Hubballi News : ಕಳೆದ ಮೂರ್ನಾಲ್ಕು ದಿನಗಳ ಹಿಂದೆ AICC ಕಚೇರಿಯಿಂದ ಕರೆ ಬಂದಿದ್ದು,ಇವತ್ತು ದೆಹಲಿಗೆ ಹೊರಟಿದ್ದೇನೆ ಅಂತ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಅಸಮಾಧಾನಕ್ಕೂ ಇದಕ್ಕೂ ಸಂಭಂದವೇ ಇಲ್ಲ,ಸುಮ್ಮನೆ ಅಸಮಾಧಾನಕ್ಕೆ ಟ್ಯಾಗ್ ಮಾಡ್ತೀದಾರೆ.
ಶಾಸಕಾಂಗ ಸಭೆಗೂ ಮುನ್ನವೇ ದೆಹಲಿಗೆ ಬರುವಂತೆ ಮಾಹಿತಿ ಬಂದಿತ್ತು ಇದು ಪೂರ್ವ...
Hubballi News : ಸರ್ಕಾರ ಜಾರಿ ಮಾಡಿರುವ ಯೋಜನೆ ಕಾಮಗಾರಿ ಅರ್ಧಕ್ಕೆ ನಿಂತಿದೆ. ನಮ್ಮ ಮನೆಯ ಆವರಣದಲ್ಲಿನ ರಸ್ತೆ ಕಾಮಗಾರಿ ಸ್ಟಾಫ್ ಆಗಿದೆ ಅಂತ ಸಾರ್ವಜನಿಕರ ಕಂಪ್ಲೆಂಟ್ ಮಾಡ್ತಿದ್ದಾರೆ. ಆದರೆ ಕಾಮಗಾರಿ ಆರಂಭವಾಗಲು ಆರ್ಥಿಕ ಶಕ್ತಿ ಬೇಕಿದೆ. ಸರ್ಕಾರಗಳ ತಿಕ್ಕಾಟದ ನಡುವೆ ಜನರು ಮಾತ್ರವಲ್ಲದೆ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ..?...
Karkala News : ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜು ಶಿರ್ವದ ಇಲ್ಲಿಗೆ ನಾಲ್ಕನೆಯ ಬಾರಿಗೆ ನ್ಯಾಕ್ ಮಾನ್ಯತೆ ನೀಡುವ ಸಲುವಾಗಿ ಆಗಮಿಸಿದ ಪರಿವೀಕ್ಷಣಾ ಸಮಿತಿಯ ಅಧ್ಯಕ್ಷ ಉತ್ತರಾಖಂಡ್ ಸಂಸ್ಕøತ ವಿಶ್ವವಿದ್ಯಾನಿಲಯ, ಹರಿದ್ವಾರ ಇದರ ನಿವೃತ್ತ ಉಪ-ಕುಲಪತಿಗಳಾದ ಡಾ. ಪಿಯೂಷ್ ಕಾಂತ್ ದೀಕ್ಷಿತ್, ಸದಸ್ಯ ಸಂಯೋಜಕ ಡಾ. ಪಂಚಾನನ್ ದಾಸ್, ಪ್ರೊಫೆಸರ್, ಕಲ್ಕತ್ತಾ ವಿಶ್ವವಿದ್ಯಾನಿಲಯ...
Belthangadi News : ಜಿಂಕೆಗಳ ದಾಳಿಗೆ ಆಡುಗಳು ಬಲಿಯಾದ ಘಟನೆ ಮುಂಡಾಜೆಯ ಪರಮುಖದಲ್ಲಿ ನಡೆದಿದೆ.ಪ್ರಶಾಂತ ಪೂಜಾರಿಯವರು ತಮ್ಮ ಗದ್ದೆಯಲ್ಲಿ ಮೇಯಲು ಆಡುಗಳನ್ನು ಬಿಟ್ಟಿದ್ದ ಸಂದರ್ಭ ಜಿಂಕೆಗಳ ಗುಂಪು ದಾಳಿ ನಡೆಸಿ ಆಡುಗಳಿಗೆ ಹಾಯ್ದ ಪರಿಣಾಮ ಎರಡು ಆಡುಗಳು ಸತ್ತು ಬಿದ್ದಿವೆ.
ಇದರಲ್ಲಿ ಒಂದು ಗಬ್ಬದ ಆಡು ಹಾಗೂ ಇನ್ನೊಂದು ಗಂಡು ಆಡಾಗಿದ್ದು ಸುಮಾರು 15 ಸಾವಿರ...
Udupi News : ಉಡುಪಿ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಮುಂದೆ ಉಡುಪಿ ಕಾಲೇಜಿನ ವೀಡಿಯೋ ವಿಚಾರವಾಗಿ ಮಾತನಾಡಿದ್ದಾರೆ.
ಉಡುಪಿ ಕಾಲೇಜಿನ ವಿಚಾರ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಎಸ್ ಐಟಿಗೆ ಒಪ್ಪಿಸುವಂತಹ ಚಿಂತನೆ ಮಾಡಿಲ್ಲ ಸಂಪೂರ್ಣ ವಿಚಾರಣೆ ಮಾಡಲಾಗುವುದು.
ಹಾಗೆಯೇ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ...
Udupi News : ಕರಾವಳಿ ಮಳೆಯಬ್ಬರ ಹಿನ್ನೆಲೆ ಅನೇಕ ನಾಶ ನಷ್ಟಗಳಾಗಿವೆ. ಈ ಕಾರಣದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಡುಪಿಗೆ ಭೇಟಿ ನೀಡಿದರು. ಅವರ ಜೊತೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಜೊತೆಗಿದ್ದರು.
ಕಡಲ ಕೊರೆತದಿಂದ ಹಾನಿಗೊಳಗಾಗಿರುವ ಉಡುಪಿ ಜಿಲ್ಲೆಯ ಪಡುಬಿದ್ರಿ ಬೀಚ್ ಬಳಿ ಸಿಎಂ ಮತ್ತು ಇತರ ಸಚಿವರು ಪರಿಶೀಲನೆ ನಡೆಸಿದರು. ಇನ್ನೂ ಅನೇಕ...
Hubballi News : ಅವಳಿನಗರದ ಜನರಿಗೆ ಎಲ್ಲಿ ವಾಹನ ಪಾರ್ಕ್ ಮಾಡಬೇಕೋ ಎಲ್ಲಿ ಮಾಡಬಾರದೋ ಎಂಬುವುದೇ ಯಕ್ಷ ಪ್ರಶ್ನೆಯಾಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಬೆಳೆದಂತೆ ಪಾರ್ಕಿಂಗ್ ಸಮಸ್ಯೆ ಕೂಡ ಉಲ್ಬಣಗೊಳ್ಳುತ್ತಿದೆ. ಈಗ ಅವಳಿನಗರದ ಪಾರ್ಕಿಂಗ್ ಸಮಸ್ಯೆ ಚಿತ್ರಣವನ್ನು ಬಿಚ್ಚಿಡುತ್ತಿದೆ ನಿಮ್ಮ ಕರ್ನಾಟಕ ಟಿವಿ….
ರಾಜ್ಯದ ಏಕೈಕ ತ್ವರಿತ ಸೇವೆ ಖ್ಯಾತಿಯ ಹು-ಧಾ ಬಿಆರ್ಟಿಎಸ್ ಕೆಲ ಬಸ್...
Manglore News : ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಆಗಸ್ಟ್ 1ರ ಮಂಗಳವಾರ ಬೆಳಿಗ್ಗೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿ ಸಿಎಂ ಗೆ ಜಿಲ್ಲಾಡಳಿತದ ವತಿಯಿಂದ ಸ್ವಾಗತ ಕೋರಲಾಯಿತು. ಇದೇ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ...
Manglore News : ಉಡುಪಿಯ ಖಾಸಗಿ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಂದು ವಿದ್ಯಾರ್ಥಿನಿಯರ ಖಾಸಗಿ ವೀಡಿಯೊ ಚಿತ್ರೀಕರಣ ನಡೆಸಿದ ಘಟನೆ ಖಂಡಿಸಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರು ಪುರಭವನ ಮುಂಭಾಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರು ಶ್ರೀ ನಳಿನ್ ಕುಮಾರ್ ಕಟೀಲ್ರವರ ಉಪಸ್ಥಿತಿಯಲ್ಲಿ ಜಿಲ್ಲಾದ್ಯಕ್ಷರು ಸುದರ್ಶನ ಎಂ.ರವರ ಅಧ್ಯಕ್ಷತೆಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.ಈ ವೇಳೆ...
Karkala News : ಶ್ರೀ ರಾಮ ಕ್ಷತ್ರೀಯ ಸಂಘ(ರಿ) ಕಾರ್ಕಳ ಇದರ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಕಾರ್ಯಕ್ರಮ ಶ್ರೀ ರಾಮ ಸಭಾ ಭವನ ಭಾನುವಾರ ಬಂಡಿಮಠದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಗುರುಪ್ರಸಾದ್ ರಾವ್ ಅಜೆಕಾರು ವಹಿಸಿ ಮಾತನಾಡಿ ಜಾತಿ ಮೇಲೆ ಅಭಿಮಾನ, ಗರ್ವ, ಹೆಮ್ಮೆ ಇರಬೇಕು ಜತೆಗೆ ಜಾತಿಯವರು ಯಾವುದೇ ಅಪರಾಧ...