾಗ್ರತೆ ವಹಿಸದಿದ್ದರೆ ರೋಗ ವೇಗವಾಗಿ ಹರಡುವ...
- Advertisement -spot_img