Thursday, June 25, 2026

ರಾಜ್ಯ

ರಾಣೆಬೆನ್ನೂರಿನಲ್ಲಿ ದುರಂತ: ಬ್ರೇಕ್ ಬದಲು ಎಕ್ಸಲೇಟರ್ ಒತ್ತಿದ ಮಹಿಳೆ, ವ್ಯಕ್ತಿ ಸಾ*ವು

Highlights  ಚೌಡಯ್ಯದಾನಪುರದಲ್ಲಿ ಭೀಕರ ಅಪಘಾತ; ಕಾರು ಹರಿದು ಸಾವು. *ಬ್ರೇಕ್ ಬದಲು ಎಕ್ಸಲೇಟರ್ ತುಳಿದ ಮಹಿಳಾ ಚಾಲಕಿ. *ರಸ್ತೆ ಬದಿ ನಿಂತಿದ್ದ ಅಜ್ಜಪ್ಪ ದುರ್ಮರಣ. *ರಾಣೆಬೆನ್ನೂರು ಗ್ರಾಮೀಣ ಠಾಣೆ ಪೊಲೀಸರ ಭೇಟಿ, ಪರಿಶೀಲನೆ. News: ರಸ್ತೆಯಲ್ಲಿ ನಾವು ಎಷ್ಟೇ ಎಚ್ಚರಿಕೆಯಿಂದ ನಿಯಮಗಳನ್ನು ಪಾಲಿಸಿಕೊಂಡು ಹೋದರೂ ಅಥವಾ ರಸ್ತೆಯ ಬದಿಯಲ್ಲಿ ಸುಮ್ಮನೆ ನಿಂತಿದ್ದರೂ ಸಾಕು, ಯಾರದೋ ಒಂದು ಸಣ್ಣ ತಪ್ಪು ನಮ್ಮ ಪ್ರಾಣವನ್ನೇ...

Hubli News: ಗಾಂಜಾ ಮಾರಾಟ ಆರೋಪದಡಿ ವ್ಯಕ್ತಿಯೋರ್ವನ ಮೇಲೆ ಪ್ರಕರಣ ದಾಖಲು

Hubli News: ಹುಬ್ಬಳ್ಳಿಯ ಕಾರವಾರ ರಸ್ತೆಯ ಎಂಟಿಎಸ್ ಕಾಲೋನಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಹುಬ್ಬಳ್ಳಿ ನಗರದ ಕಾರವಾರ ರಸ್ತೆಯ ಎಂಟಿಎಸ್ ಕಾಲೋನಿ ಪ್ರದೇಶದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪ ಕೇಳಿಬಂದಿದೆ. ಮಹ್ಮದ್ ಹಾಸೀಮ್ ಬಿಜಾಪೂರ ಎಂಬಾತನ ವಿರುದ್ಧ ಹಳೇಹುಬ್ಬಳ್ಳಿ...

Dharwad News: ಗ್ರಾಮ ಪಂಚಾಯಿತಿಗಳ ಮೇಲೆ ಲೋಕಾಯುಕ್ತ ದಾಳಿ

Dharwad: ಕಾಮಗಾರಿ ನಡೆಸದೇ ಬಿಲ್ ಪಾಸ್ ಮಾಡಿರುವುದು ಹಾಗೂ ಕಳಪೆ ಕಾಮಗಾರಿ ಆರೋಪಗಳ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ 24 ಗ್ರಾಮ ಪಂಚಾಯಿತಿಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆದಿರುವ ಕಾಮಗಾರಿಗಳ ಕುರಿತು ಬಂದಿರುವ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಕಾಮಗಾರಿ...

Hubli: ಉದ್ಯಮಿ ಮನೆಯಲ್ಲಿ ಕಳ್ಳತನ: 50 ಲಕ್ಷ ಮೌಲ್ಯದ ಬಂಗಾರ, 6 ಲಕ್ಷ ನಗದು ಕಳುವು

Hubli News: ಹುಬ್ಬಳ್ಳಿಯಲ್ಲಿ ಮತ್ತೊಂದು ಬಾರಿ ಮನೆ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಕೇಶ್ವಾಪುರ ಪೊಲೀಸ್ ಠಾಣೆ ಸಮೀಪದ ನವೀನ್ ಪಾರ್ಕ್ ಪ್ರದೇಶದಲ್ಲಿರುವ ಪ್ರತಿಷ್ಠಿತ ಹೋಟೆಲ್ ಉದ್ಯಮಿ ಬಾಲಕೃಷ್ಣ ಶೆಟ್ಟಿ ಅವರ ಮನೆಯಲ್ಲಿ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣ ದೋಚಿ ಪರಾರಿಯಾಗಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆ ಕೂಗಳತೆಯಲ್ಲೇ ಭಾರಿ...

Hubli: ಬ್ಯಾರಿಕೇಡ್‌ನಿಂದ ಸಂಚಾರಕ್ಕೆ ತೊಡಕು: ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಆಗ್ರಹ

Hubli News: ಹುಬ್ಬಳ್ಳಿಯ ನವನಗರದಲ್ಲಿರುವ ಪೊಲೀಸ್ ಕಮಿಷನರ್ ಕಚೇರಿ ಎದುರಿನ ರಾಷ್ಟ್ರೀಯ ಹೆದ್ದಾರಿ ಹಾಗೂ ಬಿಆರ್‌ಟಿಎಸ್ ಕಾರಿಡಾರ್‌ನಲ್ಲಿ ಅಳವಡಿಸಿರುವ ಬ್ಯಾರಿಕೇಡ್‌ಗಳು ವಾಹನ ಸಂಚಾರಕ್ಕೆ ತೊಡಕಾಗಿವೆ ಎಂಬ ಆರೋಪ ಕೇಳಿಬಂದಿದೆ. ಬ್ಯಾರಿಕೇಡ್ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ವಾಹನ ಸವಾರರು ಆಗ್ರಹಿಸಿದ್ದಾರೆ. ನವನಗರದ ಪೊಲೀಸ್ ಕಮಿಷನರ್ ಕಚೇರಿ ಎದುರಿನ ಹುಬ್ಬಳ್ಳಿ-ಧಾರವಾಡ ರಾಷ್ಟ್ರೀಯ ಹೆದ್ದಾರಿ ಹಾಗೂ ಬಿಆರ್‌ಟಿಎಸ್...

Bagalakote News: ಸಂಪ್‌ಗೆ ಬಿದ್ದು ಸಾವನ್ನಪ್ಪಿದ ಮಗು: ಉಪ್ಪಿನಲ್ಲಿ ಮುಚ್ಚಿ, ಕುರಾನ್ ಓದಿ ಬದುಕಿಸಲು ಯತ್ನ

Bagalakote News: ಸಾವನ್ನಪ್ಪಿದ ಮಗುವನ್ನು ಉಪ್ಪಿನಲ್ಲಿರಿಸಿ, ಕುರಾಾನ್ ಓದಿ ಬದುಕಿಸುವ ಪ್ರಯತ್ನ ಮಾಡಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಆದರೆ ದುರಾದೃಷ್ಟವಶಾತ್ ಮಗು ಬದುಕಲಿಲ್ಲ. ಬಾಗಲಕೋಟೆಯ ನವನಗರದಲ್ಲಿ ಈ ಘಟನೆ ನಡೆದಿದ್ದು, 18 ತಿಂಗಳ ಮಗು ಅಮೀನಾ ಮೃತ ಮಗುವಾಗಿದೆ. ಈ ಮಗು ಆಚೆ ಅಂಗಳದಲ್ಲಿ ಆಡುವಾಗ ಎದುರು ಮನೆಯವರ ಸಂಪ್‌ನಲ್ಲಿ ಬಿದ್ದು, ಮೃತಪಟ್ಟಿದೆ. ಆದರೆ ಮಗುವನ್ನು...

Bengaluru News: ಹೂಡಿಕೆ ಮಾಡುವುದಾಗಿ ಸುಳ್ಳು ಹೇಳಿ ಮ್ಯಾಟ್ರಿಮೋನಿಯಲ್ಲಿ 35 ಲಕ್ಷ ದೋಚಿದ ಯುವತಿ

Bengaluru News: ಮದುವೆಯಾಗದ ಯುವಕ-ಯುವತಿಯರಿಗಾಗಿ ಇರುವ ವೆಬ್‌ಸೈಟ್‌ಗಳೇ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳು. ಚೆಂದದ, ಸುಶಿಕ್ಷಿತ ಹೆಣ್ಣಿಗಾಗಿ ಗಂಡು ಮಕ್ಕಳು ಹುಡುಕಿದರೆ, ಉತ್ತಮ ಸಂಬಳವಿರುವ, ನೋಡಲು ಆಕರ್ಷಕವಾಗಿರುವ, ಅನುಕೂಲಕರವಾಗಿರುವ ಪುರುಷರಿಗಾಗಿ ಹೆಣ್ಣು ಮಕ್ಕಳು ಇಲ್ಲಿ ಸರ್ಚ್ ಮಾಡ್ತಾರೆ. ಆದರೆ ಇಂಥ ವೆಬ್‌ಸೈಟ್‌ನಲ್ಲಿ ವಿವಾಹವಾಗಿ ನೆಮ್ಮದಿಯಾಗಿರುವವರಿಗಿಂತ, ಮೋಸ ಹೋಗಿ, ಮದುವೆಯ ಗೋಳೆ ಬೇಡಾ ಅಂತಾ ಓಡಿರುವವರೇ ಹೆಚ್ಚು. ಇದೀಗ ಇಂಥದ್ದೇ...

Hubli News: ಫೋಟೋ ಸ್ಟುಡಿಯೋ ಮಾಲೀಕನಿಗೆ ಚಾಕು ಇರಿದು ಕೊ*ಲೆ ಯತ್ನ

Hubli News: ಕೆಲಸಕ್ಕೆ ಬರುವ ಯುವತಿಯೊಂದಿಗೆ ಸಲುಗೆಯಿಂದ ಮಾತನಾಡುತ್ತಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಫೋಟೋ ಸ್ಟುಡಿಯೋ ಮಾಲೀಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಕೊಲೆ ಯತ್ನ ಮಾಡಿರುವ ಘಟನೆ ಹುಬ್ಬಳ್ಳಿಯ ದಿವಟೆ ಓಣಿಯಲ್ಲಿ ನಡೆದಿದೆ. ಈ ಸಂಬಂಧ ಕಮರಿಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹುಬ್ಬಳ್ಳಿಯ ದಿವಟೆ ಓಣಿಯಲ್ಲಿರುವ ಫೋಟೋ ಸ್ಟುಡಿಯೋದಲ್ಲಿ ನಡೆದ ಮಾತಿನ ಚಕಮಕಿಯೊಂದು ಚಾಕು...

Dharwad News: ವಿದ್ಯುತ್ ತಂತಿ ತಗುಲಿ ಪೇಯಿಂಟಿಂಗ್ ಮೇಸ್ತ್ರಿ ಸಾವು

Dharwad News: ಧಾರವಾಡದಲ್ಲಿ ವಿದ್ಯುತ್ ತಂತಿ ತಗುಲಿ ಪೇಯಿಂಟಿಂಗ್ ಮೇಸ್ತ್ರಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಕೆಎಂಎಫ್ ಸಮೀಪ ಈ ಘಟನೆ ನಡೆದಿದ್ದು, ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧಾರವಾಡದ ಕೆಎಂಎಫ್ ಸಮೀಪ ಪೇಯಿಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಕಾರ್ಮಿಕನೊಬ್ಬ ಮೃತಪಟ್ಟಿದ್ದಾನೆ. ಮಾಳಾಪುರ ನಿವಾಸಿ ನಬಿಸಾಬ್ ಚಂಕಣ್ಣವರ, 44 ವರ್ಷ, ಮೃತಪಟ್ಟ...

Kundagola News: ವರುಣನ ಕೃಪೆಗಾಗಿ ರೈತ ಮಹಿಳೆಯರಿಂದ ವಿಶೇಷ ಪೂಜೆ

Kundagola News: ಮಳೆಗಾಗಿ ಕಾದು ಕುಳಿತಿರುವ ರೈತರು ಹಾಗೂ ಗ್ರಾಮಸ್ಥರು ವರುಣನ ಕೃಪೆಗಾಗಿ ವಿಶೇಷ ಪೂಜೆ ಸಲ್ಲಿಸಿದ ಘಟನೆ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ನಡೆದಿದೆ. ಮಹಿಳೆಯರು ಮತ್ತು ಮಕ್ಕಳು ಸಂಪ್ರದಾಯಬದ್ಧ ಆಚರಣೆಗಳ ಮೂಲಕ ಉತ್ತಮ ಮಳೆಯಾಗಲೆಂದು ಪ್ರಾರ್ಥಿಸಿದರು. ಮಳೆಯ ಕೊರತೆಯಿಂದ ಕಂಗಾಲಾಗಿರುವ ರೈತರು ವರುಣ ದೇವರ ಕೃಪೆಗಾಗಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಉತ್ತಮ...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img