Sunday, July 26, 2026

ರಾಜ್ಯ

Historical place: ತುಂಬಿ ಹರಿಯುತ್ತಿದೆ ಉಣಕಲ್ ಕೆರೆ:

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಬಿಡದೇ ಸುರಿಯುತ್ತಿರುವ ಮಳೆಗೆ ಹುಬ್ಬಳ್ಳಿಯ ಐತಿಹಾಸಿಕ ಕೆರೆಯಾಗಿರುವ ಉಣಕಲ್ ಕೆರೆ ತುಂಬಿ ಹರಿಯುತ್ತಿದ್ದು, ಜನರು ತಂಡೋಪ ತಂಡವಾಗಿ ಬರುತ್ತಿದ್ದಾರೆ. ರಮಣೀಯ ದೃಶ್ಯಗಳಿಗೆ ಸಾಕ್ಷಿಯಾಗಿದೆ ಹುಬ್ಬಳ್ಳಿಯ ಐತಿಹಾಸಿಕ ತಾಣ. ಹೌದು.. ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇಲ್ಲಿನ ಉಣಕಲ್ ಕೆರೆ ತುಂಬಿ ಕೋಡಿ ಹರಿದಿದೆ.‌ಕೋಡಿ ಹರಿಯುವ ಕಟ್ಟೆ ಮೇಲೆ ನಿಂತಿ ಸ್ಥಳೀಯರು...

Reservation: ಹಿಂದುಳಿದ ಸಮುದಾಯದವರಿಗೆ ಚುನಾವಣೆಗಳಲ್ಲಿ ಮೀಸಲಾತಿ ದೊರೆಯಬೇಕು..!

ಬೆಂಗಳೂರು:ಮೀಸಲಾತಿ ಜಾರಿಯಾದ ಈ 100 ವರ್ಷಗಳ ನಂತರವೂ ಮೀಸಲಾತಿ ಸಂಬಂಧಪಟ್ಟಂತೆ ಅನೇಕ ಸಮಸ್ಯೆ ಮತ್ತು ಸವಾಲುಗಳಿವೆ. ಹಿಂದುಳಿದ ಮತ್ತು ಅತಿ ಹಿಂದುಳಿದ ಸಮುದಾಯಗಳು ತಮ್ಮ ಹಕ್ಕಿಗಾಗಿ ಆಂದೋಲನ ನಡೆಸುವ ಸ್ಥಿತಿ ಎದುರಾಗಿದೆ ಎಂದು ಹೈಕೋರ್ಟ್‌ ವಿಶ್ರಾಂತ ನ್ಯಾಯಮೂರ್ತಿ ಹೆಚ್.‌ಎಸ್ ನಾಗಮೋಹನ್‌ ದಾಸ್‌ ಹೇಳಿದರು ಸ್ಥಳೀಯ ಸಂಸ್ಥೆಗಳ ಚುನಾವಣೆಯ ಜೊತೆ ವಿಧಾನಸಭೆ, ಲೋಕಸಭೆ ಚುನಾವಣೆಗಳಲ್ಲೂ ಹಿಂದುಳಿದ ಸಮುದಾಯಗಳಿಗೆ...

Rainbow kannada; ಎಫ್ ಎಂ ರೈನ್ ಬೋ ಕನ್ನಡ ಕಾಮನಬಿಲ್ಲು ಪ್ರಸಾರಕ್ಕೆ ಅಡ್ಡಿಪಡಿಸದಂತೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವರಿಗೆ ಪತ್ರ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಶಿವರಾಜ ಎಸ್ ತಂಗಡಗಿ ಅವರು ಎಫ್ ಎಂ ರೈನ್ ಬೋ ಕನ್ನಡ ಕಾಮನಬಿಲ್ಲು ಪ್ರಸಾರಕ್ಕೆ ಅಡ್ಡಿಪಡಿಸದಂತೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಪತ್ರ ತಮ್ಮ ಮಾಹಿತಿಗಾಗಿ https://karnatakatv.net/karkala-road-kinnigoli-roadwidening/ https://karnatakatv.net/ramakrishna-ashram-co-operative-bayler/ https://karnatakatv.net/kolara-bjp-protest-%e0%b2%b0%e0%b2%be%e0%b2%9c%e0%b3%8d%e0%b2%af-%e0%b2%b8%e0%b2%b0%e0%b3%8d%e0%b2%95%e0%b2%be%e0%b2%b0%e0%b2%a6-%e0%b2%b5%e0%b2%bf%e0%b2%b0%e0%b3%81%e0%b2%a6%e0%b3%8d%e0%b2%a6/

Shivaraj tangadagi: ಯುಪಿಎಸ್ಸಿಗೆ ಸಿದ್ಧತೆ ನಡೆಸುವ ಹಿಂದುಳಿದ ವರ್ಗ ವಿದ್ಯಾರ್ಥಿಗಳಿಗೆ ಉಚಿತ ವಸತಿ ವ್ಯವಸ್ಥೆ: ಸಚಿವ‌ ಶಿವರಾಜ್ ತಂಗಡಗಿ

ಬೆಂಗಳೂರು: ಜು.21 ಕೇಂದ್ರ ಲೋಕಾಸೇವಾ ಆಯೋಗದ (ಯುಪಿಎಸ್ಸಿ) ಪರೀಕ್ಷೆಗೆ ಸಿದ್ಧತೆ ನಡೆಸುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಬೆಂಗಳೂರು ಹಾಗೂ ದೆಹಲಿಯಲ್ಲಿ ಉಚಿತ ವಸತಿ ವ್ಯವಸ್ಥೆ ಕಲ್ಪಿಸುವ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಅಧಿಕಾರಿಗಳಿಗೆ ಸೂಚನೆ‌ ನೀಡಿದ್ದಾರೆ. ವಿಧಾನಸೌಧದ ತಮ್ಮ ಕೊಠಡಿಯಲ್ಲಿ...

Cemetery: ದಲಿತ ವ್ಯಕ್ತಿ ಶವ ಸಂಸ್ಕಾರ ಮಾಡಲು ಸ್ಮಶಾನ ಜಾಗವಿಲ್ಲದೆ ಮನೆ ಮುಂದೆಯೇ ಹೂಳಲು ಮುಂದಾದರು

ಹಾಸನ: ಅರಕಲಗೂಡು ಸಮೀಪದ ಶಂಭುನಾಥಪುರ ಗ್ರಾಮದಲ್ಲಿ ಮೃತಪಟ್ಟ ದಲಿತ ವ್ಯಕ್ತಿ ಶವ ಸಂಸ್ಕಾರ ಮಾಡಲು ಸ್ಮಶಾನ ಜಾಗವಿಲ್ಲದೆ ಮನೆ ಮುಂದೆಯೇ ಹೂಳಲು ಮುಂದಾದ ಮನ ಕಲಕುವ ಘಟನೆ ವರದಿಯಾಗಿದ್ದು ತಾಲೂಕು ಆಡಳಿತಕ್ಕೆ ಮುಜುಗರ ಉಂಟು ಮಾಡಿತು. ಗ್ರಾಮದ ಗಿಡ್ಡಯ್ಯ 66 ಶುಕ್ರವಾರ ರಾತ್ರಿ ಅನಾರೋಗ್ಯದಿಂದ ನಿಧ‌ನರಾಗಿದ್ದಾರೆ. ಇಲ್ಲಿ ಸ್ಮಶಾನ ಜಾಗವಿಲ್ಲದೆ, ಮೃತ ದಲಿತ ವ್ಯಕ್ತಿಗೆ ಸ್ವಂತ...

Road widening: ಅಪಾಯಕಾರಿ ತಿರುವು ರಸ್ತೆಗೆ ಬೇಕಾಗಿದೆ ಮುಕ್ತಿ

ಕಾರ್ಕಳ: ಅಪಾಯಕಾರಿ ತಿರುವು ರಸ್ತೆ, ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಶೇಖರಣೆಯಾಗುವ ಮಳೆ ನೀರು ನಿತ್ಯ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದ್ದಾರೆ. ಮುಂಡ್ಕೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಜೈನ್ ಪೇಟೆ ಪರಿಸರದಲ್ಲಿ ಹಾದು ಹೋಗುವ ಬೆಳ್ಮಣ್ ಕಿನ್ನಿಗೋಳಿ ರಾಜ್ಯ ಹೆದ್ದಾರಿಯೂ ತುಂಬಾನೇ ಅಪಾಯಕಾರಿಯಾಗಿದೆ. ತಿರುವುಳ್ಳ ರಸ್ತೆಯಲ್ಲಿ ಈಗಾಗಲೇ ಅನೇಕ ಅಪಘಾತಗಳು ನಡೆದು...

Ramakrishna ashram: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ರಾಮಕೃಷ್ಣ ಆಶ್ರಮದ ಹಾಸ್ಟೆಲ್ ಗೆ ಎರೆಡು ಬಾಯ್ಲರ್ಗಳ ಕೊಡುಗೆ.

ಬೆಂಗಳೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ,ಬೆಂಗಳೂರು,ಇದರ ಅಧ್ಯಕ್ಷ ಶ್ರೀ ನಂಜನ ಗೌಡ, ನಿರ್ದೇಶಕರುಗಳಾದ ಶ್ರೀ ಮಂಜುನಾಥ ಎಸ್.ಕೆ.,ಶ್ರೀಮತಿ. ಭಾರತಿ ಜಿ ಭಟ್ ಹಾಗೂ ಮೈಸೂರು ರಾಂತೀಯ ವ್ಯವಸ್ಥಾಪಕರಾದ ಶ್ರೀ ಶಿವಕುಮಾರ ಬಿರಾದಾರ್, ಇವರುಗಳು ನಿನ್ನೆ ದಿನಾಂಕ (ಜುಲೈ 21)ರಂದು ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಹಂಪನಕಟ್ಟೆ ಮತ್ತು ಮಂಗಳಾದೇವಿ ಶಾಖೆಗಳಿಗೆ...

Gruhalaxmi: ಕನಕಪುರದ ಕರ್ನಾಟಕ ಒನ್ ಸೇವಾ ಕೇಂದ್ರಕ್ಕೆ ಡಿಸಿಎಂ ದಿಢೀರ್ ಭೇಟಿ: ಗೃಹಲಕ್ಷಿ ನೋಂದಣಿ ಪ್ರಕ್ರಿಯೆ ಪರಿಶೀಲನೆ

ಜಿಲ್ಲಾಸುದ್ದಿ: ಡಿಸಿಎಂ ಡಿ ಕೆ ಶಿವಕುಮಾರ್ ಅವರು ರಾಮನಗರ ಜಿಲ್ಲೆ ಕನಕಪುರದ ಕರ್ನಾಟಕ ಒನ್ ಸಮಗ್ರ ನಾಗರಿಕ ಸೇವಾ ಕೇಂದ್ರಕ್ಕೆ ದಿಢೀರ್ ಭೇಟಿ ಕೊಟ್ಟು ಗೃಹಲಕ್ಷ್ಮಿ ನೋಂದಣಿ ಪ್ರಕ್ರಿಯೆಯನ್ನು ಖುದ್ದು ಪರಿಶೀಲಿಸಿದರು. ಡಿಸಿಎಂ ಶಿವಕುಮಾರ್ ಅವರು ಕನಕಪುರದ ಎಸ್ ಎಲ್ ಎನ್ ರಸ್ತೆಯ ಕರ್ನಾಟಕ ಒನ್ ಕೇಂದ್ರಕ್ಕೆ ಶುಕ್ರವಾರ ಸಂಜೆ ಭೇಟಿ ಕೊಟ್ಟಾಗ ಅಲ್ಲಿನ...

PHD: ಶುೃತಿ ಮರಾಠೆ ಇವರಿಗೆ ಪಿಎಚ್‍ಡಿ ಗೌರವ

ಶಿರ್ವ: ಎನ್‍ಐಟಿಕೆ ಸುರತ್ಕಲ್ ಇಲ್ಲಿನ ಸಂಶೋಧನಾ ವಿದ್ಯಾರ್ಥಿನಿ ಸುನೈನಾ ಪಾಟೀಲ್ (ಶುೃತಿ ಶ್ರೀರಾಮ್ ಮರಾಠೆ) ಇವರು ಎನ್‍ಐಟಿಕೆ ಕೆಮಿಕಲ್ ಇಂಜಿನಿಯರಿಂಗ್ ವಿಭಾಗದ ಸಹಪ್ರಾಧ್ಯಾಪಕ ಡಾ.ಹರಿಪ್ರಸಾದ್ ದಾಸರಿ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ ಮಸಿ ಆ್ಯಕ್ಸಿಡೀಕರಣ ಚಟುವಟಿಕೆ ಮತ್ತು ಅದರ ಚಲನಶಾಸ್ತ್ರಕ್ಕೆ ಸಿರಿಯ ಪ್ರಸಿಯೋಡೈಮಿಯಮ್ ವೇಗವರ್ಧಕದಲ್ಲಿ ಪರಿವರ್ತನೆಯ ಲೋಹದ ಡೊಪಾಂಟ್‍ಗಳ ಪರಿಣಾಮದ ಮೇಲೆ ಅಧ್ಯಯನ ವಿಷಯದ ಮಹಾ...

Kolara BJP Protest: ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ಮಾಡಿದ ಬಿಜೆಪಿ ನಾಯಕರು..!

ಕೋಲಾರ: ರಾಜ್ಯದಲ್ಲಿ ಹೊಸ ಸರ್ಕಾರ ಬಂದಾಗಿನಿಂದ ಪ್ರತಿದಿನ ಕೊಲೆ ಹಿಂಸಾಚಾರ ಅತ್ಯಾಚಾರಗಳು ಉಗ್ರಾಗಾಮಿಗಳ ಆಗಮನ ಎಲ್ಲವೂ ನಡೆಯುತ್ತಿರುವ  ಕಾರಣ ಕೋಲಾರದಲ್ಲಿ ಬಿಜೆಪಿ ನಾಯಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಹಿಂಸಾಚಾರಗಳು ದಿನದಿಂದ ದಿನಕ್ಕೆ ಮಿತಿಮೀರುತ್ತಿವೆ ಇದರ ಕುರಿತು ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ ಇವಕ್ಕೆಲ್ಲ ಸರ್ಕಾರ ಕುಮ್ಮಕ್ಕು ಕೊಡುತ್ತಿದೆ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img