Monday, July 27, 2026

ರಾಜ್ಯ

Annabhagya: ಅಕ್ಕಿ ಬದಲು ರೊಕ್ಕ ಕೊಡೋದು ಬ್ಯಾಡ್ರಿ ಜೋಳ ಕೊಡ್ರಿ

ಹುಬ್ಬಳ್ಳಿ:ಅಕ್ಕಿ ಬದಕು ಜೋಳ ಕೊಡಿ, ರೊಕ್ಕಾ ಉಳಿಯಂಗಿಲ್ಲಾ. ಅಕ್ಕಿ ಕೊಟ್ಟರೆ ಹೊಟ್ಟಿ ತುಂಬಾ ಊಟ ಮಾಡುತ್ತೇವೆ. ಬಹುತೇಕ ಜನರ ಅಭಿಪ್ರಾಯ ಇದು. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಬಡವರಿಗೆ ಹತ್ತು ಕಿಲೋ ಉಚಿತವಾಗಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿತ್ತು. ಆದರೆ ಈಗ ಅಕ್ಕಿ ಸಿಗದ...

Train : ರೈಲಿಗೂ ಹುಟ್ಟು ಹಬ್ಬದ ಸಂಭ್ರಮ..! ಅಲಂಕಾರಗೊಂಡ ರೈಲು …!

Banglore News : ಬೆಂಗಳೂರು ಫಾಸ್ಟ್‌ ಪ್ಯಾಸೆಂಜರ್‌ ರೈಲು ಸಂಚಾರ ಆರಂಭಿಸಿ ಆಗಸ್ಟ್ .3ಕ್ಕೆ 10 ವರ್ಷ ಪೂರೈಸಿದ ಹಿನ್ನೆಲೆ  ತುಮಕೂರು- ಬೆಂಗಳೂರು ರೈಲ್ವೆ ಪ್ರಯಾಣಿಕರ ವೇದಿಕೆ ಪದಾಧಿಕಾರಿಗಳು ನಗರ ರೈಲು ನಿಲ್ದಾಣದಲ್ಲಿ ಇಂದು ಫಾಸ್ಟ್‌ ಪ್ಯಾಸೆಂಜರ್‌ ರೈಲಿನ ಹುಟ್ಟು ಹಬ್ಬವನ್ನಾಚರಿಸಿ ಸಂಭ್ರಮಿಸಲಾಯಿತು. ತುಮಕೂರು ರೈಲು ನಿಲ್ದಾಣದಿಂದ ಬೆಂಗಳೂರಿಗೆ ತೆರಳುವ ಫಾಸ್ಟ್‌ ಪ್ಯಾಸೆಂಜರ್‌ ರೈಲು ಸಂಚಾರ...

Cat Snake: ಹಾವಿನಿಂದ ಕುಟುಂಬವನ್ನು ರಕ್ಷಿಸಿದ ಬೆಕ್ಕು

ಗದಗ: ಮೊದಲಿನಿಂದಲೂ ಮನುಷ್ಯ ಮತ್ತ ಪ್ರಾಣಿಗಳ ಮದ್ಯೆ ಅವಿನಾಭಾವ ಸಂಬಂದವನ್ನು ಹೊಂದಿದ್ದಾನೆ. ಅದರಲ್ಲೂ ಮನೆಯಲ್ಲಿ ಸಾಕುಪ್ರಾಣಿಗಳಾದ ಬೆಕ್ಕು ನಾಯಿಗಳಂತೂ ದೊಡ್ಡವರಿಗೆ ಮಾತ್ರವಲ್ಲದೆ ಚಿಕ್ಕಮಕ್ಕಳಿಗೂ ಪ್ರೀತಿ ಎಂದರೆ ತಪ್ಪಾಗಲಾರದು. ಆದರೆ ಅದೇ ಬೆಕ್ಕುಗಳು ಇಡಿ ಕುಟಂಬದ ಪ್ರಾಣವನ್ನು ಉಳಿಸಿವೆ ಎಂದರೆ ನಂಬುತ್ತೀರಾ. ನಾವು ಹೇಳುತ್ತಿರುವ ಸ್ಟೋರಿ ಗದಗ ಜಿಲ್ಲೆಯ ನರಗುಂದ ಪಟ್ಟಣದ ಅಂಬೇಡ್ಕ್  ನಗರದಲ್ಲಿ ಲಕ್ಷ್ಮಣ ಚೆಲುವಾದಿ...

Narendra Modi : ಮಂಗಳೂರು: ಆಗಸ್ಟ್ 6ರಂದು ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಪ್ರಧಾನಿಯವರಿಂದ ಶಿಲಾನ್ಯಾಸ

Manglore News : ಭಾನುವಾರ 6ನೇ ಆಗಸ್ಟ್ 2023 ರಂದು ಪೂರ್ವಾಹ್ನ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಲಾನ್ಯಾಸ ಮಾಡಲಿರುವ ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿಯವರನ್ನು ಹಾಗೂ ರೈಲ್ವೆ ಸಚಿವರಾದ ಶ್ರೀ ಅಶ್ವಿನ್ ವೈಷ್ಣವ್ ರವರನ್ನು...

Lal bagh: ನಾಳೆ ಲಾಲ್ ಬಾಗ್ ನಲ್ಲಿ ಫ್ಲವರ್ ಶೋ ಉದ್ಗಾಟಿಸಲಿರುವ ಸಿದ್ದರಾಮಯ್ಯ..!

ಬೆಂಗಳೂರು: ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಹಮ್ಮಿಕೊಂಡಿರುವ 214 ನೇ ಪ್ಲವರ್ ಶೋ ಆರಂಭವಾಗಲಿದ್ದು ನಾಳೆ ಸಾಯಂಕಾಲ 6 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಗಾಟನೆ ಮಾಡಲಿದ್ದಾರೆ. ಸಾರ್ವಜನಿಕರಿಗೆ ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸದಂತೆ ಬಿಗಿ ಬಂದೋಬಸ್ತ ಮಾಡಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಲಕ್ಷಾಂತರ ಜನರು ಫವರ್ ಶೋ...

Maluru : ಗ್ರಾಮ ಪಂಚಾಯಿತಿ ನಡೆ ವಿರುದ್ದ ಪ್ರತಿಭಟನೆ ಕೈಗೊಂಡ ಗ್ರಾಮಸ್ಥರು

ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಡಿ ಎನ್ ದೊಡ್ಡಿ  ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಗ್ರಾಮದ ಜನರು ಅಂಗಡಿಗಳನ್ನು ಮತ್ತು ಮನೆಗಳನ್ನು ಕಟ್ಟಿಕೊಂಡು ವಾಸಮಾಡುತ್ತಿರುವ ಗೋಮಾಳ ಜಾಗವನ್ನು ಏಕಾಏಕಿ  ಗ್ರಾಮಪಂಚಾಯಿತಿ ಅಧಿಕಾರಿಗಳು ಜೆಸಿಬಿ ಜೊತೆ ಬಂದು ಅಂಗಡಿ ಮತ್ತು ಮನೆಗಳನ್ನು ತೆರವುಗೊಳಿಸುವಂತೆ ಒತ್ತಾಯಗೊಳಿಸಿದರು. ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ  ಅಧಿಕಾರಿಗಳು ಬಂದು ವಾಸದ ಮನೆಗಳನ್ನು...

Eye care ಸಾರ್ವಜನಿಕರೇ ಎಚ್ಚರ ನಿಮ್ಮ ಕಣ್ಣಿನ ಕಾಳಜಿ ಅಗತ್ಯ: ಮದ್ರಾಸ್ ಐ ನಿಂದ ಮುಕ್ತಿಗಾಗಿ ಜಾಗೃತಿ…!

ಹುಬ್ಬಳ್ಳಿ: ಸಾರ್ವಜನಿಕರೇ ಎಚ್ಚರ..! ಎಚ್ಚರ..! ಎಚ್ಚರ..! ಕೋವಿಡ್ ಸಂದರ್ಭದಲ್ಲಿ ವಹಿಸಿದ್ದ ಆರೋಗ್ಯ ಕಾಳಜಿ ಮತ್ತೇ ವಹಿಸಬೇಕಿದೆ. ಏನಾದರೂ ಮುಟ್ಟಿದರೆ ಕೈ ತೊಳೆದುಕೊಳ್ಳಬೇಕಿದೆ. ಸೋಶಿಯಲ್ ಡಿಸ್ಟೆನ್ಸ್ ಅವಶ್ಯಕವಾಗಿದೆ. ಅರೇ ಏನಿದು ಅಂತ ಆತಂಕಗೊಂಡಿದ್ದೀರಾ ತೋರಿಸ್ತಿವಿ ನೋಡಿ.. ನಿರಂತರ ಮಳೆ ಹಾಗೂ ತಂಪು ವಾತಾವರಣದಿಂದ ನೆಗಡಿ, ಕೆಮ್ಮು ಹಾಗೂ ಡೆಂಗ್ಯೂ, ಚಿಕನ್ ಗುನ್ಯಾನಂತಹ ಸಾಂಕ್ರಾಮಿಕ ರೋಗಗಳ ಕಾಟ ಒಂದೆಡೆಯಾದರೆ,...

Jagadish Shetter: ಪಕ್ಷ ಸಂಘಟನೆಯ ಕುರಿತು ಚರ್ಚಿಸಲು ದೆಹಲಿಗೆ ಜಗದೀಶ್​ ಶೆಟ್ಟರ್.

ಹುಬ್ಬಳ್ಳಿ:  ಇನ್ನೇನು ಕೆಲವೇ ತಿಂಗಳುಗಳಲ್ಲಿ ದೇಶದಲ್ಲಿ ಲೋಕಸಭೆ ಚುನಾವಣೆ ಶುರುವಾಗಲಿದ್ದು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ದಿಸಲು ಹಿಂದೇಟು ಹಾಕುತ್ತಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಪಕ್ಷ ಬೇರೊಂದು ಜವಬ್ದಾರಿಯನ್ನು ನೀಡಿದೆ. ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೇರೆ ಪಕ್ಷದ ಮುಖಂಡರನ್ನು ಸೆಳೆದುಕೊಳ್ಳುವ ಮತ್ತು ಪಕ್ಷವನ್ನು ಬಲಪಡಿಸುವ ಮತ್ತು ಈ ಬಾರಿಯ ಲೋಕಸಭಾ...

Arun Kumar Puttila : ಉಪ್ಪಿನಂಗಡಿ ಹೆದ್ದಾರಿ ಕಾಮಗಾರಿಯಿಂದ ದುರ್ನಾತ ಸಮಸ್ಯೆ: ಅರುಣ್ ಪುತ್ತಿಲ ಭೇಟಿ ನಂತರ ಎಚ್ಚೆತ್ತ ಅಧಿಕಾರಿಗಳು

Uppinangadi News : ಉಪ್ಪಿನಂಗಡಿಯಲ್ಲಿ ಎನ್ ಹೆಚ್ ಕಾಮಗಾರಿಯಲ್ಲಿ ತಡೆಗೋಡೆ ಕುಸಿದು ಕಳೆದೆರಡು ವಾರದಿಂದ ತೋಟದಲ್ಲಿ ನೀರು ನಿಂತು ದುರ್ನಾತ ಬೀರಿ,ಅಡಿಕೆ ಗಿಡಗಳು ರೋಗಕ್ಕೆ ಈಡಾಗುತ್ತಿದ್ದವು. ಆಡಳಿತದಾರರು ಸಮಸ್ಯೆಯ ಬಗ್ಗೆ ಅಸಡ್ಡೆ ತೋರಿಸಿದ್ದರು. ಈ  ವಿಚಾರವಾಗಿ ಅರುಣ್ ಕುಮಾರ್ ಪುತ್ತಿಲ ಹಾಗು ಅವರ ತಂಡ ಸ್ಥಳಕ್ಕೆ ಆಗಮಿಸಿ ನಂತರ ಪ್ರಾಧಿಕಾರದ ಅಧಿಕಾರಿಗಳಲ್ಲಿ ಮಾತನಾಡಿದ ನಂತರ ಅಧಿಕಾರಿಗಳು...

Collage : ಉಡುಪಿ ಕಾಲೇಜು ವಿಚಾರ ಪುತ್ತೂರಿನಲ್ಲಿ ಪ್ರತಿಭಟನೆ

Puttur News : ಉಡುಪಿ ಜಿಲ್ಲೆಯಾದ್ಯಂತ ಭುಗಿಲೆದ್ದ ಖಾಸಗಿ ಕಾಲೇಜಿನ ವೀಡಿಯೋ ವಿಚಾರ ಇನ್ನೂ ತನಿಖೆಯಾಗುತ್ತಲೇ ಇದೆ. ಈ ಬೆನ್ನಲ್ಲೇ ಅನೇಕ ಕಡೆಗಳಲ್ಲಿ ಈ ವಿಚಾರದ ವಿರುದ್ಧ ಪ್ರತಿಭಟನೆಗಳು ಕೂಡಾ ನಡೆಯುತ್ತಲೇ ಇದೆ. ಉಡುಪಿ ಕಾಲೇಜಿನಲ್ಲಿ ನಡೆದ ಹಿಂದೂ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣದ ಅಮಾನವೀಯ ಘಟನೆ ಖಂಡಿಸಿ,ಎಬಿವಿಪಿ ಪುತ್ತೂರು ವತಿಯಿಂದ ಆಗಸ್ಟ್ 2 ಬುಧವಾರದಂದು  ಬೃಹತ್...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img