Sunday, July 26, 2026

ರಾಜ್ಯ

Pramod Muthalik : ಶಾಸಕ ತನ್ವೀರ್ ಸೇಠ್ ವಿರುದ್ಧ ಪ್ರಮೋದ್ ಮುತಾಲಿಕ್ ಗರಂ

Dharwad News :ಡಿಜೆ ಹಳ್ಳಿ, ಕೆಜೆ ಹಳ್ಳಿ ಹಾಗೂ ಹುಬ್ಬಳ್ಳಿ ಗಲಭೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾದ ಯುವಕರು ಅಮಾಯಕರು ಅವರನ್ನು ಬಿಡುಗಡೆ ಮಾಡಬೇಕು ಎಂದು ಶಾಸಕ ತನ್ವೀರ್ ಸೇಠ್ ಅವರು ಗೃಹ ಸಚಿವರಿಗೆ ಪತ್ರ ಬರೆದಿರುವುದಕ್ಕೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರವಾಡದಲ್ಲಿ ಮಾತನಾಡಿರುವ ಅವರು, ಈಗ ಕಾಂಗ್ರೆಸ್ ಸರ್ಕಾರ ಬಂದಿರುವುದರಿಂದ ತನ್ವೀರ್...

Shambhavi River : ಉಕ್ಕಿ ಹರಿದ ಶಾಂಭವಿ ನದಿ…! ಸಂಚಾರಕ್ಕೆ ಸಂಕಷ್ಟ…!

Karkala News : ಕರಾವಳಿಯಾದ್ಯಂತ  ನಿರಂತರ ಮಳೆಯಾಗುತ್ತಿದ್ದು ಹಳ್ಳ ನದಿ ಕೆರೆ ಕಟ್ಟೆಗಳು ತುಂಬಿ ತುಳುಕುತ್ತಿವೆ. ಒಂದೆಡೆ ರೈತರ ಮೊಗದಲ್ಲಿ ಮಂದಹಾಸ ಬೀರಿದರೆ ಮತ್ತೊಂದೆಡೆ ಅನಾಹುತಗಳು ಸಂಭವಿಸಿ ಅನೇಕ ಹಾನಿಗಳು ಕೂಡ ಸಂಭವಿಸುತ್ತಿವೆ. ಇನ್ನೂ ಇವೆಲ್ಲದರ ನನಡುವೆ ಪ್ರಕೃತಿ ತನ್ನ ಚೆಲುವನ್ನು ಬಿಂಬಿಸುತ್ತಿದ್ದಾಳೆ. ಇತ್ತ ಕಾರ್ಕಳದ ಶಾಂಭವಿ ನದಿ ಉಕ್ಕಿ ಹರಿದು ಮನಮೋಹಕ ದೃಶ್ಯ ಕಂಡು...

Rain : ಕಾರ್ಕಳದಲ್ಲಿ ವಿಪರೀತ ಮಳೆ ಹಲವೆಡೆ ಹಾನಿ..!

Karkala News : ಬಜಗೋಳಿ,ಮಾಳ ಸೇರಿದಂತೆ ಕಾರ್ಕಳ ತಾಲೂಕಿನಾದ್ಯಂತ ಶನಿವಾರ ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಜೋರಾಗಿ ಬೀಸಿದ ಗಾಳಿಗೆ ತಾಲೂಕಿನ ಬಹುತೇಕ ಕಡೆಗಳಲ್ಲಿ ಹಾನಿಯುಂಟಾಗಿದೆ. ನಂದಳಿಕೆ ಗ್ರಾಮದ ದೇವಾಸ್ಥಾನ ಬಳಿಯ ನಿವಾಸಿ ಸುಬ್ರಹ್ಮಣ್ಯ ಭಟ್‍ರವರ ಮನೆಯ ಮುಂಭಾಗ ಹಾಕಲಾದ ತಗಡು ಶೀಟು ಬಿದ್ದು ಸುಮಾರು 10 ಸಾವಿರಕ್ಕೂ ಅಧಿಕ ಮೊತ್ತದ ನಷ್ಟ ಉಂಟಾಗಿದೆ...

School : ಎಣ್ಮಕಜೆ ಬಡ್ಸ್ ಶಾಲೆ ನೂತನ ಕಟ್ಟಡ ಉದ್ಘಾಟನೆಗೆ ಸ್ವಾಗತ ಸಮಿತಿ ರೂಫೀಕರಣ ಸಭೆ

Perla News :ಎಣ್ಮಕಜೆ ಗ್ರಾಮ ಪಂಚಾಯತಿನ ಬಜಕೂಡ್ಲು ಕಾನ ಎಂಬಲ್ಲಿ ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ಗೊಳಪಡಿಸಿ ನಿರ್ಮಿಸಿದ ನೂತನ ಬಡ್ಸ್ ಶಾಲಾ ಕಟ್ಟಡದ ಉದ್ಘಾಟನೆಯನ್ನು ಜುಲೈ 31ರಂದು  ರಾಜ್ಯ ಪರಿಶಿಷ್ಟ ಹಾಗೂ ಹಿಂದುಳಿದ ವಿಭಾಗ ಮತ್ತು ದೇವಸ್ವಂ ಬೋರ್ಡ್ ಸಚಿವ ಕೆ.ರಾಧಾಕೃಷ್ಣನ್ ಉದ್ಘಾಟಿಸಲಿರುವರು. ಈ ಕಾರ್ಯಕ್ರಮದ ಯಶಸ್ವಿಯ ಬಗ್ಗೆ ಸ್ವಾಗತ ಸಮಿತಿ  ರೂಫೀಕರಣ ಸಭೆ...

School : ಕ್ರೈಸ್ಟ್‍ಕಿಂಗ್ ಪದವಿಪೂರ್ವ ವಿದ್ಯಾರ್ಥಿಗಳಿಂದ ಚೇತನಾ ವಿಶೇಷ ಶಾಲೆಗೆ ಅಧ್ಯಯನ ಭೇಟಿ

Karkala News : ಇಲ್ಲಿನ ಕ್ರೈಸ್ಟ್‍ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅಧ್ಯಯನ ನಿಮಿತ್ತ ಚೇತನಾ ವಿಶೇಷ ಶಾಲೆಗೆ ಭೇಟಿ ನೀಡಲಾಯಿತು. ವಿಶೇಷ ಚೇತನ ಮಕ್ಕಳಿಗೆ ನೀಡಲಾಗುವ ತರಬೇತಿ, ತರಗತಿ ನಡೆಸುವ ವಿಧಾನ, ಮಕ್ಕಳಲ್ಲಿ ಇರುವ ಸಮಸ್ಯೆಗಳ ಕುರಿತು ಮಾಹಿತಿ ಸಂಗ್ರಹಿಸಿದ ವಿದ್ಯಾರ್ಥಿಗಳು ವಿಶೇಷ ಚೇತನ ಮಕ್ಕಳ ಜೀವನಶೈಲಿ ಅಧ್ಯಯನ ಮಾಡಿದರು. ಚೇತನ...

Collage : ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ

Karkala News : ಪತ್ರಿಕಾ ರಂಗದಲ್ಲಿ ದುಡಿಯಲು ಯುವಕರು ಮನಸ್ಸು ಮಾಡಬೇಕಾಗಿದೆ. ಸಮಾಜದ ಹಾಗು ಹೋಗುಗಳ ಬಗ್ಗೆ ಜನರಿಗೆ ತಿಳಿಸುವ ಮಹಾ ಕೆಲಸವನ್ನು ಪತ್ರಿಕೆಗಳು ಮಾಡುತ್ತದೆ. ಸಾಮಾಜಿಕ ಜಾಲತಾಣದ ನಡುವೆಯೂ ಪತ್ರಿಕೆ ತನ್ನ ಗೌರವನ್ನು ಇಂದಿಗೂ ಇಟ್ಟುಕೊಂಡಿದೆ. ಪತ್ರಕರ್ತರಾಗಲು ಬರವಣಿಗೆ ಕೌಶಲ್ಯ ಹೊಂದಿದ್ದರೆ ಸಾಕು. ಇಂದು ಪತ್ರಿಕಾರಂಗದಲ್ಲಿ ವಿಪುಲ ಅವಕಾಶಗಳಿವೆ ಅದನ್ನು ವಿದ್ಯಾರ್ಥಿಗಳು ಸದ್ಬಳಕೆ...

ಹೆಣ್ಣು ಮಕ್ಕಳ ಮಾನ ಹಾನಿ ಯತ್ನ ಕೊಲೆಗಿಂತಲೂ ಭೀಕರ : ರೇಶ್ಮಾ ಉದಯ್ ಶೆಟ್ಟಿ

Karkala News : ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ಘಟನೆಯಿಂದಾಗಿ  ತಾಯಂದಿರು ಹೆಣ್ಣು ಮಕ್ಕಳನ್ನು ಕಾಲೇಜಿಗೆ ಕಳುಹಿಸಲು ಭಯ ಪಡುವಂತಾಗಿದೆ. ಹೆಣ್ಣು ಮಕ್ಕಳ ಮಾನ ಹಾನಿಯ ಯತ್ನ ಕೊಲೆಗಿಂತಲೂ ಭೀಕರ ಕೃತ್ಯವಾಗಿದೆ. ಉಡುಪಿ ಜಿಲ್ಲೆಯಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತದೆ ಎಂಬ ನಂಬಿಕೆಯಿಂದ ಹೊರ ರಾಜ್ಯ, ದೇಶ ವಿದೇಶ ಗಳಿಂದ ಇಲ್ಲಿಗೆ ವಿದ್ಯಾರ್ಥಿಗಳು ಬರುತ್ತಾರೆ. ಮತಾಂಧ ಮುಸ್ಲಿಂ...

Flower : ತ್ಯಾಜ್ಯ ನಿರ್ವಹಣಾ ಜಾಗದಲ್ಲಿ ಅರಳಿತು ಹೂದೋಟ…!

Karkala News : ಸಾಮಾನ್ಯವಾಗಿ ತ್ಯಾಜ್ಯ ನಿರ್ವಹಣಾ ಘಟಕಗಳ ಸುತ್ತ ಕಣ್ಣು ಹಾಯಿಸಿದರೆ ಎಲ್ಲೆಲ್ಲೂ ತ್ಯಾಜ್ಯದ ರಾಶಿಗಳು ಕಂಗೊಳಿಸುವುದು ಸಾಮಾನ್ಯ. ಅಲ್ಲದೆ ಕೆಲವೊಂದು ಘಟಕಗಳು ಗೆಬ್ಬೆದ್ದು ನಾರುವ ಪರಿಸ್ಥಿತಿಯೂ ಇದೆ ಆದರೆ ಕಾರ್ಕಳದ ತ್ಯಾಜ್ಯ ನಿರ್ವಹಣಾ ಘಟಕದ ಸುತ್ತ ಹೂವು ಗಿಡಗಳು ಕಂಗೊಳಿಸುತ್ತಿದ್ದು ಸುಂದರ ಉದ್ಯಾನವನದಂತಾಗಿ ಮಾರ್ಪಟ್ಟಿದೆ. ಕಾರ್ಕಳ ಪುರಸಭೆಯ ಕರಿಯಕಲ್ಲು ಪ್ರದೇಶದಲ್ಲಿ ಕಾರ್ಯಚರಿಸುವ ಘನ...

Rain : ಭಾರೀ ಮಳೆಗೆ ಮನೆಗುರುಳಿದ ಮರ…!

Karkala News : ರಾಜ್ಯಾದ್ಯಂತ ಅನೇಕ ಕಡೆಗಳಲ್ಲಿ  ಮಳೆಯ ಆರ್ಭಟ ಜೋರಾಗಿದ್ದು.  ಅನೇಕ ರೀತಿಯ ಅವಘಡಗಳು ಕೂಡಾ ಸಂಭವಿಸಿವೆ. ಆದರೂ ಕೂಡಾ ಮಳೆಯ ಆರ್ಭಟ ಇನ್ನೂ ನಿಂತಿಲ್ಲ. ಕಾರ್ಕಳದಲ್ಲಿ ಮನೆಯ ಮೇಲೆ ಮರವೊಂದು ಉರುಳಿ ಬಿದ್ದು ಭಾರಿ ನಷ್ಟ ಉಂಟಾಗಿದೆ.ತಾಲೂಕಿನಲ್ಲಿ ಸುರಿದ ಭಾರೀ ಮಳೆಗೆ ನಿಂಜೂರು ಗ್ರಾಮದ ಶ್ರೀನಿವಾಸ್ ನಾಯಕ್ ಎಂಬುವರ ಮನೆಗೆ ಮರ ಬಿದ್ದು...

Railway: 2ನೇ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸಭೆ

ಬೆಂಗಳೂರು: ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ಇಂದು ರೈಲ್ವೆ ವಿಭಾಗೀಯ ಕಚೇರಿಯಲ್ಲಿ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿಯ (DRUCC) ಎರಡನೇ ಸಭೆಯನ್ನು ನಡೆಸಿತು. ಡಿವಿಜನಲ್ ರೈಲ್ವೆ ಮ್ಯಾನೇಜರ್ ಹಾಗೂ ಸಮಿತಿಯ ಪದನಿಮಿತ್ತ ಅಧ್ಯಕ್ಷರಾದ ಶ್ರೀ ಯೋಗೇಶ್ ಮೋಹನ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಸದರು ಮತ್ತು ಶಾಸಕರಿಂದ ಹಾಗೂ ಚೇಂಬರ್ ಆಫ್ ಕಾಮರ್ಸ್, ಗ್ರಾಹಕ ಸಂರಕ್ಷಣಾ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img