Sunday, July 26, 2026

ರಾಜ್ಯ

Highway : ಹೆದ್ದಾರಿ ಹೆಣಗಾಟ….! ಸವಾರರಿಗೆ ಬಿತ್ತು ದಂಡ…?!

Banglore News : ಬೆಂಗಳೂರು-ಮೈಸೂರು ಹೆದ್ದಾರಿ ಯಲ್ಲಿ ಬೈಕ್, ಆಟೋ, ಟ್ರ್ಯಾಕ್ಟರ್ ನಿರ್ಬಂಧ ಹಿನ್ನಲೆ ‘ಮೊದಲು ಸರ್ವಿಸ್ ರಸ್ತೆಯನ್ನು ಸರಿಯಾಗಿ ಮಾಡಿ ಎಂದು ಸ್ಥಳೀಯರು ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೈಕ್, ಅಟೋ, ಟ್ರ್ಯಾಕ್ಟರ್ ನಿಷೇಧ ಮಾಡಿರುವುದು ಒಳ್ಳೆಯದು. ಆದ್ರೆ, ಮೊದಲು ಸರ್ವಿಸ್ ರಸ್ತೆ ಪೂರ್ಣಗೊಳಿಸಲಿ. ಮಹಾರಾಜರು ಮಾಡಿರುವ ರಸ್ತೆಯನ್ನ ಯಾರು ಬಂದೂ ಉದ್ದಾರ...

School : ಎಣ್ಮಕಜೆ ಗ್ರಾ.ಪಂ. ಸಾಂತ್ವನ ವಿಶೇಷ ಬಡ್ಸ್ ಶಾಲೆ ನೂತನ ಕಟ್ಟಡ ಉದ್ಘಾಟನೆ

Perla News : ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ನಲ್ಲಿ ಒಳಪಡಿಸಿ ಎಣ್ಮಕಜೆ ಗ್ರಾಪಂ ಬಜಕೂಡ್ಲು ಸಮೀಪದ  ಕಾನ ಎಂಬಲ್ಲಿ ನಿರ್ಮಿಸಿದ ಸಾಂತ್ವನ ವಿಶೇಷ ಬಡ್ಸ್ ಶಾಲೆಯ ನೂತನ ಕಟ್ಟಡವನ್ನು ಸೋಮವಾರ ಸಂಜೆ ಉದ್ಘಾಟಿಸಲಾಯಿತು‌. ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಿಂದುಳಿದ ವರ್ಗ  ಕಲ್ಯಾಣ ಇಲಾಖೆ ದೇವಸ್ವಂ ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಕೆ.ರಾಧಾಕೃಷ್ಣನ್...

Hostel : ಉಡುಪಿ : ಹಾಸ್ಟೆಲ್ ವಿದ್ಯಾರ್ಥಿಗಳ ಕುಂದುಕೊರತೆ ಆಲಿಸಿದ ಸಿಎಂ

Udupi News : ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಆಗಸ್ಟ್ 1ರ ಮಂಗಳವಾರ ಬೆಳಿಗ್ಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ನಂತರ ಅಲ್ಲಿಂದ ಉಡುಪಿಗೆ ಆಗಮಿಸಿದರು. ಈ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ...

Mamatha : ಪತ್ನಿಯಿಂದಲೇ ಪತಿ, ಅಣ್ಣನ ಮೇಲೆ ಮಚ್ಚಿನಿಂದ ಹಲ್ಲೆ…!

Beluru News : ಬೇಲೂರಿನಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯೇ ಪತಿ ಹಾಗು ಅಣ್ಣನ ಮೇಲೆ ಮಚ್ಚಿನಿಂದ  ಹಲ್ಲೆ ಮಾಡಿದಂತಹ ಘಟನೆ ನಡೆದಿದೆ. ದಿನೇಶ್ ಮೋಹನ್ ಹಲ್ಲೆಗೊಳಗಾದವರು ಎಂದು ತಿಳಿದು ಬಂದಿದೆ. ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಬಸವನಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದ್ದು  ಮಮತಾ ಮಚ್ಚಿನಿಂದ ಇಬ್ಬರ ಮೇಲೆ ಹಲ್ಲೆ ಮಾಡಿದ ಮಹಿಳೆ ಎಂದು ಹೇಳಲಾಗಿದೆ. ಬೆಳಿಗ್ಗೆಯಿಂದ...

Electricity supply : ಉಡುಪಿಯಿಂದ ಕೇರಳಕ್ಕೆ ವಿದ್ಯುತ್ ಪೂರೈಕೆ ಇನ್ನಾ ಗ್ರಾಮದಲ್ಲಿ ಸರ್ವೆಗೆ ತಡೆ

Udupi News : ಕೇರಳಕ್ಕೆ ವಿದ್ಯುತ್ ಸರಬರಾಜಿಗಾಗಿ ಬೃಹತ್ ವಿದ್ಯುತ್ ಟವರ್‍ಗಳನ್ನು ನಿರ್ಮಿಸಲು ಜಾಗದ ಸರ್ವೆ ಕಾರ್ಯಕ್ಕೆ ಗ್ರಾಮಸ್ಥರು ಆಕ್ರೋಶಗೊಂಡು ತಡೆ ಹಿಡಿದ ಘಟನೆ ಇನ್ನಾ ಗ್ರಾಮದ ಅನ್ನೋಜಿಗೋಲಿ ಬಳಿಯಲ್ಲಿ ನಡೆದಿದೆ. ಶುಕ್ರವಾರ ಸರ್ವೆ ಕಾರ್ಯಕ್ಕೆ ಬಂದ ಅಧಿಕಾರಿಗಳನ್ನು ಇನ್ನಾ ಗ್ರಾಮದ ಜನ ತರಾಟೆಗೆ ತೆಗೆದುಕೊಂಡಿದ್ದು ನಮ್ಮ ಒಪ್ಪಿಗೆ ಇಲ್ಲದೆ ಯಾವುದೇ ಸರ್ವೆ ಕಾರ್ಯವನ್ನು...

Siddaramaiah : ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ : ಸಿಎಂ ಸಿದ್ದರಾಮಯ್ಯ

Udupi News : ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಆಗಸ್ಟ್ 1ರ ಮಂಗಳವಾರ ಬೆಳಿಗ್ಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ನಂತರ ಅಲ್ಲಿಂದ ಉಡುಪಿಗೆ ಆಗಮಿಸಿದರು. ಉಡುಪಿ  ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಬಟ್ಟಪಾಡೆ ಕಡಲತೀರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ...

Nandini Milk : ನಂದಿನಿ ಹಾಲು ಪ್ರತಿ ಲೀಟರ್​ಗೆ, ಮೊಸರಿನ ದರ ಪ್ರತಿ ಕೆ.ಜಿಗೆ 3 ರೂಪಾಯಿ ಹಚ್ಚಳ

Banglore News : ನಂದಿನಿ ಹಾಲು ಪ್ರತಿ ಲೀಟರ್​ಗೆ ಹಾಗೂ ಮೊಸರಿನ ದರ ಪ್ರತಿ ಕೆ.ಜಿಗೆ 3 ರೂಪಾಯಿ ಹಚ್ಚಳ ಮಾಡಲಾಗಿದೆ. ಇಂದಿನಿಂದ ನೂತನ ದರ ಜಾರಿಗೆ ಬರಲಿದೆ ಎಂದು ಕೆಎಂಎಫ್​ ಪ್ರಕಟಣೆಯಲ್ಲಿ ತಿಳಿಸಿದೆ. ಜುಲೈ 21ರಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಾಲಿನ ದರವನ್ನು 3 ರೂಪಾಯಿಗೆ ಏರಿಕೆ...

Bridge : ನಿರ್ಮಾಣ ಹಂತದಲ್ಲಿರೋ ಸೇತುವೆಯಲ್ಲಿ ಯುವಕರ ಹುಚ್ಚು ಸಾಹಸ..!

Chikkamagaluru News : ಮಳೆ ಕಡಿಮೆಯಾದರೂ ಅವಾಂತರಗಳೇನು ಕಮ್ಮಿಯಾಗಿಲ್ಲ. ಇತ್ತೀಚೆಗೆ ಭದ್ರಾವತಿ ಶರತ್ ಸಾವಿನ ಅನಾಹುತದ ಉದಾಹರಣೆ ಕಣ್ಣ ಮುಂದಿದ್ದರೂ ಜನರ ಹುಚ್ಚು ಸಾಹಸ ಇನ್ನೂ ಕಡಿಮೆಯಾಗಿಲ್ಲ. ಚಿಕ್ಕಮಗಳೂರಿನ ಕೊಪ್ಪ ತಾಲ್ಲೂಕಿನ ಅತ್ತಿಕುಡಿಗೆ ಗ್ರಾಮ ಪಂಚಾಯಿತಿಯಲ್ಲಿ ಬರುವ ಅಬ್ಬಿಕಲ್ಲು ಹೆಸರಿನ ಗ್ರಾಮದಲ್ಲಿ ಸೇತುವೆಯೊಂದು ನಿರ್ಮಾಣ ಹಂತದಲ್ಲಿದೆ.  ಈ ಸೇತುವೆಯಲ್ಲಿ ಜನರು ಹುಚ್ಚು ಸಾಹಸ ತೋರುತ್ತಿದ್ದಾರೆ. ಸೇತುವೆ ಕೆಳಗೆ...

Siddaramaiah : ಕಾನೂನು ಪ್ರಕಾರ ಏನಾಗಬೇಕೆಂದು ನೋಡಿ ಮುಂದಿನ ನಿರ್ಧಾರ : ಸಿಎಂ ಸಿದ್ದರಾಮಯ್ಯ

Udupi News : ಉಡುಪಿ  ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಮುಂದೆ ಸೌಜನ್ಯ ಪ್ರಕರಣದ ಕುರಿತು ಮಾತನಾಡಿದ್ದಾರೆ.  ‘ಸೌಜನ್ಯ ಕೇಸ್ ಸಿಬಿಐಗೆ ಕೊಟ್ಟಿತ್ತು, ಕೋರ್ಟಲ್ಲಿ ಇತ್ತು. ಅವರ ಪೋಷಕರು ‌ಮರು ತನಿಖೆಗೆ ಮನವಿ ಮಾಡಿದ್ದಾರೆ ಎಂದು ಹೇಳಿದ್ದಾರೆ. ‘ಮಂಗಳೂರು ಏರ್​ಪೋರ್ಟ್ನಲ್ಲಿ ಮಾತನಾಡಿದ ಸಿಎಂ ‘ಕಾನೂನು ಪ್ರಕಾರ ಏನಾಗಬೇಕು ಎಂದು ನೋಡಿ ಮುಂದಿನ...

Grama Panchayath : ಮೈಸೂರು : ಹುಣಸೂರು ಬನ್ನಿಕುಪ್ಪೆ ಗ್ರಾಮಪಂಚಾಯಿತಿಯಲ್ಲಿ ಹಬ್ಬದ ವಾತಾವರಣ…!

Mysore News : ಬನ್ನಿಕುಪ್ಪೆಗ್ರಾಮಪಂಚಾಯಿತಿಯಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಆಯ್ಕೆ ಚುನಾವಣೆ ಜರುಗಿದ್ದು ಚುನಾವಣೆಯಲ್ಲಿ ಜೆ ಡಿ ಎಸ್ ಬೆಂಬಲಿತ ಅಭ್ಯರ್ತಿ ಗೋವಿಂದನಾಯಕ ಅಧ್ಯಕ್ಷರ ಸ್ಥಾನಕ್ಕೆ ಉಪಾಧ್ಯಕ್ಷರು ಆಗಿ ಐಶ್ವರ್ಯ ಎಂಬುವರು ಆಯ್ಕೆಯಾಗಿರುತಾರೆ ಈ ಬಗ್ಗೆ ಚಂದ್ರುಶೇಖರ್ ಎಂ ಸಿ ಗ್ರಾಮಪಂಚಾಯಿತಿ ಸದ್ಯಸರು ಮಾತನಾಡಿ ಎಲ್ಲ ಸಮುದಾಯದ ಸದ್ಯಸರನ್ನು ಹೋಗುಡಿಸಿ ಸಮಾನತೆಯನ್ನು ಕಣ್ಣುವ ಗೋವಿಂದನಾಯಕ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img