Saturday, July 25, 2026

ರಾಜ್ಯ

Udupi: ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಶೂಟ್ ಮಾಡಿದ ಮುಸ್ಲಿಂ ವಿದ್ಯಾರ್ಥಿನಿಯರು

ಉಡುಪಿ: ಹೆಣ್ಣಿಗೆ ಹೆಣ್ಣೇ ಶತ್ರು ಅನ್ನೋ ಗಾದೆ ಬಹುಶಃ ಇಂತವರನ್ನೇ ನೋಡಿ ಬರೆದಿರಬೇಕು ಅನ್ನಿಸುತ್ತದೆ. ಯಾಕೆಂದರೆ ಕಾಲೇಜಿಗೆ ಹೋಗಿ ವಿದ್ಯೆ ಕಲಿಯೋ ವಯಸ್ಸಲ್ಲಿ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ವಿಡಿಯೋ ರೆಕಾರ್ಡ ಹಾಕಿ ಬಳಿಕ ಪುರುಷ ಸ್ನೇಹಿತರಿಗೆ ಕಳುಹಿಸಿ ತನ್ನ ಸ್ನೇಹಿತರ ಮಾನವನ್ನೇ ಕಳಿಯುವಂತ ಸ್ನೇಹಿತರು  ಇದ್ದಾರೆ  ಅದಕ್ಕೆ ಉಡುಪಿ ಜಿಲ್ಲೆಯ ಕಾಲೇಜು ಒಂದರಲ್ಲಿ ಮೂವರು ಮುಸ್ಲಿಂ...

ShiddaGanga: ಟ್ವೀಟ್ ಮೂಲಕ ಡಿಕೆ ಶಿವಕುಮಾರ್ ಅವರು ಶುಭಾಶಯ ಕೋರಿದರು

ರಾಜ್ಯ ಸುದ್ದಿ: ನಿತ್ಯ ಅನ್ನದಾಸೋಹಿ ಮತ್ತು ಅಕ್ಷರ ದಾಸೋಹದ ಕ್ಷೇತ್ರವಾದ ಶ್ರೀ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿಗಳ ಜನ್ನದಿನವಾದ ಇಂದು ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿಕೆಶಿವಕುಮಾರ್ ಅವರುಫೂಜ್ಯರಿಗ  ಜನ್ಮದಿನಾಚರಣೆಗಳನ್ನು ತಿಳಿಸಿದ್ದಾರೆ. ಶ್ರೀ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ನಿಸ್ವಾರ್ಥ ಮನೋಭಾವದಿಂದ...

Hotel : ಹೊಟೇಲ್ ಗಳಲ್ಲಿ ಆಹಾರದ ಬೆಲೆ ಆಗಸ್ಟ್ ನಿಂದ ಜಾಸ್ತಿ ಮಾಡಲಿರುವ ಮಾಲೀಕರು

ಬೆಂಗಳೂರು ಸುದ್ದಿ: ರಾಜ್ಯದಲ್ಲಿ ಹಾಲಿನ ದರ ಪರಿಷ್ಕರಣೆಯಾಗಿ ಮುಂದಿನ ದಿನಗಳಲ್ಲಿ ಹೊಟೆಲ್ ಗಳಲ್ಲಿನ ತಿಂಡಿ ಟೀ ಕಾಫಿ ಊಟದ ಬೆಲೆ ಜಾಸ್ತಿಯಾಗಲಿದೆ ಎಂಬ ಮಾಹಿತಿ ಬೆಂಗಳೂರು ಹೊಟೇಲ್ ಮಾಲಿಕರ ಸಂಘದ ಅಧ್ಯಕ್ಷ ಪಿ ಸಿ ರಾವ್ ತಿಳಿಸಿದ್ದಾರೆ. ಈ ಹಾಲಿನ ದರ ಏರಿಕೆಯ ಪರಿಣಾಮ ಹೊಟೆಲ್ ಗಳ ಮೇಲೂ ಬೀರಲಿದ್ದು ಆಗಸ್ಟ್ 1 ರಿಂದ ಹೊಸ...

Rain news: ರಾಜ್ಯದಲ್ಲಿ ಮುಂದಿನ ಐದು ದಿನಗಳಲ್ಲಿ ಭಾರಿ ಮಳೆ..! ಎಲ್ಲೆಲ್ಲಿ?

ಜಿಲ್ಲಾ ಸುದ್ದಿಗಳು: ಈಗಾಗಲೆ ದೇಶಾದ್ಯಂತ ಎಲ್ಲಡೆ ಭಾರಿ ಮಳೆಯಾಗುತ್ತಿದ್ದು ಬೆಳಗಾವಿ ಮತ್ತು ಕಲ್ಯಾಣ ಕರ್ನಾಟಕ ಜಿಲ್ಲೆಗಳಾದ ರಾಯಚೂರು , ಕಲಬುರಗಿ. ಬೀದರ್ ಕೊಪ್ಪಳ ಬಾಗಲಕೋಟೆ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಪ್ರಮಾಣದ ಮಳೆಯಾಗುತ್ತಿದ್ದು ಬಹುತೇಕ ಕಡೆ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡು ಜಲಾವೃತಗೊಂಡಿದೆ. ಜನರು ಓಡಾಡಲು ಪರದಾಡುವಂತಾಗಿದೆ. ಇನ್ನು ಉತ್ತರ ಒಳನಾಡು ಪ್ರದೇಶಗಳಾದ ರಾಯಚೂರು,...

Eshwara Halli :ಹಾಸನದಲ್ಲಿ ಭೀಕರ ಅಪಘಾತ: ನಾಲ್ಕು ಸಾವು

Hassan News : ಜಿಲ್ಲೆಯ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಇನ್ನೋವಾ ಕಾರು ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾಸನ ತಾಲೂಕು ಕುಪ್ಪಳಿ ಗ್ರಾಮದ ಚೇತನ್, ಗುಡೇನಹಳ್ಳಿಯ ಅಶೋಕ್, ತಟ್ಟೆಕೆರೆಯ ಪುರುಷೋತ್ತಮ, ಆಲೂರು ತಾಲೂಕಿನ ಚಿಗಳೂರಿನ ದಿನೇಶ್ ಮೃತರು. ಮಂಗಳೂರು ಕಡೆಗೆ...

Marriage : ಗರ್ಭವತಿಯಾಗಿಸಿ ಯಾಮಾರಿಸಲು ಯತ್ನ: ಗ್ರಾಮಸ್ಥರ ಸಮ್ಮುಖದಲ್ಲಿ ವಿವಾಹ …!

Chikkaballapur : ಚಿಕ್ಕಬಳ್ಳಾಪುರ ತಾಲ್ಲೂಕಿನ ಚಿಕ್ಕಕಿರುಗಂಬಿ ಗ್ರಾಮದಲ್ಲಿಹೀಗೊಂದು   ವಿಶೇಷ ಮದುವೆಯಾಗಿದೆ. ಇಟಪನಹಳ್ಳಿ ಗ್ರಾಮದ ಯುವತಿಯೊಂದಿಗೆ ಅದೇ ತಾಲೂಕಿನ ಹುಡುಗನಿಗೆ ಲವ್ ಆಗಿದೆ. ಅವನದ್ದು ಪ್ರೇಮವಲ್ಲ ಬರೀ ಕಾಮ ಅಂತ ಯುವತಿಗೆ ತಾನು ಗರ್ಭಿಣಿಯಾದ ಬಳಿಕ ಅರಿವಾಗಿದೆ. ಮದುವೆಯಿಂದ  ತಪ್ಪಿಸಿಕೊಳ್ಳಲು ಆತ  ತುಂಬಾನೆ ಪ್ರಯತ್ನ ಪಟ್ಟಿದ್ದ.ಆದರೆ ಹಳ್ಳಿಯ ಜನರೆಲ್ಲ ಇದಕ್ಕೆ  ಅವಕಾಶ ನೀಡಲಿಲ್ಲ. ಆತನನ್ನು  ಆ  ಹುಡುಗಿಯೊಂದಿಗೆ...

Matrimony: ಹಿಂದೂ ವಿವಾಹ ಪ್ರಮಾಣ ಪತ್ರ ಆನ್ಲೈನ್ ನಲ್ಲಿ ಲಭ್ಯ

ಬೆಂಗಳೂರು: ಹಿಂದೂ ವಿವಾಹ ಪ್ರಮಾಣ ಪತ್ರವನ್ನು ಶೀಘ್ರದಲ್ಲೇ  ಆನ್ ಲೈನ್ ನಲ್ಲೇ ವಿತರಿಸಲಾಗುವುದು ಎಂದು ನೊಂದಣಿ ಮತ್ತು ಮುದ್ರಾಂಕ ಇಲಾಖೆಯ ಅಧಿಕಾರಿ ಬಿ ಆರ್ ಮಮತಾ ತಿಳಿಸಿದ್ದಾರೆ.  ಈ ಪ್ರಕ್ರಿಯೆ ನಡೆಯುತ್ತಿದೆ ಸದ್ಯದಲ್ಲೇ ಎಲ್ಲವನ್ನುಸಂಪೂರ್ಣವಾಗಿ ಪರೀಕ್ಷಿಸಿ ಸಿದ್ದಗೊಳಿಸಲಾಗುವುದು ಎಂದು ತಿಳಿಸಿದರು. ಸದ್ಯ  ಆಫ್ ಲೈನ್ ಮತ್ತು ಆನ್ಲೈನ್ ನಲ್ಲಿ ಲಭ್ಯವಿರುವ ಮೆಮೊರಂಡೆಮ್ ಆಫ್ ಮ್ಯಾರೇಜ್ ಫಾರಂ...

Nandalike Road : ನಂದಳಿಕೆ ಕೊಪ್ಪಳ ರಸ್ತೆ ಕಾಮಗಾರಿ ಸ್ಥಗಿತ: ಓಡಾಟಕ್ಕೆ ಜನರ ಪರದಾಟ

Karkala News : ನಂದಳಿಕೆ ಗ್ರಾ.ಪಂ ವ್ಯಾಪ್ತಿಯಿಂದ ಗೋಳಿಕಟ್ಟೆ ಪಡುಬೆಟ್ಟು ರಸ್ತೆಯು ಸಂಪೂರ್ಣ ಕಾಂಕ್ರೀಟ್ ರಸ್ತೆಯ ನಿರ್ಮಾಣವಾಗಿದ್ದು ಕೆಲವೊಂದು ಭಾಗದಲ್ಲಿ ಇನ್ನೂ ಕೂಡ ಅಲ್ಲಲ್ಲಿ ರಸ್ತೆಯ ಕಾಮಗಾರಿ ಬಾಕಿ ಉಳಿದಿದ್ದು ಗುತ್ತಿಗೆದಾರ ವಿರುದ್ದ ಗ್ರಾಮಸ್ಥರು ಹಿಡಿ ಶಾಪವನ್ನು ಹಾಕುತ್ತಿದ್ದಾರೆ. ಬೋರ್ಡು ಶಾಲೆಯಿಂದ ಆರಂಭಗೊಂಡ ಕಾಮಗಾರಿಯೂ ಪೂರ್ಣಗೊಳ್ಳುವ ಮೊದಲೇ ರಸ್ತೆಯಲ್ಲಿ ಬಿರುಕು ಮತ್ತೆ ಗುತ್ತಿಗೆದಾರ ಸರಿಪಡಿಸಿದ...

Kannada habba:ಬೆಂಗಳೂರಿನಲ್ಲಿ ಕುಂದಾಪುರ ಕನ್ನಡ ಹಬ್ಬ

ಬೆಂಗಳೂರು: ಹಲವು ಹಬ್ಬಗಳಲ್ಲಿ  ಕುಂದಾಪುರ ಕನ್ನಡ ಹಬ್ಬವು ಒಂದು ಎಲ್ಲಾ ಹಬ್ಬಗಳಂತೆ ಈ ಹಬ್ಬವನ್ನು ಸಹ ವಿಜೃಂಬಣೆಯಿಂದ ಆಚರಣೆ ಮಾಡಲಾಗುತ್ತದೆ. ಇನ್ನು ಇದೇ ತಿಂಗಳು ಜುಲೈ 23 ರಂದು  ಕುಂದಾಪುರ  ಕನ್ನಡ ಹಬ್ಬ ಆಚರಣೆ ಮಾಡುತಿದ್ದು  ಈ ಹಬ್ಬಕ್ಕೆ ನಟ ರಿಷಭ್ ಶೆಟ್ಟಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಎಂದು ಕುಂದಾಪುರ ಕನ್ನಡ ಬೆಂಗಳೂರು...

Tomato: ಟೊಮಾಟೋ ಬೆಳೆದು ಕಣ್ಣೀರಿನಲ್ಲಿ ಕೈ ತೊಳೆಯುತ್ತಿರುವ ರೈತ ಮಹಿಳೆ

ಬಾಗಲಕೋಟೆ: ದೇಶದಲ್ಲೆಲ್ಲ ಟೊಮಾಟೋ ಹಣ್ಣಿಗೆ ಬಹಳ ಬೇಡಿಕೆ ಇದ್ದು ಟೊಮಾಟೊ ಬೆಳೆದ ರೈತರು ಶ್ರೀಮಂತರಾಗಿದ್ದಾರೆ ಹಾಗಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಸಾಕಷ್ಟು ರೈತರು ಟೊಮಾಟೋ ಬೆಳೆದು ಲಕ್ಷ ಲಕ್ಷ ಸಂಪಾದಿಸಿದ್ದಾರೆ. ಆದರೆ ಇಲ್ಲೊಬ್ಬ ರೈತ ಮಹಿಳೆ ಕಣ್ಣಿರಿನಲ್ಲಿ ಕೈ ತೊಳೆಯುತಿದ್ದಾಳೆ .ಹಾಗಿದ್ರೆ ಏನಾಗಿದೆ ಎನ್ನುತ್ತಿದ್ದೀರಾ ? ನಾವ್ ಹೇಳ್ತಿವಿ ಕೇಳಿ. ಬಾಗಲಕೋಟೆ ಜಿಲ್ಲೆಯ ನೀಲಾನಗರ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img