Monday, July 27, 2026

ರಾಜ್ಯ

Rain : ಕುಂದಾಪುರ : ಭಾರೀ ಮಳೆಗೆ ಅಪಾರ ಹಾನಿ, ಕೃಷಿ ನಾಶ, ಮನೆಗೆ ಹಾನಿ..!

Kundapura News : ಬಿರುಗಾಳಿ ಸಮೇತ ಬುಧವಾರ ಬೆಳಗಿನ ಜಾವ ಸುರಿದ ಬಿರುಗಾಳಿ ಮಳೆಗೆ  ಉಳ್ಳೂರು ಬಳಿ ಅಪಾರ ಹಾನಿ ಸಂಭವಿಸಿದೆ. ಏಳು ಮನೆಗಳಿಗೆ ಹಾನಿ ಉಂಟಾಗಿದ್ದು, ಒಂದೂವರೆ ಸಾವಿರಕ್ಕೂ ಅಧಿಕ ಅಡಕೆ ಹಾಗೂ ತೆಂಗಿನ ಮರಗಳು ಧರೆಗುರುಳಿದೆ. ಜಯಕರ ಶೆಟ್ಟಿ ಮನೆಗೆ ಹಾನಿಯಾಗಿದ್ದು 2 ಲಕ್ಷ ನಷ್ಟವಾಗಿದೆ.  ಪಾರ್ವತಿ ಶೆಡ್ತಿ ಮನೆಗೆ ಹಾನಿಯಾಗಿದ್ದು, 25...

Grama Panchayath : ಚಿಕ್ಕಬೀಚನಹಳ್ಳಿ ಗ್ರಾಮಪಂಚಾಯಿತಿ ಚುನಾವಣೆ ಯಲ್ಲಿಅವಿರೋಧ ಆಯ್ಕೆ

Mysore News : ಮೈಸೂರು ಜಿಲ್ಲೆ ಹುಣಸೂರು ಬಿಳಿಕೆರೆ ಹೋಬಳಿ ಚಿಕ್ಕಬೀಚನಹಳ್ಳಿ ಗ್ರಾಮಪಂಚಾಯಿತಿ ಚುನಾವಣೆ ಯಲ್ಲಿಅವಿರೋಧವಾಗಿ  ಅಧ್ಯಕ್ಷರು ಉಪಾಧ್ಯಕ್ಷರ ಚುನಾವಣೆ ನಡೆಯಿತು. ಗ್ರಾಮಪಂಚಾಯಿತಿ ಯಲ್ಲಿ ಶಾಂತಿ ಸಮಾಧಾನದಿಂದ ಅಧ್ಯಕ್ಷರು ಉಪಾಧ್ಯಕ್ಷರು ಆಯ್ಕೆ ಪ್ರಕ್ರಿಯೆ ಜರುಗಿತ್ತು. ಅಧ್ಯಕ್ಷರುಸ್ಥಾನಕ್ಕೆ  ಸಿದ್ದಮ್ಮಕಳರವೇ ಗೌಡ ಉಪಾಧ್ಯಕ್ಷರು ಸ್ಥಾನಕ್ಕೆ ಸಣ್ಣಸ್ವಾಮಿ ರವರು ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರು ಸಿದ್ದಮ್ಮ ಕಳರವೇಗೌಡ ರವರು ಮಾತನಾಡಿ ಎಲ್ಲ...

Grama Panchayath : ಶಿರಗುಪ್ಪಿ ಗ್ರಾಮ ಪಂಚಾಯಿತಿ ಬಿಜೆಪಿ ತೆಕ್ಕೆಗೆ : ನೂತನ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ..!

Hubballi News :  ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಗ್ರಾಮ ಪಂಚಾಯತಿ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆ ನಡೆದಿದ್ದು, ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಅದ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ರೇಣುಕಾ ಶಿವಪ್ಪ ದೊಡ್ಡುಡಚಪ್ಪನವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾದ್ಯಕ್ಷ ಸ್ಥಾನಕ್ಕೆ ಧರಣೇಂದ್ರ ಪಾಯಪ್ಪ ಅಂಗಡಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ...

Eshwar Khandre : ಕೇಂದ್ರದ ಮೇಲೆ ಒತ್ತಡ ಹೇರಿ ಕಸ್ತೂರಿ ರಂಗನ್ ವರದಿ ರದ್ದುಪಡಿಸಲು ಬಿಜೆಪಿಗೆ ಸವಾಲು: ಈಶ್ವರ್ ಖಂಡ್ರೆ

Banglore News : ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮ ಒಂದರ ಸಂವಾದದ ವೇಳೆ ಕೆಲವರು ಕಸ್ತೂರಿರಂಗನ್ ವರದಿ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ತಾವು ಯಾವುದೇ ಹಂತದಲ್ಲೂ “ಕಸ್ತೂರಿ ರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ’’ ಎಂದು ತಿಳಿಸಿರುವುದಿಲ್ಲ. ಇದು ತಿರುಚಿದ ಹೇಳಿಕೆ. ಈ ಬಗ್ಗೆ ಭಾನುವಾರವೇ ಬೀದರ್ ನಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ...

UG NEET : ಯುಜಿನೀಟ್-2023:  ಅರ್ಜಿ ಸಲ್ಲಿಸಲು  ಇಂದು ಅಂತಿಮ ಅವಕಾಶ, ನಾಳೆ ದಾಖಲೆ ಪರಿಶೀಲನೆ

Banglore News : ಯುಜಿನೀಟ್-2023ಕ್ಕೆ ನೋಂದಣಿ ಮಾಡಿಕೊಳ್ಳಲು ಹಲವು ಬಾರಿ ದಿನಾಂಕ ವಿಸ್ತರಿಸಿದ್ದರೂ ಅಭ್ಯರ್ಥಿಗಳು ನೊಂದಣಿಗಾಗಿ ಪ್ರಾಧಿಕಾರವನ್ನು ಕೋರುತ್ತಿದ್ದಾರೆ. ಹೀಗಾಗಿ ಅಭ್ಯರ್ಥಿಗಳ ಅರ್ಹತೆ ಮತ್ತು ಆಸಕ್ತಿ ಪರಿಗಣಿಸಿ, ಯುಜಿನೀಟ್-2023ಕ್ಕೆ ನೋಂದಣಿ ಮಾಡಿಕೊಳ್ಳಲು ಆಗಸ್ಟ್ 1ರ ಸಂಜೆ 5 ಗಂಟೆಯಿಂದ ಆಗಸ್ಟ್  ರಿಂದ 2ರ ರಾತ್ರಿ 8 ಗಂಟೆಯವರೆಗೆ  ಅಂತಿಮ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ...

Santosh Lad : ಡ್ರಗ್ಸ್ ಪ್ರಕರಣ ಗಂಭೀರವಾಗಿ ಪರಿಗಣಿಸದಿದ್ದರೆ ನಾನೇ ಪೊಲೀಸ್ ಠಾಣೆಗೆ ಬರುತ್ತೇನೆ : ಸಚಿವ ಸಂತೋಷ್ ಲಾಡ್

Dharawad News :  ಡ್ರಗ್ಸ್ ಪೂರೈಕೆ ಆಗುತ್ತಿರುವುದು ಗೊತ್ತಿದ್ದರೂ ಪೊಲೀಸರು ಅದರ ಮೇಲೆ ಕ್ರಮ ಕೈಗೊಳ್ಳದೆ ಹೋದರೆ ನಾನೇ ಪೊಲೀಸ್ ಠಾಣೆಗೆ ಬಂದು ಮಾಹಿತಿ ಪಡೆದು ಸರ್ಕಾರ ಹಂತದಲ್ಲಿ ಕ್ರಮ ಕೈಗೊಳ್ಳುವಂತೆ ಮಾಡಬೇಕಾಗುತ್ತದೆ ಎಂದು ಧಾರವಾಡದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಪೊಲೀಸರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ...

Transfer : 211 ಇನ್ಸ್ ಪೆಕ್ಟರ್‌ಗಳ ವರ್ಗಾವಣೆ : ಹುಬ್ಬಳ್ಳಿ ಪೂರ್ವ ಸಂಚಾರಿ ಠಾಣೆಯ ಇನ್ಸಪೆಕ್ಟರ್‌ ಕಾಡದೇವರ ಮಠ ಧಾರವಾಡಕ್ಕೆ ವರ್ಗಾವಣೆ

Hubballi News :  ರಾಜ್ಯ ಸರಕಾರ 211 ಪೊಲೀಸ್ ಇನ್ಸಪೆಕ್ಟರ್‌ಗಳನ್ನ ವರ್ಗಾವಣೆ ಮಾಡುವ ಮೂಲಕ ಮೇಜರ್ ಸರ್ಜರಿ ಮಾಡಿದ್ದು, ಕೆಲವರು ಮಾತ್ರ ಅದೇ ಶಹರದ ಬೇರೆ ಠಾಣೆಗಳಲ್ಲಿ ವರ್ಗಾವಣೆಗೊಂಡಿದ್ದಾರೆ. ದಕ್ಷ, ಪ್ರಾಮಾಣಿಕ ಅಧಿಕಾರಿ ಜೆ.ಎಂ.ಕಾಲಿಮಿರ್ಜಿ ಅವರು ಹುಬ್ಬಳ್ಳಿ ಗೋಕುಲ ಪೊಲೀಸ್ ಠಾಣೆಯಿಂದ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ರಾಜ್ಯ ಪ್ರಶಸ್ತಿ ಪಡೆದಿದ್ದ ಪೊಲೀಸ್ ಇನ್ಸಪೆಕ್ಟರ್...

Santosh Lad : ದಶಕಗಳ ಕನಸು ನನಸು ಮಾಡಲು ಹೊರಟ ಸಚಿವ ಸಂತೋಷ ಲಾಡ್…!

Dharawad News :  ಹಲವು ದಶಕಗಳಿಂದ ಅರಣ್ಯದಲ್ಲಿದ್ದುಕೊಂಡು ಜೀವನ ಸಾಗಿಸುತ್ತಿರುವ ಧಾರವಾಡ ಹಾಗೂ ಅಳ್ನಾವರ ತಾಲೂಕಿನ ಕೆಲ ಜನವಸತಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಲ್ಲದೆ ಆ ಜನವಸತಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಲು ತ್ವರಿತ ಗತಿಯಲ್ಲಿ ಪ್ರಸ್ತಾವನೆಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ ಇಂದಿಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ...

Parking : ಕರ್ನಾಟಕ ಟಿವಿ ಬಿಗ್ ಇಂಪ್ಯಾಕ್ಟ್ : ಫುಟ್ ಪಾತ್ ಮೇಲೆ ಪಾರ್ಕಿಂಗ್ ಸಮಸ್ಯೆಗೆ ಬ್ರೇಕ್..!

Hubballi :  ಪಾರ್ಕಿಂಗ್ ಸಮಸ್ಯೆ ಕುರಿತು ಕರ್ನಾಟಕ ಟಿವಿ ವರದಿ ಬಿತ್ತರಿಸಿದ ಬೆನ್ನಲ್ಲೇ ಅಧಿಕಾರಿಗಳು ಎಚ್ಚೇತ್ತುಕೊಂಡ ಮಾರ್ಷಲ್ ನಿಯೋಜನೆ ಮಾಡಿದ್ದಾರೆ. ಕರ್ನಾಟಕ ಟಿವಿ ಮಾಧ್ಯಮದ ವರದಿ ಪ್ರಸಾರಗೊಂಡ ಕೆಲವು ಗಂಟೆಗಳಲ್ಲಿಯೇ ಇಂಪ್ಯಾಕ್ಟ್ ಆಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರದ ಜನರಿಗೆ ತ್ವರಿತ ಸಾರಿಗೆ ಸೇವೆ ನೀಡುವ ಬಿ.ಆರ್.ಟಿ.ಎಸ್ ಕಾರಿಡಾರಿನ ಫುಟ್ ಪಾತ್ ಮೇಲೆ ಬೈಕ್ ನಿಲ್ಲಿಸುವವರಿಗೆ...

Letter : ಸಿಬ್ಬಂದಿ ವೇತನಕ್ಕೆ ಸರ್ಕಾರಕ್ಕೆ ಪತ್ರ : ಶಕ್ತಿ ತುಂಬಲು ಬೇಕಿದೆ 66 ಕೋಟಿ ನೆರವು…!

Hubballi News :  ಅದು ಆರ್ಥಿಕ ಸಂಕಷ್ಟದ ನಡುವೆಯೂ ಸಾಗಿದ ಸಾರ್ವಜನಿಕ ಸೇವೆ. ಸರ್ಕಾರದ ಗ್ಯಾರಂಟಿ ಅನುಷ್ಠಾನದಲ್ಲಿಯೂ ಸಕ್ರಿಯವಾಗಿ ಕೆಲಸ ಮಾಡುತ್ತಿರುವ ಇಲಾಖೆ. ಈಗ ಸಿಬ್ಬಂದಿಗೆ ವೇತನ ನೀಡಲು ಸಾಧ್ಯವಾಗದ ಸ್ಥಿತಿ ತಲುಪಿದೆ. ಆರ್ಥಿಕ ಶಕ್ತಿ ತುಂಬಲು ಸರ್ಕಾರಕ್ಕೆ ದುಂಬಾಲು ಬಿದ್ದಿದೆ.  ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಗೆಶಕ್ತಿ ತುಂಬಲು ಬೇಕಂತೆ 66 ಕೋಟಿ....
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img