Monday, July 27, 2026

ರಾಜ್ಯ

For Money: ಕತ್ತರಿಯಿಂದ ಬೆನ್ನಿಗೆ ಇರಿದು ಪರಾರಿ

ಹುಬ್ಬಳ್ಳಿ;ವ್ಯಕ್ತಿಯೋರ್ವನಿಗೆ ಹಣಕಾಸಿನ ವಿಚಾರವಾಗಿ ಕತ್ತರಿಯಿಂದ ಬೆನ್ನಿಗೆ ಚುಚ್ಚಿರುವ ಘಟನೆ ನಗರದ ಆನಂದನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ.ಘಟನೆ ಕುರಿತಂತೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಅಯಾಜ್ ಎಂಬಾತ ಮಂಜುನಾಥಗೆ ೫ ಸಾವಿರ ರೂ. ನೀಡಿದ್ದ ಎನ್ನಲಾಗಿದ್ದು, ಇಲ್ಲಿನ ಬಾರ್ ಅಂಗಡಿವೊಂದರಲ್ಲಿ ಮಂಜುನಾಥ ಪವಾರ್ ಅಲಿಯಾಸ್ ವಸ್ತ್ರ ಮಂಜ್ಯಾ ಹಾಗೂ ಪ್ರದೀಪ್ ಕದಂ...

DK Shivakumar : ಶಾಸಕರ ಭವನ ಉದ್ಘಾಟಸಿದ ಡಿಸಿಎಂ ಡಿಕೆಶಿ

Banglore News : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಎಂ.ಎಂ ರಸ್ತೆಯಲ್ಲಿ ನಿರ್ಮಿಸಿರುವ ನೂತನ ಶಾಸಕರ ಭವನ ನ್ನು  ಸನ್ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ. ಶಿವಕುಮಾರ್ ರವರು ಉದ್ಘಾಟಿಸಿದರು. ಶಾಸಕರ ಭವನದ ವಿವರ: ಪುಲಿಕೇಶಿನಗರ ವಾರ್ಡ್-78 ರ ವ್ಯಾಪ್ತಿಯ ಎಂ.ಎಂ.ರಸ್ತೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ...

Viral video: ಯುವಕನ ಬೆತ್ತಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪೊಲೀಸರ ಬಾಯಿ ಮುಚ್ಚಿಸಿದ್ರಾ ಪ್ರಭಾವಿಗಳು…?

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯನ್ನೇ ಬೆಚ್ಚಿ ಬೀಳಿಸಿರುವ ಯುವಕನ ಬೆತ್ತಲೆ ಪ್ರಕರಣದ ತನಿಖೆ, ಎಲ್ಲೋ ಒಂದು ಕಡೆ ದಾರಿ ತಪ್ಪಿರುವ ಅನುಮಾನ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಪ್ರಭಾವಿಗಳ ಒತ್ತಡಕ್ಕೆ ಮಣಿದು ಪೊಲೀಸರು ಸೈಲೆಂಟ್ ಆಗಿದ್ದಾರೆ ಎಂಬುವಂತ ಸಂಶಯ ವ್ಯಕ್ತವಾಗಿದ್ದು, ಹತ್ತು ಜನರನ್ನು ವಶಕ್ಕೆ ಪಡೆದ ಪೊಲೀಸರ ಈಗ ಸೈಲೆಂಟ್ ಆಗಿದ್ದು, ಯಾಕೆ ಎಂಬುವಂತ ಅನುಮಾನ ದಟ್ಟವಾಗಿದೆ. ಹೌದು......

Rainy season: ಒಂದೇ ಸೀಜನ್ ನಲ್ಲಿ ಎರಡೆರಡು ಅನುಭವ: ರೈತ ಸಮುದಾಯಕ್ಕೆ ಅತಿವೃಷ್ಟಿ ಅನಾವೃಷ್ಟಿ..!

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ರೈತರಿಗೆ ಒಂದೇ ವರ್ಷದಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯ ಅನುಭವವಾಗಿದೆ.‌ ಬಿತ್ತನೆ ಮಾಡಬೇಕಾದ ಸಮಯ ಜೂನ್‌ನಲ್ಲಿ ಮಳೆಯ ದರ್ಶನವೇ ಆಗಲಿಲ್ಲ, ಪರಿಣಾಮ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಹೊಲಗಳಲ್ಲಿ ಬಿತ್ತನೆಯಾಯಿತು. ಇನ್ನು, ಜುಲೈ ಮಧ್ಯಭಾಗದಲ್ಲಿ ಆರಂಭವಾದ ವರ್ಷಧಾರೆ ಎಡೆಬಿಡದೆ ಸುರಿದು ತಲ್ಲಣ ಸೃಷ್ಟಿಸಿದೆ. ಇದು ಧಾರವಾಡ ಜಿಲ್ಲೆಯ ಈ ವರ್ಷದ ಮುಂಗಾರು ಹಂಗಾಮಿನ...

Basavaraj Bommai : ಎಸ್ಸಿಪಿಟಿಎಸ್ ಪಿ ಹಣ ವಾಪಸ್ ಪಡೆಯದಿದ್ದರೆ, ರಾಜ್ಯಾದ್ಯಂತ ಹೋರಾಟ : ಬೊಮ್ಮಾಯಿ

Banglore News : ರಾಜ್ಯ ಸರ್ಕಾರ  ಎಸ್ಸಿಪಿ ಟಿಎಸ್ ಪಿ ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ನೀಡಿರುವುದನ್ಮು ವಾಪಸ್ ಪಡೆಯದಿದ್ದರೆ, ಎಸ್ಸಿ ಎಸ್ಟಿ ಸಮುದಾಯದ ಪರವಾಗಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ. ರಾಜ್ಯ ಸರ್ಕಾರ  ಎಸ್ಸಿಪಿ ಟಿಎಸ್ ಪಿ ಹಣವನ್ನು  ಗ್ಯಾರೆಂಟಿ ಯೋಜನೆಗಳಿಗೆ ವರ್ಗಾಯಿಸಿರುವುದನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್...

MLC Pradeep Shetter : ಚಿಗರಿ ಬಸ್ಸಿನಲ್ಲಿ ಸುತ್ತಾಡಿ ಪ್ರಯಾಣಿಕರಿಂದ ಸಮಸ್ಯೆ ಆಲಿಸಿದ ಪ್ರದೀಪ್ ಶೆಟ್ಟರ್

ಹುಬ್ಬಳ್ಳಿ: ಸಾಕಷ್ಟು ನ್ಯೂನತೆಗಳ ಮಧ್ಯದಲ್ಲಿ ಅವಳಿನಗರದ ಜನರಿಗೆ ತ್ವರಿತ ಸಾರಿಗೆ ಸೇವೆ ಒದಗಿಸುತ್ತಿರುವ ಬಿ.ಆರ್.ಟಿ.ಎಸ್ ಒಂದಿಲ್ಲೊಂದು ರೀತಿಯಲ್ಲಿ ಸುದ್ಧಿಯಾಗುತ್ತಲೇ ಇದೆ. ಈ ನಿಟ್ಟಿನಲ್ಲಿ ವಿಧಾನ ಪರಿಷತ್  ಸದಸ್ಯ ಪ್ರದೀಪ್ ಶೆಟ್ಟರ್ ಬಸ್ಸಿನಲ್ಲಿ ಪ್ರಯಾಣಿಸುವ ಮೂಲಕ ಜನರ ಸಮಸ್ಯೆ ಆಲಿಸಿದ್ದಾರೆ. ಹೌದು.. ಅನಿರೀಕ್ಷಿತವಾಗಿ ಹುಬ್ಬಳ್ಳಿ ಬಿ.ಆರ್.ಟಿ.ಎಸ್ ಬಸ್‌ ಅನುಕೂಲ ಮತ್ತು ಅನಾನುಕೂಲದ ಬಗ್ಗೆ ಮಹಾನಗರ ಪಾಲಿಕೆ ಬಿ...

DK Shivakumar : ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಪಬ್ಲಿಕ್ ಶಾಲೆ ಆರಂಭಕ್ಕೆ ಚಿಂತನೆ : ಡಿಕೆಶಿ

Banglore News : ಬೆಂಗಳೂರಿನ ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ಜೆ ಡಬ್ಲ್ಯೂ ಮಾರಿಯೆಟ್ ಹೋಟೆಲ್ ನಲ್ಲಿ ನಡೆದ ಶಿಕ್ಷಣ ಕುರಿತ ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಫಿ ಟೇಬಲ್ ಪುಸ್ತಕ ಬಿಡುಗಡೆಗೊಳಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್, ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ, ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ಸಚಿವರುಗಳಾದ ಮಧು ಬಂಗಾರಪ್ಪ,...

Media Pass: ಪತ್ರಕರ್ತರ ಪರ್ಸ್ ಮರಳಿಸಿ ಮಾನವೀಯತೆ ತೋರಿದ ವಿದ್ಯಾರ್ಥಿಗಳು

ಹುಬ್ಬಳ್ಳಿ: ಹಿರಿಯ ಪತ್ರಕರ್ತರು ಕಳೆದುಕೊಂಡಿದ್ದ ಪರ್ಸ್ ವೊಂದನ್ನು ಮರಳಿಸುವ ಮೂಲಕ ಹುಬ್ಬಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಮಹತ್ವದ ಕಾರ್ಯವನ್ನು ಮಾಡಿದ್ದಾರೆ. ಹೌದು.. ಹುಬ್ಬಳ್ಳಿಯ ಹಿರಿಯ ಪತ್ರಕರ್ತರಾದ ಗುರುರಾಜ ಹೂಗಾರ⁩ ಅವರು ಕಳೆದ ಒಂದೆರಡು ದಿನಗಳ ಹಿಂದೆ ತಮ್ಮ ಪರ್ಸ್ ಕಳೆದುಕೊಂಡಿದ್ದು, ಆ ಪರ್ಸ್ ಹುಬ್ಬಳ್ಳಿಯ ಛೇಡ್ಡಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ...

Siddaramaiah : ಉದ್ಯಮ ಜಗತ್ತಿನ ಬೇಡಿಕೆಗೆ ತಕ್ಕಂತೆ ಕೌಶಲ್ಯ ವೃದ್ಧಿಗೆ ಸರ್ಕಾರ ಬದ್ದ: ಮುಖ್ಯಮಂತ್ರಿ ಸಿದ್ದರಾಮಯ್ಯ

Banglore News : ಆ 4: ಈ ಹೊತ್ತಿನ ತಂತ್ರಜ್ಞಾನ ಮತ್ತು ಉತ್ಪಾದನೆಗೆ ಅಗತ್ಯವಾದ ಕೌಶಲ್ಯ ವೃದ್ಧಿಸಲು ಸರ್ಕಾರ ತೀರ್ಮಾನಿಸಿದೆ. ಆ ಮೂಲಕ ಉದ್ಯಮ ಜಗತ್ತಿಗೆ ಅಗತ್ಯವಾದ ಕೌಶಲ್ಯಾಧಾರಿತ ಯುವ ಸಮೂಹವನ್ನು ಸೃಜಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಜೆ ಡಬ್ಲ್ಯೂ ಮಾರಿಯೆಟ್ ಹೋಟೆಲ್ ನಲ್ಲಿ ನಡೆದ ಶಿಕ್ಷಣ ಕುರಿತ ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ...

Poison : ಪೋಷಕರ ಮೇಲಿನ ದ್ವೇಷಕ್ಕೆ ಮಕ್ಕಳಿಗೆ ವಿಷ ಉಣಿಸಿದ ಪಾಪಿಗಳು…?!

Banglore News : ಪೋಷಕರ ಮೇಲಿನ ದ್ವೇಷಕ್ಕೆ ಅವರ ಮಕ್ಕಳಿಗೆ ವಿಷ ಉಣಿಸಿದ ಪ್ರಕರಣ ಬೆಂಗಳೂರಿನ ದೇವನಹಳ್ಳಿ ತಾಲೂಕಿನ ದೊಡ್ಡಸಣ್ಣೆ ಗ್ರಾಮದಲ್ಲಿ ನಡೆದಿದೆ. ಇತ್ತೀಚೆಗೆ ನಡೆದ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ಸೇಡಿನಿಂದ ಕೃತ್ಯವೆಸಗಲಾಗಿದೆ ಎಂದು ಶಂಕಿಸಲಾಗಿದೆ. ಸದ್ಯ ಮಾನಸ ಆಸ್ಪತ್ರೆಯಲ್ಲಿ ಹೆಣ್ಣುಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img