Wednesday, July 29, 2026

ರಾಜ್ಯ

Pramod Muthalik : ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಬುದ್ದಿ ಜೀವಿಗಳಿಗೆ ರಕ್ಷಣೆ ಕೊಡುವ ಅಗತ್ಯವಿಲ್ಲ :

ಹುಬ್ಬಳ್ಳಿ: ಸಾಹಿತಿಗಳು ಹಾಗೂ ಬುದ್ಧಿಜೀವಿಗಳಿಗೆ ಜೀವ ಬೆದರಿಕೆ ಪತ್ರ ವಿಚಾರ ‘ಬೆದರಿಕೆ ಪತ್ರ ಬಂದಿರುವ ಬುದ್ದಿ ಜೀವಿಗಳಿಗೆ ರಕ್ಷಣೆ ಕೊಡುವ ಅಗತ್ಯವಿಲ್ಲವೆಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ‘ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಇವರಿಗೆ ರಕ್ಷಣೆ ನೆನಪಾಗುತ್ತೆ. ಬುದ್ಧಿಜೀವಿಗಳು ಹಸಿ ಸುಳ್ಳು ಹೇಳುತ್ತಿದ್ದಾರೆ. ಸರ್ಕಾರ ಕೋಟ್ಯಂತರ...

Ganesha Utsava: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಬೇಡ, ನಮ್ಮ ವಿರೋಧವಿದೆ: ಎಐಎಂಐಎಂ ಜಿಲ್ಲಾಧ್ಯಕ್ಷ

ಹುಬ್ಬಳ್ಳಿ : ನಗರದಲ್ಲಿ ಈದ್ಗಾ ಮೈದಾನದಲ್ಲಿ ಗಣೇಶನನ್ನ ಕೂರಿಸುತ್ತೇವೆ, ಯಾರು ವಿರೋಧ ಮಾಡುತ್ತಾರೆ ನೋಡುತ್ತೇವೆ ಅಂತ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಇದರ ಬೆನ್ನಲ್ಲೇ ಹೇಳಿಕೆ ನೀಡಿದ ಎಐಎಂಐಎಂ ಜಿಲ್ಲಾಧ್ಯಕ್ಷ, ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವಕ್ಕೆ ಅನುಮತಿ ಬೇಡ, ಗ್ಲಾಸ್ ಹೌಸ್ ನಲ್ಲಿ ಆಚರಿಸಿ ಎಂದಿದ್ದಾರೆ. ಈದ್ಗಾ ಮೈದಾನದಲ್ಲಿ ಗಣೇಶನನ್ನ ಕೂರಿಸುತ್ತೇವೆ, ಯಾರು ವಿರೋಧ...

Protest : ಸೌಜನ್ಯಾ ಕೊಲೆ ಪ್ರಕರಣ ಕುರಿತು ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಪ್ರತಿಭಟನೆ

ಹುಬ್ಬಳ್ಳಿ: ಸೌಜನ್ಯಾ ಕೊಲೆ ಪ್ರಕರಣ ಕುರಿತು ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸುರೇಶ್ ಗೋಕಾಕ ಅವರ ನೇತೃತ್ವದಲ್ಲಿ ಶುಕ್ರವಾರ ಧಾರವಾಡ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಹೌದ ಧರ್ಮಸ್ಥಳದಲ್ಲಿ 11 ವರ್ಷಗಳ ಹಿಂದೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆಯಾದ ಸೌಜನ್ಯ ಪ್ರಕರಣದ ನೈಜ ಆರೋಪಿಗಳು ಇನ್ನು...

Gas tanker: ಸೇತುವೆ ಕೆಳಗೆ ಸಿಲುಕಿಕೊಂಡ ಟ್ಯಾಂಕರ್: ಟ್ಯಾಂಕರ್ ನಲ್ಲಿ ಗ್ಯಾಸ್ ಖಾಲಿ ಆಗುವವರೆಗೆ ರಸ್ತೆ ತಡೆ..!

ಧಾರವಾಡ: ಧಾರವಾಡ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬರುವ ಹೈಕೋರ್ಟ್ ಸಮೀಪದಲ್ಲಿ ಸೇತುವೆಯ ಕೆಳಗಡೆ ಸಿಲುಕಿಗೊಂಡಿರುವ ಗ್ಯಾಸ್ ಟ್ಯಾಂಕರ್ ಅನಾಹುತವಾಗದಂತೆ ಪೊಲೀಸರು ತೀವ್ರ ನಿಗಾವನ್ನ ವಹಿಸಿದ್ದು, ಬಹುತೇಕ ಮೂವತ್ತು ಕಿಲೋಮೀಟರ್ ರಸ್ತೆ ಬಂದ್ ಆಗಿದೆ. ಬೃಹದಾಕಾರದ ಗ್ಯಾಸ್ ಟ್ಯಾಂಕರ್ ಸೇತುವೆ ಕೆಳಗಡೆ ಹಾಯ್ದು ಹೋಗುವಾಗ ಮೇಲೆ ಬಡಿದು ಗ್ಯಾಸ್ ಲೀಕ್ ಆಗಿದೆ. ತಕ್ಷಣವೇ ಅಲ್ಲಿಂದ ಇಳಿದು ಹೋದ...

HD Kumarswamy: ಡಿಕೆ ಶಿವಕುಮಾರ್ ಅವರು ಮಂತ್ರಿಯಾಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ ?

ಬೆಂಗಳೂರು : 1962ರಿಂದಲೂ ಕಾವೇರಿ ಕೊಳ್ಳದ ರೈತರಿಗಾಗಿ ಹೆಚ್.ಡಿ.ದೇವೇಗೌಡರು ಜೀವವನ್ನೇ ತೇದರು. ಕಾವೇರಿಗಾಗಿ ಹಿಂದಿನ ಪ್ರತೀ ಸರಕಾರವೂ ಕೇಂದ್ರಕ್ಕೆ ಸಡ್ಡು ಹೊಡೆದು ತಮಿಳುನಾಡು ಅಬ್ಬರಕ್ಕೆ ಅಂಕೆ ಹಾಕಿದ್ದವು. ಇಂಥ ಕೆಚ್ಚಿನ ಕರ್ನಾಟಕದ ಇತಿಹಾಸದಲ್ಲೇ ಈ ಸರಕಾರವು, ನೆರೆರಾಜ್ಯ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿದಾಕ್ಷಣ ಬೆದರಿ ಕೈ ಚೆಲ್ಲಿದೆ ಎಂದು ಅವರು ಹೇಳಿದ್ದಾರೆ. ಸಂಕಷ್ಟ ಸ್ಥಿತಿಯ...

Brand Bengalore: ಅಭಿವೃದ್ದಿಯಲ್ಲಿ ಕರ್ನಾಟಕ, ಬೆಂಗಳೂರು ಇಡೀ ದೇಶಕ್ಕೆ ಮಾದರಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

ಬೆಂಗಳೂರು:ಇಡೀ ದೇಶದಲ್ಲಿಯೇ ಕರ್ನಾಟಕ ರಾಜ್ಯ ಹೂಡಿಕೆಗೆ ಉತ್ತಮ ರಾಜ್ಯ. ಬೆಂಗಳೂರು ದೇಶದ ಇತರೇ ನಗರಗಳಿಗೆ ಮಾದರಿಯಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ್ ತಿಳಿಸಿದರು. ಮಾನ್ಯತಾ ಟೆಕ್‌ಪಾರ್ಕ್‌ ಬಳಿ ಹಮ್ಮಿಕೊಂಡಿದ್ದ ಇಂಡಿಯನ್‌ ಇನ್ನೋವೇಷನ್‌ ಸಮಿಟ್‌ ಸಿಐಐ ಇಂಡಿಯಾ ಇನ್ನೋವೇಷನ್‌ – 2023ಯ 19ನೇ ಆವೃತ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು: “70...

DK Shivakumar: ವಾಜಪೇಯಿ ಹೇಳಿದ ಭವಿಷ್ಯ ನಿಜವಾಗಿದೆ.! ಹಾಗಿದ್ರೆ ವಾಜಪೇಯಿ ಏನು ಹೇಳಿದ್ರು ?

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆಗೆ ಮಾಜಿ ಪ್ರಧಾನಿಗಳಾದ ಅಟಲ್‌ ಬಿಹಾರಿ ವಾಜಪೇಯಿ ಅವರು ಬಂದಿದ್ದರು. ಆಗ ಅವರೊಂದು ಮಾತು ಹೇಳಿದ್ದರು. "ಮುಂದಿನ ದಿನಗಳಲ್ಲಿ ಎಲ್ಲಾ ಜಾಗತಿಕ ನಾಯಕರು ಮೊದಲು ಬೆಂಗಳೂರಿಗೆ ಭೇಟಿ ಕೊಟ್ಟು ಆನಂತರ ಬೇರೆ ಕಡೆ ಹೋಗುತ್ತಾರೆ" ಅವರ ಭವಿಷ್ಯ ನಿಜವಾಗಿದೆ. ಕರ್ನಾಟಕ ಮಾದರಿಯನ್ನು ಇಡೀ ದೇಶವೇ ತಿರುಗಿನೋಡುತ್ತಿದೆ. ಮುಂದಿನ ದಿನಗಳಲ್ಲಿ...

Hubli: ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಸಚಿವ ಸಂತೋಷ್ ಲಾಡ್

ಧಾರವಾಡ : ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಚಿವ ಸಂತೋಷ ಲಾಡ ರೋಗಿಗಳ ಆರೋಗ್ಯ ವಿಚಾರಿಸಿ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಜಿಲ್ಲಾ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಯನ್ನು ವೈದ್ಯಾಧಿಕಾರಿಗಳು ಸೂಕ್ತ ಚಿಕಿತ್ಸೆ ನೀಡಬೇಕು, ಸೂಕ್ತ ಸ್ವಚ್ಚತೆ ಕಾಪಾಡಬೇಕು ಎಂದು ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ದೃಶ್ಯ ಕಂಡು ಬಂತು. ಜಿಲ್ಲಾ ಆಸ್ಪತ್ರೆಯಲ್ಲಿನ...

Alamatti Dam: ವರ್ಷದಲ್ಲಿ ಮೊದಲ ಬಾರಿಗೆ ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿ .!

ಆಲಮಟ್ಟಿ ಅಣೆಕಟ್ಟು : ಅವಿಭಜಿತ ವಿಜಯಪುರ, ಕಲಬುರಗಿ ಮತ್ತು ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳ ಜೀವನಾಡಿಯಾಗಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ (ಆಲಮಟ್ಟಿ ಅಣೆಕಟ್ಟು), ಈ ಮುಂಗಾರು ವಿಳಂಬದ ಒಳಹರಿವಿನ ಹೊರತಾಗಿಯೂ ಮೊದಲ ಬಾರಿಗೆ ತನ್ನ ಸಂಪೂರ್ಣ ಜಲಾಶಯದ ಮಟ್ಟವನ್ನು (519.60 ಮೀಟರ್) ತಲುಪಿದೆ. ಜಲಾಶಯದಲ್ಲಿ ಪ್ರಸ್ತುತ ಸಂಗ್ರಹಣೆಯು 123.081 ಟಿಎಂಸಿ ಅಡಿಯಷ್ಟಿದ್ದು, ಇದು...

Kumarswamy: ತಾವು ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ?

Bengalore:  1962ರಿಂದಲೂ ಕಾವೇರಿ ಕೊಳ್ಳದ ರೈತರಿಗಾಗಿ ಹೆಚ್.ಡಿ.ದೇವೇಗೌಡರು ಜೀವವನ್ನೇ ತೇದರು. ಕಾವೇರಿಗಾಗಿ ಹಿಂದಿನ ಪ್ರತೀ ಸರಕಾರವೂ ಕೇಂದ್ರಕ್ಕೆ ಸಡ್ಡು ಹೊಡೆದು ತಮಿಳುನಾಡು ಅಬ್ಬರಕ್ಕೆ ಅಂಕೆ ಹಾಕಿದ್ದವು. ಇಂಥ ಕೆಚ್ಚಿನ ಕರ್ನಾಟಕದ ಇತಿಹಾಸದಲ್ಲೇ ಈ ಸರಕಾರವು, ನೆರೆರಾಜ್ಯ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿದಾಕ್ಷಣ ಬೆದರಿ ಕೈ ಚೆಲ್ಲಿದೆ ಎಂದು ಅವರು ಹೇಳಿದ್ದಾರೆ. ಸಂಕಷ್ಟ ಸ್ಥಿತಿಯ ಬಗ್ಗೆ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img