Thursday, October 23, 2025

ರಾಜ್ಯ

ಮನೆ, ಬ್ಯೂಟಿ ಪಾರ್ಲರ್‌ ಆಸೆ ತೋರಿಸಿ ರೇಪ್?‌

ಬೆಂಗಳೂರು ಡಿ.ಜೆ ಹಳ್ಳಿ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸುನೀಲ್ ಕುಮಾರ್‌​ ವಿರುದ್ಧ, ಅತ್ಯಾಚಾರ ಹಾಗೂ ಬ್ಲಾಕ್‌ಮೇಲ್‌ ಆರೋಪ ಕೇಳಿ ಬಂದಿದೆ. ರಿಜಿಸ್ಟರ್ ಮದುವೆಯಾಗುವುದಾಗಿ ನಂಬಿಸಿ 1 ವರ್ಷದಲ್ಲಿ 3 ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಮನೆ ಮತ್ತು ಬ್ಯೂಟಿ ಪಾರ್ಲರ್‌ ಕೊಡಿಸುತ್ತೇನೆಂದು ನಂಬಿಸಿದ್ದಾರೆ ಎಂದು ಸಂತ್ರಸ್ತೆ ದೂರಿದ್ದಾರೆ. ತಮ್ಮ ಮನೆ ಮತ್ತು ಹೋಟೆಲ್‌ಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದಾರೆ....

ನಾನು ಹೆಮ್ಮೆಯ ಕನ್ನಡಿಗಳು : ಮಜುಂದಾರ್‌ ಶಾ ತಿರುಗೇಟು

ಬೆಂಗಳೂರಿನ ರಸ್ತೆ ಗುಂಡಿಗಳು ಮತ್ತು ಕಸದ ರಾಶಿ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಉದ್ಯಮಿ ಹಾಗೂ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರ ಟ್ವೀಟ್ ಸರ್ಕಾರ–ಐಟಿ ವಲಯದ ನಡುವಿನ ಟ್ವೀಟ್‌ ವಾರಿಗೆ ಕಾರಣವಾಯಿತು. ನಾನೇ ಬೆಂಗಳೂರಿನ 10ಕ್ಕೂ ಹೆಚ್ಚು ರಸ್ತೆಗಳ ಅಭಿವೃದ್ಧಿಗೆ ಮುಂದಾಗುತ್ತೇನೆ ಎಂಬ ಅವರ ಟ್ವೀಟ್ ನಂತರ, ಅವರು ಕನ್ನಡದವರಲ್ಲ ಎಂಬ ಚರ್ಚೆಯೂ...

ಮಂತ್ರಾಲಯದಲ್ಲಿ DCM ಡಿ.ಕೆ ಶಿವಕುಮಾರ್‌ ವಿಶೇಷ ಪ್ರಾರ್ಥನೆ

ಹಿಡಿದ ಹಠ ಬಿಡದ ಟ್ರಬಲ್ ಶೂಟರ್ DCM ಡಿ.ಕೆ ಶಿವಕುಮಾರ್‌. ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಡಿಕೆಶಿ ಟೆಂಪಲ್‌ ರನ್‌ ಮುಂದುವರೆಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಹಾಸನಾಂಬ ದೇವಿ ದರ್ಶನ ಮಾಡಿದ್ರು. ಈಗ ಮಂತ್ರಾಲಯಕ್ಕೆ ತೆರಳಿದ್ದು, ರಾಯರ ದರ್ಶನ ಪಡೆದಿದ್ದಾರೆ. ಪತ್ನಿ ಉಷಾ ಜೊತೆ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದು, ವರ್ಷಕ್ಕೊಮ್ಮೆ ನಡೆಯುವ ಮೂಲ ರಾಮದೇವರ...

ಸವದಿ BJP ಸೇರಲು ನಾ ಬಿಡಲ್ಲ – ರಮೇಶ್‌ ಜಾರಕಿಹೊಳಿ ಶಪಥ

ಬೆಳಗಾವಿ ರಾಜಕಾರಣದಲ್ಲಿ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ, ಲಕ್ಷ್ಮಣ್‌ ಸವದಿ ವಾಕ್ಸಮರ ಜೋರಾಗಿದೆ. ನಾವು ಯಾವುದೋ ಒಂದು ಕಾರಣಕ್ಕಾಗಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದಾಗ ಲಕ್ಷ್ಮಣ್ ಸವದಿಗೆ ಹೆಚ್ಚಿನ ಲಾಭವಾಯ್ತು. ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರಿಂದ, ಬಿಜೆಪಿಯಿಂದ ಪೀಡೆ ಹೋಗಿ ಕಾಂಗ್ರೆಸ್ ಪಾಲಾಗಿದೆ ಎಂದು, ರಮೇಶ್‌ ಜಾರಕಿಹೊಳಿ ಕುಟಿಕಿದ್ದಾರೆ. ಅಥಣಿ ಪಟ್ಟಣದಲ್ಲಿ ರಮೇಶ್‌ ಜಾರಕಿಹೊಳಿ...

2031ರ ಬೆಂಗಳೂರು ಹೇಗಿರತ್ತೆ ಗೊತ್ತಾ? ಬೆಂಗಳೂರಿನ ಭವಿಷ್ಯ ಹೇಳಿದ್ರೆ ಶಾಕ್!

ರಾಜ್ಯದ ರಾಜಧಾನಿ ಬೆಂಗಳೂರು ತೀವ್ರ ಜನಸಂಖ್ಯಾ ಸ್ಫೋಟದತ್ತ ಸಾಗುತ್ತಿದೆ. 2031ರ ವೇಳೆಗೆ ನಗರದ ಜನಸಂಖ್ಯೆ ಸುಮಾರು 1.47 ಕೋಟಿಗೆ ಏರಿಕೆಯಾಗುವ ಸಾಧ್ಯತೆ ಇದೆ. ಈಗಂತ ಅರ್ಥಶಾಸ್ತ್ರ ಮತ್ತು ಸಾಂಖ್ಯಿಕ ನಿರ್ದೇಶನಾಲಯ ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದೆ. ಇದೆ ವೇಗದಲ್ಲಿ ಸಾಗಿದರೆ, ನಗರದ ಜನಸಂಖ್ಯೆ ಒಂದೂವರೆ ಕೋಟಿ ಗಡಿಯನ್ನು ದಾಟುವುದು ಅನುಮಾನವಿಲ್ಲ ಎನ್ನಲಾಗಿದೆ. 2021ರ ಅಂಕಿಅಂಶಗಳ ಪ್ರಕಾರ,...

ಕೆರೆಗಳಲ್ಲಿ ಮೀನು ಸಾವು, ಬೆಳೆ ನಾಶ – ಕೈಗಾರಿಕಾ ತ್ಯಾಜ್ಯದ ವಿರುದ್ಧ ಆಕ್ರೋಶ!

ಶಿರಾ ವಸಂತ ನರಸಾಪುರ ಕೈಗಾರಿಕೆಯಿಂದ ಬರುವ ರಾಸಾಯನಿಕ ತ್ಯಾಜ್ಯ ಮಿಶ್ರಿತ ನೀರು, ಶಿರಾ ತಾಲೂಕಿನ ಹುಂಜಿನಾಳ ಕೆರೆ ಮಾರ್ಗವಾಗಿ ಕಳ್ಳಂಬೆಳ್ಳ, ಶಿರಾ ದೊಡ್ಡಕೆರೆ ಹಾಗೂ ಮದಲೂರು ಕೆರೆಗೆ ಹರಿಯುತ್ತಿದೆ. ಈ ಬಗ್ಗೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೈಗಾರಿಕೆ ಮಾಲೀಕರ ಮೇಲೆ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ನೇತೃತ್ವದಲ್ಲಿ ದೂರು ದಾಖಲಿಸಿದ್ದಾರೆ....

ದೀಪಾವಳಿಗೆ ಮಂಕು ಹೊದಿಸಿದ ಬೀದರ್ ಸ್ನೇಹಿತರ ಭೀಕರ ಅಪಘಾತ!

ಎಲ್ಲೆಡೆ ಇಂದು ದೀಪಾವಳಿ ಸಂಭ್ರಮ. ಹಬ್ಬಕ್ಕೆ ಸ್ನೇಹಿತರೆಲ್ಲರೂ ಸೇರಿ ಖುಷಿ ಖುಷಿಯಾಗಿ ಪ್ಲಾನ್ ಮಾಡಿದ್ರು. ಎಲ್ಲರು ಸೇರಿ ದೇವಸ್ಥಾನಕ್ಕೆ ಹೋಗಿ ಬರೋಣ ಅನ್ಕೊಂಡು ಹೊರಟಿದ್ದರು. ಅಮಾವಾಸೆಯ ಕರಾಳ ಮಂಗಳವಾರ ಎಂಬಂತೆ ದೇವರ ಪಾದವೇ ಸೇರಿಕೊಂಡಿದ್ದಾರೆ. ಮಹಾರಾಷ್ಟ್ರದ ಉಮ್ಮರ್ಗಾ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಬೀದರ್ ಜಿಲ್ಲೆಗೆ ಸೇರಿದ ನಾಲ್ವರು ಯುವಕರು ದುರ್ಮರಣಕ್ಕೀಡಾಗಿದ್ದಾರೆ. ದೀಪಾವಳಿ...

K.R ಪೇಟೆ ತಾಲೂಕಿನಲ್ಲಿ ಕಳ್ಳರ ಹಾವಳಿ : ದೇಗುಲ–ಮನೆ–ಅಂಗಡಿ ಎಲ್ಲೆಡೆ ಕಳ್ಳತನ!

ಮಂಡ್ಯ ಜಿಲ್ಲೆ, ಕೆ.ಆರ್.ಪೇಟೆ ತಾಲೂಕು ಬೂಕನಕೆರೆ ಹೋಬಳಿ ವ್ಯಾಪ್ತಿಯಲ್ಲಿ, ಇತ್ತೀಚೆಗೆ ನಡೆದ ಸರಣಿ ಕಳ್ಳತನಗಳಿಂದ ಸುತ್ತಮುತ್ತಲ ಗ್ರಾಮಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ದೇಗುಲಗಳು, ಅಂಗಡಿಗಳು, ಹಾಗೂ ಮನೆಗಳಲ್ಲಿ ನಡೆಯುತ್ತಿರುವ ಕಳ್ಳತನಗಳಿಂದ ಸ್ಥಳೀಯರು ನಿದ್ದೆ ಕಳೆದುಕೊಂಡಿದ್ದಾರೆ. ಕಳೆದ ಒಂದು ವಾರದೊಳಗೆ ನಾಲ್ಕು-ಐದು ಕಳ್ಳತನ ಪ್ರಕರಣಗಳು ವರದಿಯಾಗಿದ್ದು, ಕಳ್ಳರ ಹಾವಳಿಗೆ ಗ್ರಾಮಸ್ಥರು ತತ್ತರಿಸಿದ್ದಾರೆ. ಇತ್ತೀಚಿನ ಘಟನೆಯಾಗಿ, ತಾಲೂಕಿನ ಗಂಜೀಗೆರೆ...

ದುರಂತಕ್ಕೆ ತಿರುಗಿದ ದೀಪಾವಳಿ : ಮೂರು ಜೀವಗಳು ನೀರುಪಾಲು

ಮೈಸೂರಿನ ಸಾಲಿಗ್ರಾಮ ತಾಲೂಕಿನ ಭಾಸ್ಕರ ದೇವಾಲಯದ ಬಳಿ ಸೋಮವಾರ ಸಂಭವಿಸಿದ ದಾರುಣ ಘಟನೆದಲ್ಲಿ ಮೂವರು ಬಾಲಕರು ನೀರುಪಾಲಾಗಿದ್ದಾರೆ. ಸಾಲಿಗ್ರಾಮ ಪಟ್ಟಣದ ಕೋಟೆ ಬೀದಿಯ ನಿವಾಸಿಗಳಾದ 16 ವರ್ಷದ ಅಯಾನ್‌, 13 ವರ್ಷದ ಆಜಾನ್‌ ಹಾಗೂ 14 ವರ್ಷದ ಲುಕ್ಮಾನ್‌ ಮೃತಪಟ್ಟಿದ್ದಾರೆ. ಅಯಾನ್‌ ಮತ್ತು ಆಜಾನ್‌ ಕೆ.ಆರ್.ಪೇಟೆಯ ನವೋದಯ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ದೀಪಾವಳಿ ರಜೆಯ ನಿಮಿತ್ತ...

ದೀಪಾಲಂಕಾರದಲ್ಲಿ ಕಂಗೊಳಿಸಿದ ಜನ ನಾಯಕನ ಬೃಹತ್ ಪ್ರತಿಮೆ!

ಕೊಪ್ಪಳ ಜಿಲ್ಲೆಯ ಐತಿಹಾಸಿಕ ಹಿನ್ನಲೆ ಹೊಂದಿರುವ ಶಿರೂರ ಗ್ರಾಮದಲ್ಲಿ ದೀಪಾವಳಿ ಹಬ್ಬದ ಸಂದರ್ಭದಂದು ಸ್ಥಳೀಯರು ತೀವ್ರ ಆಕರ್ಷಣೆಗೆ ಒಳಗಾಗುವಂತಹ ದೃಶ್ಯವೊಂದು ಮೂಡಿಬಂದಿದೆ. ಶಿರೂರ ಗ್ರಾಮ ಪ್ರವೇಶದ ಬಾಗಿಲಿನಲ್ಲೇ ಪ್ರತಿಷ್ಠಾಪಿಸಲಾದ ಜನಪರ ನಾಯಕ ಕೆ.ಎಚ್. ಪಾಟೀಲರ ಪ್ರತಿಮೆ ವಿಭಿನ್ನ ರೀತಿಯಲ್ಲಿ ವಿದ್ಯುತ್ ದೀಪಾಲಂಕಾರದಿಂದ ಬೆಳಗುತ್ತಾ ಸಂಚರಿಸುವ ಜನರ ಗಮನ ಸೆಳೆಯುತ್ತಿದೆ. ಕೆ.ಎಚ್. ಪಾಟೀಲ್ ಕರುನಾಡು ಕಂಡ ಸರ್ವ...
- Advertisement -spot_img

Latest News

ತಂದೆಯ ರಾಜಕೀಯ ಅಂತ್ಯಕ್ಕೆ ಮಗನೇ ಕಾರಣ! – ಛಲವಾದಿ ನಾರಾಯಣಸ್ವಾಮಿ

ರಾಜ್ಯದ ರಾಜಕೀಯದಲ್ಲಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಹೇಳಿಕೆ ಹೊಸ ಚರ್ಚೆ ಹುಟ್ಟುಹಾಕಿದ್ದು, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತೀವ್ರ...
- Advertisement -spot_img