Sunday, July 26, 2026

ರಾಜ್ಯ

Airport: ರಾಜ್ಯಪಾಲರನ್ನು ಬಿಟ್ಟ ಹೈದ್ರಾಬಾದ್ ಗೆ ಹಾರಿದ ವಿಮಾನ

ಬೆಂಗಳೂರು: ನಿನ್ನೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರಿನಿಂದ ಹೈದ್ರಾಬಾದ್ ಗೆ ತೆರಳಬೇಕಾಗಿತ್ತು ಆದರೆ ಕೇವಲ ಒಂದು ನಿಮಿಷ ತಡವಾಗಿ ವಿಮಾನ ನಿಲ್ದಾಣಕ್ಕೆ ಬಂದದ್ದಕ್ಕಾಗಿ ವಿಮಾನ ರಾಜ್ಯಪಾಲರನ್ನು ಬಿಟ್ಟು ಹೋಗಿದೆ. ಅಧಿಕಾರಿಗಳ ನಿರ್ಲಕ್ಷದಿಂದ ರಾಜ್ಯಪಾಲರು ತೆರಳಬೇಕಿದ್ದ ವಿಮಾನ ಹಾರಿಹೋಗಿದೆ. ಪ್ರೋಟೋಕಾಲ್ ಉಲ್ಲಂಘನೆ ಮಾಡಿ ಈ ರೀತಿ ಘಟನೆ ನಡೆದಿದೆ.  ನಿನ್ನೆ ಮದ್ಯಾಹ್ನ ಬೆಂಗಳೂರಿನಿಂದ ಹೈದ್ರಾಬಾದ್...

Chandradrona hill: ಚಂದ್ರದ್ರೋಣ ಪ್ರವಾಸಕ್ಕೆ ನಿಷೇಧ ಹೇರಿದ ಜಿಲ್ಲಾಡಳಿತ

ಚಿಕ್ಕಮಗಳೂರು ಜಿಲ್ಲೆ: ರಾಜ್ಯದಲ್ಲಿ ಕಳೆದ 15 ದಿನಗಳಿಂದ ಸುರಿಯುತ್ತಿರುವ ಸತತ ಮಲೆಗೆ ಮಲೆನಾಡು ಪ್ರದೇಶಗಳು ಬೆಟ್ಟ ಗುಡ್ಡ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲಲ್ಲಿ ರಸ್ತೆಗಳು ಕುಸಿತದಿಂದಾಗಿ ಪ್ರವಾಸಿಗರಿಗೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಜಿಲ್ಲಾಡಳಿತ ಪ್ರವಾಸಕ್ಕೆ ನಿಷೇದ ಮಾಡಿ ಆದೇಶ ಹೊರಡಿಸಿದ್ದಾರೆ ಹಾಗಾಗಿ ಪ್ರಮುಖ ಪ್ರವಾಸಿ ತಾಣಗಳಾದ  ಚಂದ್ರದ್ರೋಣ ಪರ್ವತಕ್ಕೆ ಪ್ರವಾಸಿಗಳಿಗೆ ನಿಷೇದ ಹೇರಲಾಗಿದೆ. ಜಿಲ್ಲೆಯ...

Flyover: ಕಳಪೆ ಕಾಮಗಾರಿಯಿಂದ ನಿರ್ಮಾಣವಾದ ಸೇತುವೆ ಕುಸಿತ

ಹಾಸನ:ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹಂಗರಹಳ್ಳಿ ಗ್ರಾಮದಲ್ಲಿ ಈ ಸೇತುವೆ ಕಳಪೆ ಕಾಮಗಾರಿಯಿಂದ ಸುದ್ದಿಯಾಗಿದ್ದ ಹಂಗರಹಳ್ಳಿ ರೈಲ್ವೇ ಮೇಲ್ ಸೇತುವೆಯ ತಡೆ ಗೋಡೆ ಮತ್ತೊಮ್ಮೆ ಕುಸಿದು ಅಪಾಯದ ಅಂಚಿಗೆ ತಲುಪಿದೆ. ಹಾಸನ ಮೈಸೂರು ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಆಡಚಣೆಯಾಗಿದ್ದ ರೈಲ್ವೆ ಹಳಿಗೆ ಅಡ್ಡಲಾಗಿ ಈ ಮೇಲ್ ಸೇತುವೆ ನಿರ್ಮಾಣ ಮಾಡಲಾಗಿತ್ತು.ನಿರ್ಮಾಣ ಹಂತದಲ್ಲಿ ಕಳಪೆ ಕಾಮಗಾರಿಯಿಂದಾಗಿ ಸುದ್ದಿಯಾಗಿದ್ದ...

Mining: ದೇವಸ್ಥಾನಕ್ಕೆ ಸೇರಿದ ಸ್ಥಳದಲ್ಲಿರುವ ಕಲ್ಲುಬಂಡೆಗಳಿಗೆ ಕನ್ನ

ಹುಣಸೂರು: ತಾಲೂಕಿನ ಹೈರಿಗೆ ಗ್ರಾಮದ ದೇವಸ್ಥಾನಕ್ಕೆ ಸೇರಿದ ಸ್ಥಳದಲ್ಲಿರುವ ಬೃಹತ್ ಕಲ್ಲುಬಂಡೆಗಳನ್ನ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.ಹಾಡುಹಗಲೇ ರಾಜಾರೋಷವಾಗಿ ಜೆಸಿಬಿ ಗಳಿಂದ ಕಲ್ಲುಬಂಡೆಗಳನ್ನ ಸಾಗಿಸಲು ಯತ್ನಿಸಿದ ಖದೀಮರು ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾರೆ. ಹುಣಸೂರು ತಾಲೂಕು ಹೈರಿಗೆ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಸೇರಿದ ಸ್ಥಳದಲ್ಲಿ ಭಾರಿ ಗಾತ್ರದ ಕಲ್ಲುಬಂಡೆಗಳ ಮೇಲೆ ಖದೀಮರ ಕಣ್ಣು ಬಿದ್ದಿದೆ.ಕಳೆದ...

School wall fell down :ಸತತ ಮಳೆಗೆ ಶಾಲೆ ಗೋಡೆ ಕುಸಿತ ತಪ್ಪಿದ ಭಾರಿ ಅನಾಹುತ

ಧಾರವಾಡ:ಜಿಲ್ಲೆಯ ಅಳ್ನಾವರ ತಾಲೂಕಿನ ಶಿವನಗರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಒಂದು ದೊಡ್ಡ ದುರಂತ ಅದೃಷ್ಟವೆಂಬಂತೆ ತಪ್ಪಿದೆ. ಆ ದಿನ ರಜೆ ಇರುವ ಕಾರಣ ಮಕ್ಕಳು ಶಾಲೆಗೆ ಬರದೆಯಿದ್ದರಿಂದ ಬಾರಿ ಅನಾಹುತ ತಪ್ಪಿದೆ ರಾಜ್ಯದಲ್ಲಿನ ಸತತ ಮಳೆಯಾಗಿರುವ  ಪರಿಣಾಮ ಗ್ರಾಮದ ಸರ್ಕಾರಿ ಕಿರಿಯ ಶಾಲೆಯ  ಮುಂಬಾಗದ ಗೋಡೆ ಮಳೆಗೆ ನೆನೆದು ಕುಸಿತವಾಗಿದೆ ಆದರೆ ಮಳೆಯ ಹಿನ್ನಲೆ ಆ...

Rain : ಕಾರ್ಕಳದಾದ್ಯಂತ ಧಾರಾಕಾರ ಮಳೆಗೆ ಹಲವೆಡೆ ಹಾನಿ…!

Karkala News : ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ಧಾರಕಾರ ಮಳೆಯಿಂದ ಕಾರ್ಕಳ ತಾಲೂಕಿನ ನಾನಾ ಭಾಗದಲ್ಲಿ ಗಾಳಿ ಮಳೆಗೆ ಅಪಾರ ಪ್ರಮಾಣದಲ್ಲಿ ಹಾನಿಯಾದ ಘಟನೆಗಳು ನಡೆದಿದೆ. ತಾಲೂಕಿನ ಜಾರ್ಕಳ ಗ್ರಾಮದ ನಿವಾಸಿ ಜಯಕರ ಆಚಾರ್ಯ ರವರ ವಾಸ್ತವ್ಯದ ಮನೆಗೆ ಮರ ಬಿದ್ದು ಭಾಗಶಃ ಹಾನಿಯಾಗಿದೆ. ಹಾಗೂ ಹೆರ್ಮುಂಡೆ ಗ್ರಾಮದ ಫಾರೂಕ್ ಎಂಬವರಿಗೆ ಸೇರಿದ ಬಾಳೆತೋಟಕ್ಕೆ...

Rain : ಮಳೆಯ ಅಬ್ಬರ : ತಗ್ಗು ಪ್ರದೇಶದಲ್ಲಿ ಕೃತಕ ನೆರೆ

Karkala News : ಕರಾವಳಿಯಾದ್ಯಂತ ವಿಪರೀತ ಮಳೆಯಾಗುತ್ತಿದ್ದು ನದಿ ಕೆರೆಗಳು  ಭರ್ತಿಯಾಗಿವೆ ಅನೇಕ ಅನಾಹುತಗಳ ಜೊತೆ ಕೃಷಿ ಭೂಮಿಗೆ ಅತಿ ವೃಷ್ಟಿ ಎದುರಾಗಿ ರೈತರೆಲ್ಲ ಕಂಗಾಲಾಗಿದ್ದಾರೆ. ನಿರಂತರ ಸುರಿದ ಭಾರೀ ಮಳೆಯಿಂದಾಗಿ ಮುಂಡ್ಕೂರು ಭಾಗದ ನದಿ ತೊರೆಗಳು ತುಂಬಿ ಹರಿಯುತ್ತಿದ್ದು ಕೃಷಿಭೂಮಿಗಳು ಸಂಪೂರ್ಣ ಜಲಾವೃತಗೊಂಡಿದೆ. ಕೆಲವೊಂದು ಭಾಗದಲ್ಲಿ ತಗ್ಗು ಪ್ರದೇಶದಲ್ಲಿ ಕೃತಕ ನೆರೆ ಉಂಟಾಗಿದೆ. ಮುಂಡ್ಕೂರಿನ ಸಂಕಲಕರಿಯ,...

Police : ಪುತ್ತೂರು: ಅಪರಿಚಿತ ಶವ ಪತ್ತೆ: ತನಿಖೆ ಆರಂಭ

Puttur News : ಮಂಗಳೂರಿನ ಪುತ್ತೂರು ಬಳಿ ಅಪರಿಚಿತ ಶವವೊಂದು ಪತ್ತೆಯಾದ ಘಟನೆ ನಡೆದಿದೆ. ಕಾಡಿನ ಮಧ್ಯೆ ಶವ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ನಗರದ ಪಾಂಗ್ಲಾಯಿಯಲ್ಲಿ ಜು.27ರ ಗುರುವಾರ ನಡೆದಿದೆ.ಪೊದೆಯೊಂದರ ಬಳಿ ಈ ಅಪರಿಚಿತ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧಾರರ ಮೇಲೆ...

Camera : ಹರಿದಾಡುತ್ತಿರುವ ಸುಳ್ಳು ವಿಡಿಯೋಗಳನ್ನು ನಂಬಬೇಡಿ : ಖುಷ್ಬೂ

Udupi News : ಉಡುಪಿ ಕಾಲೇಜು ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮರಾ ವಿಚಾರವಾಗಿ ವಿಚಾರಣೆಗಾಗಿ ಖುಷ್ಬೂ ಉಡುಪಿಗೆ ಆಗಮಿಸಿದ್ದರು. ಉಡುಪಿ ಕಾಲೇಜಿಗೆ ಭೇಟಿ ನೀಡಿ ಕಾಲೇಜು ಆಡಳಿತ ಮಂಡಳಿ, ಸಂತ್ರಸ್ತೆ ಮತ್ತು ಆರೋಪಿತ ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಖುಷ್ಬೂ, ಈಗಷ್ಟೇ ನಾನು ತನಿಖೆಯನ್ನು ಆರಂಭ ಮಾಡಿದ್ದೇನೆ ಯಾವುದೇ ಮಾಹಿತಿಗಳನ್ನು ಹೊರಗೆ ಹೇಳಲು ಸಾಧ್ಯವಿಲ್ಲ....

School : ಧಾರವಾಡ: ಶಾಲೆ ಗೋಡೆ ಕುಸಿತ, ತಪ್ಪಿದ ಭಾರೀ ದುರಂತ..!

Dharwad News : ಧಾರವಾಡದ ಶಿವನಗರ ಗ್ರಾಮದಲ್ಲಿ  ಭಾರಿ ದುರಂತವೊಂದು ತಪ್ಪಿದೆ. ಅವಳಿ ನಗರದಲ್ಲಿ ನಿರಂತರ  ಮಳೆಯಾಗುತ್ತಿದ್ದು, ಅನಾಹುತಗಳು ಸಂಭವಿಸುತ್ತಲೇ ಇದೆ. ಇಂದು ಅಂದರೆ ಜುಲೈ 27 ರಂದು ಸತತ ಮಳೆಗೆ ಸರ್ಕಾರಿ ಶಾಲೆಯ ಗೋಡೆ ಕುಸಿದ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಶಿವನಗರ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆ ಗೋಡೆ ಧಿಡೀರ್...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img