Sunday, July 26, 2026

ರಾಜ್ಯ

ಗ್ರಾಮ ಪಂಚಾಯಿತಿ ನಿರ್ಲಕ್ಷ್ಯಕ್ಕೆ ಬೇಸತ್ತು ಖುದ್ದು ಚರಂಡಿ ಸ್ವಚ್ಛ ಮಾಡಿದ ಜನ..

Bidar News: ಬೀದರ್: ಬೀದರ್‌ ಜಿಲ್ಲೆಯ ಹುಲಸೂರು ಗ್ರಾಮ ಪಂಚಾಯಿತಿ ನಿರ್ಲಕ್ಷ್ಯಕ್ಕೆ ಬೇಸತ್ತ ಜನರು, ಖುದ್ದು ಚರಂಡಿ ಸ್ವಚ್ಛ ಮಾಡಿದ ಘಟನೆ ನಡೆದಿದೆ. ಈ ಗ್ರಾಮದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲವಾಗಿದ್ದು, ನೀರು ನಿಂತಲ್ಲೇ ನಿಂತು ದುರ್ವಾಸನೆ ಬೀರಿ ಮಲೇರಿಯಾ, ಕಾಲರಾ ರೋಗಗಳು ಹೆಚ್ಚಾಗಲು ಕಾರಣವಾಗಿದೆ. ಈ ಕಾರಣಕ್ಕೆ ಇಲ್ಲಿನ ಜನ ಹಲವಾರು ಬಾರಿ ಗ್ರಾಮ...

ಕಂಬಾರಗಣವಿ ಗ್ರಾಮದ ಸೇತುವೆ ಶಾಶ್ವತ ಪರಿಹಾರಕ್ಕೆ ಸಚಿವರ ಅಭಯ ಹಸ್ತ – ನನಸಾಗುತ್ತಾ ಕನಸು?

Dharwad News: ಧಾರವಾಡ : ಕಂಬಾರ ಗಣವಿ ಗ್ರಾಮದ ಸೇತುವೆ ಮಳೆಯಿಂದ ಮುಳುಗಡೆಯಾದ ಹಿನ್ನೆಲೆಯಲ್ಲಿ ಸಚಿವ ಸಂತೋಷ ಲಾಡ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಕಂಬಾರಗಣವಿ ಗ್ರಾಮಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಭರವಸೆಯನ್ನು ನೀಡಿದರು. ಧಾರವಾಡ ಜಿಲ್ಲೆಯ ಅಳ್ಳಾವರ ತಾಲೂಕಿನ ಕಂಬಾರ ಗಣವಿ ಗ್ರಾಮದ ಸೇತುವೆ ಸಮಸ್ಯೆಯಿಂದ ಪ್ರತಿನಿತ್ಯ...

ನನ್ನ ಮಗನನ್ನು ಮನೆಗೆ ಕಳಿಸಿಕೊಡಿ ಪ್ಲೀಸ್: ಪೊಲೀಸರ ನಡೆಗೆ ಕಣ್ಣೀರು ಹಾಕಿದ ಯುವಕನ ತಾಯಿ..!

Hubballi News: ಹುಬ್ಬಳ್ಳಿ: ನನ್ನ ಮಗನನ್ನು ಏಕಾಏಕಿ ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ಎಲ್ಲಿದ್ದಾನೆ ನನ್ನ ಮಗ ಮನೆಗೆ ಕಳಿಸಿಕೊಡಿ ಪ್ಲೀಸ್ ಎಂದು ಹೆತ್ತ ತಾಯಿಯೊಬ್ಬಳು ಮಾಧ್ಯಮದ ಮುಂದೆ ಕಣ್ಣೀರು ಹಾಕಿದ್ದಾಳೆ. ಏಕಾಏಕಿ ಮಗನನ್ನು ಪೊಲೀಸರು ಕರೆದುಕೊಂಡು ಹೋಗಿದ್ದಕ್ಕೆ ತಾಯಿ ಕಣ್ಣೀರು ಹಾಕುತಿದ್ದು, ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರು ಮನೆಗೆ ಬಂದು ಮಗನನ್ನು ಕರೆದುಕೊಂಡು ಹೋಗಿದ್ದಕ್ಕೆ ತಾಯಿ ಕಣ್ಣೀರು...

ಗೃಹಲಕ್ಷ್ಮಿ ಸರ್ವರ್ ಬಂದ್ ಆರೋಪ: ಮಹಿಳಾ ಸಿಬ್ಬಂದಿ, ಸೆಕ್ಯುರಿಟಿ ಗಾರ್ಡ್ ಮೇಲೆ ಸಾರ್ವಜನಿಕರಿಂದ ಹಲ್ಲೆ

Hubballi News: ಹುಬ್ಬಳ್ಳಿ: ರಾಜ್ಯಾದ್ಯಂತ ಗೃಹಲಕ್ಷ್ಮೀ ನೋಂದಣಿಗಾಗಿ‌‌ ಸರ್ವರ್ ಬಂದ್ ಹಿನ್ನೆಲೆಯಲ್ಲಿ ಸಾರ್ವಜನಿಕರು ಗೃಹ ಲಕ್ಷ್ಮೀ ಅರ್ಜಿ ಆಪರೇಟರ್ ಮಹಿಳಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ನಗರದ ವೀರಾಪೂರ ಓಣಿಯಲ್ಲಿನ ಕರ್ನಾಟಕ ಒನ್ ಕೇಂದ್ರದಲ್ಲಿ ನಡೆದಿದೆ. ಇಂದು ಭಾನುವಾರ ಗೃಹಲಕ್ಷ್ಮೀ ಸರ್ವರ ಬಂದ್ ಇರುವುದಾಗಿ ಸರ್ಕಾರ ನಿನ್ನೆ ರಾತ್ರಿ ಆದೇಶ ಹೊರಡಿಸಿತ್ತು. ಆದರೆ ಬೆಳಗಿನ...

ರಶೀದಿ ನೀಡದೆ ಲಂಚದ ರೂಪದಲ್ಲಿ ಹಣ ಪಡೆದ ಆರೋಪದ ಮೇಲೆ ಉತ್ತರ ಸಂಚಾರ ಠಾಣೆ ಎಎಸ್‌ಐ (ASI) ಅಮಾನತು

Hubballi News: ಹುಬ್ಬಳ್ಳಿ: ಸಂಚಾರ ನಿಯಮ ಉಲ್ಲಂಘನೆ ಮಾಡಿದ ಬೈಕ್ ಸವಾರರೊಬ್ಬರಿಗೆ ರಶೀದಿ ನೀಡದೆ ಲಂಚದ (Bribe) ರೂಪದಲ್ಲಿ ಹಣ ಪಡೆದ ಆರೋಪದ ಮೇಲೆ ಉತ್ತರ ಸಂಚಾರ ಠಾಣೆ ಎಎಸ್‌ಐ (ASI) ರಮ್ಜಾನಬಿ ಅಳಗವಾಡಿ ಅವರನ್ನು ಅಮಾನತು ಮಾಡಲಾಗಿದೆ. ಹುಬ್ಬಳ್ಳಿ (Hubballi) ಹೊಸೂರಿನ ಗಾಳಿ ದುರ್ಗಮ್ಮ ದೇವಸ್ಥಾನದ ಎದುರು ಹೆಲ್ಮೆಟ್ ಧರಿಸದೆ ಬೈಕ್ ಸವಾರರೊಬ್ಬರು ತೆರಳುತ್ತಿದ್ದರು....

Loan: ಸಾಲಗಾರರ ಕಾಟ ತಾಳಲಾರದೆ ವಿಷ ಸೇವಿಸಿ ಆತ್ಮಹತ್ಯೆ

ಧಾರವಾಡ:ಸಾಲಗಾರರ ಕಿರುಕುಳವನ್ನು ತಾಳಲಾರದೆ ಹಾಗೂ ಬಡ್ಡಿ ದಂಧೆಗೆ ಸಿಲುಕಿ ಧಾರವಾಡದಲ್ಲಿ ತನಗಾದ ಅನ್ಯಾಯದ ಬಗ್ಗೆ ವೀಡಿಯೋ ಮಾಡಿ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಧಾರವಾಡ ನಗರದ ಕೆಲಗೇರಿ ಬಡಾವಣೆಯ ಚೈತನ್ಯ ನಗರದಲ್ಲಿರುವ ನಿಂಗರಾಜ್ ಸಿದ್ದಪ್ಪ ಎನ್ನುವವರು ತನ್ನ ಮನೆಯ ದಾಖಲೆಗಳನ್ನು ಕರೆಪ್ಪ ಗುಳೆನವರ ಮುಖಾಂತರ  ಆನಂದ್ ಪಾಸ್ತೆ ಎನ್ನುವವರ ಬಳಿ ಅಡಮಾನವಾಗಿ ಇಟ್ಟು ನಿಂಗರಾಜ್...

AAP Party: ಆನೇಕಲ್ ದೊಡ್ಡಯ್ಯ ಆಪ್ ಪಕ್ಷಕ್ಕೆ ರಾಜಿನಾಮೆ..!

ರೋಣ:      ಆತ್ಮೀಯ ಮಾಧ್ಯಮ ಮಿತ್ರರೇ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಎ ಎ ಪಿ ಪಕ್ಷದ ವತಿಯಿಂದ ಸ್ಪರ್ಧಿಸಿದ ಎಲ್ಲಾ ಅಭ್ಯರ್ಥಿಗಳಿಗಿಂತಲೂ ಅತಿ ಹೆಚ್ಚು ಮತ ಪಡೆದವನಾಗಿರುತ್ತೇನೆ ಆದರೆ ರಾಜ್ಯದ aap ಪಕ್ಷದ ಅಸಹಕಾರದಿಂದ ನಿರೀಕ್ಷಿತ ಮಟ್ಟ ಮುಟ್ಟಲಾಗಲಿಲ್ಲ ಎಂಬುದು ಸತ್ಯ ಕರ್ನಾಟಕ...

Shobha karandlaje: ನಿಮ್ಮ ಮೊದಲ ಕ್ಯಾಬಿನೆಟ್ ಯಾವಾಗ.? ನೀವು ಕೊಡೋದು ಯಾವಾಗ

ಹುಬ್ಬಳ್ಳಿ: ಪ್ರಧಾನ ಮಂತ್ರಿಗಳ ಬಹು ಅಪೇಕ್ಷಿತ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ನಡಿತಾ ಇದೆ.ಕಳೆದ 6 ಕಂತುಗಳಲ್ಲಿ ಕೇಂದ್ರದ ಬೇರೆ ಬೇರೆ ಇಲಾಖೆಗಳಲ್ಲಿ ಉದ್ಯೋಗ ಕೊಡುವ ಕೆಲಸ ಆರಂಭ ಮಾಡಿದ್ರು.6 ಮೇಳದಲ್ಲಿ 4 ಲಕ್ಷದ 30 ಸಾವಿರ ಯುವಕರಿಗೆ ಕೇಂದ್ರ ಸರ್ಕಾರಿ ಉದ್ಯೋಗ ಕೊಡಲಾಗಿದೆ.ಇವತ್ತು ದೇಶದಾದ್ಯಂತ 44 ಕಡೆ 70 ಸಾವಿರ ಯುವಕರಿಗೆ ಉದ್ಯೋಗ ಕೊಡುವ ಕೆಲಸ...

Dharawad BJP protest: ಕಾಂಗ್ರೆಸ್ ಸರ್ಕಾರದ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಪ್ರತಿಭಟನೆ

ಧಾರವಾಡ: ಅಧಿವೇಶನದಿಂದ ಹತ್ತು ಜನ ಬಿಜೆಪಿ ಶಾಸಕರನ್ನು ಅಮಾನತ್ತು ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸ್ಪೀಕರ್ ಯು.ಟಿ.ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ...

Udyoga mela: ಉದ್ಯೋಗ ಮೇಳಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ: ದೇಶದ ಪ್ರಗತಿಗೆ ಕೈ ಜೋಡಿಸಿ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಕೆಎಲ್ಇ ಸಂಸ್ಥೆಯ ಬಿವ್ಹಿಬಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಉದ್ಯೋಗ ಮೇಳಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, ಇಂದು ದೇಶದಾದ್ಯಂತ 20 ಸಾವಿರ ಯುವಕ-ಯುವತಿಯರಿಗೆ ಉದ್ಯೋಗ ಒದಗಿಸುವ ಕೆಲಸ ನಡೆಯುತ್ತಿದೆ. ನಮ್ಮ ದೇಶ ಮುಂದಕ್ಕೆ ಹೋಗುತ್ತಿದೆ. ಆಹಾರ ಪದಾರ್ಥಗಳನ್ನು ಬೇರೆ ದೇಶಕ್ಕೆ ರಪ್ತು ‌ಮಾಡುವ ಹಂತಕ್ಕೆ ಬಂದಿದ್ದೇವೆ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img