Wednesday, July 2, 2025

ರಾಜ್ಯ

ರಾಜ್ಯದಲ್ಲಿ ಭೀಕರ ಮಳೆ – ರಾಜ್ಯದಲ್ಲಿ ವರುಣನ ಅಬ್ಬರ ಇನ್ನೂ ಜೋರು!

ಕೆಲ ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಊರುಗಳೆಲ್ಲಾ ಕೆರೆಯಂತಾಗಿವೆ. ವಿವಿಧ ಭಾಗದಲ್ಲಿ ರಣಭೀಕರ ಮಳೆ ಮುಂದುವರೆಯುತ್ತಲೇ ಇದೆ. ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಕೆರೆಗಳಲ್ಲಿ ನೀರು ಅಪಾಯದ ಮಟ್ಟವನ್ನು ತಲುಪಿವೆ. ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಸೇರಿದಂತೆ ವಿವಿಧ ಭಾಗದಲ್ಲಿ ಶಾಲಾ - ಕಾಲೇಜುಗಳಿಗೆ ರಜೆ...

ಆಷಾಢ ಶುಕ್ರವಾರಕ್ಕೆ ಚಿನ್ನದ ಬೆಲೆ ₹9,300 ಇಳಿಕೆ

ಆಷಾಢ ಶುಕ್ರವಾರದ ದಿನ ಚಿನ್ನಪ್ರಿಯರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. 2021ರಲ್ಲಿ 22 ಕ್ಯಾರೆಟ್ ನ 20 ಗ್ರಾಂ ಚಿನ್ನದ ಬೆಲೆ 1 ಲಕ್ಷದ ಆಸುಪಾಸಿನಲ್ಲಿತ್ತು. ಮೇಕಿಂಗ್ ಚಾರ್ಜ್ ವೇಸ್ಟೇಜ್ ಅಂತೆಲ್ಲಾ ಹಾಕಿದ್ರೆ 1 ಲಕ್ಷದ ಐದಾರು ಸಾವಿರವಾಗ್ತಿತ್ತು. 2025ರ ವೇಳೆಗೆ 20 ಗ್ರಾಂ ಗೋಲ್ಡ್ ಖರೀದಿಸಬೇಕೆಂದ್ರೆ ಬರೋಬ್ಬರಿ 2 ಲಕ್ಷಕ್ಕೂ ಹೆಚ್ಚು ಹಣ ಕೊಡಲೇಬೇಕು....

ದಾವಣಗೆರೆಯಲ್ಲಿ 25ರ ಅಳಿಯ 55ರ ಅತ್ತೆ ಜೊತೆ ಜೂಟ್

ಹೆಣ್ಣು ಕೊಟ್ಟ ಮಾವ-ಅತ್ತೆ ತಂದೆ, ತಾಯಿಗೆ ಸಮಾನ ಅಂತಾರೆ. ಆದರೆ 25ರ ಅಳಿಯ 55 ವಯಸ್ಸಿನ ಅತ್ತೆಯ ಜೊತೆ ಓಡಿ ಹೋಗಿರುವ ವಿಲಕ್ಷಣ ಘಟನೆ ನಡೆದಿದೆ. ಸಾಮಾನ್ಯವಾಗಿ ಉತ್ತರ ಭಾರತದ ರಾಜ್ಯಗಳಲ್ಲಿ ಇಂಥಾ ಘಟನೆಗಳನ್ನು ಇದುವರೆಗೂ ನಾವು ನೋಡಿದ್ದೇವೆ. ಆದರೆ ದಕ್ಷಿಣ ಭಾರತ ಅದರಲ್ಲೂ ಕರ್ನಾಟಕದ ದಾವಣಗೆರೆಯಲ್ಲಿ ಇಂಥದ್ದೇ ಘಟನೆ ನಡೆದಿದೆ. ಮದುವೆಯಾದ 15...

ಕೊಬ್ಬರಿಗೆ ಬಂತು ಬಂಗಾರದ ಬೆಲೆ – ತಿಪಟೂರಲ್ಲಿ ಸಾರ್ವಕಾಲಿಕ ದಾಖಲೆ!

https://youtu.be/Asth1SHEUlY   ಕಲ್ಪತರು ನಾಡು ತುಮಕೂರು ರೈತರಿಗೆ ಇದು ಬಂಗಾರದ ಸುದ್ದಿ. ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಕೊಬ್ಬರಿಗೂ ಚಿನ್ನದಂಥ ಬೆಲೆ ಸಿಕ್ಕಿದೆ. ಕೊಬ್ಬರಿ ಬೆಲೆ ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ, ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. ಕ್ವಿಂಟಾಲ್ ಕೊಬ್ಬರಿಗೆ 26,167 ರೂಪಾಯಿನಷ್ಟು ಬೆಲೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ ಎಳನೀರಿಗೆ ಭಾರೀ ಬೇಡಿಕೆ ಇದೆ. ಕೇರಳ, ತಮಿಳುನಾಡಿನಲ್ಲೂ ತೆಂಗು ಇಳುವರಿ ಕುಸಿದು,...

ಡ್ಯಾಮೇಜ್ ಕಂಟ್ರೋಲ್​​ಗೆ ಯತ್ನ – ಸಿಎಂ ಸಿದ್ದರಾಮಯ್ಯ ಖಡಕ್ ಕ್ಲಾಸ್!

  ಶಾಸಕರ ಅಸಮಾಧಾನಕ್ಕೆ ದೆಹಲಿಯಿಂದ ವಾಪಸ್ ಆಗ್ತಿದ್ದಂತೆ ಸಿಎಂ ಸಿದ್ದರಾಮಯ್ಯ, ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದ್ದಾರೆ. ನಿನ್ನೆ ಕಾವೇರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿ.ಆರ್. ಪಾಟೀಲ್, ರಾಜು ಕಾಗೆ, ಜಮೀರ್ ಅಹಮದ್ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಸಾರ್ವಜನಿಕವಾಗಿ ಹೇಳಿಕೆ ಕೊಡುವ ಮೊದಲು ತಮ್ಮೊಂದಿಗೆ ಚರ್ಚಿಸೇಕು ಅಂತಾ ಸಿದ್ದರಾಮಯ್ಯನವರೇ ಕಟ್ಟಪ್ಪಣೆ ಮಾಡಿದ್ದಾರೆ. ವಸತಿ ಯೋಜನೆಗಳಲ್ಲಿ ಮನೆ ಹಂಚಿಕೆ ಮಾಡಲು ಫಲಾನುಭವಿಗಳಿಂದ...

4 ಹುಲಿಗಳ ಕೊಲೆ? ಮಹದೇಶ್ವರ ಬೆಟ್ಟದಲ್ಲಿ ವಿಷ ಹಾಕಿದ್ರಾ?

https://youtu.be/5fAo1grWZko?si=PD0OVuoKeF50yPkK   ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ, 4 ಹುಲಿಗಳು ಅಸಹಜವಾಗಿ ಸಾವನ್ನಪ್ಪಿವೆ. 1 ತಾಯಿ ಹುಲಿ - 3 ಹುಲಿ ಮರಿಗಳು ಸಾವನ್ನಪ್ಪಿದ್ದು, ನಿನ್ನೆ ಹುಲಿಗಳ ಮೃತದೇಹಗಳು ಪತ್ತೆಯಾಗಿವೆ. ಹುಲಿಗಳ ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಇಲಾಖೆ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ, ಅಪರ...

ಪೊಲೀಸರಿಂದ 5 ಕೋಟಿ ಕೊಡಿಸಿ – ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ

https://www.youtube.com/watch?v=ywzbp6DnpPg ತಪ್ಪೇ ಮಾಡದಿದ್ರೂ ಜೈಲು ಶಿಕ್ಷೆಗೆ ಕಾರಣವಾಗಿದ್ದ ಪೊಲೀಸರ ವಿರುದ್ಧ, ಸಂತ್ರಸ್ತನೊಬ್ಬ ಹೈಕೋರ್ಟ್ ಮೆಟ್ಟಿಲೇರಿದ್ದಾನೆ. ಬರೋಬ್ಬರಿ 5 ಕೋಟಿ ಪರಿಹಾರ ನೀಡುವಂತೆ ಬೇಡಿಕೆ ಇಟ್ಟಿದ್ದಾನೆ. ಕಳೆದ 2021ರಲ್ಲಿ ಕುಶಾಲನಗರ ತಾಲೂಕಿನ ಬಸವನಹಳ್ಳಿ ನಿವಾಸಿ ಕುರುಬರ ಸುರೇಶ್ ಪತ್ನಿ ಕಾಣೆಯಾಗಿದ್ರು. ಬಳಿಕ ಸ್ಥಳೀಯ ಪೊಲೀಸ್ ಠಾಣೆಗೆ ಸುರೇಶ್ ದೂರು ಕೊಟ್ಟಿದ್ರು. ಬಳಿಕ 2022ರಲ್ಲಿ ಮೈಸೂರು ಜಿಲ್ಲೆಯ ಬೆಟ್ಟದಪುರ ಠಾಣಾ...

ಅಸಹಜ ಲೈಂಗಿಕ ದೌರ್ಜನ್ಯ ಕೇಸ್ – ಸೂರಜ್ ರೇವಣ್ಣಗೆ ಗುಡ್‌ನ್ಯೂಸ್‌!

https://www.youtube.com/watch?v=SwypqxD-vfQ   ಜೆಡಿಎಸ್‌ ಎಂಎಲ್‌ಸಿ ಸೂರಜ್ ರೇವಣ್ಣ ಅವರಿಗೆ 1 ವರ್ಷದ ಬಳಿಕ ಬಿಗ್ ರಿಲೀಫ್ ಸಿಕ್ಕಿದೆ. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ಸಿಐಡಿ ಅಧಿಕಾರಿಗಳು, ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಸೂರಜ್ ರೇವಣ್ಣ ವಿರುದ್ಧ ಒಟ್ಟು 2 ಎಫ್ಐಆರ್ ದಾಖಲಾಗಿದ್ದವು. ಮೊದಲು 2024ರ ಜೂನ್ 22ರಂದು ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್...

Hubli News: ಹುಬ್ಬಳ್ಳಿ ಪ್ರತಿಷ್ಠಿತ ಮಠದ ಹೆಸರಿನಲ್ಲಿ ಹಗಲು ದರೋಡೆಗೆ ಇಳಿದ್ರಾ ಧರ್ಮದರ್ಶಿ..?

Hubli News: ಹುಬ್ಬಳ್ಳಿ: ಉತ್ತರ ಕರ್ನಾಟಕದ ಪ್ರಸಿದ್ಧ ಮಠಗಳಲ್ಲಿ ಹುಬ್ಬಳ್ಳಿಯಲ್ಲಿರುವ ಈ ಮಠ ಕೂಡ 1. ಆದರೆ ಇದೀಗ, ಈ ಮಠದ ಧರ್ಮದರ್ಶಿಗಳು ಇದರ ಹೆಸರು ಬಳಸಿಕ``ಂಡು ಹಗಲು ದರೋಡೆಗೆ ಇಳಿದ್ರಾ ಅನ್ನೋ ಪ್ರಶ್ನೆ ಉದ್ಭವಿಸಿದೆ. ಕಮಿಟಿ ಮನವಿ ಮೇರೆಗೆ ಈ ಮಠದ ಹೆಸರೇನು ಅಂತಾ ಇನ್ನು ರಿವೀಲ್ ಮಾಡಿಲ್ಲ. ಆದರೆ ಈ ಮಠಕ್ಕೆ ಅಸಂಖ್ಯಾತ...

City Cat ಬೆಂಗಳೂರಿಗೆ ಎಂಟ್ರಿ – ಸಿಟಿಕ್ಯಾಟ್ ವಾಹನ ವಿಶೇಷ ಏನು?

ಗಾರ್ಡನ್ ಸಿಟಿ ಬೆಂಗಳೂರನ್ನು ಸ್ವಚ್ಛಗೊಳಿಸಲು ಸಿಟಿಕ್ಯಾಟ್ ಕಸ ಗುಡಿಸುವ ಯಂತ್ರಗಳು ಎಂಟ್ರಿ ಕೊಟ್ಟಿದೆ. ಬೆಂಗಳೂರನ್ನು ಕ್ಲೀನ್ ಮಾಡಲು ಹೊಸ ತಂತ್ರಜ್ಞಾನ ಹೊಂದಿರುವ ಸಿಟಿಕ್ಯಾಟ್ಗಳು ದುರ್ವಾಸನೆ ಮುಕ್ತ ಕಸ ವಿಲೇವಾರಿಯನ್ನು ಮಾಡಲಿದೆ. ಈಗಾಗಲೇ ಕೆಲವು ಯಂತ್ರಗಳು ಎಂಟ್ರಿ ಕೊಟ್ಟಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಿಟಿಕ್ಯಾಟ್ಗಳನ್ನು ಖರೀದಿ ಮಾಡಲಾಗುವುದು ಅಂತ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರು ನಗರದಲ್ಲಿ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img