Sunday, July 26, 2026

ರಾಜ್ಯ

Moharam : ಹುಬ್ಬಳ್ಳಿಯ ಬಿಡನಾಳ ಗ್ರಾಮದಲ್ಲಿ ಭಾವೈಕ್ಯತೆಯ ಮೊಹರಂ: ಸೌಹಾರ್ದತೆಗೆ ಸಾಕ್ಷಿಯಾದ ಹಬ್ಬ..!

ಹುಬ್ಬಳ್ಳಿ: ಮೊಹರಮ್ ಹಬ್ಬ ಅಂದರೆ ಅದು ಕೇವಲ ಇಸ್ಲಾಂ ಧರ್ಮದವರು ಮಾತ್ರ ಆಚರಣೆ ಮಾಡುವ ಹಬ್ಬವಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ ಸೌಹಾರ್ದತೆಯನ್ನು ಗಟ್ಟಿಗೊಳಿಸುವ ಹಬ್ಬ ಎಂದೇ ಮೊಹರಮ್ ಹಬ್ಬ ಖ್ಯಾತಿ ಪಡೆದಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ತಾಲೂಕಿನ ಬಿಡನಾಳ ಗ್ರಾಮದಲ್ಲಿ ವಿನೂತನ ಹಾಗೂ ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡುವ ಮೂಲಕ ಭಾವೈಕ್ಯತೆಗೆ ಸಾಕ್ಷಿಯಾಗಿದ್ದಾರೆ.  ಹುಬ್ಬಳ್ಳಿಯ ಕೂಗಳತೆಯ...

Reels : ರೀಲ್ಸ್ ಮಾಡಲು ಹೋಗಿ ಜೀವಕ್ಕೆ ಕುತ್ತು ತಂದುಕೊಂಡ ಯುವಕ: ಸಾವು ಬದುಕಿನ ನಡುವೆ ಹೋರಾಟ

Hubballi News : ಸೋಶಿಯಲ್ ಮೀಡಿಯಾದ ಹುಚ್ಚು ಸಾಕಷ್ಟು ಜನರ ಜೀವನಕ್ಕೆ ಮಾರಕವಾಗಿದೆ. ಈ ನಡುವೆ ರೀಲ್ಸ್ ಮಾಡಲು ಹೋಗಿ ರೀಯಲ್ ಜೀವಕ್ಕೆ ಕುತ್ತು ತಂದಕೊಂಡಿರುವ ಘಟನೆಯೊಂದು ಧಾರವಾಡ ಜಿಲ್ಲೆಯ ಅಣ್ಣೀಗೆರಿ ರಸ್ತೆಯಲ್ಲಿ ನಡೆದಿದೆ. ಹೌದು..ರೀಲ್ಸ್ ಮಾಡಲು ಹೋಗಿ ಬೈಕ್ ನಿಂದ ಬಿದ್ದ ಯುವಕನಿಗೆ ಗಂಭೀರ ಗಾಯಗೊಂಡಿದ್ದು, ಯುವಕ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ....

Lodge : ಹಾಸನ : ಅನೈತಿಕ ಚಟುವಟಿಕೆ ವಿಚಾರ : ಲಾಡ್ಜ್ ಮೇಲೆ ದಾಳಿ, ಮೂವರ ಬಂಧನ

Hassan News : ಹಾಸನದಲ್ಲಿಅನೈತಿಕ  ಚಟುವಟಿಕೆ ಮಾಡುತ್ತಿದ್ದ ಲಾಡ್ಜ್ ಮೇಲೆ  ದಾಳಿ ನಡೆಸಿದ ಘಟನೆ  ನಡೆದಿದೆ. ಹಾಸನ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಘಟನೆ ನಡೆದಿದೆ. ಹಾಸನ ನಗರದ ದೊಡ್ಡಮಂಡಿಗನಹಳ್ಳಿ ಬಳಿ ಅನೈತಿಕ ಚಟುವಟಿಕೆ ಮಾಡುತ್ತಿದ್ದ ಲಾಡ್ಜ್ ಮೇಲೆ ದಾಳಿ ನಡೆಸಲಾಗಿದೆ. ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಅನ್ನಪೂರ್ಣೇಶ್ವರಿ ಲಾಡ್ಜ್  ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣ...

Krishna River : ಕೃಷ್ಣಾ ನದಿ ತೀರದಲ್ಲಿ ಎದುರಾಗಿದೆ ಪ್ರವಾಹದ ಭೀತಿ

Yadagiri News : ಕೃಷ್ಣಾ ಎಡ ಹಾಗೂ ಬಲ ದಂಡೆಯ ಕಾಲುವೆಗಳ ಮೂಲಕ ನೀರು ಬಿಡುಗಡೆ ಮಾಡುತ್ತಿರುವುದರಿಂದ ನದಿ ತೀರದ ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗಿದೆ. ಇದರಿಂದಾಗಿ ಯಾದಗಿರಿ ಹಾಗೂ ರಾಯಚೂರು ಜಿಲ್ಲಾಡಳಿತ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ವಹಿಸಿದೆ. ಜೊತೆಗೆ ನದಿ ತೀರದ ಗ್ರಾಮಗಳಿಗೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಆಡಳಿತಗಳಿಗೆ ಹಾಗೂ...

Basavaraj Bommai : “ಇಡೀ ಸರ್ಕಾರಕ್ಕೆ ನಾಚಿಕೆಯಾಗಬೇಕು” : ಬೊಮ್ಮಾಯಿ ಕಿಡಿ

Haveri News : ಉಡುಪಿಯ ಕಾಲೇಜೊಂದರ ವಾಷ್ ರೂಮಲ್ಲಿ ವಿದ್ಯಾರ್ಥಿನಿಯ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ.ಈ ವಿಚಾರವಾಗಿ ಬೊಮ್ಮಾಯಿ ಸರ್ಕಾರಕ್ಕೆ ಛೀಮಾರಿ ಹಾಕಿದ್ದಾರೆ. ಗೃಹ ಸಚಿವರು ಹೆಣ್ಣುಮಕ್ಕಳ ವಿಚಾರದಲ್ಲಿ ಹಗುರವಾಗಿ ಮಾತನಾಡಿದ್ದಾರೆ. ಇಡೀ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು. ಹಾವೇರಿಯಲ್ಲಿ ಮಾತನಾಡಿದ ಅವರು, ಹೆಣ್ಣುಮಕ್ಕಳ...

Notice : ಮನಸ್ಸಿಗೆ ಬಂದಂತೆ ವಾಹನ ಚಲಾಯಿಸಿದರೆ ಮನೆಗೆ ಬರಲಿದೆ ನೋಟೀಸ್..?!

Banglore News : ಅಪಘಾತ ತಡೆಯಲು ಹೊಸ ನಿಯಮ ಜಾರಿಯಾಗಿದೆ. ವೇಗ ನಿಯಂತ್ರಣಕ್ಕೆ ಪೊಲೀಸರು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮೊರೆ ಹೋಗಿದ್ದಾರೆ. ಎಐ ಕ್ಯಾಮೆರಾ ಅಳವಡಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯ ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಆದೇಶದ ಮೇರೆಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವ ಕ್ಯಾಮೆರಾವನ್ನು ಅಳವಡಿಕೆ ಮಾಡಲಾಗಿದೆ. ವಾಹನದ...

Rain : ಕಾರ್ಕಳ: ಧಾರಾಕಾರ ಮಳೆಗೆ ಮನೆಗೆ ಹಾನಿ…!

Karkala News : ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ಧಾರಕಾರ ಮಳೆಯಿಂದ ಕಾರ್ಕಳ ತಾಲೂಕಿನ ನಾನಾ ಭಾಗದಲ್ಲಿ ಗಾಳಿ ಮಳೆಗೆ ಅಪಾರ ಪ್ರಮಾಣದಲ್ಲಿ ಹಾನಿಯಾದ ಘಟನೆಗಳು ನಡೆದಿದೆ. ಭಾರೀ ಗಾಳಿ ಮಳೆಗೆ ಮರ್ಣೆ ಗ್ರಾಮದ ಹೊಸಮನೆ ಕುರ್ತಾಡಿ ಎಂಬಲ್ಲಿನ ನಿವಾಸಿ ಶಶಿಕಲಾ ಶೆಟ್ಟಿ ಎಂಬವರ ವಾಸದ ಮನೆಗೆ ಹಾನಿಯಾಗಿದೆ. ಗೋಡೆಯೂ ಸಂಪೂರ್ಣ ಬಿರುಕು ಬಿಟ್ಟಿದ್ದು, ಒಂದು ಭಾಗದಲ್ಲಿ ಗೋಡೆಯು...

Reshma Bharath : ಆಸಕ್ತಿ ಮತ್ತು ಸಾಧಿಸುವ ಛಲ ಇದ್ದಲ್ಲಿ ಯಶಸ್ಸು ನಿಶ್ಚಿತ : ರೇಶ್ಮಾ ಭರತ್ ನಾಯಕ್ ಬೆಳಂಜಾಲೆ

Karkala News : ಶಿರ್ವ : ಬದಲಾಗುತ್ತಿರುವ ಪ್ರಪಂಚದಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಕಂಡುಕೊಂಡು ಅದನ್ನು ಬೆಳೆಸಲು ನಿರಂತರವಾಗಿ ಪ್ರಯತ್ನಿಸಬೇಕು. ಆಸಕ್ತಿ ಮತ್ತು ಸಾಧಿಸುವ ಛಲ ಇದ್ದಲ್ಲಿ ಯಶಸ್ಸು ನಿಶ್ಚಿತ. ಪೋಷಕರು ಮಕ್ಕಳಿಗೆ ಮೌಲ್ಯಾಧಾರಿತ ಆದರ್ಶ ಜೀವನ ಕ್ರಮವನ್ನು ಹೇಳಿಕೊಡುವ ಅಗತ್ಯತೆ ಇಂದಿನ ಕಾಲದಲ್ಲಿ ಅಗತ್ಯವಾಗಿ ನಡೆಯಬೇಕಾಗಿದೆ ಎಂದು ಮೂಡುಬೆಳ್ಳೆ ನೆಲ್ಲಿಕಟ್ಟೆ ಜ್ಞಾನಗಂಗಾ ಪ.ಪೂ.ಕಾಲೇಜಿನ...

Vande Bharath Train : ವಂದೇ ಭಾರತ್ ರೈಲಿಗೆ ಮತ್ತೆ ಕಲ್ಲೆಸೆತ…!

State News : ವಂದೇ ಭಾರತ್ ರೈಲಿಗೆ  ಮತ್ತೆ ಮತ್ತೆ ಕಲ್ಲೆಸೆತ ಪ್ರಕರಣಗಳು ರಾಜ್ಯದಲ್ಲಿ ನಡೆಯುತ್ತಲೇ ಇವೆ. ಈ ಹಿಂದೆ ಬೆಂಗಳೂರು, ಹಾಗೂ ರಾಮನಗರ ಜಿಲ್ಲೆಗಳಲ್ಲಿ ಎರಡು ಬಾರಿ ವಂದೇ ಭಾರತ್‌ ರೈಲಿಗೆ ಕಲ್ಲೆಸದ ಘಟನೆಗಳು ನಡೆದಿತ್ತು. ಈ ಘಟನೆ ಮಾಸುತ್ತಿದೆ ಎನ್ನುವಾಗಲೇ ಈಗ ಮತ್ತೊಮ್ಮೆ ರಾಮನಗರ ಪಟ್ಟಣದ ಹೊರ ವಲಯದಲ್ಲಿ ವಂದೇ ಭಾರತ್‌ ಎಕ್ಸ್‌ಪ್ರೆಸ್‌...

KRS Dam : ಕೆ ಆರ್ ಎಸ್ ಡ್ಯಾಂ ನಲ್ಲಿ ನೀರು ನಾಯಿಗಳ ಮೋಜಿನಾಟ…!

Mysore News : ರಾಜ್ಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ಎಲ್ಲೆಡೆ ಜಲಾಶಯಗಳು ತುಂಬಿ ತುಳುಕುತ್ತಿವೆ. ಇನ್ನು ಅನೇಕ ಕಡೆಗಳಲ್ಲಿ ನದಿದಡದಲ್ಲಿ  ಜಲಚರ ಪ್ರಾಣಿಗಳು ಕಾಣಿಸುತ್ತಿವೆ. ಶ್ರೀರಂಗಪಟ್ಟಣ ತಾಲೂಕಿನ‌ಲ್ಲಿರುವ ಕೆಆರ್​ಎಸ್​ ಜಲಾಶಯದಲ್ಲಿ ನೀರು ನಾಯಿಗಳು ಪ್ರತ್ಯಕ್ಷವಾಗಿವೆ. ತುಂಬುತ್ತಿರುವ ಡ್ಯಾಂನ ಹಿನ್ನೀರಿನಲ್ಲಿ ನೀರು ನಾಯಿಗಳು ಕಂಡು ಬಂದಿದೆ. ಕ್ಯಾಮರಾ ಕಂಡೊಡನೆ ನೀರಿನಲ್ಲಿ ಮರೆಯಾಗಿವೆ. ಈ ಪೈಕಿ ಒಂದು ನೀರು ನಾಯಿ, ನೀರಿನಲ್ಲಿ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img