Monday, July 27, 2026

ರಾಜ್ಯ

Independence Day: ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು

ಬೆಂಗಳೂರು: ಭಾರತದ 77ನೇ ಸ್ವಾತಂತ್ರ್ಯೋತ್ಸವದ ಸುಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ನನ್ನ ಹೃತ್ಪೂರ್ವಕ ಶುಭಾಶಯಗಳು.ಮಾಣೀಕ್ ಷಾ ಪೆರೆಡ್ ಮೈದಾನದಲ್ಲಿ ಜನರನ್ನುದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾಷಣ ಮಾಡಿದರು. ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲವಾಗಿ ಇಂದು ನಾವು ಸ್ವಾತಂತ್ರ್ಯದ ಸವಿಯುಣ್ಣುತ್ತಿದ್ದೇವೆ. ಪ್ರಾಣದ ಹಂಗು ತೊರೆದು ದಾಸ್ಯದ ಸಂಕೋಲೆಯಿಂದ ದೇಶವನ್ನು ಬಿಡುಗಡೆಗೊಳಿಸಲು ಹೋರಾಡಿದ ಎಲ್ಲ ಮಹಾನ್ ಚೇತನಗಳಿಗೂ ಗೌರವ...

Santosh lad : ಕಚೇರಿಗೆ ಸಚಿವರ ದಿಢೀರ್ ಭೇಟಿ: ಕಟ್ಟಡ ಪರಿಶೀಲನೆ..!

ಧಾರವಾಡ :ಧಾರವಾಡದ ಡಿಡಿಪಿಐ ಕಚೇರಿಗೆ ದಿಢೀರ್ ಭೇಟಿ ನೀಡಿದಂತ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಶಾಲಾ ಕಟ್ಟಡಗಳನ್ನು ಪರಿಶೀಲನೆ ಮಾಡಿದ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದರು. ಕಟ್ಟಡ ಹಳೆಯದಾದರೂ ತುಂಬಾ ಉತ್ತಮ ಸ್ಥಿತಿಯಲ್ಲಿದೆ ಅವ್ರು ಮತ್ತು ನಾವು ಬೇರೆ ಬೇರೆ ಜವಾಬ್ದಾರಿಯಲ್ಲಿ ಕೆಲ್ಸ ಮಾಡುವವರು ನಮಗೇನು ಎಕ್ಸ್ಟ್ರಾ ಕೊಂಬು ಇರಲ್ಲ, ಮಿನಿಸ್ಟರ್ ಅಂತ ಎಲ್ಲರೂ...

Highway: ನಿಯಂತ್ರಣ ತಪ್ಪಿ ಕಾರ ಪಲ್ಟಿ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಧಾರವಾಡ :ಅತಿವೇಗ ತಿಥಿ ಭೇಗ ಎನ್ನುವ ಗಾಧೆ ಎಷ್ಟು ಸತ್ಯ ಎಂಬುವುದು ಗೊತ್ತಿದ್ದರೂ ವಾಹನ ಮತ್ತು ಬೈಕ್ ಚಾಲಕರು ಶರವೇಗದಲ್ಲಿ ವಾಹನ ಚಾಲನೆ ಮಾಡಿ ತಮ್ಮ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಾರೆ, ಅದೇ ರೀತಿ ಧಾರವಾಡ ಹೆದ್ದಾರಿಯಲ್ಲಿ ಅಪಘಾತವಾದ ಘಟನೆ ನಡೆದಿದೆ. ಧಾರವಾಡ ಸಮೀಪದ ಫ್ಲಿಪ್ಕಾರ್ಟ್ ಹಾಗೂ ಮುಲ್ಲಾ ಡಾಬಾ ಬಳಿ ಅತಿ ವೇಗವಾಗಿ ಬಂದ ಕಾರು ಚಾಲಕನ...

Laxmi hebbakar: ಪ್ರವಾಸೋದ್ಯಮ ಹಾಗೂ ಮೀನುಗಾರಿಕಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ:

ಉಡುಪಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್.ಅವರು ಉಡುಪಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಪ್ರವಾಸೋದ್ಯಮ ಹಾಗೂ ಮೀನುಗಾರಿಕಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿಗೆ ಬೇಕಾದ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ನಂತರ ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್...

Minister Laxmi Hebbalkar: ನನಗೆ ವೈದ್ಯಳಾಗಬೇಕೆಂಬ ಕನಸಿತ್ತು :

ಉಡುಪಿ: ನನಗೆ ವೈದ್ಯಳಾಗಬೇಕು ಎಂಬ ಕನಸಿತ್ತು. ನನ್ನ ಮಗ ಇಂಜಿನಿಯರ್ ಆದ. ಸೊಸೆ ಡಾಕ್ಟರ್ ಆಗಿದ್ದಾಳೆ. ಸೊಸೆ ಮೂಲಕ ಕುಟುಂಬದಲ್ಲಿ ವೈದ್ಯರ ಕೊರತೆ ನೀಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಉಡುಪಿ ಜಿಲ್ಲಾ ಪಂಚಾಯತ್ ಆವರಣದಲ್ಲಿ ನಡೆದ ಉಡುಪಿ ಜಿಲ್ಲಾ...

DCM-DK.Shivakumar ಬ್ಲಾಕ್ ಮಟ್ಟದಲ್ಲಿ ಪಕ್ಷದ ಕಚೇರಿ ನೀರ್ಮಾಣದ ವಿಚಾರದಲ್ಲಿ ರಾಜಿಯಿಲ್ಲ

ಬೆಂಗಳೂರು:ಮುಂದಿನ ದಿನಗಳಲ್ಲಿ ಪ್ರತಿ ಬ್ಲಾಕ್ ನಲ್ಲಿ ಪಕ್ಷದ ಕಚೇರಿ ಇರಲೇಬೇಕು. ಈ ವಿಚಾರದಲ್ಲಿ ರಾಜಿ ಇಲ್ಲ. ನೀವು ಕಂದಾಯ ಸಚಿವರು, ಗ್ರಾಮೀಣಾಭಿವೃದ್ಧಿ ಸಚಿವರನ್ನು ಭೇಟಿ ಮಾಡಿ. ನೀವು ಜಮೀನು ಖರೀದಿ ಮಾಡುತ್ತೀರೋ ಏನು ಮಾಡುತ್ತೀರೋ ಗೊತ್ತಿಲ್ಲ. ಕಾಂಗ್ರೆಸ್ ದೇವಾಲಯವಾದ ಪಕ್ಷದ ಕಚೇರಿ ನಿರ್ಮಾಣ ಮಾಡಲೇಬೇಕು. ಮುಖ್ಯಮಂತ್ರಿಗಳು, ಸಚಿವರುಗಳು ಯಾವುದೇ ಜಿಲ್ಲೆ ಪ್ರವಾಸ ಮಾಡಿದರೂ ಅಲ್ಲಿ ಜಿಲ್ಲಾಧ್ಯಾಕ್ಷರೂ...

Congress Leaders Meeting: ಎಲ್ಲರಿಗೂ ಅಧಿಕಾರ ನೀಡಲು ಪಕ್ಷ ಬದ್ಧ

ಕಾಂಗ್ರೆಸ್ ಪಕ್ಷ: ಪಕ್ಷ ಅಧಿಕಾರಕ್ಕೆ ಬಂದಿದೆ ನಮಗೆ ಏನು ಸಿಕ್ಕಿದೆ ಎಂಬ ಅನೇಕ ಪ್ರಶ್ನೆ ನಿಮ್ಮ ಮನಸ್ಸಿನಲ್ಲಿ ಕೂತಿದೆ ಎಂಬುದು ನಮಗೆ ಗೊತ್ತಿದೆ. ಚುನಾವಣೆ ಸಮಯದಲ್ಲಿ ಸಾವಿರಾರು ಮಂದಿ ಅರ್ಜಿ ಹಾಕಿದ್ದಿರಿ. ಎಲ್ಲರಿಗೂ ನಾವು ಅವಕಾಶ ನೀಡಲು ಆಗಿಲ್ಲ. ನಮ್ಮ ಆಯ್ಕೆಗೆ ಫಲಿತಾಂಶವೇ ಸಾಕ್ಷಿ. ನಮ್ಮ ಎಲ್ಲಾ ಆಯ್ಕೆ ಸರಿ ಎಂದು ಹೇಳುವುದಿಲ್ಲ. ಸುಮಾರು...

Congress Guarantee: ಗ್ಯಾರಂಟಿ ಯೋಜನೆ ಜಾರಿಯಿಂದ ಸಿಕ್ಕಿರುವ ಶಕ್ತಿ ಬಳಸಿಕೊಳ್ಳಿ: ಡಿಕೆ ಶಿವಕುಮಾರ್

ಬೆಂಗಳೂರು: ನಾವು ಚುನಾವಣೆ ಸಮಯದಲ್ಲಿ ಅನೇಕ ಹೋರಾಟ ಮಾಡಿದೆವು. ಪ್ರಜಾಧ್ವನಿ ಯಾತ್ರೆ ಆರಂಭಿಸಿ ಐದು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದೆವು. ಈ ಯೋಜನೆಗಳು ನಿಮಗೆ ಅತ್ಯಂತ ದೊಡ್ಡ ಶಕ್ತಿ ನೀಡಿದೆ. ನಿಮಗೆ ಸಿಕ್ಕಿರುವ ಈ ಶಕ್ತಿ ಬಗ್ಗೆ ಅರಿವಿದೆಯೋ ಇಲ್ಲವೋ, ಆದರೆ ವಿರೋಧ ಪಕ್ಷದವರಿಗೆ ಅರಿವಾಗಿದೆ. ಬೇರೆ ರಾಜ್ಯದ ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ ಹಾಗೂ...

DK Shivakumar: ಕಾರ್ಯಕರ್ತರ ಸ್ವಾಭಿಮಾನಕ್ಕೆ ಧಕ್ಕೆ ತರುವ ಕೆಲಸ ನಾನು ಎಂದಿಗೂ ಮಾಡಲ್ಲ:

ಬೆಂಗಳೂರು:“ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಇದನ್ನು ಸಹಿಸಲಾಗದೆ ಬಿಜೆಪಿಯವರು ನಮ್ಮ ಸರ್ಕಾರದ ಮೇಲೆ ಸುಳ್ಳು ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ಅವರ ಆರೋಪ ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಬೇರೆಯವರಿಗೆ ಹೆದರಿಸಿದಂತೆ ನನಗೆ ಹೆದರಿಸಲು ಸಾಧ್ಯವಿಲ್ಲ. ಇದಕ್ಕೆಲ್ಲಾ ನಾನು ಹೆದರುವುದಿಲ್ಲ. ನಾನು ಎಂದಿಗೂ ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರ ತರುವ,...

Anna Bhagya: ಅಕ್ಕಿ ಕೊಡಬಾರದು ಎನ್ನುವುದು ಬಿಜೆಪಿಯ ಅತ್ಯಂತ ಅನಾಗರಿಕ ಮತ್ತು ಅಮಾನವೀಯ ಮನಸ್ಥಿತಿ

ಬೆಂಗಳೂರು:  ಸಂವಿಧಾನ ಬದಲಾವಣೆ ಆದರೆ ದೇಶದ ಶೇ 90 ಕ್ಕೂ ಹೆಚ್ಚು ಸಂಖ್ಯೆಯ ಜನರ ದುಡಿಯುವ ಮತ್ತು ಬದುಕಿನ ಅವಕಾಶಗಳು ನಾಶವಾಗುತ್ತದೆ. ಆದ್ದರಿಂದ ಸಂವಿಧಾನವನ್ನು ಉಳಿಸಿ ದೇಶದ ದುಡಿಯುವ ಜನ ವರ್ಗಗಳ ಬದುಕಿನ ಅವಕಾಶಗಳನ್ನು ಕಾಪಾಡುವ ಬಹಳ ದೊಡ್ಡ ಜವಾಬ್ದಾರಿ ದೇಶದ ಜನರ ಮೇಲಿದೆ. ಕಾಂಗ್ರೆಸ್ ಗೆ ನಾಡಿನ ಮತ್ತು ದೇಶದ ದುಡಿಯುವ ವರ್ಗಗಳು...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img