Monday, July 27, 2026

ರಾಜ್ಯ

Lakshmi Hebbalkar : ಉಡುಪಿ : ಕಿರು ಸ್ಮರಣಿಕೆ ಬಿಡುಗಡೆಗೊಳಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Udupi News : ಉಡುಪಿಯಲ್ಲಿ ಸ್ವಾತಂತ್ರ್ಯೋತ್ಸವ ಬಹಳ ಸಡಗರದಿಂದ ನಡೆಯಿತು. ಈ ವೇಳೆ ಕಿರು ಸ್ಮರಣಿಕೆ ಬಿಡುಗಡೆಗೊಳಿಸಲಾಯಿತು. ಉಡುಪಿಯ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡುವಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 'ಪ್ರಗತಿಪರ ಅಭಿವೃದ್ಧಿಗಾಗಿ ನುಡಿದಂತೆ ನಡೆದಿದ್ದೇವೆ' ಎಂಬ ಹೆಸರಿನ ಕಿರು ಸ್ಮರಣಿಕೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಬಿಡುಗಡೆಗೊಳಿಸಿದರು. ಈ...

Lakshmi Hebbalkar : ಉಡುಪಿ : ಸ್ವಾತಂತ್ರ್ಯೋತ್ಸವದಂದು ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Udupi News : ಉಡುಪಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭ ವರ್ಣರಂಜಿತವಾಗಿ ಸಂಪನ್ನಗೊಂಡಿತು. ಈ ವೇಳೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಇದೇ ವೇಳೆ ಅನೇಕ ರೀತಿಯ ಸ್ಪರ್ಧೆಗಳನ್ನು ಕೂಡಾ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ಕೂಡಾ ವಿತರಿಸಲಾಯಿತು. 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ ಉಡುಪಿಯ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣ...

Lakshmi Hebbalkar : ಉಡುಪಿ: ವಿಶೇಷ ಚೇತನರಿಗೆ ದ್ವಿಚಕ್ರ ವಾಹನ, ಕಿಟ್ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Udupi News : ದೇಶದೆಲ್ಲೆಡೆ 77ರ  ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ. ಉಡುಪಿಯಲ್ಲಿ ಸಚಿವೆ  ಲಕ್ಷ್ಮೀ ಹೆಬ್ಬಾಳ್ಕರ್  ಸ್ವಾತಂತ್ರ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ವಿಕಲಚೇತನರಿಗೆ ಕಿಟ್ ಗಳನ್ನು ನೀಡಲಾಯಿತು. ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಉಡುಪಿಯ ಅಜ್ಜರಕಾಡುವಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ಈ ವಿತರಣಾ...

Bandipura Forest; ಬಂಡಿಪುರ ಅರಣ್ಯದಲ್ಲಿ ಅವಿತಿರುವ ಕಟು ಸತ್ಯಗಳು…!

ಬಂಡಿಪುರ: ಬಂಡೀಪುರವನ್ನು ಭಾರತದಲ್ಲಿ ಅತ್ಯುತ್ತಮವಾಗಿ ನಿರ್ವಹಿಸಲಾದ ಹುಲಿ ಸಂರಕ್ಷಿತ ಪ್ರದೇಶ ಎಂದು ಪ್ರಮಾಣೀಕರಿಸಿದೆ. ಒಳ್ಳೆಯದು.ಬಂಡೀಪುರದಲ್ಲಿ 150 ಹುಲಿಗಳ ಜನಸಂಖ್ಯೆ ಇದೆ. ಪ್ರೋತ್ಸಾಹದಾಯಕ. ಅದೇನೇ ಇದ್ದರೂ, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವು ಎಲ್ಲಾ ತಪ್ಪು ಕಾರಣಗಳಿಗಾಗಿ ನಿರಂತರವಾಗಿ ಸುದ್ದಿಯಲ್ಲಿದೆ. ಕಾಡ್ಗಿಚ್ಚು, ಅಸ್ವಾಭಾವಿಕ ಹುಲಿ, ಚಿರತೆ, ಆನೆಗಳ ಸಾವು ಏನೇ ಇರಲಿ, ಬಂಡೀಪುರ ಅಗ್ರಸ್ಥಾನದಲ್ಲಿದೆ. ಇದಕ್ಕೆಲ್ಲಾ ಕಾರಣ ಕಳಪೆ...

Thejasvi Surya : ಸುಸಜ್ಜಿತ ಅಂಬ್ಯುಲೆನ್ಸ್ ಗಳನ್ನು ವಿಕ್ಟೋರಿಯಾ, ವಾಣಿ ವಿಲಾಸ ಆಸ್ಪತ್ರೆಗೆ ಒದಗಿಸಿದ ಸಂಸದ ತೇಜಸ್ವೀ ಸೂರ್ಯ

Banglore News : 77ನೇ ಸ್ವಾತಂತ್ರ್ಯೋತ್ಸವ ದಿನದ ಪ್ರಯುಕ್ತ, ನಗರದ ವಿಕ್ಟೋರಿಯಾ ಮತ್ತು ವಾಣಿ ವಿಲಾಸ ಆಸ್ಪತ್ರೆಗಳಿಗೆ 2 ಸುಸಜ್ಜಿತ ಅಂಬ್ಯುಲೆನ್ಸ್ ಗಳನ್ನು, ಬೆಂಗಳೂರು ದಕ್ಷಿಣ ಸಂಸದ ಶ್ರೀ ತೇಜಸ್ವೀ ಸೂರ್ಯ ರವರು ಒದಗಿಸಿದ್ದು,  ಅದರ ಹಸ್ತಾಂತರ ಕಾರ್ಯವನ್ನು ಸಂಸದರ ಕಚೇರಿ ಸಿಬ್ಬಂದಿ ಇಂದು ನೆರವೇರಿಸಿ, ಸಾರ್ವಜನಿಕ ಸೇವೆಗೆ ಅಂಬ್ಯುಲೆನ್ಸ್ ಗಳನ್ನು ಬಳಕೆಗೆ ಮುಕ್ತಗೊಳಿಸಿದ್ದು...

Basavaraj Bommai : ದೇಶ ವಿಭಜಿಸಿದವರು ಭಾರತ ಜೋಡೊ ಯಾತ್ರೆ ಮಾಡುತ್ತಿರುವುದು ವಿಪರ್ಯಾಸ : ಬೊಮ್ಮಾಯಿ

Banglore News : ದೇಶಕ್ಕೆ ಸ್ವಾತಂತ್ರ್ಯ ಬಂದಾಗ ದೇಶ ವಿಭಜಿಸಿದವರು ಈಗ ಭಾರತ ಜೋಡೊ ಯಾತ್ರೆ ಮಾಡುತ್ತಿರುವುದು ವಿಪರ್ಯಾಸ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌. ಸ್ವಾತಂತ್ರ್ಯೋತ್ವವದ ಅಂಗವಾಗಿ ಬಿಜೆಪಿ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸ್ವಾತಂತ್ರ್ಯ ಎಲ್ಲರಿಗೂ ಬೇಕು. ಸ್ವತಂತ್ರ ಅನ್ನುವ ಪದ ಎಲ್ಲರಿಗೂ ಇಷ್ಟ. ಮಕ್ಕಳು ಶಾಲೆಯ ಗುರುಗಳಿಂದ,...

Basavaraj Bommai: ಕೇವಲ ರಾಜಕಾರಣಕ್ಕಾಗಿ ಎನ್‍ಇಪಿ ರದ್ದು ಮಾಡುವುದು ಅಕ್ಷಮ್ಯ ಅಪರಾಧ

ಬೆಂಗಳೂರು: ನಮ್ಮ ಮಕ್ಕಳ ಭವಿಷ್ಯವನ್ನು ಕಡೆಗಣಿಸಿ ಕೇವಲ ರಾಜಕಾರಣಕ್ಕಾಗಿ ಎನ್‍ಇಪಿ ರದ್ದು ಮಾಡುವುದು ಅಕ್ಷಮ್ಯ ಅಪರಾಧ. ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯ ಪಟ್ಟಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಇವತ್ತಿನ ಕಾಲಘಟ್ಟಕ್ಕೆ...

Vidhanasoudha: ಸಭಾಪತಿ ಬಸವರಾಜ್ ಹೊರಟ್ಟಿ ಧ್ವಜಾರೋಹಣ…!

ಬೆಂಗಳೂರು:ಭಾರತಕ್ಕೆ ಸ್ವಾತಂತ್ರ್ಯ ಸುಮ್ಮನೆ ಬಂದಿಲ್ಲ ಲಕ್ಷಾಂತರ ಭಾರತೀಯರ ಅಮೂಲ್ಯ ಜೀವ ಬಲಿದಾನದ ಫಲವಾಗಿದೆ. ಸ್ವಾತಂತ್ರ್ಯ ಯೋಧರ ಆತ್ಮಕ್ಕೆ ಶಾಂತಿ ಕೋರುವುದರ ಜೊತೆಗೆ ಅವರ ಕುಟುಂಬಕ್ಕೆ ನಾವು ಸದಾ ಚಿರಋಣಿಯಾಗಿ ಇರಬೇಕು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಅವರು ಇಂದು ಬೆಳಿಗ್ಗೆ ಗಂಟೆಗೆ ವಿಧಾನಸೌಧ ಪೂರ್ವ ಭಾಗದ ಭವ್ಯ ಮೆಟ್ಟಲುಗಳ (ಗ್ರಾಂಡ್ ಸ್ಟೆಪ್) ಮುಂಭಾಗದಲ್ಲಿ...

High Court: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯ ನ್ಯಾಯಮೂರ್ತಿ ಪ್ರಸನ್ನ.ಬಿ ವರಲೆ

ಬೆಂಗಳೂರು :ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು. ಕಾನೂನಿನ ಮುಂದೆ ಎಲ್ಲರೂ ಸರಿಸಮಾನರು ಎಂದು ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಪ್ರಸನ್ನ.ಬಿ ವರಲೆ ತಿಳಿಸಿದರು. ‌ಅವರು ಇಂದು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಹಮ್ಮಿಕೊಳ್ಳಲಾದ ಸ್ವಾತಂತ್ರ ದಿನೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಸಮಾಜದಲ್ಲಿ ನ್ಯಾಯಾಂಗದ ಜವಾಬ್ದಾರಿ ಹಿರಿದಿದೆ.ಅದರ ಮೌಲ್ಯ ಹಾಗೂ ತತ್ವಗಳನ್ನು ನಾವೆಲ್ಲರೂ ಅರಿತುಕೊಳ್ಳಬೇಕು....

Book publishing: ಪುಸ್ತಕ ಬಿಡುಗಡೆ ಮಾಡಿದ ಸಚಿವೆ- ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 'ಪ್ರಗತಿಪರ ಅಭಿವೃದ್ಧಿಗಾಗಿ ನುಡಿದಂತೆ ನಡೆದಿದ್ದೇವೆ' ಹೆಸರಿನ ಕಿರು ಸ್ಮರಣಿಕೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಬಿಡುಗಡೆಗೊಳಿಸಿದರು. ಈ ವೇಳೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್...
- Advertisement -spot_img

Latest News

ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ ನಟ ಧ್ರುವಂತ್

ನಟ ಮತ್ತು ಬಿಗ್‌ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಯಾಗಿದ್ದ ಧ್ರುವಂತ್, ಇಂದು ಸೋಶಿಯಲ್ ಮೀಡಿಯಾದಲ್ಲಿ ಬ್ಯಾಡ್ ಟ್ರೋಲ್ ಮಾಡುವವರ ವಿರುದ್ಧ ದೂರು ದಾಖಲಿಸಿದ್ದಾರೆ. ಇತ್ತೀಚೆಗೆ ಅವರು ನೀಡಿದ...
- Advertisement -spot_img