Sunday, July 26, 2026

ರಾಜ್ಯ

Santosh Lad: ರಾಜ್ಯಾದ್ಯಂತ ರೈತರ ಆತ್ಮಹತ್ಯೆಗಳು ಆಗದಂತೆ ತಡೆಗಟ್ಟವುದು ನಮ್ಮ ಉದ್ದೇಶ : ಸಂತೋಷ್ ಲಾಡ್

Hubballi News : ರಾಜ್ಯದ ಹಲವೆಡೆ ನಿರಂತರ ಮಳೆಯಾಗುತ್ತಿದ್ದು ಜನರ ಜೀವನ ಹೈರಾಣಾಗಿದೆ. ಹುಬ್ಬಳ್ಳಿ  ದಾರವಾಡ ಅವಳಿ ನಗರಗಳ ಪರಿಸ್ಥಿತಿ ಕೂಡಾ ಅವಾಂತರವಾಗುತ್ತಿದೆ. ಈ ವಿಚಾರವಾಗಿ ಹುಬ್ಬಳ್ಳಿ ಯಲ್ಲಿ ಸಚಿವ ಸಂತೋಷ್ ಲಾಡ್ ಸಿಎಂ ಸಿದ್ದರಾಮಯ್ಯರ ಜೊತೆ ವಿಸಿ ಮೂಲಕ ಸಭೆ ನಡೆಸಲಾಗಿದೆ. ಸಭೆಯಲ್ಲಿ ಅದರಲ್ಲಿ ಮುಖ್ಯವಾಗಿ ರೈತರ ಜೀವಹಾನಿಯ ಬಗ್ಗೆ ವಿಶೇಷವಾಗಿ ಮುಂಜಾಗ್ರತಾ ಕ್ರಮ...

Baby : ಮೂಢನಂಬಿಕೆಗೆ ಬಲಿಯಾಯಿತೇ ಕಂದಮ್ಮ…!

Tumukur News : ತುಮುಕೂರಿನಲ್ಲಿ ಮೈಲಿಗೆ ಎಂದು ಬಾಣಂತಿಯನ್ನು ಊರಿಂದ ಹೊರಗೆ ಜೋಪಡಿಯಲ್ಲಿ ಗಾಳಿ ಮಳೆಗೆ ಇರಿಸಿ ಮಗು ಸಾವನ್ನಪ್ಪಿದ ಘಟನೆ ನಡೆದಿದೆ. ತುಮಕೂರಿನ ಗೊಲ್ಲರಹಟ್ಟಿಯಲ್ಲಿ ಮೈಲಿಗೆ ಎಂದು ಬಾಣಂತಿ ಹಾಗೂ ಮಗುವನ್ನ ಕುಟುಂಬಸ್ಥರು ಊರ ಹೊರಗಿಟ್ಟಿದ್ದರಿಂದ ಅನಾರೋಗ್ಯಕ್ಕೆ ತುತ್ತಾಗಿ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ಸಿದ್ದೇಶ್ ಮತ್ತು ವಸಂತಾ ದಂಪತಿಯ ಮಗುವು ಶೀತದಿಂದ ಬಳಲುತ್ತಿದ್ದು...

Gruha laxmi:ಗೃಹ ಲಕ್ಷ್ಮೀ ಯೋಜನೆ ನೊಂದಾವಣೆ ಕೇಂದ್ರ ಕುರಿತು ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಭೆ:

ಬೆಂಗಳೂರು :ಬಿಬಿಎಂಪಿ ವ್ಯಾಪ್ತಿಯಲ್ಲಿ ಗೃಹ ಲಕ್ಷ್ಮೀ ಯೋಜನೆಯನ್ನು ಯಶಸ್ವಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ 198 ವಾರ್ಡ್ ಕಛೇರಿಗಳಲ್ಲಿ ನೊಂದಾವಣೆ ಹಾಗೂ ಸಹಾಯ ಕೇಂದ್ರಗಳನ್ನು ತೆರೆದು ಅರ್ಜಿ ನೋಂದಾಯಿಸುವ ವ್ಯವಸ್ಥೆ ಮಾಡಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಗೃಹ ಲಕ್ಷ್ಮೀ ಯೋಜನೆಯ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪಿಸುವ...

DKS City rounds: ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ರೌಂಡ್ಸ್

ಬೆಂಗಳೂರು:ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಯೋಜನೆಗಳ ಸ್ಥಳ ಪರಿಶೀಲನೆ ನಡೆಸಿದರು.ಮೊದಲು ಒಎಂಬಿಆರ್ ಪಂಪ್ ಹೌಸ್ ಗೆ ಭೇಟಿ ನೀಡಿ ಕಾಮಗಾರಿಯ ನೀಲನಕ್ಷೆ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಗತ್ಯ ಸೂಚನೆ ನೀಡಿದರು. ಮಳೆಯ ನಡುವೆಯೂ ಸರ್ವಜ್ಞ ನಗರದ ಕ್ಷೇತ್ರದ ಸೇವಾನಗರ ಮೇಲ್ಸೇತುವೆ, ಬಾಣಸವಾಡಿ...

Brand bengalore: ಜನಹಿತ ಮತ್ತು ಆಕರ್ಷಕ ಬೆಂಗಳೂರು ವಿಷಯಕ್ಕೆ ರಚಿಸಿರುವ ಪ್ರತ್ಯೇಕ ಸಮಿತಿ ಜೊತೆ ಸಭೆ:

ಬೆಂಗಳೂರು: ಬ್ರ‍್ಯಾಂಡ್ ಬೆಂಗಳೂರು ಯೋಜನೆಯಡಿ ಜನಹಿತ/ಆಕರ್ಷಕ ಬೆಂಗಳೂರು ವಿಷಯಾಧಾರಿತವಾಗಿ ಬರುವ ಪ್ರಮುಖ ಶಿಫಾರಸುಗಳನ್ನು ಪರಿಗಣಿಸಿ ಅವುಗಳನ್ನು ಸರ್ಕಾರದ ಗಮನಕ್ಕೆ ತಂದು ಶೀಘ್ರ ಕಾರ್ಯರೂಪಕ್ಕೆ ತರಲಾಗುವುದೆಂದು ಹಣಕಾಸು ವಿಭಾಗದ ವಿಶೇಷ ಆಯುಕ್ತರು ಹಾಗೂ ಆಕರ್ಷಕ ಬೆಂಗಳೂರಿನ ನೋಡಲ್ ಅಧಿಕಾರಿಯಾದ ಶ್ರೀ ಜಯರಾಮ್ ರಾಯಪುರ ರವರು ತಿಳಿಸಿದರು. ಬ್ರ‍್ಯಾಂಡ್ ಬೆಂಗಳೂರು ಯೋಜನೆಯಡಿ ರಚಿಸಿರುವ ಸಮಿತಿಯಲ್ಲಿ ಬರುವ ಜನಹಿತ/ಆಕರ್ಷಕ ಬೆಂಗಳೂರು...

Priyakrishna : ಗೋವಿಂದರಾಜನಗರದಲ್ಲಿ ಕಾರ್ಗಿಲ್ ದಿವಸ್ : ಯೋಧರಿಗೆ ಶಾಸಕ ಪ್ರಿಯಾಕೃಷ್ಣ ಸೆಲ್ಯೂಟ್

Banglore News : ಕಾರ್ಗಿಲ್ ವಿಜಯ್ ದಿವಸ್ ಜುಲೈ 26 ಭಾರತೀಯರು ಎಂದೂ ಮರೆಯದ ಅವಿಸ್ಮರಣೀಯ ದಿನವದು. ಕಾರ್ಗಿಲ್ ಯುದ್ಧ ಅನ್ನೋದು ಭಾರತೀಯನ ಮನಸ್ಸಿನಲ್ಲಿ ಅಚ್ಚಲಿಯದೇ ಉಳಿದಿರೋ ಒಂದು ದಿವಸವದು. ಜಮ್ಮು ಮತ್ತು ಕಾಶ್ಮೀರದ  ಕಾರ್ಗಿಲ್  ನಲ್ಲಿ ನಡೆದ ಯುದ್ಧದಲ್ಲಿ ಪಾಕಿಸ್ಥಾನಿಗರನ್ನು ಭಾರತೀಯರು ಸದೆಬಡಿದು  ಜಾಗವನ್ನು ವಶಪಡಿಸಿಕೊಂಡ ದಿನವದು. ಈ ಪವಿತ್ರ ದಿನ ಕಾರ್ಗಿಲ್ ವಿಜಯ...

KSPCB: ಸರ್ಕಾರದ ಅನುಮತಿ ಪಡೆಯದೆ ಕಾರ್ಯದರ್ಶಿಗಳ ನೇಮಕ..! ನೋಟಿಸ್ ಜಾರಿ

ಬೆಂಗಳೂರು: ಸರ್ಕಾರ  ಒಳ್ಳೆಯ ನೌಕರಿ ಕೊಟ್ಟು ಕೈ ತುಂಬಾ  ಸಂಬಳ ಕೊಟ್ಟರೂ ಉನ್ನತ ಹುದ್ದೆಯ ಅಧಿಕಾರಿಗಳು ಲಂಚ ತೆಗೆದುಕೊಳ್ಳುವುದನ್ನು ಮಾತ್ರ ಬಿಟ್ಟಿಲ್ಲ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ಶಾಂತ ಎ ತಿಮ್ಮಯ್ಯ ಅವರ ವಿರುದ್ದ ಆರೋಪದ ಮೇಲೆ ನೋಟಿಸ್ ಜಾರಿ ಮಾಡಲಾಗಿದೆ. ಈ ಹಿಂದೆ ಸಾಲು ಸಾಲು ಆರೋಪಗಳು ಕೇಳಿಬಂದಿರುವ ಹಿನ್ನಲೆಯಲ್ಲಿಅವರಿಗೆ ನೋಟಿಸ್ ಜಾರಿಮಾಡಲಾಗಿತ್ತು...

Kasaragodu: ಮುಸ್ಲಿಂ ಲೀಗ್ ನಿಂದ ದೇವಸ್ಥಾನದ ಮುಂದೆ ನಿಮ್ಮನ್ನು ನೇಣು ಹಾಕಿ ಸುಟ್ಟು ಹಾಕುತ್ತೇನೆ’ ಎಂದು ಘೋಷಣೆ

ಕೇರಳ: ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿರುವ ಮಣಿಪುರದ ಹಿಂಸಾಚಾರ ಪೂರ್ತಿ ಸ್ಮಶಾನ ದಂತೆ ಗೋಚರಿಸುತ್ತಿದೆ ಒಂದು ತಿಂಗಳಿನಿಂದ ಇಲ್ಲಿಯವರೆಗೂ ಕಿಂಚಿತ್ತೂ ಕಡಿಮೆ ಯಾಗುವ  ಲಕ್ಷಣಗಳು ಕಾಣುತ್ತಿಲ್ಲ ಹಾಗಾಗಿ ಭಾರತದ ಪ್ರತಿ ರಾಜ್ಯದಲ್ಲಿಯೂ ಸಹ ಮಣಿಪುದ ಹಿಂಸಾಚಾರ  ತಡೆಗಟ್ಟುವಂತೆ ಸರ್ಕಾರಕ್ಕೆ ಪ್ರತಿಭಟನಾಕಾರರು ಕೂಗಿ ಕೂಗಿ ಹೇಳುತ್ತಿದ್ದಾರೆ ಇದೇ ರೀತಿ ಕೇರಳದ ಕಾಸರಗೋಡಿನಲ್ಲಿಯೂ ಹಿಂಸಾಛಾರದ ವಿರುದ್ದ ಪ್ರತಿಭಟನೆ ಮಾಡುವಾಗ...

Hospital: ಶಕ್ತಿಯೋಜನೆಯಿಂದ ಬೆಂಗಳೂರಿನ ಆಸ್ಪತ್ರೆಗಳು ಭರ್ತಿಯಾಗಿವೆ..! ಹೇಗೆ ಅಂತೀರಾ?

ಬೆಂಗಳೂರು: ಶಕ್ತಿ ಯೋಜನೆಯಿಂದ  ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಭಾಗ್ಯ ದೊರೆತಿದೆ ಹಾಗಾಗಿ ಮಹಿಳೆಯರು ಗುಂಪು ಗುಂಪಾಗಿ  ತೀರ್ಥ ಕ್ಷೇತ್ರಗಳಿಗೆ ತೆರಳುತ್ತಿದ್ದಾರೆ ಇದರಿಂದಾಗಿ ದೇವಸ್ಥಾನಗಳಲ್ಲಿ ಕಾಣಿಕೆ ಹುಂಡಿಗಳು ತುಂಬಿ ತುಳುಕುತ್ತಿವೆ. ಇದು ಸಂತೋಷದ ವಿಚಾರವೇ, ಆದರೆ ಇಲ್ಲಿ ಇನ್ನೊಂದು  ತಲೆನೋವು ಎದುರಾಗಿದೆ ಅದೇನೆಂದರೆ ಆಸ್ಪತ್ರೆಗಳ್ಲಲಿ ಸ್ಥಳಾವಕಾಶದ ಕೊರತೆ. ಹೌದು ಸ್ನೇಹಿತರೆ ಮಹಿಳೆಯರಿಗೆ ಉಚಿತ ಪ್ರಯಾಣವೆಂದು...

Soldiers: ಕೋಲಾರದಲ್ಲಿ ಮಾಜಿ ಸೈನಿಕರಿಂದ ಕಾರ್ಗಿಲ್ ವಿಜಯೋತ್ಸವ ಆಚರಣೆ

ಕೋಲಾರ: ಇಂದು ನಾವೆಲ್ಲ ಇಷ್ಟು ಆರಾಮವಾಗಿ ಇದ್ದೇವೆಂದರೆ ಅದಕ್ಕೆ ನಮ್ಮ ದೇಶದ ಗಡಿಯನ್ನುಕಾಯುವ ಯೋಧರು ಕಾರಣ  ಯಾಕೆಂದರೆ ಅವರು ಇಡಿ ಸಂಸಾರವನ್ನು ಬಿಟ್ಟಿ ಗಡಿ ಪ್ರದೇಶದಲ್ಲಿಹಗಲು ರಾತ್ರಿ ಎನ್ನದೆ  ವೈ ರಿಗಳಿಗೆ ಸಿಂಹ ಸ್ವಪ್ನದಂತೆ ಎದೆಯೊಡ್ಡಿ ನಿಲ್ಲುತ್ತಾರೆ. ಇದೇ ರೀತಿ ಹಲು ವರ್ಷಗಳ ಸೇವೆ ಸಲ್ಲಿಸಿ ಮನೆಗೆ ಸೇರಿದ ಸೈನಿಕರು ಸೈನಿಕರ ನೆನಪಿಗಾಗಿ ಸ್ಮಾರಕವನ್ನು...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img