Tuesday, May 5, 2026

ರಾಜ್ಯ

Mandya News: ದೇವಸ್ಥಾನದ ಅಭಿವೃದ್ಧಿ ನಿರ್ವಹಣೆ ಹೆಸರಿನಲ್ಲಿ ಲಕ್ಷ ಲಕ್ಷ ಪಂಗನಾಮ ಆರೋಪ..!

Mandya News: ಮಂಡ್ಯ:ದೇವಸ್ಥಾನದ ಅಭಿವೃದ್ಧಿ ನಿರ್ವಹಣೆ ಹೆಸರಿನಲ್ಲಿ ಲಕ್ಷ ಲಕ್ಷ ಪಂಗನಾಮ ಹಾಕಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯದ ಕೆ.ಆರ್.ಪೇಟೆ ತಾ ಸಾಸಲು ಗ್ರಾಮದಲ್ಲಿರುವ ಪ್ರಸಿದ್ಧ ಶ್ರೀ ಕ್ಷೇತ್ರ ಸಾಸಲು ಶ್ರೀ ಸೋಮೇಶ್ವರ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದ್ದು, ಸೂಕ್ತ ತನಿಖೆ ನಡೆಯಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಬಯಲುಸೀಮೆಯ ಕುಕ್ಕೆ ಎಂದೇ ಖ್ಯಾತಿಯ ಸೋಮೇಶ್ವರ...

ಕಾಂಗ್ರೆಸ್‌ ಮಾಜಿ ಶಾಸಕ RV ದೇವರಾಜ್ ನಿಧನ

ಕಾಂಗ್ರೆಸ್‌ ಮಾಜಿ ಶಾಸಕ ಆರ್.ವಿ. ದೇವರಾಜ್, ಹೃದಯಾಘಾತದಿಂದ ನಿಧನರಾಗಿದ್ದಾರೆ. ಆರ್.ವಿ. ದೇವರಾಜ್ ಅವರಿಗೆ 67 ವರ್ಷ ವಯಸ್ಸಾಗಿತ್ತು. ಡಿಸೆಂಬರ್ 3ರಂದು ಹುಟ್ಟುಹಬ್ಬ ಹಿನ್ನೆಲೆ, ಚಾಮುಂಡೇಶ್ವರಿ ದರ್ಶನಕ್ಕೆ ಆರ್.ವಿ. ದೇವರಾಜ್ ತೆರಳಿದ್ರು. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದಾಗ ಅವರಿಗೆ ಹೃದಯಾಘಾತವಾಗಿದೆ. ಕೂಡಲೇ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜಯದೇವ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿತ್ತು....

ಪರಮೇಶ್ವರ್‌ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಯಾವಾಗ ಗೊತ್ತಾ?

ಡಿ.ಕೆ.ಶಿವಕುಮಾರ್‌ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಸಂತೋಷ ಅಂದ್ರೆ ಸದ್ಯ ವಾತಾವರಣ ತಿಳಿಯಾಗಿದೆ. ಕೆಲವರು ಕ್ರಿಯೇಟ್‌ ಮಾಡಿದ್ರು. ಈಗ ಯಾರೂ ಅದರ ಬಗ್ಗೆ ಮಾತನಾಡುವುದಿಲ್ಲ. ಕೆಲವರಿಗೆ ಸಿದ್ದರಾಯ್ಯನವರು ಕಂಟಿನ್ಯೂ ಆಗಬೇಕೆಂಬುದು ಇದೆ. ಇನ್ನೂ ಕೆಲವರಿಗೆ ಡಿಕೆಶಿ ಮುಖ್ಯಮಂತ್ರಿ ಆಗಬೇಕೆಂಬುದು ಇದೆ....

“ಹಳ್ಳಿಯಿಂದ ಕೋಳಿ ತೆಗೆದುಕೊಂಡು ಬಾ ಎಂದು ಹೇಳಿದ್ದೆ”

ಬೆಂಗಳೂರಿನಲ್ಲಿ ವರ್ಜಿನಲ್‌ ಸಿಗೋದಿಲ್ಲ. ಹೀಗಾಗಿ ಹಳ್ಳಿಯಿಂದ ನಾಟಿ ಕೋಳಿ ತರುವಂತೆ ನಾನೇ ಅವರಿಗೆ ಹೇಳಿದ್ದು. ಹೀಗಂತ ಡಿಕೆಶಿ ಮನೆಯಲ್ಲಿ ಬ್ರೇಕ್‌ಫಾಸ್ಟ್‌ ಬಳಿಕ ಸಿದ್ದರಾಮಯ್ಯ ನಗುತ್ತಲೇ ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮನೆಯಲ್ಲಿ ನಾನ್‌ವೆಜ್‌. ನಮ್ಮ ಮನೆಯಲ್ಲಿ ಬರೀ ವೆಜ್‌. ಇವರು ವೆಜಿಟೇರಿಯನ್. ನಾನು ನಾನ್‌ವೆಜಿಟೇರಿಯನ್.‌ ಆದರೂ ನಾನು ನಾನ್‌ವೆಜ್‌ ಮಾಡಿಸಿರಲಿಲ್ಲ. ಹಳ್ಳಿಯಿಂದ ಕೋಳಿ ತೆಗೆದುಕೊಂಡು...

“ನಾವಿಬ್ಬರೂ ಬ್ರದರ್ಸ್‌, ಒಂದೇ ಪಕ್ಷ.. ಒಂದೇ ಸಿದ್ಧಾಂತ”

ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌, ಜೊತೆಯಾಗಿ ಬಂದು ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ಮೊನ್ನೆ ಡಿಕೆ ಶಿವಕುಮಾರ್‌ ಬ್ರೇಕ್‌ಫಾಸ್ಟ್‌ಗೆ ಬಂದಾಗಲೇ, ನನಗೆ ಆಹ್ವಾನ ನೀಡಿದ್ರು. ಮಂಗಳವಾರ ಬನ್ನಿ ಎಂದು ಹೇಳಿದ್ರು ಬಂದಿದ್ದೇನೆ. ಪಾರ್ಟಿ ವಿಚಾರಗಳನ್ನ ಚರ್ಚೆ ಮಾಡಿದ್ದೀವಿ. ಮೊನ್ನೆಯೇ ಚರ್ಚೆ ಮಾಡಿದ್ದೀವಿ. ಹೈಕಮಾಂಡ್‌ ಏನ್‌ ಹೇಳ್ತಾರೋ ಅದರಂತೆ ನಡೆದುಕೊಳ್ಳಬೇಕೆಂದು ಹೇಳಿದ್ದೀವಿ. ರಾಹುಲ್‌ ಗಾಂಧಿ ಏನ್‌...

ಪೋಕ್ಸೋ ಕೇಸ್: ಸುಪ್ರೀಂ ಮೊರೆ ಹೋದ BSY!

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಈ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣ ಸಂಬಂಧ ಕೆಳಹಂತದ ನ್ಯಾಯಾಲಯ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ, ಯಡಿಯೂರಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್...

KMF ಸಿಂಹಾಸನಕ್ಕಾಗಿ ಕಾಂಗ್ರೆಸ್ನಲ್ಲೇ ಕಾಳಗ: ತ್ರಿಮೂರ್ತಿಗಳ ಕಣ್ಣು

ಕರ್ನಾಟಕ ಹಾಲು ಮಹಾ ಮಂಡಳಿ ಅಂದ್ರೆ KMF ಅಧ್ಯಕ್ಷರ ಚುನಾವಣೆಯ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿದ್ದು, ಶೀಘ್ರದಲ್ಲೇ ಚುನಾವಣೆ ನಡೆಯುವ ಸಾಧ್ಯತೆ ಇದೆ. ಈಗಾಗಲೇ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳಿಗೆ ಡೆಲಿಗೇಷನ್ ಫಾರಂಗಳನ್ನು ಹಂಚಲಾಗಿದ್ದು, ಈ ಫಾರಂ ಪಡೆದ ಪ್ರತಿನಿಧಿಗಳು ಮಾತ್ರ ಮತ ಚಲಾಯಿಸಲು ಅವಕಾಶವಿದೆ ಎಂದು ಮೂಲಗಳು ತಿಳಿಸಿವೆ. ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟವನ್ನು...

ಧಾರವಾಡ ಚಲೋ ಕರೆ ಎಫೆಕ್ಟ್: ಕೋಚಿಂಗ್ ಸೆಂಟರ್‌ ಬಂದ್!

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅನೇಕ ವಿದ್ಯಾರ್ಥಿ ಸಂಘಟನೆಗಳು ಕರೆ ನೀಡಿದ್ದ ಧಾರವಾಡ ಚಲೋ ಹಿನ್ನಲೆಯಲ್ಲಿ, ಧಾರವಾಡದಲ್ಲಿ ಕೋಚಿಂಗ್ ಸೆಂಟರಗಳನ್ನು ಪೊಲೀಸರು ಬಂದ ಮಾಡಿಸಿದರು. ಸರ್ಕಾರಿ ಖಾಲಿ ಹೆದ್ದೆ ನೇಮಕಾತಿ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಸಂಘಟನೆ ಸೇರಿ ವಿವಿಧ ಸಂಘಟನೆಗಳು ಇಂದು ಧಾರವಾಡ ಚಲೋ‌ಗೆ ಕರೆ ನೀಡಿದವು. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ...

ಪ್ರೀತಿಸಿದ್ಳು… ಚಿತ್ರ ಹಿಂಸೆ ಕೊಟ್ಟ – ಅಚಲಾಳ ದುರಂತ ಅಂತ್ಯ ಕಥೆ

ಸ್ಪೇಷಲ್‌ ಸ್ಟೋರಿ:- ಮದುವೆಯಾಗುವ ಕನಸು ಹೊತ್ತು ಮನಸ್ಸು ಕೊಟ್ಟವಳು ಇಂದು ಮಸಣ ಸೇರಿದ್ದಾಳೆ. ಬೆಂಗಳೂರು ನಗರ… ಕನಸುಗಳ ನಗರ… ಕಾಲೇಜು ಜೀವನ, ಹೊಸ ಕೆಲಸ, ಭವಿಷ್ಯದ ಪ್ಲ್ಯಾನ್‌ಗಳು—ಎಲ್ಲವೂ ಮುಂದೆ ಇತ್ತು. ಆದರೆ ಮದುವೆಯಾಗುವ ಕನಸು ಹೊತ್ತು ಬದುಕಿದ 22 ವರ್ಷದ ಅಚಲಾ, ಒಂದು ದುಡುಕಿನ ಕ್ಷಣದಲ್ಲಿ ತನ್ನ ಜೀವವನ್ನೇ ಕಳೆದುಕೊಂಡಳು. ನಟಿ ಆಶಿಕಾ ರಂಗನಾಥ್ ಅವರ ಮಾವನ...

ಪ್ರಜ್ವಲ್ ರೇವಣ್ಣ ಅತ್ಯಾ*ಚಾರ ಕೇಸಿಗೆ ರಾಜಕೀಯ ತಿರುವು ಕೊಟ್ಟ ವಕೀಲರು

ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮೇಲ್ಮನವಿ ಹಾಗೂ ಶಿಕ್ಷೆ ಅಮಾನತ್ತಿನಲ್ಲಿ ಇಟ್ಟು ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ ಮಧ್ಯಂತರ ಅರ್ಜಿಯ ವಿಚಾರಣೆ ಇಂದು ನ್ಯಾಯಾಲಯದಲ್ಲಿ ನಡೆಯಿತು. ವಿಚಾರಣೆಯಲ್ಲಿ ಪ್ರಜ್ವಲ್ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್ ಲೂಥ್ರಾ ವಾದ ಮಂಡಿಸಿದರು. ಪ್ರಕರಣಗಳ ಹಿಂದೆ ರಾಜಕೀಯ...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img