ದಾವಣಗೆರೆ: 77ನೇ ಸ್ವಾತಂತ್ರ್ಯ ದಿನಾಚರಣೆಯ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕು ಹಚ್ಚ ವನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಗ್ರಾಮಸ್ಥರಿಂದ ಜರಗಿತು.
ಈ ಸಂದರ್ಭದಲ್ಲಿ ಸರ್ಕಾರಿ ಶಾಲೆ ಮುಖ್ಯೋಪಾಧ್ಯಾಯರಾದ ಗೋವಿಂದಪ್ಪ ಸಹ ಶಿಕ್ಷಕರಾದ ರಾಜು. ನಾಗಲಕ್ಷ್ಮಮ್ಮ .ಚನ್ನಬಸಪ್ಪ ಎಸ್ಡಿಎಂಸಿ ಅಧ್ಯಕ್ಷರಾದ ಯನ್ನಾಪ್ಪ ಸಹಕಾರ ಸಂಘದ...
ಕೋಲಾರ : ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೀಜಿಸಲಾಗಿದ್ದ ೭೭ ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಿಂದ ಆಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ರವರು ಧ್ವಜಾರೋಣ ನೆರವೇರಿಸಿದರು.
ಧ್ವಜಾರೋಹಣದ ನಂತರ ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ಮಾಡಲಾಯಿತು. ಜಿಲ್ಲಾಉಸ್ತುವಾರಿ ಸಚಿವರಾದ ಬೈರತಿ ಬಸವರಾಜ ಅವರು ಪಥಂಚಲನ ವೀಕ್ಷಣೆ ಮಾಡಲು ಹೆಲಿಕಾಪ್ಟರ್ ಅನ್ನು ನಿಯೋಜನೆ ಮಾಡಿದರು...
Manglore News : ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಧ್ವಜಾರೋಹಣ ನೆರವೇರಿಸಿದರು.
77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆ.15ರ ಮಂಗಳವಾರ ನಗರದ ನೆಹರೂ ಮೈದಾನದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ...
ಕೋಲಾರ : ಜಿಲ್ಲೆಯಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಗರದ ಕ್ಲಾಕ್ ಟವರ್ ನಲ್ಲಿ ಧ್ವಜಾರೋಹಣ ಮಾಡಲಾಯಿತು. ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಂಸದ ಎಸ್. ಮುನಿಸ್ವಾಮಿ ಮತ್ತು ಜಿಲ್ಲಾಧಿಕಾರಿ ಅಕ್ರಂ ಪಾಷಾ ಮತ್ತು ಎಸ್.ಪಿ ನಾರಾಯಣ ಹಾಜರಾಗಿದ್ದರು.
ಕಳೆದ 60 ವರ್ಷಗಳಿಂದ ವಿವಾದದ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಕ್ಲಾಕ್ ಟವರ್ ಮೇಲೆ ಇಂದು ಜಿಲ್ಲಾಡಳಿತದ ವತಿಯಿಂದ ...
ಬೆಂಗಳೂರು: 1837 ರಲ್ಲಿ ನಡೆದ ಅಮರ ಸುಳ್ಯ ಹೋರಾಟ ಈ ದೇಶದ ಮೊದಲ ಸ್ವಾತಂತ್ರ್ಯ ಸಂಗ್ರಾಮ. 13 ದಿನಗಳ ಕಾಲ ಮಂಗಳೂರು ಸೇರಿದಂತೆ ಒಂದಷ್ಟು ಭಾಗಗಳನ್ನು ಹೋರಾಟಗಾರರು ಹಿಡಿತದಲ್ಲಿ ಇಟ್ಟು ಕೊಂಡಿದ್ದರು. ದುರಾದೃಷ್ಟವಶಾತ್ ಅಕ್ಟೋಬರ್ 31, 1837 ರಂದು ಈ ದಂಗೆಯ ಪ್ರಮುಖ ಹೋರಾಟಗಾರರನ್ನ ಗಲ್ಲಿಗೇರಿಸಲಾಯಿತು.
ಶಿವಮೊಗ್ಗ ಜಿಲ್ಲೆಯ ಈಸೂರು ಸ್ವಾತಂತ್ರ್ಯವನ್ನು ಘೋಷಿಸಿದ ದೇಶದ ಮೊದಲ...
ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು'' ಪರಿಕಲ್ಪನೆಯಡಿ ಬೆಂಗಳೂರು ನಗರವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಏರಿಸಲು ನಮ್ಮ ಸರ್ಕಾರ ಮುಂದಾಗಿದೆ. ನಗರದ ಸಂಚಾರ ವ್ಯವಸ್ಥೆ, ಪರಿಸರ, ಘನತ್ಯಾಜ್ಯ ನಿರ್ವಹಣೆ, ಸಾರ್ವಜನಿಕ ಸ್ಥಳಗಳ ಸದ್ಬಳಕೆ, ಆರೋಗ್ಯ, ಪ್ರಾಣಿಗಳ ಆರೋಗ್ಯ, ಜನಸ್ನೇಹಿ ಇ-ಆಡಳಿತ ವ್ಯವಸ್ಥೆ, ನೀರಿನ ಭದ್ರತೆ ಹಾಗೂ ಪ್ರವಾಹ ನಿರ್ವಹಣೆಯ ಸವಾಲುಗಳನ್ನು ಎದುರಿಸಲು ಒತ್ತು ನೀಡಲಾಗಿದೆ.
ನಗರ ಪ್ರದೇಶದ ಬಡವರು, ವಲಸೆ...
ಬೆಂಗಳೂರು: ಅವಕಾಶ ವಂಚಿತ ಸಮುದಾಯಗಳ ಹಿತರಕ್ಷಣೆ ಹಾಗೂ ಅವರ ಅಭ್ಯುದಯ ನಮ್ಮ ಕಾಳಜಿಯಾಗಿದೆ. ಹಿಂದುಳಿದ ವರ್ಗದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು, ಅಲ್ಪಸಂಖ್ಯಾತರು, ಮಹಿಳೆಯರು, ಕಾರ್ಮಿಕರು, ರೈತರು ಹಾಗೂ ಇತರ ಶೋಷಿತ ವರ್ಗದವರ ಶ್ರೇಯೋಭಿವೃದ್ಧಿಗೆ ನಮ್ಮ ಸರ್ಕಾರ ಆದ್ಯತೆ ನೀಡುತ್ತದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರವು ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಪರಿಶಿಷ್ಟ...
ಬೆಂಗಳೂರು: ನಮ್ಮ ಗ್ಯಾರಂಟಿ ಯೋಜನೆಗಳ ಕುರಿತೂ ಸಹ ಕೆಲವರು ನಕಾರಾತ್ಮಕ ಭಾವನೆಯನ್ನು ಸಮಾಜದಲ್ಲಿ ಉತ್ಪಾದಿಸಲು ಪ್ರಯತ್ನಿಸುತ್ತಿದ್ದಾರೆ. ಸರ್ಕಾರವು ರಾಜ್ಯದ ಭೌತಿಕ ಅಭಿವೃದ್ಧಿ ಮತ್ತು ಸಾಮಾಜಿಕ ಅಭಿವೃದ್ಧಿ ಎಂಬ ಎರಡೂ ಮಾದರಿಗಳನ್ನು ಒಂದೇ ರೀತಿಯಲ್ಲಿ ಪರಿಭಾವಿಸಿದೆ. ನಾವು ಸೃಷ್ಟಿಸಲು ಹೊರಟಿರುವ ಅಭಿವೃದ್ಧಿಯಲ್ಲಿ ರಾಜ್ಯದ ಸರಾಸರಿ 1.30 ಕೋಟಿ ಕುಟುಂಬಗಳಿಗೆ ಸೇರಿದ ಜನರು ಪಾಲ್ಗೊಳ್ಳುತ್ತಿದ್ದಾರೆ.
ಈ ಕೋಟಿ, ಕೋಟಿ...
ಬೆಂಗಳೂರು: ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಕಲ್ಪಿಸುವ ‘ಶಕ್ತಿʼ ಯೋಜನೆಯು ನಿಜಾರ್ಥದಲ್ಲಿ ಮಹಿಳೆಯರ ಹಾಗೂ ನಾಡಿನ ಸಬಲೀಕರಣಕ್ಕೆ ಪುಷ್ಟಿ ನೀಡಿದೆ. ಪ್ರತಿದಿನ ಸರಾಸರಿ 50 ರಿಂದ 60 ಲಕ್ಷ ಮಹಿಳೆಯರಿಗೆ ಇದರ ಅನುಕೂಲವಾಗುತ್ತಿದೆ ಎಂದು ಹೇಳಲು ಸಂತೋಷವಾಗುತ್ತದೆ. ನಮ್ಮ ಈ ಯೋಜನೆಯ ಕುರಿತು ರಾಷ್ಟ್ರೀಯ-ಅಂತರರಾಷ್ಟ್ರೀಯ ಮಾಧ್ಯಮಗಳು ಅಧ್ಯಯನ ಮಾಡಿ ವ್ಯಾಪಕ...
ಬೆಂಗಳೂರು: ಬ್ರಿಟಿಷರು ಭಾರತದ ಸ್ಥಳೀಯ ಉತ್ಪಾದನಾ ವಿಧಾನಗಳ ಕೈ ಬೆರಳುಗಳನ್ನು ಕತ್ತರಿಸಿ ಹಾಕಿ ಮಾರುಕಟ್ಟೆಯ ಮೇಲೆ ಯಜಮಾನಿಕೆಯನ್ನು ಸಾಧಿಸಿದ್ದರು. ಇದರಿಂದಾಗಿ ದೇಶದ ಆರ್ಥಿಕತೆ ಪೂರ್ತಿ ಪಾತಾಳಕ್ಕೆ ಕುಸಿದಿತ್ತು. ಬ್ರಿಟಿಷರು ದೇಶದ ಜನರ ಮೇಲೆ ಸಾಲವನ್ನು, ಕೈಗಳಿಗೆ ನಿರುದ್ಯೋಗವನ್ನು, ಹೊಟ್ಟೆ ತುಂಬ ಹಸಿವನ್ನು ಬಳುವಳಿಯಾಗಿ ಕೊಟ್ಟು ಹೋಗಿದ್ದರು.
ಇಂಥ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಬಾಬಾ ಸಾಹೇಬ್...
Political News: ಬೆಂಗಳೂರು ಸೇರಿ ಹಲವೆಡೆ ಫುಟ್ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್ಪಾತ್...