Monday, July 27, 2026

ರಾಜ್ಯ

Viral video: ಕುಡಿದ ಮತ್ತಿನಲ್ಲಿ ಹೆಂಡತಿಗೆ ಹೊಡೆದು ಸಾರ್ವಜನಿಕರಿಂದ ಗೂಸಾ…!

ಹುಬ್ಬಳ್ಳಿ: ಕುಡಿದ ಮತ್ತಿನಲ್ಲಿ ಹೆಂಡತಿಯ ಕೂದಲು ಹಿಡಿದು ರಸ್ತೆಯಲ್ಲೇ ಥಳಿಸಿ ಬಳಿಕ ಸಾರ್ವಜನಿಕರಿಂದ ಗೂಸಾ ತಿಂದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು..ಹುಬ್ಬಳ್ಳಿಯ ದೇಶಪಾಂಡೆ ನಗರದ ಸವಾಯಿ ಗಂಧರ್ವ ಕಲಾ ಮಂದಿರ ಬಳಿ ಕುಡಕನೊಬ್ಬ ಕ್ಷುಲ್ಲಕ ಕಾರಣಕ್ಕೆ ತನ್ನ ಹೆಂಡತಿಯನ್ನು ನಡುರಸ್ತೆಯಲ್ಲೇ ಥಳಿಸುತ್ತಿದ್ದ. ಹೆಂಡತಿಯ ಕೂದಲು ಹಿಡಿದು ದರದರನೇ ಎಳೆದುಕೊಂಡು ಹೋಗಿ ಹಣ್ಣಿನ ಅಂಗಡಿ ಬಳಿ ನೆಲಕ್ಕೆ...

Hubli ಬಿಜೆಪಿ 9 ವರ್ಷಗಳಿಂದ ಸುಳ್ಳು ಹೇಳ್ತಾ ಬಂದಿದೆ…! ಸಲೀಂ ಅಹ್ಮದ್ ಹೇಳಿಕೆ‌.

ಹುಬ್ಬಳ್ಳಿ: ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪನ್ನ ಸ್ವಾಗತ ಮಾಡುತ್ತೆವೆ. ಬಿಜೆಪಿಗೆ ದೊಡ್ಡ ಮುಖಭಂಗ ಆಗಿದೆ. ಇದು ಸಂವಿಧಾನಕ್ಕೆ ಜಯವಾಗಿದೆ. ಕಾನೂನಿನ ಮೇಲೆ ನಮಗೆ ವಿಶ್ವಾಸ ಇತ್ತು, ಇವತ್ತು ನಮಗೆ ಜಯ ಸಿಕ್ಕಿದೆ. ರಾಹುಲ್ ಗಾಂಧಿಗೆ ಜನಪ್ರಿಯತೆ ಹೆಚ್ಚಿಗೆ ಆಗ್ತಾ ಇತ್ತು, ಆದ್ದರಿಂದ ಬಿಜೆಪಿ ಇಂತಹ ಷಡ್ಯಂತ್ರ ಮಾಡಿದೆ.ದೆಹಲಿಯಲ್ಲಿ ನಡೆದ ಪಕ್ಷದ ಸಭೆಯಲ್ಲಿ...

Shivaraj Tangadagi: ಆರಗ‌ ಜ್ಞಾನೇಂದ್ರರನ್ನು ಜೈಲಿಗಟ್ಟಬೇಕು…!

ಕೊಪ್ಪಳ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಮಾಜಿ‌‌ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಲೆಕೆಟ್ಟಿದ್ದು, ಕೂಡಲೇ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಬೇಕು ಎಂದು ಕೊಪ್ಪಳ‌ ಜಿಲ್ಲಾ‌ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ. ಶನಿವಾರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಗೃಹ ಸಚಿವರಾಗಿ ಕೆಲಸ‌ ಮಾಡಿದ‌ ಆರಗ...

Janaspandana yatre: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ “ಜನಸ್ಪಂದನ ಕಾರ್ಯಕ್ರಮ”:

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಜೆ.ಪಿ.ನಗರ ಸಾಂಸ್ಕೃತಿಕ ಮತ್ತು ಕ್ಷೇಮಾಭಿವೃದ್ಧಿ ಸಂಘ(ರಿ). ಬಯಲು ರಂಗ ಮಂದಿರದಲ್ಲಿ ಸ್ಥಳೀಯ ಶಾಸಕರಾದ ಶ್ರೀ ಸಿ.ಕೆ.ರಾಮಮೂರ್ತಿ, ಸಂಸದರಾದ ಶ್ರೀ ತೇಜಸ್ವಿ ಸೂರ್ಯ, ದಕ್ಷಿಣ ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ ರವರ ಉಪಸ್ಥಿತಿಯಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಲಾಯಿತು. ದಕ್ಷಿಣ ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ ರವರು ಮಾತನಾಡಿ, ಪಾಲಿಕೆ...

Laxmi hebbalkar ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ 'ಗೃಹಜ್ಯೋತಿ' ಯೋಜನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ ನೀಡಿದರು. ಇದರೊಂದಿಗೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಘೋಷಿಸಿದ್ದ ಐದು ಯೋಜನೆಗಳಲ್ಲಿ ಮೂರು ಯೋಜನೆಗಳು ಜಾರಿಯಾದಂತಾಗಿದೆ. ಉಡುಪಿಯ ಕುಂಜಿಬೆಟ್ಟುವಿನಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ...

byrathi Suresh: ಕುಮಾರಸ್ವಾಮಿ ಹೇಳಿಕೆಗೆ ಕೋಲಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಪ್ರತಿಕ್ರಿಯೆ

ಕೋಲಾರ :ಪ್ರತಿಪಕ್ಷಗಳ ಚಿಲ್ಲರೆ ಮಾತುಗಳಿಗೆ ಉತ್ತರ ನೀಡುವ ಅಗತ್ಯವಿಲ್ಲ.ಕುಮಾರಸ್ವಾಮಿ ಹೇಳಿಕೆಗಳನ್ನ ನೆಗ್ಲೆಟ್ ಮಾಡಬೇಕೆಂದು ಹೈಕಮಾಂಡ್ ಸೂಚನೆ ನೀಡಿದೆ. ಹೊಟ್ಟೆ ಉರಿ ಮಾತುಗಳಿಗೆ ಪ್ರತಿಕ್ರಿಯೆ ನೀಡುವುದು ಅಗತ್ಯವಿಲ್ಲ.ರಾಜ್ಯದ ಜನತೆ ಸುಖ ನೆಮ್ಮದಿಯಿಂದ ಬದುಕಬೇಕೆಂದು ಕಾಂಗ್ರೇಸ್ ಸರ್ಕಾರಕ್ಕೆ ಜನ ಮತ ಹಾಕಿದ್ದಾರೆ.136 ಜನರನ್ನ ಆಯ್ಕೆ ಮಾಡಿ ಕಳಿಸಿರುವುದು ಕುಮಾರಸ್ವಾಮಿ ಅವರಲ್ಲ. ಜನರ ಸೇವೆ ಮಾಡಲು ಜನರು ಅವಕಾಶ...

Unexpected visit: ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ತಹಸಿಲ್ ಕಚೆರಿಗೆ ಧಿಡೀರ್ ಭೇಟಿ ನೀಡಿದ ಡಿಸಿ.ಎಸ್ಪಿ.

ಬೀದರ್ : ಒಂದು ಗಂಟೆಗೂ ಹೆಚ್ಚು ಕಾಲ ಹುಲಸೂರ ತಾಲೂಕಿನ ಪತ್ರಕರ್ತರೊಂದಿಗೆ ಸಮಾಲೋಚನೆ ನಡೆಸಿದ ಡಿಸಿ ಮತ್ತು ಎಸ್ಪಿ..ಅಪಘಾತ ಪ್ರಕರಣ ತಪ್ಪಿಸುವುದು ಟ್ರಾಫಿಕ್ ಸಮಸ್ಯೆ. ಕಳ್ಳತನ ಪ್ರಕರಣಗಳು ನಡೆಯದಂತೆ ನೊಡಿಕೊಳ್ಳುತ್ತೆವೆ ಎಂದು ಭರವಸೆ ನೀಡಿದ ಎಸ್ಪಿ ಚನ್ನಬಸಪ್ಪ ಲಂಗೊಟಿ‌ ಹುಲಸೂರ ತಾಲೂಕಿನಲ್ಲಿ ಮೂಲ ಸೌಕರ್ಯಗಳ ಸಮಸ್ಯೆ ಅಕ್ರಮ ಮರಳು ಸಾಗಾಟ.ಸೆರಿ ಹಲವು ಸಮಸ್ಯೆಗಳು ಬಗೆ ಹರಿಸುವುದಾಗಿ...

Siddaramaiah: ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಿದ್ದೇ ಹಿಂದಿನ ಸರ್ಕಾರದ ಕೊಡುಗೆ

ಕಲ್ಬುರ್ಗಿ: ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಎಂದಿಗೂ ಮರೆಯುವುದಿಲ್ಲ. ಈ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಮನ್ಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ 371 ಜೆ ಗೆ...

AAP: ವಿಧಾನಪರಿಷತ್ತಿನ ಕಲಾಪಗಳ ನ್ಯೂನತೆಗಳನ್ನು ಸರಿಪಡಿಸಲು ಮುಖ್ಯಮಂತ್ರಿ ಚಂದ್ರು ಮನವಿ

ರಾಜಕೀಯ: ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಇಂದು ಬೆಳಗ್ಗೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ರವರನ್ನು ಸೌಹಾರ್ದ ಭೇಟಿ ಮಾಡಿದರು. ಭೇಟಿಯ ಸಂದರ್ಭದಲ್ಲಿ ಸಭಾಪತಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ ಕಾರ್ಯಕಲಾಪಗಳ ಅನೇಕ ನ್ಯೂನತೆಗಳನ್ನು ಸರಿಪಡಿಸಲು ಮನವಿಯನ್ನು ಮಾಡಿಕೊಂಡರು. ಪರಿಷತ್ತಿನ ಮಾಜಿ ಸದಸ್ಯರು ಆಗಿರುವ ಮುಖ್ಯಮಂತ್ರಿ ಚಂದ್ರು ಪರಿಷತ್ತಿನ ಗೌರವವನ್ನು ಎತ್ತಿ ಹಿಡಿಯುವ ಕಾರ್ಯಕ್ಕೆ...

Siddaramaiah Challange: ತಾಕತ್ತಿದ್ದರೆ ಎಲ್ಲಾ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಜಾರಿ ಮಾಡಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲಬುರಗಿ: ಬಿಜೆಪಿಗೆ ತಾಕತ್ತಿದ್ದರೆ ಐದು ಗ್ಯಾರಂಟಿಗಳನ್ನು ಇಡೀ ದೇಶದ ಎಲ್ಲಾ ರಾಜ್ಯಗಳಲ್ಲಿ ಜಾರಿ ಮಾಡುವ ತೀರ್ಮಾನವನ್ನು ಮಾಡಲಿ ಎಂದು ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಸವಾಲು ಹಾಕಿದರು.ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಅಪನಂಬಿಕೆ ಬೇಡ 5 ಗ್ಯಾರಂಟಿಗಳ ಅನುಷ್ಠಾನದ ಬಗ್ಗೆ ಯಾರಿಗೂ ಅಪನಂಬಿಕೆ ಬೇಡ. ವಿರೋಧ ಪಕ್ಷದವರು...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img