Thursday, April 30, 2026

ರಾಜ್ಯ

ಎಂಗೇಜ್‌ಮೆಂಟ್ ಬಳಿಕ ಹುಡುಗನ ನಿಜರೂಪ ಬಯಲು: ಕನಸು ನುಚ್ಚು ನೂರಾಗಿದ್ದಕ್ಕೆ ಮಸಣ ಸೇರಿದ ವಧು

Bengaluru: ಯುವಕನೋರ್ವ ಎಂಗೇಜ್‌ಮೆಂಟ್ ಆಗುವವರೆಗೂ ಸುಮ್ಮನಿದ್ದು, ಎಂಗೇಜ್‌ಮೆಂಟ್ ಆಗಿ ಮದುವೆ ಡೇಟ್ ಕೂಡ ಫಿಕ್ಸ್ ಆದ ಬಳಿಕ, ಮದುವೆಯಾಗಬೇಕಾದ ಯುವತಿಗೆ ನಿನ್ನನ್ನು ನೋಡಿದ್ರೆ ನನಗೆ ಮೂಡ್ ಬರುವುದಿಲ್ಲ ಎಂದು ಹೇಳುವ ಮೂಲಕ, ಮದುವೆ ಕನಸು ಕಂಡಿದ್ದ ಯುವತಿಯ ಸಾವಿಗೆ ಕಾರಣನಾಗಿದ್ದಾನೆ. ಬೆಂಗಳೂರಿನ ಐಟಿ ಉದ್ಯೋಗಿ ಶಹಜಾನ್ ಜೊತೆ ಆಂಧ್ರದ ರೆಹಾನಾ ಎಂಬಾಕೆಯ ಮದುವೆ ಫಿಕ್ಸ್ ಆಗಿತ್ತು....

Political News: ಕಾಂಗ್ರೆಸ್ ಸರ್ಕಾರ ಷರಿಯಾ ಕಾನೂನನ್ನು ಅನಧಿಕೃತವಾಗಿ ಜಾರಿಗೆ ತಂದಿದೆ: ಆರ್.ಅಶೋಕ್

Political News: ಸಿಇಟಿ ಪರೀಕ್ಷೆಯಲ್ಲಿ ಓರ್ವ ವಿದ್ಯಾರ್ಥಿಗೆ ಜನಿವಾರ ತೆಗೆಯಲು ಹೇಳಿದ ವಿಷಯ ಇದೀಗ ಚರ್ಚೆಗೆ ಗ್ರಾಸವಾಗಿದೆ. ಕಳೆದ ವರ್ಷ ಓರ್ವ ಮಹಿಳೆಯ ಮಂಗಲಸೂತ್ರವನ್ನು ತೆಗೆದು ಪರೀಕ್ಷೆ ಬರೆಯಲು ಬರಬೇಕು ಎಂದು ಹೇಳಿ, ಅದು ಕೂಡ ವಿವಾದವಾಗಿತ್ತು. ಪ್ರತೀ ಸಲ ಜನಿವಾರ ಧರಿಸಿದವರಿಗೆ, ಜನಿವಾರ ತೆಗೆದೇ ಪರೀಕ್ಷೆ ಬರೆಯಲು ಬರಬೇಕು ಎಂದು ಹೇಳುವ ವಿಷಯ...

Hubli News: ಮೊಬೈಲ್ ಕೊಡದಿದ್ದಕ್ಕೆ ಕೋಪದಲ್ಲಿ ತಪ್ಪು ನಿರ್ಧಾರ ಮಾಡಿದ 14 ವರ್ಷದ ಬಾಲಕ

Hubli News: ಹುಬ್ಬಳ್ಳಿ: ಇತ್ತೀಚಿನ ದಿನಗಳಲ್ಲಿ ಹುಟ್ಟಿದ ಮಕ್ಕಳು ಕೂಡ ಮೊಬೈಲ್‌ ಹುಚ್ಚು ಹೆಚ್ಚಾಗಿದೆ. ಮೊಬೈಲ್ ಕೊಡದಿದ್ರೆ ಊಟ ಮಾಡುವುದಿಲ್ಲ ಎನ್ನುವುದು ಕಂಡಿದ್ದೇವೆ. ಆದರೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಘೋರ ಘಟನೆಯೊಂದು ನಡೆದಿದೆ. ಹೌದು,,, ಹುಬ್ಬಳ್ಳಿಯ ಉದಯ ನಗರ ನಿವಾಸಿ ಸಮರ್ಥ ಎಂಬ ಬಾಲಕ ಆತ್ಮಹತ್ಯೆಗೆ ಶರಣಾದ ದುರ್ದೈವಿ....

Hubli News: ರಾತ್ರೋರಾತ್ರಿ ಜಾನುವಾರು ಕಳ್ಳರ ಹಾವಳಿ ! ಸಿಸಿಟಿವಿಯಲ್ಲಿ ದೃಶ್ಯ ಸೆರೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಸೆಟಲ್ಮೆಂಟ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದೊಡ್ಡ ಕಾರುಗಳನ್ನು ಬಳಸಿ ನಡುರಾತ್ರಿ ಸಮಯದಲ್ಲಿ ಜಾನುವಾರುಗಳನ್ನು ಡಿಕ್ಕಿಯಲ್ಲಿ ತುಂಬಿಕೊಂಡು ಕಳ್ಳರು ಪರಾರಿಯಾಗುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಈ ಪ್ರಕರಣದ ಹಿನ್ನೆಲೆ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ. ಜಾನುವಾರು...

Hubli News: ಮಹಿಳೆ ಸರ ಕಳ್ಳತನ ! ಸಿಸಿಟಿವಿ ದೃಶ್ಯ ವೈರಲ್, ಜನರಲ್ಲಿ ಭಯ..

Hubli News: ಹುಬ್ಬಳ್ಳಿ ಸದಾಶಿವ ನಗರದಲ್ಲಿ ಸರ ಕಿತ್ತುಕೊಳ್ಳುವಿಕೆ ಹಾಗೂ ಕೈಚೀಲ ಕಳ್ಳತನದ ಘಟನೆಗಳು ನಡೆದ ಬಗ್ಗೆ ಸಿಸಿ ದೃಶ್ಯಗಳು ವೈರಲ್ ಆಗಿವೆ. ಹೌದು ಸಾರ್ವಜನಿಕರು ನಡೆಯುವಾಗ ಅಥವಾ ವಾಹನದಲ್ಲಿ ಸಂಚರಿಸುವಾಗ ಕಳ್ಳತನದ ಪ್ರಕರಣಗಳು ಹೆಚ್ಚಾಗಿವೆ.ಜನನಿಬಿಡ ಮತ್ತು ಏಕಾಂತ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡುವ ಘಟನೆಗಳು ನಡೆದಿವೆ. ಹುಬ್ಬಳ್ಳಿ ಸದಾಶಿವ ನಗರದಲ್ಲಿ ನಡೆದ...

‘ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ’ದ ಸ್ಥಳಾಂತರ ಪ್ರಕ್ರಿಯೆಗೆ ಅಧಿಕೃತ ಬ್ರೇಕ್: ಕೇಂದ್ರ ಸಚಿವ ಜೋಶಿ ಸಂತಸ

Dharwad News: ಧಾರವಾಡ: ಕಳೆದ ಕೆಲವು ದಿನಗಳಿಂದ ಉತ್ತರ ಕರ್ನಾಟಕದ ಜನತೆಯಲ್ಲಿ ಆತಂಕ ಮೂಡಿಸಿದ್ದ 'ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ'ದ ಸ್ಥಳಾಂತರ ಪ್ರಕ್ರಿಯೆಗೆ ಈಗ ಅಧಿಕೃತವಾಗಿ ಬ್ರೇಕ್ ಬಿದ್ದಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಮನವಿಗೆ ಸ್ಪಂದಿಸಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು, ಈ ಕೇಂದ್ರವನ್ನು ಧಾರವಾಡದಲ್ಲಿಯೇ ಮುಂದುವರಿಸಲು ಆದೇಶಿಸಿದೆ. ​​ಧಾರವಾಡದ ಆಕಾಶವಾಣಿ ಕೇಂದ್ರವನ್ನು...

Dharwad News: ಕುಂದಗೋಳ ಪಂಚಗ್ರಹ ಹಿರೇಮಠದ ಆಸ್ತಿಯನ್ನು ಉಳಿಸುವಂತೆ ಭಕ್ತರ ಆಗ್ರಹ

Dharwad News: ಧಾರವಾಡ: ಕುಂದಗೋಳ ಪಂಚಗ್ರಹ ಹಿರೇಮಠದ ಆಸ್ತಿಯನ್ನು ಅಕ್ರಮವಾಗಿ ಮಠದ ಸ್ವಾಮೀಜಿ ಮಾರಾಟ ಮಾಡಲು ಮುಂದಾಗಿದ್ದು, ಈ ಕೂಡಲೇ ಎನ್ಎ ಪರಿವರ್ತನೆಯನ್ನು ರದ್ದುಪಡಿಸಿ ಮಠದ ಆಸ್ತಿಯನ್ನು ಉಳಿಸಿಕೊಡುವಂತೆ ಆಗ್ರಹಿಸಿ ಭಕ್ತರು, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಕುಂದಗೋಳ ಪಂಚಗ್ರಹ ಹಿರೇಮಠದ ನೂರಾರು ಭಕ್ತರು, ಶ್ರೀ ಮಠದ 53 ಎಕರೆ ಭೂಮಿಯನ್ನು ಕೃಷಿಯೇತರ...

SSLC ಬೋರ್ಡ್ ಎಡವಟ್ಟು, ಪರೀಕ್ಷೆಗೆ ಹಾಜರಾದರೂ ಹಾಜರಾಗಿಲ್ಲವೆಂದು ಅಂಧ ವಿದ್ಯಾರ್ಥಿನಿಗೆ ಫೇಲ್ ಫಲಿತಾಂಶ

Sirsi News: ಎಸ್.ಎಸ್.ಎಲ್ ಸಿ ಪರೀಕ್ಷಾ ಪ್ರಾಧಿಕಾರದ ಎಡವಟ್ಟಿನಿಂದ ಎಲ್ಲಾ ಪರೀಕ್ಷೆಗೆ ಹಾಜುರಾಗಿದ್ದರೂ ಸಮಾಜ ವಿಜ್ಞಾನ ಪರೀಕ್ಷೆಗೆ ಹಾಜುರಾಗಿಲ್ಲ ಎಂದು ಅಂಧ ವಿದ್ಯಾರ್ಥಿನಿಯನ್ನ ಫೇಲ್ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಇಂದಿರಾ ನಗರದ ಯುನಿಯನ್ ಉರ್ದು ಫ್ರೌಢಶಾಲೆಯಲ್ಲಿ ನಡೆದಿದೆ. ಇಂದಿರಾ ನಗರದ ಯುನಿಯನ್ ಉರ್ದು ಫ್ರೌಢಶಾಲೆಯಲ್ಲಿ SSLC ಪರೀಕ್ಷೆ ಬರೆದಿರುವ ಲೀಸಾ...

SSLC ರಿಸಲ್ಟ್ ಔಟ್…‌ ! ಈ ಜಿಲ್ಲೆಗೆ ನಂ.1 ಪಟ್ಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2026ರ SSLC ಫಲಿತಾಂಶವನ್ನು ಇಂದು ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ಪ್ರಕಟಿಸಿದೆ. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳಾದ karresults.nic.in ಮತ್ತು kseab.karnataka.gov.in ಮೂಲಕ ತಮ್ಮ ಅಂಕಗಳನ್ನು ಪರಿಶೀಲಿಸಿದ್ದಾರೆ. ಈ ವರ್ಷದ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ರಾಜ್ಯದಲ್ಲೇ ಅಗ್ರಸ್ಥಾನ ಕಾಯ್ದುಕೊಂಡಿದ್ದು, ನಿರಂತರ ಶೈಕ್ಷಣಿಕ ಸಾಧನೆಯ ಮೂಲಕ...

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ ಮಾರಿಕಾಂಬಾ ಹಾಗೂ ಹಾಡಲಗಿ ಗ್ರಾಮದ ಶ್ರೀ ಆಂಜನೇಯ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ನಡೆಯುವ ಕೆರೆಬೇಟೆಯಲ್ಲಿ ಸುತ್ತಮುತ್ತಲಿನ ತಾಲ್ಲೂಕು, ಹಳ್ಳಿಗಳಿಂದ ಆಗಮಿಸಿದ ಹಿರಿಯರು, ಯುವಕರು ಬಿದಿರಿನಿಂದ ಮಾಡಿದ ಕುಣಿಗಳನ್ನು ಹಿಡಿದು...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img