Hassan: ಕಳೆದೆರಡು ತಿಂಗಳ ಹಿಂದೆ ಮದುವೆಯಾಗಿದ್ದ ವ್ಯಕ್ತಿ ಇಂದು ಹೃದಯಾಘಾತದಿಂದ ಮೃತನಾಗಿರುವ ಘಟನೆ ಹಾಸನದ ಹೊಳೆನರಸೀಪುರ ತಾಲೂಕಿನ ಸೋಮನಹಳ್ಳಿ ಕೊಪ್ಪಲು ಎಂಬಲ್ಲಿ ನಡೆದಿದೆ.
27 ವರ್ಷದ ಸಂಜಯ್ ಮೃತ ವ್ಯಕ್ತಿಯಾಗಿದ್ದು, ಈತ ಸ್ನೇಹಿತರ ಜತೆ ಸುತ್ತಲು ಹೋಗಿದ್ದಾಗ, ಅಚಾನಕ್ ಆಗಿ ಎದೆ ನೋವು ಕಾಣಿಸಿದೆ. ಆಗ ಸ್ನೇಹಿತರು ಆತನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿದ್ದಾರೆ. ಈ ವೇಳೆ...
Bengaluru: ಬೆಂಗಳೂರು: ಬೆಂಗಳೂರಿನ ಸಂಸ್ಥಾಪಕ ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಯುಕ್ತ ಐತಿಹಾಸಿಕ ʼಬೆಂಗಳೂರು ಬಂಡಿದೇವರ ಉತ್ಸವʼ ವನ್ನು ನಗರದಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಗಿತ್ತು. ಉತ್ಸವದ ಎರಡನೇ ದಿನವಾದ ಇಂದು ನಗರದ ಹೃದಯಭಾಗದಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಸಂಜೆ ಬಿಬಿಎಂಪಿ ಕಚೇರಿ ಆವರಣದಲ್ಲಿರುವ ಕೆಂಪೇಗೌಡರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಇಂದಿನ ಉತ್ಸವ...
Bengaluru: ಬೆಂಗಳೂರಿನ ಬನಶಂಕರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನೋರ್ವ ತನ್ನ ಪತ್ನಿಯನ್ನು ರಾಜಕಾರಣಿಗಳ ಜತೆ ಮಲಗು ಎಂದು ಪೀಡಿಸಿದ್ದು, ಆಕೆ ಪೋಲೀಸರ ಸಹಾಯ ಕೋರಿದ್ದಾಳೆ. ತಾನು ಹೇಳಿದ ಮಾತು ಕೇಳದ್ದಕ್ಕೆ 6 ಬಾರಿ ತಲಾಖ್ ನೀಡಿದ್ದ ಈ ದುರುಳ, ಪತ್ನಿಗೆ ಅಬಾರ್ಷನ್ ಕೂಡ ಮಾಡಿಸಿದ್ದಾನೆಂದು ಆರೋಪಿಸಲಾಗಿದೆ. ಅಲ್ಲದೇ ಅತ್ತೆ ಮಾವನ ವಿರುದ್ಧ ಈ ಮಹಿಳೆ ವರದಕ್ಷಿಣೆ ಕಿರುಕುಳದ...
ಬಹು ನಿರೀಕ್ಷಿತ ಬಿಜೆಪಿ ರಾಷ್ಟ್ರಾಧ್ಯಕ್ಷರ ಆಯ್ಕೆಗೆ ಚಾಲನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಘಟಕಗಳ ಅಧ್ಯಕ್ಷರ ನೇಮಕಕ್ಕೆ ಕೇಸರಿ ನಾಯಕರು ಹಸಿರು ನಿಶಾನೆ ತೋರಿದ್ದಾರೆ. ಪಕ್ಷಕ್ಕೆ ಲಾಭವಾಗುವ ನಿಟ್ಟಿನಲ್ಲಿ ಅಳೆದು-ತೂಗಿ ಲೆಕ್ಕಾಚಾರಗಳನ್ನು ಹಾಕುವ ಮೂಲಕ ಈಗಾಗಲೇ 16 ರಾಜ್ಯಗಳಿಗೆ ಪಕ್ಷದ ಅಧ್ಯಕ್ಷರ ನೇಮಕ ಮಾಡಲಾಗಿದೆ. ಈ ಮಹತ್ವದ ಬೆಳವಣಿಗೆಯಲ್ಲಿಯೇ ತೆಲಂಗಾಣ ಬಿಜೆಪಿಯಲ್ಲಿ ಆಂತರಿಕ ಅಸಮಾಧಾನ...
Bengaluru : ಬೆಂಗಳೂರಿನಲ್ಲಿ ಮೆಡಿಕಲ್ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. 26 ವರ್ಷದ ವೈಭವ್ ಕುಲಕರ್ಣಿ ಮೃತ ದುರ್ದೈವಿ. ವಿಜಯಪುರ ಜಿಲ್ಲೆಯವರಾಗಿದ್ದ ವೈಭವ್ಗೆ ಅದಾಗಲೇ ಉಸಿರಾಟದ ಸಮಸ್ಯೆ ಇತ್ತು.
ಬಾಗಲಕೋಟೆಯ ಬಿವಿವಿಎಸ್ ಮೆಡಿಕಲ್ ವಿದ್ಯಾರ್ಥಿಯಾಗಿದ್ದ ವೈಭವ್ ಪ್ರವಾಸಕ್ಕೆ ಹೋಗಿ ಬರುವಾಗ, ಉಸಿರಾಟದ ಸಮಸ್ಯೆ ಹೆಚ್ಚಾಗಿದ್ದು, ವೈಭವ್ ರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ವೈಭವ್ ಸಾವನ್ನಪ್ಪಿದ್ದಾರೆ....
ನಿವೃತ್ತ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯ ಸನ್ನಿಧಿಗೆ ಭೇಟಿ ನೀಡಿದ್ದಾರೆ. ಈ ಭೇಟಿ ಹಲವು ರಾಜಕೀಯ ಸುಳಿವುಗಳನ್ನ ನೀಡುತ್ತಿದೆ.
ಅಣ್ಣಾಮಲೈ ಅವರು ಶ್ರೀ ಸಂಪುಟ ನರಸಿಂಹಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪತ್ನಿ ಅಖಿಲಾ, ಮಕ್ಕಳು ಹಾಗೂ ಇತರೆ ಕುಟುಂಬ ಸದಸ್ಯರು ಉಪಸ್ಥಿತರಿದ್ದರು. ಪೂಜೆ ಮುಗಿಸಿದ...
ಲಂಡನ್ನಲ್ಲಿ ಕೆಲಸ ಕೊಡಿಸುವುದಾಗಿ ಕರೆದುಕೊಂಡು ಹೋಗಿ MSc ಪದವೀಧರನನ್ನು ಕೊಂದು ಹಾಕಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಂಎಸ್ಸಿ ಪದವೀಧರನೊಬ್ಬನಿಗೆ ಕೆಲಸದ ಭರವಸೆಯಿಂದ 11 ಲಕ್ಷ ರೂ. ವಂಚನೆ ಮಾಡಿ, ಕೊನೆಗೆ ಆತನನ್ನೇ ಕೊಲೆ ಮಾಡಿ ಬಾವಿಗೆ ಬಿಸಾಕಿರುವ ಅಮಾನವೀಯ ಘಟನೆ ನಡೆದಿದೆ.
ಚಿಂತಾಮಣಿಯ ಜಿ ರಾಮಪುರದ 30 ವರ್ಷದ ರಾಮಾಂಜಿ, MSc ಪದವೀಧರನಾಗಿದ್ದರು. ಬೆಂಗಳೂರಿನ ಯಲಹಂಕದ ಒಂದು...
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12ಕ್ಕೆ ಇನ್ನೂ 2-3 ತಿಂಗಳು ಬಾಕಿ ಇದೆ. ಇದಕ್ಕೂ ಮುನ್ನವೇ ಬಿಗ್ ಬಾಸ್ ಫ್ಯಾನ್ಸ್ಗೆ ಗುಡ್ನ್ಯೂಸ್ ಸಿಕ್ಕಿದೆ. ಕಿಚ್ಚ ಸುದೀಪ್ ಅವರೇ ಸೀಸನ್ 12ಕ್ಕೆ ಮತ್ತೆ ನಿರೂಪಣೆ ಮಾಡಲು ಒಪ್ಪಿಕೊಂಡಿದ್ದಾರೆ. ಇವತ್ತು ನಡೆದ ದಿಢೀರ್ ಸುದ್ದಿಗೋಷ್ಠಿಯಲ್ಲಿ ಬಿಗ್ ಬಾಸ್ ಟೀಂ ಮತ್ತು ಕಿಚ್ಚ ಸುದೀಪ್...
Hubli News: ಹುಬ್ಬಳ್ಳಿ: ಪಾಲಕರೇ ಎಚ್ಚರ..! ಎಚ್ಚರ..! ಎಚ್ಚರ..! ನಿಮ್ಮ ಮಕ್ಕಳಿಗಿರುವ ಮೊಬೈಲ್ ಗೀಳು ನಿಜಕ್ಕೂ ನಿಮ್ಮ ಮಕ್ಕಳನ್ನು ಬಹುದೊಡ್ಡ ಆತಂಕಕ್ಕೆ ದೂಡಲಿದೆ. ಮಕ್ಕಳಲ್ಲಿ ಹೃದಯಾಘಾತ ಹೆಚ್ಚಾಗಲು ಅವರ ಬಳಸುತ್ತಿರುವ ಮೊಬೈಲ್, ಜೀವನ ಶೈಲಿ, ಆಹಾರ ಅಭ್ಯಾಸಗಳೇ ಪ್ರಮುಖ ಕಾರಣ ಎನ್ನುವ ಭಯಾನಕ ಅಂಶವೊಂದು ಬೆಳಕಿಗೆ ಬಂದಿದೆ. ಮಕ್ಕಳ ಬಗ್ಗೆ ಜಾಗೃತಿ ವಹಿಸಿ ಮೊಬೈಲ್...
ಮಗಳು ಗಂಡನ ಮನೆಯಲ್ಲಿ ನೆಮ್ಮದಿಯಾಗಿ ಬಾಳಲಿ ಎಂದು ಎದೆ ಉಬ್ಬಿಸಿಕೊಂಡು ಎಲ್ಲವನ್ನೂ ಕೊಟ್ಟರು ಹೆತ್ತವರು. ಕೇಳಿದಷ್ಟು ಕೊಟ್ಟರು – 72 ಲಕ್ಷದ ಮೌಲ್ಯದ 800 ಗ್ರಾಂ ಚಿನ್ನ, 70 ಲಕ್ಷ ಬೆಲೆಯ ಕಾರು. ಅಂದ್ರೆ ಒಟ್ಟು 2.5 ಕೋಟಿ ಮೌಲ್ಯದ ವರದಕ್ಷಿಣೆ. ಆದರೆ ಅಳಿಯನಾದವನು ಮಾತ್ರ ಆ ಮಗಳ ಪ್ರಾಣ ಉಳಿಸಲು ವಿಫಲನಾಗಿದ್ದ. ಮಗಳು,...
Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್ಪಿ ನಾರಾಯಣ...